ಲೇಖನ

ಮಾರುತಿ…. ಸೇವಕನಾ ಮಾಡೋ ನಿನ್ನಂತೆ ನನ್ನ….

ಪ್ರತಿ ಊರಾಗೂ ಊರ ಹೊರಗ ಹಣಮಪ್ಪನ ಗುಡಿ ಇರತಾವ ಎಂದು ನಾನು ಸಣ್ಣವಳಿದ್ದಾಗ ನನ್ನಜ್ಜ ಹೇಳಿದ ಮಾತು ನನಗಿನ್ನೂ ನೆನಪಿದೆ. ನನ್ನಜ್ಜ ಹನಮಪ್ಪಗ ವಾರ ಶನಿವಾರ ವಾನರ ಸೈನ್ಯದಂತಿದ್ದ ನಮ್ಮನ್ನ ಕರೆದುಕೊಂಡು ಹೋಗುತ್ತಿದ್ದ ರೀತಿ ಇಂದಿಗೂ ಮನದಲ್ಲಿ ಹಸಿರಾಗಿದೆ.ಈಗ ಊರುಗಳು ಎಕ್ಷಟೆನ್ಷನ್ ಹೆಸರಿನೊಳಗೆ ಆ ಕಡೆ ಈ ಕಡೆ ಬೆಳೆದು ಊರ ಹೊರಗಿನ ಹನುಮಪ್ಪ...

ಮುನವಳ್ಳಿಯ ಅಪರೂಪದ ಪ್ರಾಣದೇವರುಗಳು

ದವನದ ಹುಣ್ಣಿಮೆ ಹನುಮ ಜಯಂತಿಯ ಸಡಗರ. ನಾಡಿನ ಎಲ್ಲ ಹನುಮಾನ್ ಮಂದಿರಗಳಲ್ಲಿ ಹನುಮಾನ್ ಹುಟ್ಟಿದ ಕ್ಷಣಗಳನ್ನು ಅವನನ್ನು ತೊಟ್ಟಿಲಲ್ಲಿ ಹಾಕುವ ಮೂಲಕ ಪೂಜೆ ಕಾರ್ಯಗಳು ನಡೆಯುವುದನ್ನು ಗಮನಿಸಬಹುದು. ಎಲ್ಲಿ ಹನುಮ ದೇವಾಲಯಗಳಿವೆ. ಅಲ್ಲೆಲ್ಲ ಹನುಮ ಜಯಂತಿ ಆಚರಣೆ ಜರುಗುತ್ತದೆ.ಹನುಮಂತ ಹಿಂದೂ ಧರ್ಮಗ್ರಂಥಗಳಲ್ಲೊಂದಾದ ರಾಮಾಯಣದಲ್ಲಿನ ಪ್ರಮುಖ ಪಾತ್ರಗಳಲ್ಲೊಬ್ಬ.ಹನುಮಂತನು ಕಿಷ್ಕಿಂದೆಯಲ್ಲಿ ಸುಗ್ರೀವನ ಜೊತೆಯಲ್ಲಿರುವಾಗ ಸೀತೆಯನ್ನು ಹುಡುಕಿಕೊಂಡು ಶ್ರೀರಾಮ...

