ಲೇಖನ

ಪುಸ್ತಕ ಪರಿಚಯ: ಇದು ಭಾರತ, ಇದು ಹಿಂದೂಸ್ಥಾನ, ಇದು ಇಂಡಿಯಾ! ವಿಭಜನೆಯ ಕರ್ಮಕಾಂಡ

ಪುಸ್ತಕದ ಹೆಸರು : ಇದು ಭಾರತ, ಇದು ಹಿಂದೂಸ್ಥಾನ, ಇದು ಇಂಡಿಯಾ! ವಿಭಜನೆಯ ಕರ್ಮಕಾಂಡಲೇಖಕರು : ಆಗುಂಬೆ ಎಸ್ ನಟರಾಜ್ ಮೊದಲ ಮುದ್ರಣ : 2020 ಅಗಷ್ಟ ಪುಟ 290+12 ಬೆಲೆ : 250, ಪ್ರಕಾಶಕರು : ಎ.ಎಸ್.ಬಿ ಮೆಮೋರಿಯಲ್ ಟ್ರಸ್ಟ್ 10 ಮುದ್ರಕರು : ಹೆಗ್ಗದ್ದೆ ಪ್ರಕಾಶನ ಬೆಂಗಳೂರು.ಭಾರತದ ವಿಭಜನೆ ಜರುಗಿ 73 ವರ್ಷಗಳು ಸಂದಿವೆ. ವಿಭಜನೆಯ ಕುರಿತು...

ಪುಸ್ತಕ ಪರಿಚಯ: ಗಾಂಧೀಜಿ ಜಾಡಿನಲ್ಲಿ ನೌಖಾಲಿಗೊಂದು ಮರುಯಾತ್ರೆ

ಪುಸ್ತಕದ ಹೆಸರು : ಗಾಂಧೀಜಿ ಜಾಡಿನಲ್ಲಿ ನೌಖಾಲಿಗೊಂದು ಮರುಯಾತ್ರೆಲೇಖಕರು : ಆಗುಂಬೆ ಎಸ್. ನಟರಾಜ್ ಪುಟ : 304 ಬೆಲೆ “ 300/- ಪ್ರಕಾಶಕರು : ಹಂಸ ಪ್ರಕಾಶನ ಬೆಂಗಳೂರು -40 ರಕ್ಷಾ ಪುಟ ವಿನ್ಯಾಸ : ನಾರಾಯಣ್ ಮೊದಲ ಮುದ್ರಣ 2015"ಗಾಂಧೀಜಿ ಜಾಡಿನಲ್ಲಿ ನೌಖಾಲಿಗೊಂದು ಮರುಯಾತ್ರೆ" ಪುಸ್ತಕದಲ್ಲಿ ಒಟ್ಟು ಎರಡು ಭಾಗಗಳಿದ್ದು, ಭಾಗ 1 ರಲ್ಲಿ 8...

ಕಾಗೆಯೆಂದು ಹೀಗಳೆಯದಿರಿ! ಕಾಗೆ ಜನ್ಮವೇ ಶ್ರೇಷ್ಠ

ಕರ್ಕಶ ದನಿಯ, ಕಪ್ಪು ಮೈಯ ಕಾಗೆಯೆಂದರೆ ಎಲ್ಲರಿಗೂ ತಾತ್ಸಾರ. ಆದರೆ ಕಾಗೆಯೇ ಮಾನವ ಜನ್ಮದ ಮೋಕ್ಷದಾತ ಎಂಬುದು ಅಷ್ಟೇ ಸತ್ಯ. ಇದರ ಬಗ್ಗೆ ಒಂದು ಸಣ್ಣ ಕತೆಯಿದೆ. ಓದಿಹಿರಿಯ ಕಂಚಿ ಶ್ರೀಗಳಲ್ಲಿ ಭಕ್ತನೊಬ್ಬನು ಪ್ರಶ್ನಿಸಿದನಂತೆ:- "ಸ್ವಾಮೀಜಿ,ನಾವೇಕೆ,‌ ಮಹಾಲಯದ ಸಂದರ್ಭದಲ್ಲಿ ಕಾಗೆಗಳಿಗೆ ಉಣಬಡಿಸಿ ಉಪಚರಿಸುತ್ತೇವೆ? ನಮ್ಮ ಪಿತೃಗಳು ಕಾಗೆಗಳ ರೂಪದಲ್ಲಿರುತ್ತಾರಾ? ಅವರೇಕೆ ಕಾಗೆಗಳಂಥ ಹೀನ ಜನ್ಮ...

