ಲೇಖನ

ಗಡಿ ಕಾವಲುಗಾರನನ್ನು ಕಳೆದುಕೊಂಡ ನಮ್ಮ ಬೆಳಗಾವಿ

ಬೆಳಗಾವಿಯ ಕನ್ನಡಪರ ಹೋರಾಟಗಾರರು, ರಾಜ್ಯೋತ್ಸವ ಪ್ರಶಸ್ತಿ ವಿಜೇತರು, ಬೆಳಗಾವಿಯ ಸಗಟು ಮಾರಾಟ ಸಂಸ್ಥೆ ಜನತಾ ಬಜಾರ್ ನ ಅಧ್ಯಕ್ಷರು, ವಿವಿಧ ಕನ್ನಡಪರ ಸಂಘಟನೆಗಳ ಗೌರವಾಧ್ಯಕ್ಷರು, ಗಡಿ ಸಲಹಾ ಸಮಿತಿಯ ಸದಸ್ಯರು, ಸದಾ ಕನ್ನಡ ಕೆಲಸಗಳಲ್ಲಿ ಸಕ್ರಿಯರಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಸಿದ್ದನಗೌಡ ಪಾಟೀಲ್ ರವರು ಇಂದು ಮಧ್ಯಾಹ್ನ ನಿಧನರಾದರು ಎಂದು ತಿಳಿಸಲು ತೀವ್ರ ಸಂತಾಪ ಎನಿಸುತ್ತದೆ. ಮೂಲತಃ...

ಎರಡು ಭಾವಚಿತ್ರಗಳು

ಹಿರಿಯ ಸಾಹಿತಿಗಳಾದ ಡಾ.ಭೇರ್ಯ ರಾಮಕುಮಾರ್ ಅವರು ಕನ್ನಡದ ಖ್ಯಾತ ಸಾಹಿತಿಗಳು,ಅಂಕಣಕಾರರೂ ಆದ ಪ್ರೊ.ಎಚ್ಚೆಸ್ಕೆ ಅವರೊಂದಿಗೆ ಇದ್ದ ಒಂದು ಅಪರೂಪದ ಚಿತ್ರ ಹಾಗೂ ಮೂವರು ಹಿರಿಯ ಸಾಹಿತಿಗಳಾದ ಡಾ.ಎಂ.ಅಕಬರ ಅಲಿ,ಡಾ.ಎಚ್ಚೆಸ್ಕೆ ಹಾಗೂ ಡಾ.ಸಿ.ಪಿ.ಕೆ ಅವರಿಗೆ ತಮ್ಮ ಸಂಸ್ಥೆಯಿಂದ 1995 ರಲ್ಲಿ ಮೈಸೂರಿನಲ್ಲಿ ನಡೆಸಿದ ಡಾ.ದ.ರಾ.ಬೇಂದ್ರೆ ನೆನಪಿನ ರಾಜ್ಯಮಟ್ಟದ ಸಾಹಿತ್ಯೋತ್ಸವದಲ್ಲಿ 'ಸಾಹಿತ್ಯ ರತ್ನ ' ಪ್ರಶಸ್ತಿ ನೀಡಿ...

ಜೈನಧರ್ಮದ ವಿಶೇಷ ದಶಲಕ್ಷಣಪರ್ವ. 4ನೇ ದಿನ.