ಪುಸ್ತಕ ಪರಿಚಯ: ವಚನಾಮೃತಸಾರ

ವಚನಾಮೃತಸಾರ ವಚನಾಮೃತಸಾರ ಕೃತಿ ಷಟ್‍ಸ್ಥಲ ತತ್ವವನ್ನು ಸರಳ ಹಾಗೂ ಸುಂದರವಾಗಿ ನಿರೂಪಿಸುವ ವಿಶಿಷ್ಟ ಕೃತಿ. ಇದನ್ನು ಸಂಯೋಜಿಸಿದವನ ಹೆಸರು, ಕಾಲ, ಅಜ್ಞಾತವಾಗಿವೆ. ಕೇವಲ 12ನೆಯ ಶತಮಾನದ ಬಸವಾದಿ ಶರಣರ ವಚನಗಳನ್ನು ಮಾತ್ರ ಇದರಲ್ಲಿ ಸೇರಿಸಿಕೊಂಡಿರುವುದರಿಂದ ಇವನು ತೋಂಟದ ಸಿದ್ಧಲಿಂಗನ ಶಿಷ್ಯ ಪರಂಪರೆಗೆ ಸೇರಿದವನಲ್ಲ ಎಂಬುದು ಖಚಿತವಾಗುತ್ತದೆ. ಸಧ್ಯಕ್ಕೆ 15ನೆಯ ಶತಮಾನದ ಒಬ್ಬ ಸಂಕಲನಕಾರನಿಂದ ಇದು ಸಂಯೋಜನೆಗೊಂಡಿರಬೇಕೆಂದು...

ಎಂಬಿ ಪಾಟೀಲ ಸಾಹೇಬರೆ ನೀವು ಮಾಡಿದ ಕೆಲಸಗಳಿಂದ ನೀವು ಇನ್ನೂ ಎತ್ತರ … ಎತ್ತರ …ಎತ್ತರಕ್ಕೆ ಹೋಗುವಿರಿ

ಎರಡು ಮಾತಿಲ್ಲ. ನೀವು ಮೊನ್ನೆ ಪ್ರಕಟಿಸಿದ ಆಸ್ಪತ್ರೆ ಚಿಕಿತ್ಸೆಯಲ್ಲಿ ಶೇ.೭೦ ಕಡಿತ ಮಾಡಿದ್ದು ರಾಷ್ಟ್ರಕ್ಕೆ ಮಾದರಿಯಾಗಿದೆ.ಪತ್ರಕರ್ತರ ಜೀವನದ ಬಗ್ಗೆ ನಿಮಗೆ ಚೆನ್ನಾಗಿ ಗೊತ್ತಿದೆ . ಇಂಥ ಕರೋನಾ ಸಂದಿಗ್ಧತೆಯಲ್ಲಿ ಪತ್ರಕರ್ತರಿಗೆ ಮತ್ತು ಅವರ ಕುಟುಂಬದವರಿಗೆ ತೊಂದರೆಯಾದರೆ ವಿಶೇಷವಾಗಿ ಆರೈಕೆಮಾಡಲು, ಪುಡಿಗಾಸಿನಲ್ಲಿ ಆರಾಮವಾಗಿ ಹೊರಬರಲು ಅನಕೂಲಮಾಡಿಕೊಡಿರಿ. ನಿಮ್ಮ ಉಪಕಾರ ನಾವುಗಳು ಇಟ್ಟುಕೊಳ್ಳುವುದಿಲ್ಲ ತೀರಿಸೆ ತಿರಿಸುತ್ತೇವೆ. ಹಿಂದಿನಿಂದಲೂ...

ಬರಹ: ಕಾವ್ಯ ಮತ್ತು ಕವಿತ್ವ

ಕಾವ್ಯ ಮತ್ತು ಕವಿತ್ವ ನಮ್ಮ ನಾಡಿನ ನವ್ಯ ಕವಿ ಶ್ರೀ ಎಂ ಗೋಪಾಲಕೃಷ್ಣ ಅಡಿಗರು ಒಂದು ಮಾತು ಹೇಳುತ್ತಾರೆ "ಹುತ್ತ ಹುಟ್ಟದೇ ಹುಟ್ಟಿತೇ ಮಹಾಕಾವ್ಯ" ಎಂಬುದಾಗಿ. ಬಹುಶಃ ಈ ಮಾತು ಇಂದು ಅಕ್ಷರಶಃ ಸತ್ಯ. ಏಕೆಂದರೆ ಕಾವ್ಯ ಲೋಕದ ತುದಿ ಮೊದಲು ಗೊತ್ತಿಲ್ಲದ ಅದೆಷ್ಟೋ ಯುವ ಮನಸ್ಸುಗಳು ತಮ್ಮನ್ನು ತಾವು ಮಹಾನ್ ಧೀಮಂತ ಸಾಹಿತಿಗಳೆಂದು ಕೊಚ್ಚಿಕೊಳ್ಳುತ್ತಿವೆ.ಕಾವ್ಯ...