ಪುಸ್ತಕ ಪರಿಚಯ: ಓಹ್ ಕಲ್ಕತ್ತಾ! ಇದು ಹಳೇ ಕಲ್ಕತ್ತಾ!

ಪುಸ್ತಕದ ಹೆಸರು : ಓಹ್ ಕಲ್ಕತ್ತಾ! ಇದು ಹಳೇ ಕಲ್ಕತ್ತಾ! ಲೇಖಕರು : ಆಗುಂಬೆ ಎಸ್. ನಟರಾಜ್ ಪ್ರಕಾಶಕರು : ಎ.ಎಸ್.ಬಿ. ಮೆಮೋರಿಯಲ್ ಟ್ರಸ್ಟ್ (ರಿ)ಬೆಂಗಳೂರು. ಮೊದಲ ಮುದ್ರಣ : 2020 ಅಗಷ್ಟ್ ಮುಖ ಪುಟ : ದೀಪಕ್ ಬಾಬು ಪುಟಗಳು : 164, ಬೆಲೆ : 150/- ಮುದ್ರಕರು : ಹೆಗಡೆ ಪ್ರಕಾಶನ ಬೆಂಗಳೂರು ಉತ್ತರಅನ್ವೇಷಕ ಪ್ರವಾಸಿ ಆಗುಂಬೆ ನಟರಾಜ್ ಅವರು...

ಪುಸ್ತಕ ಪರಿಚಯ: ವಂದೇ ಗುರು ಪರಂಪರಾಮ್

ಲೇಖಕರು : ಡಾ. ಗುರುರಾಜ ಪೋಶೆಟ್ಟಿಹಳ್ಳಿಪ್ರಕಾಶಕರು : ಪ್ರಣವ ಮೀಡಿಯಾ ಹೌಸ್ ಪ್ರಕಾಶನ , ಬೆಂಗಳೂರು – 97393 69621 ಪುಟಗಳು : 184 ಬೆಲೆ : ರೂ 180/- ಆಕಾರ : ಡೆಮ್ಮಿ 1/8ಗುರು-ಗುರಿ ಇದ್ದರೆ ಯಶಸ್ಸು ಖಚಿತ ಪಠ್ಯದಲ್ಲಿನ ವಿಷಯಗಳನ್ನು ಕಲಿಸುವುದರಾಚೆಗೆ ವಿದ್ಯಾರ್ಥಿಗಳನ್ನು ಅವರ ವೈಯಕ್ತಿಕ ಸಾಮರ್ಥ್ಯ ಮತ್ತು ಶಕ್ತಿಗೆ ಅನುಗುಣವಾಗಿ ತಿದ್ದುವ, ಅವರಿಗೆ ಮಾರ್ಗದರ್ಶನ ಮಾಡುವ...

ಪುಸ್ತಕ ಪರಿಚಯ: ಮನದಾಳದ ಮಾತುಗಳು

“ಡಾ ಭೇರ್ಯ ರಾಮಕುಮಾರ್” ಹೆಸರಿನಲ್ಲಿಯೇ ಒಂದು ರೀತಿಯ ಅದಮ್ಯ ವಿಶ್ವಾಸ, ಅಗಾಧ ಸಾಹಿತ್ಯ ಜ್ಞಾನವನ್ನು ಹೊಂದಿರುವ ಅಪರೂಪದ ವ್ಯಕ್ತಿತ್ವ ಇವರದು ಎಂದರೆ ಅತಿಶಯೋಕ್ತಿ ಆಗಲಾರದು ಎನ್ನುವುದು ಓದುಗರ ಅಭಿಪ್ರಾಯ.ಕರ್ನಾಟಕದಲ್ಲಿ ಸಾಹಿತಿಗಳಿಗೆ ಏನೂ ಕೊರತೆ ಇಲ್ಲ ಬಿಡಿ, ಆದರೆ ವರ್ಣರಂಜಿತ ಬದುಕಿನ ಹೋರಾಟಗಳನ್ನು ಅನುಭವಿಸುತ್ತಾ ಸಾಹಿತ್ಯ ಸೇವೆ ಮಾಡುವವರ ಸಂಖ್ಯೆ ಬಹಳ ಕಡಿಮೆ. ಸಾಹಿತ್ಯ ಮಾತ್ರವಲ್ಲ...

