ಲೇಖನ

“ಯುಗದ ಕವಿ ಜಗದ ಕವಿ”

“ಯುಗದ ಕವಿ ಜಗದ ಕವಿ” ಕುವೆಂಪು ಎಂಬುವುದು ಒಂದು ಹೆಸರಲ್ಲ ಅದು ಒಂದು ಶಕ್ತಿ, ಮಹಾಚೈತನ್ಯ. ಕುವೆಂಪು ಯುಗಪ್ರವರ್ತಕ ಕವಿ. ಕನ್ನಡ ಸಾಹಿತ್ಯ ಲೋಕದ ಮೇರು ಪ್ರತಿಭೆ. ಅವರ ಹೆಸರು ಕೇಳಿದರೆ ಮೈ ಪುಳಕಗೊಳ್ಳುತ್ತದೆ. ಬಾರಿಸು ಕನ್ನಡ ಡಿಂ ಡಿಂ ವಾ ಎಂದು ಹೇಳಿ ಕನ್ನಡಿಗರನ್ನು ಎಚ್ಚರಿಸಿದ ಕವಿ. ಹುಟ್ಟುವ ಪ್ರತಿ ಮಗು ವಿಶ್ವಮಾನವನೇ. ಸಮಾಜ...

ಕುವೆಂಪು ಅವರ ಕನ್ನಡ ಪ್ರೀತಿ ಮತ್ತು ವೈಚಾರಿಕತೆ

Also Read: Kuvempu Information in Kannada- ಕುವೆಂಪುಕಾಲದ ಬದಲಾವಣೆಯೊಂದಿಗೆ ಮನುಷ್ಯನಿಂದ ಆಲೋಚನೆಗಳನ್ನು ಕೂಡ ಬದಲಾವಣೆಗಳು ಸೃಷ್ಠಿಸುತ್ತವೆ. ಪ್ರತಿಯೊಂದು ಆಲೋಚನೆಗಳು ಸಂಭವಿಸುವ ಹೊಸ ಹೊಸ ಪ್ರಭಾವಗಳು ಮನುಷ್ಯನ ಮೇಲೆ ತನ್ನ ಅಗಾಧ ಪ್ರಭಾವ ಬಿರುತ್ತವೆ.ಇದರ ನಡುವೆಯು ಮಾನವೀಯತೆಗೆ ಹಾಯಿಸುವ ವೈಚಾರಿಕ ಪ್ರಜ್ಞೆಯನ್ನ ಹರಿತಗೊಳಿಸಿಕೊಳ್ಲಲು ಕತ್ತಲನ್ನ ಬೆಳಕಿನತ್ತ ಕೊಂಡೊಯ್ಯುವ ಸಾಧಕರು ಸದಾ ಹುಟ್ಟುತ್ತಲೆ,ಬೆಳಗುತ್ತಲೆ ಇರುತ್ತಾರೆ. ಇಂತಹ...

ವ್ಯಾಕ್ಸಿನ್ ಜನಕ ಲೂಯಿ ಪಾಶ್ಚರ್ ಜನ್ಮದಿನ ಇಂದು

ಕರೋನ ಮಹಾಮಾರಿ ಇಡೀ ಜಗತ್ತನ್ನೆ  ಆವರಿಸಿ ಜನಸಾಮಾನ್ಯರ ಜೀವನವನ್ನು ಸಂಕಷ್ಟಕ್ಕೆ ಸಿಲುಕಿಸಿದೆ.  ಇಂತಹ  ಸಂದರ್ಭದಲ್ಲಿ ಮಹಾನ್ ಮಾನವತಾವಾದಿ ವಿಜ್ಞಾನಿ ಲೂಯಿ ಪಾಶ್ಚರ್ ರವರ  ಜನ್ಮದಿನ ಬಂದಿದೆ. ತಮ್ಮ ಪ್ರಾಣವನ್ನೇ ಒತ್ತೆಯಿಟ್ಟು ಮಹಾಮಾರಿ ರೋಗಗಳಿಗೆ  ವ್ಯಾಕ್ಸಿನ್ ಕಂಡುಹಿಡಿದು ಜನತೆಯ ಪ್ರಾಣಉಳಿಸಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ.ರೇಬಿಸ್, ಆಂಥ್ರಾಕ್ಸ್ ರೋಗಕ್ಕೆ ಚುಚ್ಚುಮದ್ದನ್ನು ತಯಾರಿಸಿ ವ್ಯಾಕ್ಸಿನ್ ನೀಡುವುದನ್ನು ಜಗತ್ತಿಗೆ ಪರಿಚಯಿಸಿದ್ದು...