ಉತ್ತಮ ಶೌಚ ಧರ್ಮ (purity ) ಸುಖವು ವಸ್ತುವಿನಲ್ಲಿ ಇಲ್ಲ, ಅದು ಮಾನವನ ಮನದಲ್ಲಿದೆ, ಆತ್ಮದಲ್ಲಿದೆ. ವಸ್ತುವಿನ ಸುಖ ಭೋಗಕ್ಕೆ ಮಾತ್ರ. ಭೋಗ ಕ್ಷಣಿಕ ಸುಖ ನೀಡುತ್ತದೆ ಆದರೆ ಆತ್ಮಸುಖ ಮಾತ್ರ ಶಾಶ್ವತ ಸುಖ ನೀಡುತ್ತದೆ. ಆದ್ದರಿಂದ ಜಿನೇಂದ್ರ ಭಗವಂತನ ಧ್ಯಾನ,ಅವನಲ್ಲಿ ಲೀನನಾಗುವದು ಮಾತ್ರ ಉತ್ತಮ ಸುಖ ನೀಡಲು ಸಾಧ್ಯ. ಅಂತರಾತ್ಮನಲ್ಲಿ ಒಡಮೂಡುವ ಲೌಕಿಕ ಸುಖವೇ ನಿಜವಾದ...

ಪುಸ್ತಕ ಪರಿಚಯ: ಇದು ಬರ್ಲಿನ್! ಇದು ಜರ್ಮೇನಿಯ!

ಲೇಖಕರು : ಆಗುಂಬೆ ಎಸ್. ನಟರಾಜ್ ಪ್ರಕಾಶಕರು : ಹಂಸ ಪ್ರಕಾಶನ ಬೆಂಗಳೂರು-4 ಪುಟಗಳು : 560, ಬೆಲೆ 300 ರೂಪಾಯಿ. ಮುದ್ರಕರು : ಸ್ನೇಹಾ ಪ್ರಿಂಟರ್ಸ ಬೆಂಗಳೂರು, ಮೊದಲ ಮುದ್ರಣ 2013 ರಕ್ಷಾ ಪುಟ ವಿನ್ಯಾಸ - ನಾರಾಯಣ್ ಯಾವ ವ್ಯಕ್ತಿ ಮನೆಯಿಂದ ಹೊರಟು ಅನೇಕ ಆಶ್ಚರ್ಯಗಳಿಂದ ಕೂಡಿದ ವಿಶಾಲ ಜಗತ್ತನ್ನು ನೋಡುವುದಿಲ್ಲವೋ ಅವನು ಬಾವಿಯಲ್ಲಿರುವ ಕಪ್ಪೆಯೇ ಸರಿ ಅನ್ವೇಷಕ ಪ್ರವಾಸಿ ಆಗುಂಬೆ...

ಜೈನಧರ್ಮದ ವಿಶೇಷ ದಶಲಕ್ಷಣಪರ್ವ: 2 ನೇ ದಿನ 

2 ನೇ ದಿನ  ಮಾರ್ಧವ ಧರ್ಮ Humility uttam madhav ಮಾರ್ಧವಎಂದರೆ ಗರ್ವ. ಗರ್ವವು ಓರ್ವ ಮಾನವ ಜೀವಿಯನ್ನು ಆಳುವ ಪ್ರವ್ರತ್ತಿಗೆ ತಳ್ಳುತ್ತದೆ. ಧನ ಸಿರಿ ಸಂಪತ್ತು ವಿದ್ಯ ಅದಿಕಾರ ಮದದಿಂದ ಮಾನವ ನಾನೆ ಮೇಲು, ಅವನು ಕೀಳು ನನ್ನ ಆಧೀನ ಎಂದು ತಿಳಿಯುತ್ತಾನೆ. ಇದು ನಿರ್ಜೀವ ವಸ್ತುಗಳು ನನ್ನದೆಂಬ ಹಾಗೂ ನಾನೆ ಶ್ರೇಷ್ಠ ಎನ್ನುವುದರಿಂದ ಬರುತ್ತದೆ. ಲೌಕಿಕ...

ಜೈನಧರ್ಮದ ವಿಶೇಷ ದಶಲಕ್ಷಣಪರ್ವ.