ಶ್ರೀಕೃಷ್ಣ- ಭಾನುಮತಿ ಸಂವಾದ

ಸ್ತ್ರೀಯರೆಲ್ಲ ನಿನ್ನಂತೆಯೇ ಇದ್ದರೆ..( ಕೃಷ್ಣ )ಪುರುಷರೆಲ್ಲ ನಿನ್ನಂತೆಯೇ ಇದ್ದರೆ... ( ಭಾನುಮತಿ)ಮಹಾಭಾರತ ಯುದ್ಧ ಮುಗಿದಿದೆ ಹತರಾದ ವೀರಾಧಿ ವೀರರ ಚಿತೆಗಳು ದೂರದಲ್ಲಿ ಉರಿಯುತ್ತಿವೆ !... ಅರಮನೆಯ ಊಳಿಗದವರು ಅಲ್ಲಲ್ಲಿ ಅಗ್ನಿಗಳನ್ನು ಸರಿಪಡಿಸುತ್ತಾ ನಿಂತಿದ್ದಾರೆ. ಇನ್ನೊಂದತ್ತ ಶ್ರೀಕೃಷ್ಣ ಗಂಗೆಯಲ್ಲಿಳಿದು ಸ್ನಾನ ಮಾಡಿ, ಮೈ ಒರೆಸಿಕೊಂಡು, ಮಡಿ ಬಟ್ಟೆಯುಟ್ಟು ಸತ್ತವರಿಗಾಗಿ ಜಲಾಂಜಲಿ ಕೊಡುತ್ತಿದ್ದಾನೆ ..ಅನತಿ ದೂರದಲ್ಲಿ ಒಬ್ಬ ಸ್ತ್ರೀ...

ಜೋಕುಮಾರನ ಕಥೆ

ಭಾದ್ರಪದ ಮಾಸದ ಅಷ್ಟಮಿಯ ದಿನದಂದು ಹುಟ್ಟಿದ ಜೋಕುಮಾರ"ಜೋಕ"ಎಂಬ ಮುನಿಯ ಮಗನೆಂದೂ,ಜೇಷ್ಟಾದೇವಿಯ ಮಗನೆಂದೂ ಹೇಳಲಾಗುತ್ತದೆ.ಹುಟ್ಟಿದೊಡನೆ ಆತ ತನ್ನ ಕಾಮುಕ ಪ್ರವೃತ್ತಿಯಿಂದ ಊರವರಿಗೆಲ್ಲ ಹೊರೆಯಾಗಿ ಹೋಗುತ್ತಾನೆ.ಆತನು ಶಿವನ ಗಣಗಳಲ್ಲಿರುವವನು,ಆತ ಗಣಪತಿಯೊಂದಿಗೆ ಬರುವವನು.ಆದರೆ ಆತನಿಗೆ ಏಳು ದಿನಗಳ ಆಯಸ್ಸು.ಹೀಗೆ ಅನೇಕ ಕಥೆಗಳಿವೆ.ಒಮ್ಮೆ ಮಳೆ ಹೋಗಿ ಬೆಳೆ ಒಣಗುತ್ತದೆ.ಆಗ ಜೋಕುಮಾರ ತನ್ನ ಕುದುರೆ ಏರಿ ಹೊಲಗದ್ದೆಗಳಲ್ಲಿ ಸಂಚರಿಸುತ್ತಾನೆ.ಅವನು ತನ್ನ ಮೇಲು...