ಶೀಲಸಂಪಾದನೆ

ಶೀಲ ಭಾರತೀಯ ಸಂಸ್ಕøತಿಯ ಒಂದು ಪ್ರಮುಖ ಜೀವನಮೌಲ್ಯ. ಈ ಸಂಪತ್ತು ಇದ್ದಲ್ಲಿ ಪ್ರೀತಿ, ವಿಶ್ವಾಸ, ನ್ಯಾಯ, ಧರ್ಮ, ಸತ್ಯ, ನೀತಿ, ನಿರ್ಮಲತೆ, ಗೌರವಾದರಗಳು ತಾವಾಗಿಯೇ ನೆಲೆಸುತ್ತವೆ. ವ್ಯಕ್ತಿಯ ವಿಕಾಸ, ಸಮಾಜದ ಸ್ವಾಸ್ಥ್ಯ ಹಾಗೂ ನಾಡಿನ ನೆಮ್ಮದಿಗೆ ಶೀಲವೇ ಕಾರಣ.ಅದಕ್ಕಾಗಿ ಮೊದಲಿನಿಂದಲೂ ನಮ್ಮ ನಾಡಿನ ಆಧ್ಯಾತ್ಮವಾದಿಗಳು ಹಾಗೂ ಅನುಭಾವಿಗಳು ಇದನ್ನು ತಮ್ಮ ಜೀವರತ್ನದಂತೆ ಕಾಪಾಡಿಕೊಂಡು, ಅದರಿಂದ...

ವಿಶ್ವ ಪುಸ್ತಕ ದಿನ

ಪ್ರತಿ ವರ್ಷ ಏಪ್ರಿಲ್ 23 ನ್ನು ವಿಶ್ವ ಪುಸ್ತಕ ದಿನವನ್ನಾಗಿ ಆಚರಿಸುತ್ತಾರೆ. ಸ್ಪೇನ್ ದೇಶದ ಮಿಗೆಲ್ ದ ಸರ್ವಾಂಟಿಸ್ ಅಮರ ಲೇಖಕ.ವಿಶ್ವ ಸಾಹಿತ್ಯಕ್ಕೆ “ಡಾನ್ ಕ್ವಿಕ್ಸೋಟ್” ಮಹಾನ್ ಸಾಹಿತ್ಯ ಕೊಟ್ಟ ಲೇಖಕ ಸರ್ವಾಟೀಸ್ ಇವರು 1923 ರ ಏಪ್ರಿಲ್ 23 ರಂದು ನಿಧನರಾದರು.ಅವರ ಗೌರವಾರ್ಥವಾಗಿ ಸ್ಪೇನ್ ದೇಶದಲ್ಲಿ “ಪುಸ್ತಕ ದಿನ” ಆಚರಿಸತೊಡಗಿದರು. ವಿಶ್ವ ಸಂಸ್ಥೆಯ...

ಎಲ್ಲಿ ರಾಮನೋ ಅಲ್ಲಿ ಹನುಮನು

ದವನದ ಹುಣ್ಣಿಮೆ ಹನುಮ ಜಯಂತಿಯ ಸಡಗರ. ನಾಡಿನ ಎಲ್ಲ ಹನುಮಾನ್ ಮಂದಿರಗಳಲ್ಲಿ ಹನುಮಾನ್ ಹುಟ್ಟಿದ ಕ್ಷಣಗಳನ್ನು ಅವನನ್ನು ತೊಟ್ಟಿಲಲ್ಲಿ ಹಾಕುವ ಮೂಲಕ ಪೂಜೆ ಕಾರ್ಯಗಳು ನಡೆಯುವುದನ್ನು ಗಮನಿಸಬಹುದು. ಎಲ್ಲಿ ಹನುಮ ದೇವಾಲಯಗಳಿವೆ. ಅಲ್ಲೆಲ್ಲ ಹನುಮ ಜಯಂತಿ ಆಚರಣೆ ಜರುಗುತ್ತದೆ. ಹಾಗಾದರೆ ಹನುಮ ಜನನ ತಳೆದ ಸ್ಥಳದ ನೆನಪನ್ನು ಈ ಸಂದರ್ಭದಲ್ಲಿ ಕಂಡು ಬಂದರೆ ಜನ್ಮ...

