ಲೇಖನ

ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.

ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭೀಮಾರ್ಜುನ ತಾಳಗ ಬಯಲು ಸೀಮೆ ಯಕ್ಷಗಾನ ಪ್ರದರ್ಶನ ಮಾಡಲು ಗೌಡರು ದುರ್ಯೋಧನ ಪಾತ್ರವನ್ನು ಚೆನ್ನಾಗಿ ನಿಭಾಯಿಸಿ ನನ್ನ ಗಮನ ಸೆಳೆದರು. ಅವರ ಕಲಾ ಪರಿಚಯ ಮಾಡಲು ಮಾತನಾಡಿಸಿದೆ....

ಲೇಖನ : ಹಟ್ಟಿ ಹಬ್ಬ

ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು ಈ ಹಬ್ಬವನ್ನು ಸಡಗರದಿಂದ ಆಚರಿಸುವರು. ಈ ಹಬ್ಬಕ್ಕೆ ಪ್ರಣತಿ ಹಬ್ಬ, ಹಟ್ಟಿ ಹಬ್ಬ, ದೀವಳಿಗೆ ಹಬ್ಬ ಎಂತಲೂ ಕರೆಯುವರು. ಜಗತ್ತಿನ ಜನರ ಜೀವನದಲ್ಲಿ ಜ್ಯೋತಿಗೆ ಅತ್ಯಂತ ಮಹತ್ವದ...

ಬೆಳಕಿನ ಹಬ್ಬ ದೀಪಾವಳಿ.

            'ಹಬ್ಬಗಳ ರಾಜ' ಎಂದು ಪ್ರಖ್ಯಾತಿ ಪಡೆದಿರುವ ಪ್ರಮುಖ ರಾಷ್ಟ್ರೀಯ ಹಬ್ಬ' ಬೆಳಕಿನ ಹಬ್ಬ  ದೀಪಾವಳಿ ಹಬ್ಬ'. ದೇಶದಾದ್ಯಂತ ಆಚರಣೆಯಲ್ಲಿ ಇರುವುದೇ ಈ ಹಬ್ಬದ ವೈಶಿಷ್ಟ. 'ದೀಪಾಲಿಕಾ', ' ದಿವಾಲಿ' ,'ದೀಪಾವಳಿ', 'ಹಟ್ಟಿಯ ಹಬ್ಬ' ಇತ್ಯಾದಿ ಹೆಸರುಗಳಲ್ಲಿ ಕರೆಯುವ ಈ ಹಬ್ಬವು ಪೌರಾಣಿಕ ಹಾಗೂ ಸಾಂಸ್ಕೃತಿಕ ದೃಷ್ಟಿಯಿಂದ...

ಲೇಖನ : ಅಕ್ಕ ಮಹಾದೇವಿ ತಾಯಿಯನ್ನು ಬೆತ್ತಲೆ ಮಾಡಿದ ಗಂಗಾ ಮಾತಾಜಿ

ಅಕ್ಕ ಮಹಾದೇವಿ ಬೆತ್ತಲೆ - ಗಂಗಾ ಮಾತಾಜಿ ಬೇಜವಾಬ್ದಾರಿ ವಚನ ಟಿವಿ ಸಂದರ್ಶನಬಸವ ಸಂಸ್ಕೃತಿಯ ಅಭಿಯಾನದಲ್ಲಿ ಕೆ ಎಲ್ ಈ ಸಂಸ್ಥೆಯ ಮೃತ್ಯುಂಜಯ ಕಾಲೇಜಿನ ಕಲಾ ವಾಣಿಜ್ಯ ಮಹಾವಿದ್ಯಾಲದಲ್ಲಿ ನಡೆದ ವಿದ್ಯಾರ್ಥಿಗಳ ಸಂವಾದದಲ್ಲಿ ಕಾಲೇಜಿನ ವಿದ್ಯಾರ್ಥಿಯ ಅಕ್ಕ ಮಹಾದೇವಿ ಬೆತ್ತಲೆ ಬಂದಿದ್ದರೆ ಎಂಬ ಪ್ರಶ್ನೆಗೆ ಭಾಲ್ಕಿಯ ಡಾ. ಬಸವಲಿಂಗ ಪಟ್ಟಾಧ್ಯಕ್ಷರು ಹೌದು ಅಕ್ಕ ಮಹಾದೇವಿ...

