ಲೇಖನ

ಎಲ್ಲರಿಗೂ ಶಿಕ್ಷಣ ಬೇಕು ; ಉಚಿತ ಔಷಧವಲ್ಲ

ಆರೋಗ್ಯವೆ ಭಾಗ್ಯ ಎಂದು ಕಷ್ಟಪಟ್ಟು ದುಡಿದು ಸತ್ವಯುತ ಆಹಾರ ತಿಂದು ಜೀವಿಸಿದ ಜನರಿಗೆ ಅನೇಕ ರೀತಿಯಲ್ಲಿ ಭಾಗ್ಯ ಯೋಜನೆಗಳಿಂದ ಸರ್ಕಾರ ಸಾಕಲು ಹೋಗಿ,ಈಗ ಔಷಧ ಭಾಗ್ಯ ಯೋಜನೆ ಕಾರ್ಯರೂಪಕ್ಕೆ ಬಂದಿದೆ. ಇದರಲ್ಲಿ ಎಷ್ಟು ಭ್ರಷ್ಟಾಚಾರಿಗಳು ಹುಟ್ಟುವರೋ ?ಸರ್ಕಾರದ ಆರೋಗ್ಯವೆ ಸರಿಯಿಲ್ಲ. ಇನ್ನು ಪ್ರಜೆಗಳ ಆರೋಗ್ಯರಕ್ಷಣೆ ಸಾಧ್ಯವೆ?ನಮ್ಮ ಆರೋಗ್ಯ ನಮ್ಮ ಕೈಯಲ್ಲಿ. ಕೈ ತೊಳೆದುಕೊಂಡು ತಿನ್ನುವುದಷ್ಟೇ...

ಮಕರ ಸಂಕ್ರಾಂತಿ

ಮಕರ ಸಂಕ್ರಾಂತಿ ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು.ಪರ್ಯಾಯ...

ಮಕರ ಸಂಕ್ರಾಂತಿ ವಿಶೇಷ ಲೇಖನ

ಸಂಕ್ರಾಂತಿ ಸಡಗರ ಮಕರ ಸಂಕ್ರಾಂತಿಯಿಂದ ದೇವತೆಗಳ ಕಾಲ. ಅಂದರೆ ಕ್ರೌರ್ಯ,ಅನೀತಿಗಳು ಮರೆಯಾಗಿ ನೈತಿಕತೆ ,ಮಾನವೀಯ ಗುಣಗಳ ಅಧಿಷ್ಠಾನದ ಸುಸಮಯ .ಇಂದು ಸಮಾಜಕ್ಕೆ ಬೇಕಾಗಿರುವುದು ಈ ಮೌಲ್ಯಗಳೆ ,ಸೂರ್ಯನ ಪ್ರಖರ ಕಾಂತಿ ಎಲ್ಲರ ಕೆಡುಕುಗಳನ್ನು ನಿವಾರಿಸಲಿ ಎಂದು ಹಾರೈಸುತ್ತ ಸಮೃದ್ದಿ ,ಸಂಪನ್ನತೆ ತರುವ ಪ್ರಕೃತಿಯ ಈ ವಿಶಿಷ್ಠ ಪರ್ವದ ಬಗ್ಗೆ ಇಲ್ಲೊಂದು ಅವಲೋಕನ . ಭಾರತ ಹಬ್ಬಗಳ...

ರಾಜಕೀಯ ‘ ಆತ್ಮ ದುರ್ಭರ ಭಾರತ ‘ ಮಾಡಿದೆ

ನಾವೀಗ ಯಾರದ್ದೋ ಪುರಾಣ,ಇತಿಹಾಸ ಕಥೆಯನ್ನು ಓದಿ,ನೋಡಿ,ತಿಳಿಸಿ ನಮ್ಮನ್ನು ಬದಲಾವಣೆ ಮಾಡಿಕೊಳ್ಳದೆ ವ್ಯವಹಾರ ನಡೆಸಿಕೊಂಡು ರಾಜಕೀಯಕ್ಕೆ ಸಹಕರಿಸುತ್ತಾ ಕಾಲಹರಣ ಮಾಡಿದರೆ ಕಷ್ಟ ನಷ್ಟ ತಪ್ಪಿದ್ದಲ್ಲ.ವಿವೇಕ ನಮ್ಮ ಬದಲಾವಣೆಯಿಂದ ಬೆಳೆಸಿಕೊಂಡಾಗಲೆ ವಿವೇಕಾನಂದ ಸಿಗೋದು. ಅವರವರ ಕಾಲಮಾನಕ್ಕೆ ತಕ್ಕಂತೆ ನಡೆಯುತ್ತಾರೆ. ವಾಸ್ತವತೆಯನ್ನು ಸರಿಯಾಗಿ ಅರ್ಥ ಮಾಡಿಕೊಂಡರೆ ಸತ್ಯ ನಮ್ಮೊಳಗೆ ಇದೆ.ವಿವೇಕವೂ ನಮ್ಮಲ್ಲೇ ಇದೆ.ಸ್ವಾತಂತ್ರ್ಯ ವೂ ನಮ್ಮಲ್ಲಿದೆ. ಆದರೆ ರಾಜಕೀಯಕ್ಕೆ...