ಭೂಮಿತಾಯಿ ವಿಶ್ವಶಕ್ತಿ, ಭಾರತಮಾತೆ….

ವೈಕುಂಠವೇ ಬೇರೆ ಕೈಲಾಸವೇ ಬೇರೆ,ಬ್ರಹ್ಮಲೋಕವೇ ಬೇರೆ,ಭೂ ಲೋಕವೇ ಬೇರೆ.....ಬೇರೆ ಬೇರೆಯಾಗಿದ್ದನ್ನು ಒಂದು ಮಾಡಲು ಬರುವುದು ಭೂಲೋಕದಲ್ಲಿ ಮಾತ್ರ. ಕಾರಣ ಭೂಮಿಯಿಲ್ಲದೆ ಜೀವನವಿಲ್ಲ.ಮಾನವನ ಆತ್ಮಕ್ಕೆ ಮುಕ್ತಿ ಸಿಗಬೇಕಾದರೆ ಭೂಮಿಯನ್ನು ಸರಿಯಾಗಿ ಅರ್ಥ ಮಾಡಿಕೊಂಡು ನಡೆಸಿಕೊಳ್ಳಬೇಕು.ಭೂಮಿ ತಾಯಿ, ವಿಶ್ವಶಕ್ತಿ,ಭಾರತಮಾತೆ, ಕನ್ನಡಮ್ಮ, ಹೆತ್ತತಾಯಿ...ಕೊನೆಯಲ್ಲಿರುವ ಹೆತ್ತ ತಾಯಿಯಲ್ಲಿ ಸಾತ್ವಿಕತೆ ಇಲ್ಲವಾದರೆ ಮೇಲಿನ ಶಕ್ತಿಯನ್ನು ಬೆಳೆಸುವುದರಲ್ಲಿ ಅರ್ಥ ವಿಲ್ಲ ಎನ್ನಬಹುದು. ಇದಕ್ಕೆ...

ಇಂದಿನ ಐಕಾನ್ – ಭಾರತೀಯ ರಾಜಕಾರಣದ ಅಜಾತಶತ್ರು ವಾಜಪೇಯಿಜಿ

"ನನಗೆ ಅಷ್ಟೊಂದು ಎತ್ತರ ಕೊಡಬೇಡ ದೇವರೇ, ನನ್ನ ಆತ್ಮೀಯರು ನನ್ನನ್ನು ಆಲಂಗಿಸಲು ಆಗದಷ್ಟು!"  ಈ ಕವಿತೆಯನ್ನು ಬರೆದ ಸಾತ್ವಿಕ ಕವಿ, ಚತುರಮತಿ ಆದ ರಾಜಕಾರಣಿ, ಪ್ರಖರ ಭಾಷಣಕಾರ ಅಟಲ್ ಬಿಹಾರಿ ವಾಜಪೇಯಿ ಅವರ ಬಗ್ಗೆ ಹತ್ತಾರು ಬಾರಿ ಬರೆದಿದ್ದೇನೆ. ಎಷ್ಟು ಬರೆದರೂ ಮುಗಿದು ಹೋಗುವುದಿಲ್ಲ ಅವರ ಜೀವನ ಸಂದೇಶ! ವಾಜಪೇಯಿ ಬದುಕಿದ ರೀತಿಯೇ ಹಾಗೆ!ಅವರು ಹುಟ್ಟಿದ್ದು...