ಕಲಬುರಗಿ ವಿಮಾನ ನಿಲ್ದಾಣ ಸ್ತಬ್ಧ: ರಾಜ್ಯ ಸರಕಾರದ ಮೌನದಿಂದ ಅಭಿವೃದ್ಧಿಗೆ ಹಿನ್ನಡೆ

371 ಜೆ ವ್ಯಾಪ್ತಿಯ ವಿಮಾನ ನಿಲ್ದಾಣಕ್ಕೆ ಗ್ರಹಣ: ಜನಪ್ರತಿನಿಧಿಗಳ ಮೌನಕ್ಕೆ ಆಕ್ಷೇಪಇತ್ತೀಚೆಗಷ್ಟೇ ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಸಂಕಲ್ಪ ಹೊಂದಲಾಗಿತ್ತು ಆದರೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5000 ಕೋಟಿ ಅನುದಾನ ಬಿಡುಗಡೆಯಾಗಿದ್ದರೂ ಕೂಡ ಎಲ್ಲೊ ಒಂದು ಕಡೆ ಅಭಿವೃದ್ಧಿ ಮಾತ್ರ ಕುಂಠಿತಗೊಳ್ಳುತ್ತಿರುವುದು ಬೇಸರದ ಸಂಗತಿ.ಅದರಲ್ಲಿಯೂ ಸಾವಿರಾರು ಕೋಟಿ...

ಜನಪದರ ಆಚಾರ ನಂಬಿಕೆಗಳ ಅಧ್ಯಯನ ಹಾಸನ ಸೀಮೆಯ ಐತಿಹ್ಯಗಳು

ಜಾನಪದವು ವಿಶಾಲವೂ ಮತ್ತು ವ್ಯಾಪಕವೂ ಆಗಿದ್ದು ಜಗತ್ತನ್ನೆಲ್ಲ ತನ್ನಲ್ಲಿ ಹುದುಗಿಸಿಕೊಂಡಿದೆ. ಇಲ್ಲಿ ಪ್ರಾಚೀನ ಅರ್ವಾಚೀನಗಳೆರಡೂ ಸಂಧಿಸಿ ಪರಸ್ಪರ ಕೈಕುಲುಕುತ್ತವೆ. ಈ ಜಾನಪದಕ್ಕೆ ಆದಿ ಅಂತ್ಯಗಳಿಲ್ಲ ಸಾವಿಲ್ಲ. ಆಧುನಿಕ ಮಾನವನಲ್ಲಿ ಗುಪ್ತಗಾಮಿನಿಯಾಗಿ ಪ್ರವಹಿಸುತ್ತಾ ಬೀಜದಲ್ಲಿ ವೃಕ್ಷವಡಗಿರುವಂತೆ ಕಲೆ, ವಿಜ್ಞಾನ ಹಾಗೂ ತಂತ್ರಜ್ಞಾನದಲ್ಲಿ ಜಾನಪದ ಚೈತನ್ಯ ಸುಪ್ತವಾಗಿರುತ್ತದೆ...ತಾಯಿ ತೊಟ್ಟಿಲು ತೂಗುತ್ತಾ, ಗರತಿಯರು ರಾಗಿ ಬೀಸುತ್ತಾ, ರಸಿಕ ಗಾಡಿ...

ತ್ರಿವಿಧ ದಾಸೋಹಿ ಡಾ. ಸಿದ್ದಲಿಂಗ ಜಗದ್ಗುರುಗಳು 

ನುಡಿದರೆ ಮುತ್ತಿನ ಹಾರದಂತಿರಬೇಕು, ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು, ನುಡಿದರೆ ಸ್ಫಟಿಕದ ಶಲಾಕೆಯಂತಿರಬೇಕು, ನುಡಿದರೆ ಲಿಂಗ ಮೆಚ್ಚಿ ಅಹುದೆನಬೇಕು, ನುಡಿಯೊಳಗಾಗಿ ನಡೆಯದಿದ್ದರೆ ಕೂಡಲಸಂಗಮದೇವನೆಂತೊಲಿವನಯ್ಯಎನ್ನುವ ವಚನದಂತೆ ತಮ್ಮ ಶಿವಾನುಭವ ಪ್ರವಚನದ ಮೂಲಕ ಶಿವ ಶರಣರ ವಚನ ತತ್ವಗಳನ್ನು ಭೋಧಿಸಿದಂಥ ಮತ್ತು ಅನುಷ್ಠಾನಕ್ಕೆ ತಂದಂತಹ ಕೀರ್ತಿ ನಮ್ಮ ಸಿದ್ದಲಿಂಗ ಮಹಾಸ್ವಾಮಿಗಳಿಗೆ ಸಲ್ಲುತ್ತದೆ ಪ್ರವಚನ ಅಷ್ಟೇ ಅಲ್ಲದೆ ತ್ರಿವಿಧ ದಾಸೋಹಿ ಎಂಬ ಹೆಗ್ಗಳಿಕೆಗೆ ಭಾಜನರಾದ ಶ್ರೇಷ್ಠ ವ್ಯಕ್ತಿತ್ವ...