ಇಂದು ಕನ್ನಡದ ಖ್ಯಾತ ಕತೆಗಾರ್ತಿ ಶ್ರೀಮತಿ ಶಾಂತಾದೇವಿ ಕಣವಿಯವರ ಜನ್ಮ ದಿನ

ಶಾಂತಾದೇವಿ ಕಣವಿ ಇವರು ೧೯೩೩ರಲ್ಲಿ ವಿಜಯಪುರದಲ್ಲಿ ಜನಿಸಿದರು. ಧಾರವಾಡದ ಪ್ರಸಿದ್ಧ ಕವಿ ಚನ್ನವೀರ ಕಣವಿ ಇವರ ಪತ್ನಿ ಜನನ: ೧೨-೦೧-೧೯೩೩ ಸಾಹಿತ್ಯ ಉತ್ತರ ಕರ್ನಾಟಕದ ದೇಸಿ ಸೊಬಗು, ಧ್ವನಿಪೂರ್ಣ ಭಾಷೆ, ತಂತ್ರಗಾರಿಕೆ, ಕಸರತ್ತಿಲ್ಲದ ಬರವಣಿಗೆ ವೈಶಿಷ್ಟ್ಯ. ಸಂಜೆಮಲ್ಲಿಗೆ, ಬಯಲು-ಆಲಯ, ಮರು ವಿಚಾರ, ಜಾತ್ರೆ ಮುಗಿದಿತ್ತು, ಕಳಚಿಬಿದ್ದ ಪೈಜಣ, ನೀಲಿಮಾತೀರ – ಕಥಾಸಂಕಲನಗಳು. ಅಜಗಜಾಂತರ-ಹರಟೆಗಳ ಸಂಗ್ರಹ. ನಿಜಗುಣ ಶಿವಯೋಗಿ-ಮಕ್ಕಳ ಪುಸ್ತಕ...

ರಾಷ್ಟ್ರೀಯ ಯುವ ದಿನ

ಇಂದು ಭಾರತಮಾತೆಯ ನಿಜ ಸಂತ ಸ್ವಾಮಿ ವಿವೇಕಾನಂದರು ಜನಿಸಿದ ದಿನ ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ...

ಇಂದು ಕನ್ನಡದ ಶೇಕ್ಸ್ ಪಿಯರ್ ಎಂದೇ ಖ್ಯಾತರಾದ ಶ್ರೀ ಕಂದಗಲ್ಲ ಹನುಮಂತ ರಾಯರು ಜನಿಸಿದ ದಿನ

ಕಂದಗಲ್ಲ ಹನುಮಂತರಾಯರು ಜನನ: ೧೧-೦೧-೧೮೯೬, ವಿದಾಯ: ೧೩-೦೫-೧೯೬೬ಕನ್ನಡದ ಶೇಕ್ಸ್‌ಪಿಯರ್ ಎಂದೇ ಪ್ರಸಿದ್ಧರಾಗಿದ್ದ ನಾಟಕಕಾರ ಹನುಮಂತರಾಯರು ಹುಟ್ಟಿದ್ದು ಬಾಗಲಕೋಟ (ಹಳೆಯ ಜಿಲ್ಲೆ ವಿಜಯಪುರ) ಜಿಲ್ಲೆಯ ಬೀಳಗಿ ತಾಲ್ಲೂಕಿನ ಕಂದಗಲ್ಲಿನಲ್ಲಿ. ತಂದೆ ಭೀಮರಾಯರು, ತಾಯಿ ಗಂಗೂಬಾಯಿ, ಹುಟ್ಟಿದ ವರ್ಷದೊಳಗೆ ತಂದೆಯ ಪ್ರೀತಿಯಿಂದ ವಂಚಿತರು. ಪ್ರಾಥಮಿಕ ಶಿಕ್ಷಣ ಕಂದಗಲ್ಲಿನಲ್ಲಿ. ಮಾಧ್ಯಮಿಕ ಓದಿದ್ದು ವಿಜಯಪುರ. ಓದಿನ ಕಡೆ ಗಮನ ಹರಿಯದೆ ಊರಿನಲ್ಲಿ ನಡೆಯುತ್ತಿದ್ದ...