ಸರ್ವಜನ ಹಿತಾಯ ಸರ್ವಜನ ಸುಖಾಯ ಎಂಬ ದ್ಯೇಯ ವಾಕ್ಯದಲ್ಲಿ ಜೀವ ಪ್ರವರ ಮಹತ್ವವನ್ನು ಜೈನಧರ್ಮ ಸಾರುತ್ತದೆ. ಇಂತಹ ಸಂದರ್ಭದಲ್ಲಿ ಈ ಭಾದ್ರಪದ ಮಾಸದ ಪಂಚಮಿಯಿಂದ ಅನಂತ ಚತುರ್ದಶಿಯವರೆಗೆ ಜೈನಧರ್ಮವಿಶೇಷ ಆಚರಣೆ ನಡೆಯುತ್ತದೆ. ಅದು ದಶಲಕ್ಷಣ ಪರ್ವ. ಇಂದು ಮೊದಲ ಧರ್ಮ ಉತ್ತಮ ಕ್ಷಮಾ.(ಸ್ವಯಂಭುವಾ). ಕ್ಷಮೆಯು ಎಲ್ಲ ಜೀವಿಗಳಿಗೆ ಹಿತಕಾರಿ,ಕ್ಷಮೆಯು ಪಾಪ ಪಂಕವಿದುರಿ,ಕೋಪ ತಾಪ ಹಾರಿ, ಕ್ಷಮೆ...

ನಿತ್ಯಾವತಾರಿ ಗಣೇಶನ 32 ರೂಪಗಳು

ಗಣಪತಿಯ ಬಗೆ ಬಗೆಯ ಅವತಾರಗಳು ಇವೆ: ಒಟ್ಟಾರೆಯಾಗಿ ಹೇಳಬೇಕೆಂದರೆ 32 ಬಗೆಯ ಅವತಾರಗಳಲ್ಲಿ ಗಣಪತಿಯು ಕಾಣಿಸಿಕೊಂಡಿದ್ದಾನೆ. ಇವುಗಳಲ್ಲಿ ಕೆಲವು ಗಣಪತಿಯ ಜೀವನದ ವಿವಿಧ ಕಾಲ ಘಟ್ಟಗಳನ್ನು ಪ್ರತಿನಿಧಿಸಿದರೆ, ಇನ್ನೂ ಕೆಲವು ಲೋಕ ಕಲ್ಯಾಣಾರ್ಥವಾಗಿ ತಳೆದ ಅವತಾರಗಳಾಗಿವೆ. ಬಾಲ ಗಣಪತಿ ಬಾಲ ಗಣಪತಿ ಹೆಸರೆ ಸೂಚಿಸುವಂತೆ, ಗಣಪತಿಯ ಎಳೆಯ ಮಗುವಿನ ರೂಪ. ಇದರಲ್ಲಿ ಸ್ವಾಮಿಯು ತನ್ನ ಬಾಲ್ಯದ ಸುಂದರವಾದ...

ಮಕ್ಕಳು ಮತ್ತು ಪ್ರಚಲಿತ ಸಾಹಿತ್ಯ : ಒಂದು ಅವಲೋಕನ

"ಅಂದಿನ ಯುವಕರಿಗೆ ಮುಂದೆ ಗುರಿಯಿತ್ತು ಹಿಂದೆ ಗುರುವಿದ್ದ ಮುಂದೆ ನುಗ್ಗುತ್ತಿತ್ತು ರಣಧೀರರ ದಂಡು ಇಂದಿನ ಯುವಕರಿಗೆ ಮುಂದೆ ಗುರಿಯಿಲ್ಲ ಹಿಂದೆ ಗುರುವಿಲ್ಲ, ಓಡುತ್ತಿದೆ ನೋಡು ಕುರಿಗಳ ಹಿಂಡು" ಎಂಬ ಕವಿವಾಣಿ ವಾಸ್ತವತೆಯನ್ನು ಬಿಚ್ಚಿಟ್ಟಿದೆ. ಮಕ್ಕಳಿಗೆ ಉತ್ತಮ ಸಂಸ್ಕಾರ, ಶಿಕ್ಷಣ ದೊರೆತರೆ, ಯುವಕರಾದಾಗ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬಲ್ಲರು. ಯುವಜನತೆ ಬೇಜವಾಬ್ದಾರಿಯಿಂದ ವರ್ತಿಸಿದಾಗ ಶಿಕ್ಷಕರು ಮತ್ತು ಪಾಲಕರು ಪರಸ್ಪರ ಆರೋಪಿಸುವುದು ಸಾಮಾನ್ಯವಾಗಿಬಿಟ್ಟಿದೆ. ಪ್ರಾಚೀನ...