ಗಜೇಶ ಮಸಣಯ್ಯನವರ ವಚನ ವಿಶ್ಲೇಷಣೆ

ಎನ್ನ ಕರಸ್ಥಲವೇ ಬಸವಣ್ಣನಯ್ಯಎನ್ನ ಕರಸ್ಥಲವೇ ಬಸವಣ್ಣನಯ್ಯ ಎನ್ನ ಮನಸ್ಥಲವೇ ಚೆನ್ನಬಸವಣ್ಣನಯ್ಯ ಎನ್ನ ಭಾವ ಸ್ಥಲವೇ ಪ್ರಭುದೇವರಯ್ಯ, ಇಂತೆನ್ನ ಕರ ಮನ ಭಾವಂಗಳಲ್ಲಿ ಇಷ್ಟ ಪ್ರಾಣ ಭಾವಂಗಳು ತಳ್ಳಿಯವಾಗಿ ಮಹಾಲಿಂಗ ಗಜೇಶ್ವರ ನಿಮ್ಮ ಶರಣರ ಘನವನು ಎನ್ನ ಸರ್ವಾಂಗದಲ್ಲಿ ಕಂಡು ಪರಮ ಸುಖಿಯಾಗಿರ್ದೆನು. ಗಜೇಶ ಮಸಣಯ್ಯ -ವಚನ ಸಂಖ್ಯೆ 213 ಪುಟ 78 ಸಂಪುಟ 7ಇದು ಮಹಾ ಅನುಭವಿ ಗಜೇಶ ಮಸಣಯ್ಯನವರ ಅಪರೂಪದ ವಚನವಾಗಿದೆ. ಇಷ್ಟಲಿಂಗ ಪ್ರಾಣ...

ಮಹಾಮಾನವತಾವಾದಿ ಡಾ.ಎಂ ಎನ್ ರಾಯ್

ಎಂ ಎನ್ ರಾಯ್ ಅವರು ಭಾರತ ದೇಶವು ಕಂಡ ಅಪ್ರತಿಮ ದೇಶಭಕ್ತ ವೀರ ಸೇನಾನಿ.ಮನಬೇಂದ್ರ ನಾಥ್ ರಾಯ್ (21 ಮಾರ್ಚ್ 1887 - 25 ಜನವರಿ 1954),ನರೇಂದ್ರ ನಾಥ್ ಭಟ್ಟಾಚಾರ್ಯ, ಒಬ್ಬ ಭಾರತೀಯ ಕ್ರಾಂತಿಕಾರಿ, ತೀವ್ರಗಾಮಿ ಕಾರ್ಯಕರ್ತ ಮತ್ತು ರಾಜಕೀಯ ಸಿದ್ಧಾಂತಿ. ರಾಯ್ ಮೆಕ್ಸಿಕನ್ ಕಮ್ಯುನಿಸ್ಟ್ ಪಕ್ಷ ಮತ್ತು ಭಾರತದ ಕಮ್ಯುನಿಸ್ಟ್ ಪಕ್ಷದ ಸ್ಥಾಪಕರಾಗಿದ್ದರು....

ಶತಮಾನ ಪೂರೈಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘ

 ಆದಿ ಕಾಲದಿಂದಲೂ ನಮ್ಮ ಭಾರತ ದೇಶಕ್ಕೆ ತ್ಯಾಗ ಬಲಿದಾನಗಳ ಮತ್ತು ವೀರ ಶೂರರ ಪುಣ್ಯ ಭೂಮಿ ಎಂದು ಕರೆಯುತ್ತಾರೆ ಕಾರಣ ಇಲ್ಲಿರುವ ಅನೇಕ ಜನರ ಮತ್ತು ಸಾಹಸವಂತರ ಸಾಧನೆ ಎಂದು ಹೇಳಬಹುದು ಅಂತೆಯೇ ನಮ್ಮ ಆರ್ ಎಸ್.ಎಸ್ ಶತಮಾನದ ಸಂಭ್ರಮ ಆಚರಿಸುತ್ತಿರುವುದು ನಿಜಕ್ಕೂ ಭಾರತದ ಒಂದು ಹೆಮ್ಮೆಯ ಸಾಧನೆ ಎಂದು ಹೇಳಬಹುದಾಗಿದೆ.ಇದನ್ನು ಸ್ಥಾಪಿಸಿದವರು ಡಾ. ಕೇಶವ ಬಲಿರಾಂ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group