ಎರಡನೆಯ ಆಧುನಿಕ ಹಸಿರು ಕ್ರಾಂತಿಯಾಗಬೇಕು

(ಲೇಖನ ಭಾರತೀಯ ನನ್ನ ರೈತರಿಗೆ ಅರ್ಪಣೆ) ಭಾರತ ದೇಶ ಸನಾತನ ಕಾಲದಿಂದ ಕೃಷಿಯನ್ನು ಮೂಲ ಉದ್ಯೋಗವನ್ನಾಗಿ ಮಾಡಿಕೊಂಡು ಭಾರತದ ಸಂತತಿಯನ್ನು ಬೆಳೆಸಿಕೊಂಡ ಬಂದಿದೆ. ಋಗ್ವೇದ ಕಾಲದಲ್ಲಿಯು ಭಾರತದ ಭೂಮಿ ಕೃಷಿ ಪ್ರಧಾನ ಭೂಮಿ ಮೇರೆಯಾಗಿತ್ತು ಅಂತಾ ಉಲ್ಲೇಖವಿದೆ. ಸಿಂಧೂ, ಹರಪ್ಪಾ ನಾಗರಿಕತೆಯಲ್ಲು ಇದರ ವಿವರಣೆಯಿದೆ. ಆದ್ದರಿಂದ ಭಾರತ ಕೃಷಿ ಪ್ರಧಾನ ದೇಶವಾಗಿದೆ. ರೈತರು ಅದರ ಆತ್ಮವೆಂದು...

ವಿಶ್ವ ರೈತ ದಿನಾಚರಣೆ

ರೈತ ದೇಶದ ಬೆನ್ನೆಲುಬು ಎನ್ನುತ್ತೇವೆ. ಕೃಷಿಯೇ ದೇಶದ ಆರ್ಥಿಕತೆಯ ಮೂಲ ಎಲ್ಲರಿಗೂ ತಿಳಿದ ಸಂಗತಿಯೂ ಹೌದು. ಆದರೆ ಬದಲಾದ ಪರಿಸ್ಥಿತಿಯಲ್ಲಿ ರೈತನ ಸ್ಥಿತಿಗತಿ ಹೇಗಿದೆ. ಆಹಾರ ಭದ್ರತೆ ಇಲ್ಲದಿದ್ದರೆ ಏನಾಗುತ್ತದೆ?, ಕೃಷಿ ಜೀವನದ ಉಸಿರು ಏಕೆ ಎಂಬ ಪ್ರಶ್ನೆ ಕಾಡಬೇಕು ಅಲ್ಲದೆ ಚಿಂತನ ಮಂಥನವಾಗಬೇಕಿದೆ. ಇಂಥ ಚಿಂತನ ಮಂಥನ ನಿರಂತರ ಆದರೆ ರೈತ ದಿನಾಚರಣೆಗೆ...

ಯಾವುದು ಅದೃಷ್ಟ ?

ಆಧ್ಯಾತ್ಮಿಕವಾಗಿ ಚಿಂತನೆ ನಡೆಸಿದರೆ, ನಮಗೆ ಸರ್ಕಾರಿ ಕೆಲಸ ಸಿಕ್ಕಿದ್ದರೆ ಅದೃಷ್ಟವೋ? ಅಥವಾ ಖಾಸಗಿ ಕೆಲಸಮಾಡುತ್ತಿದ್ದರೆ ಅದೃಷ್ಟ ವೋ ತಿಳಿಯಬೇಕಿದೆ.ಇಲ್ಲಿ ಸರ್ಕಾರದ ಕೆಲಸ ದೇವರ ಕೆಲಸ. ಹಾಗೆ ಕಾಯಕವೆಕೈಲಾಸ ಎನ್ನುವ ಪ್ರಕಾರ, ನಾವು ಕೆಲಸವನ್ನು ಯಾವರೀತಿಯಲ್ಲಿ ಮಾಡುತ್ತೇವೆ,ಯಾರ ಪರವಾಗಿ ಮಾಡುತ್ತೇವೆ, ಯಾವ ಭೂಮಿಯಲ್ಲಿ ಮಾಡುತ್ತೇವೆ. ಯಾರಿಗಾಗಿ ಮಾಡುತ್ತೇವೆ, ಯಾರ ಸಹಕಾರದಲ್ಲಿ ಮಾಡುತ್ತೇವೆ, ಯಾರು ಮಾಡಿಸುತ್ತಿರುವುದು, ಯಾಕೆ...