ಮುನವಳ್ಳಿಯ ಪಂಚಮುಖಿ ಹನುಮಾನ ಮಂದಿರ

ಸವದತ್ತಿ ತಾಲೂಕಿನ ಇತಿಹಾಸ ಪ್ರಸಿದ್ದ ಪಟ್ಟಣ ಪ್ರದೇಶ ಮುನವಳ್ಳಿ.ಇದು ದೇವಗಿರಿ ಯಾದವರ ಕಾಲದಲ್ಲಿ ಜೀರ್ಣೋದ್ಧಾರಗೊಂಡ ಶ್ರೀ ಪಂಚಲಿಂಗೇಶ್ವರ ದೇವಾಲಯ.ವಿಷ್ಣುತೀರ್ಥರ ಆಶ್ರಮ ಕಟ್ಟೆ, ಪ್ರಸಿದ್ದ ಮಲಪ್ರಭೆ ನದಿಯ ಪಾತ್ರದಲ್ಲಿರುವ ಮುನಿಗಳ ಹಳ್ಳಿ.ಇಲ್ಲಿ ಅನೇಕ ಮಠಮಾನ್ಯಗಳು ದೇವಾಲಯಗಳು ಪ್ರಸಿದ್ದಿ ಹೊಂದಿವೆ.ಸವದತ್ತಿಯಿಂದ 16 ಕಿ.ಮೀ ಅಂತರದಲ್ಲಿರುವ ಈ ಗ್ರಾಮದಲ್ಲಿ ಬೆಟ್ಟದ ಮೇಲೆ ಶಿರಡಿ ಸಾಯಿಬಾಬಾ ಮಂದಿರದ ಹತ್ತಿರದಲ್ಲಿ ದಕ್ಷಿಣಾಭಿಮುಖವಾಗಿರುವ...

ಭಾವಪೂರ್ಣ ಶ್ರದ್ಧಾಂಜಲಿ; ಕನ್ನಡ ನಿಘಂಟು ತಜ್ಞ, ಹಿರಿಯ ಜೀವಿ ಪ್ರೊ. ಜಿ. ವೆಂಕಟಸುಬ್ಬಯ್ಯ

1913ರ ಆಗಸ್ಟ್ 23ರಂದು ಜನಿಸಿದ ಪೂಜ್ಯ ಪ್ರೊ. ಜಿ. ವೆಂಕಟಸುಬ್ಬಯ್ಯನವರು ತಮ್ಮ 108ನೇ ವರ್ಷದಲ್ಲಿ ವಯೋಸಹಜ ಅನಾರೋಗ್ಯದಿಂದ ನಿನ್ನೆ ರಾತ್ರಿ ನಮ್ಮನ್ನಗಲಿದ್ದಾರೆ, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬಸವನಗುಡಿ ಬ್ರಾಹ್ಮಣ ಮಹಾಸಭಾ ಶ್ರದ್ಧಾಂಜಲಿ ಸಲ್ಲಿಸುತ್ತದೆ,ನಿಘಂಟು ತಜ್ಞರೆಂದೇ ಕನ್ನಡ ನಾಡಿನಲ್ಲಿ ಪ್ರಖ್ಯಾತರಾದ ವೆಂಕಟಸುಬ್ಬಯ್ಯನವರು ಹುಟ್ಟಿದ್ದು ಮಂಡ್ಯ ಜಿಲ್ಲೆಯ ಕೈಗೋನಹಳ್ಳಿಯಲ್ಲಿ. ತಂದೆ ಗಂಜಾಂ ತಿಮ್ಮಣ್ಣಯ್ಯನವರು ಮೈಸೂರು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group