ಗಡಿ ಕಾವಲುಗಾರನನ್ನು ಕಳೆದುಕೊಂಡ ನಮ್ಮ ಬೆಳಗಾವಿ

ಬೆಳಗಾವಿಯ ಕನ್ನಡಪರ ಹೋರಾಟಗಾರರು, ರಾಜ್ಯೋತ್ಸವ ಪ್ರಶಸ್ತಿ ವಿಜೇತರು, ಬೆಳಗಾವಿಯ ಸಗಟು ಮಾರಾಟ ಸಂಸ್ಥೆ ಜನತಾ ಬಜಾರ್ ನ ಅಧ್ಯಕ್ಷರು, ವಿವಿಧ ಕನ್ನಡಪರ ಸಂಘಟನೆಗಳ ಗೌರವಾಧ್ಯಕ್ಷರು, ಗಡಿ ಸಲಹಾ ಸಮಿತಿಯ ಸದಸ್ಯರು, ಸದಾ ಕನ್ನಡ ಕೆಲಸಗಳಲ್ಲಿ ಸಕ್ರಿಯರಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಸಿದ್ದನಗೌಡ ಪಾಟೀಲ್ ರವರು ಇಂದು ಮಧ್ಯಾಹ್ನ ನಿಧನರಾದರು ಎಂದು ತಿಳಿಸಲು ತೀವ್ರ ಸಂತಾಪ ಎನಿಸುತ್ತದೆ.ಮೂಲತಃ...

ಎರಡು ಭಾವಚಿತ್ರಗಳು

ಹಿರಿಯ ಸಾಹಿತಿಗಳಾದ ಡಾ.ಭೇರ್ಯ ರಾಮಕುಮಾರ್ ಅವರು ಕನ್ನಡದ ಖ್ಯಾತ ಸಾಹಿತಿಗಳು,ಅಂಕಣಕಾರರೂ ಆದ ಪ್ರೊ.ಎಚ್ಚೆಸ್ಕೆ ಅವರೊಂದಿಗೆ ಇದ್ದ ಒಂದು ಅಪರೂಪದ ಚಿತ್ರ ಹಾಗೂ ಮೂವರು ಹಿರಿಯ ಸಾಹಿತಿಗಳಾದ ಡಾ.ಎಂ.ಅಕಬರ ಅಲಿ,ಡಾ.ಎಚ್ಚೆಸ್ಕೆ ಹಾಗೂ ಡಾ.ಸಿ.ಪಿ.ಕೆ ಅವರಿಗೆ ತಮ್ಮ ಸಂಸ್ಥೆಯಿಂದ 1995 ರಲ್ಲಿ ಮೈಸೂರಿನಲ್ಲಿ ನಡೆಸಿದ ಡಾ.ದ.ರಾ.ಬೇಂದ್ರೆ ನೆನಪಿನ ರಾಜ್ಯಮಟ್ಟದ ಸಾಹಿತ್ಯೋತ್ಸವದಲ್ಲಿ 'ಸಾಹಿತ್ಯ ರತ್ನ ' ಪ್ರಶಸ್ತಿ ನೀಡಿ...
- Advertisement -spot_img

Latest News

ಸ್ವರ ಗಾರುಡಿಗ ಸಿದ್ಧರಾಮ ಜಂಬಲದಿನ್ನಿ

ಹೈದ್ರಾಬಾದ ಕರ್ನಾಟಕದ ಇನ್ನೊಂದು ಅಪೂರ್ವದ ಕಲಾವಿದ ಶ್ರೇಷ್ಠ ಗಾಯಕ ಸಿದ್ಧರಾಮ ಜಂಬಲದಿನ್ನಿ ನಾಡು ನುಡಿ ಸಂಸ್ಕೃತಿಯ ಹಿರಿಯ ರಾಯಭಾರಿ . ರಾಯಚೂರಿನ ಬಿಸಿಲು ಬೇಗೆಯಲ್ಲಿ ಹಿಂದುಸ್ತಾನ್...
- Advertisement -spot_img
error: Content is protected !!
Join WhatsApp Group