ಬಸವಣ್ಣನ ಕಾಲದ ಗೌಪ್ಯ ವಚನಕಾರ್ತಿಯರು..!

ವಚನ ಸಾಹಿತ್ಯದಲ್ಲಿ ಬಸವಯುಗದ ವಚನಕಾರ್ತಿಯರಂತೆ ಕೊಡುಗೆಯಿತ್ತವರನ್ನು ಬಹುಶ: ಯಾವ ಶತಮಾನವೂ ಕಂಡಿರಲಿಲ್ಲ. ಈ ಕಾಲಘಟ್ಟದಲ್ಲಿ ಹಲವಾರು ಶರಣೆಯರು ಮುಕ್ತ ಮನಸ್ಸಿನಿಂದ ವಚನಗಳನ್ನು ರಚಿಸಿರುವುದನ್ನು ಯಾರು ಹೆಚ್ಚಾಗಿ ಪ್ರಚುರ ಪಡಿಸದೆ ಇರುವುದು ಅಚ್ಚರಿ ಯನ್ನುಂಟು ಮಾಡುತ್ತದೆ. ಇಂತಹವರನ್ನು 'ಅಪ್ರಸಿದ್ದ ಶರಣೆಯರು/ವಚನಕಾರ್ತಿಯರು' ಅಥವಾ 'ಗೌಪ್ಯವಚನಕಾರ್ತಿಯರೆಂದು 'ಕರೆಯ ಬಹುದಾಗಿದೆ.ವಚನಯುಗವು ಮಹಿಳೆಯರ ಆಂತರ್ಯದಲ್ಲಿ ನವ ಜಾಗೃತಿ, ನವಸಾಕ್ಷರತೆಯ ಅರಿವು ಮೂಡಿಸಿ,...

ಸಾಂಪ್ರದಾಯಿಕ ಯಶಸ್ಸಿಗಾಗಿ ಉಸಿರಾಡುವ ಹೃದಯವಂತ ಸಂಘಟಕ ಸಾಹಿತಿ ಇಂಗಳಗಿ ದಾವಲಮಲೀಕ

ಇಂಗಳಗಿ ದಾವಲಮಲೀಕ ಬಡತನದಲ್ಲಿ ಬೆಳೆದು ತಮ್ಮ ಸ್ವ ಪ್ರತಿಭೆಯಿಂದ ಮೇಲ್ದರ್ಜೆಗೆ ಏರಿ ಎಲ್ಲರ ಪ್ರೀತಿಗೆ ಪಾತ್ರನಾದ ಯುವಕ. ಟೀಪುಸಾಬ ಇಂಗಳಗಿ ತಾಯಿ ಶ್ರೀಮತಿ ಮಮತಾಜ್ ಇವರ ಜೇಷ್ಠ ಪುತ್ರ.ಸಂಘಟನೆ ವಿಷಯ ಬಂದಾಗ ಸಮಯ ಪ್ರಜ್ಞೆ ಜೊತೆಗೆ ಇಡೀ ಕಾರ್ಯಕ್ರಮದ ಯಶಸ್ಸಿಗಾಗಿ ಉಸಿರಾಡುವ ಹೃದಯವಂತ ಸಂಘಟಕ.ಸದಾ ನಗುನಗುತ್ತ ಎಲ್ಲವನ್ನೂ ಸ್ವೀಕರಿಸುವ ತೆರೆದ ಹೃದಯ ಇವರದು.ಸದಾಕಾಲಕ್ಕೂ ಕ್ರಿಯಾಶೀಲತೆ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group