ನಾಡ ಪ್ರಭು ಕೆಂಪೇಗೌಡರು

ಬೆಂಗಳೂರು ನಗರವನ್ನು ಸ್ಥಾಪಿಸಿದವರು ಕೆಂಪೇಗೌಡರು. ಒಂದಾನೊಂದು ಕಾಲದಲ್ಲಿ ಈ ಪ್ರದೇಶವು ಜನವಸತಿ ಇಲ್ಲದಿದ್ದಾಗ ಹೊಯ್ಸಳರ ರಾಜ ಎರಡನೇ ವೀರಬಲ್ಲಾಳನು ಇಲ್ಲಿಗೆ ಬಂದಿದ್ದರು. ಅಲ್ಲಿ ಕೇವಲ ಒಂದು ಗುಡಿಸಲು ಆ ಗುಡಿಸಿಲಿನಲ್ಲಿ ಮುದುಕಿಯೊಬ್ಬಳು ವಾಸವಾಗಿದ್ದಳು. ಇವನಿಗೆ ಹಸಿವೆ. ಏನಾದರೂ ತಿನ್ನಲು ಕೊಡು ಎಂದಾಗ ಅವಳು ಅವನಿಗೆ ಬೆಂದಿದ್ದ ಕಾಳನ್ನು ಕೊಟ್ಟಳು. ಈ ಕಾರಣದಿಂದಲೇ ಆ ಸ್ಥಳಕ್ಕೆ...

ಪುಸ್ತಕ ಪರಿಚಯ

ಪುಸ್ತಕದ ಹೆಸರು: ಇಂಗ್ಲೆಂಡಿನ ರಾಜ ರಾಣಿಯರ ಕಥೆಗಳು ಲೇಖಕರು : ಆಗುಂಬೆ ಎಸ್. ನಟರಾಜ್ ಪುಟಗಳು : 352+16, ಬೆಲೆ 250/- ಮುದ್ರಣ ವರ್ಷ : ಮೊದಲ ಮುದ್ರಣ 2019 ಪ್ರಕಾಶಕರು : ಎ.ಎಸ್. ಬಿ. ಟ್ರಸ್ಟ್ (ರಿ) 947, 1ನೇ ಮಹಡಿ, 3ನೇ ಮುಖ್ಯರಸ್ತೆ, ವಿಜಯನಗರ, ಬೆಂಗಳೂರು-40 ಆಗುಂಬೆ ಎಸ್. ನಟರಾಜ್ ಅವರು ಆಗುಂಬೆಯವರು. ಕೆನರಾ ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕರು....
- Advertisement -

Latest News

ಕವನ : ದ್ರೌಪದಿಯ ಸ್ವಗತ

ದ್ರೌಪದಿಯ ಸ್ವಗತ ನಾನು ಅರಸುಮನೆತನದ ಹೆಣ್ಣು, ಅರ್ಧಜಗದ ಮಣೆ ಹಿಡಿದ ಹೆಣ್ಣು. ಆದರೂ ನನ್ನ ಬದುಕು ಒಂದು ಕತ್ತಲು ಗವಿಯಂತೆ, ನೂರು ಚೂಪಿನ ಕತ್ತಿಗಳ ಮಧ್ಯೆ ಹೆಜ್ಜೆ ಹಾಕಿದಂತಿತ್ತು. ನಾನು ಕದನದ ಕಿಡಿಯಾದೆ ಅವಮಾನಗಳ ನೆರಳಲ್ಲಿ...
- Advertisement -
close
error: Content is protected !!
Join WhatsApp Group