ಮೇಲಿರುವ ನ್ಯಾಯಾಲಯದಲ್ಲಿ ತಕ್ಕ ಪ್ರತಿಫಲವಿರುತ್ತದೆ

ನ್ಯಾಯಾಲಯದಲ್ಲಿ ನ್ಯಾಯಾಧೀಶರು ಅನ್ಯಾಯವನ್ನು ಹಣದಿಂದ ಗೆಲ್ಲಿಸಿದರೆ ಅನ್ಯಾಯಧೀಶರೆನ್ನುವುದಿಲ್ಲ ಯಾಕೆ?ಅಧ್ಯಾತ್ಮದ ಪ್ರಕಾರ ,ನಿಷ್ಪಕ್ಷಪಾತ,ನಿರ್ದಾಕ್ಷಿಣ್ಯ, ನಿಸ್ವಾರ್ಥದಿಂದ ನೀಡುವ ನಿಜವಾದ ನ್ಯಾಯಾಧೀಶ ಭೂಮಿಯಲ್ಲಿ ಧರ್ಮ ಸ್ಥಾಪನೆ ಮಾಡುತ್ತಾನೆ ಎಂದರು.ಇದು ಹಿಂದಿನ ರಾಜರ ಆಡಳಿತದಲ್ಲಿ ಕಟ್ಟುನಿಟ್ಟಾಗಿ ನಡೆದಿತ್ತು. ಯಾವಾಗ ಅಧರ್ಮದ ರಾಜಕೀಯ ಹೆಚ್ಚು ಬೆಳೆಯಿತೋ ಅನ್ಯಾಯಾಧೀಶರೂ ಬೆಳೆಯುತ್ತಾ ಹಣ ಇದ್ದವರಿಗೊಂದು ನ್ಯಾಯ ಇಲ್ಲದವರಿಗೊಂದು ನ್ಯಾಯ.ಒಂದಂತೂ ಸತ್ಯ ಮೇಲಿರುವ ನ್ಯಾಯಾಲಯದಲ್ಲಿ ಇದಕ್ಕೆ...

ನಿಮ್ಮನ್ನು ನೀವೇ ಆಳಿಕೊಳ್ಳಿ

ಒಬ್ಬ ಪುರುಷನ ಸಾಧನೆ ಹಿಂದೆ ಸ್ತ್ರೀ ಇರುತ್ತಾಳೆ. ಆದರೆ, ಸ್ತ್ರೀ ಹೆಸರಿನ ಮುಂದೆ ಪುರುಷನಿರುತ್ತಾನೆ .ಈಗಿನ ಕಾಲದಲ್ಲಿ ಮದುವೆಯಾದ ಕೂಡಲೇ ಹೆಣ್ಣು ತಾನು ಜನಿಸಿದ ಕುಲದ ಹೆಸರನ್ನು ತ್ಯಜಿಸಿ, ತನ್ನ ಹೆಸರಿನ ಮುಂದೆ ಗಂಡನ ಹೆಸರನ್ನು ಸೇರಿಸಿಕೊಳ್ಳುವುದು ಒಂದು ಪದ್ಧತಿಯಾಗಿದೆ. ಇದು ಶುದ್ಧಾಂಗ ತಪ್ಪು. ಕೇವಲ ಪಾಶ್ಚಿಮಾತ್ಯರ ಅಂಧಾನುಕರಣೆ. ಇದಕ್ಕೆ ಉದಾಹರಣೆ.ಸೀತೆ, ಜಾನಕಿ ಅಥವಾ ಮೈಥಿಲಿ...

ಶಿಕ್ಷಣಕ್ಕೆ ಜ್ಞಾನಿಗಳು ಶಿಕ್ಷಕರಾಗಬೇಕು

ಕನ್ನಡೇತರರಿಗೆ ಕನ್ನಡ ಕಲಿಸಲು ಹಣ ನೀಡಿ,ಶಿಕ್ಷಕ ತರಬೇತಿ ನೀಡುವ ಬದಲಾಗಿ ಕನ್ನಡದಲ್ಲಿ ಉತ್ತಮ ಅಂಕಪಡೆದು ನಿರುದ್ಯೋಗಿಗಳಾದವರಿಗೆ ಶಿಕ್ಷಕರನ್ನಾಗಿ ಮಾಡಿದರೆ ಉತ್ತಮ.ಸಣ್ಣ ದೊಡ್ಡ ಸಾಹಿತಿಗಳು ಕನ್ನಡಿಗರಾಗಿ ಶಿಕ್ಷಕ ಹುದ್ದೆಯಲ್ಲಿ ದ್ದರೆ ತಮ್ಮ ಜ್ಞಾನವನ್ನು ಸದ್ಬಳಕೆ ಮಾಡಿಕೊಂಡು ಮಕ್ಕಳ ಜ್ಞಾನವೂ‌ ‌ಬೆಳೆಯುತ್ತಿತ್ತು. ಆದರೆ, ಹೊರಗಿನ ಜನರಿಗೆ ತಮ್ಮ ಬರವಣಿಗೆ ಲ ಮೂಲಕ ಹತ್ತಿರವಾಗಿ, ಶಿಕ್ಷಣ ಕ್ಷೇತ್ರದಿಂದ ದೂರ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group