ಲೇಖನ
ಭಗಳಾಂಬಾದೇವಿ ದೇವಸ್ಥಾನದಲ್ಲಿ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ಲೋಕಾರ್ಪಣೆ
ಬೈಲಹೊಂಗಲ-ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಬೈಲಹೊಂಗಲ ಪಟ್ಟಣದ ಹೊಸೂರು ರಸ್ತೆಯಲ್ಲಿನ ಶ್ರೀ ಭಗಳಾಂಬಾದೇವಿ ದೇವಸ್ಥಾನದ ಆವರಣದಲ್ಲಿ ನಡೆಯಿತು.ಗ್ರಂಥ ಲೋಕಾರ್ಪಣೆ ಗೊಳಿಸಿದ ಶ್ರೀ ಭಗಳಾಂಬಾದೇವಿ ದೇವಸ್ಥಾನದ ಧರ್ಮಾಧಿಕಾರಿ ಪೂಜ್ಯಶ್ರೀ ಡಾ. ವೀರಯ್ಯಸ್ವಾಮಿಗಳು ಮಾತನಾಡಿ ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ *ಮಹಾನ್ ದಾರ್ಶನಿಕ ಬಸವಣ್ಣ* ಗ್ರಂಥ ಬಸವಣ್ಣನವರ ಜನನ,...
ಲೇಖನ
ಸಾಹಿತ್ಯ ಸಂಸ್ಕೃತಿ ಸೇತುವೆ ಪ್ರೊ. ಶಾರದಾ ಮೇಟಿ (ಪಾಟೀಲ)
ನಾವು - ನಮ್ಮವರು ಪ್ರೊ. ಶಾರದಾ ಪಾಟೀಲ ಅವರು ನಮ್ಮ ಬಸವ ತಿಳಿವಳಿಕೆ ಮತ್ತು ಸಂಶೋಧನ ಕೇಂದ್ರದ ಮೊದಲ ವಿಶ್ವಸ್ಥರು ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ. ಮೇ 4 ರಂದು ಪುಣೆಯಲ್ಲಿ ಬಸವ ತಿಳಿವಳಿಕೆ ಮತ್ತು ಸಂಶೋಧನ ಕೇಂದ್ರ ಮತ್ತು ಸಮಸ್ತ ಲಿಂಗಾಯತ ಸಂಘಟನೆಯಿಂದ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ " ಬಸವ ಭೂಷಣ ಪ್ರಶಸ್ತಿ "...
ಲೇಖನ
ಲೇಖನ : ಹೆಸರಾಂತ ರಂಗನಟ ಸಿ. ಎ. ರಾಮಚಂದ್ರರಾವ್
ಬೆಂಗಳೂರಿನ ರಂಗಭೂಮಿಯಲ್ಲಿ ನಿರಂತರ ಸಂಘಟನೆ ನಟನೆಯಲ್ಲಿ ತೊಡಗಿಸಿಕೊಂಡಿರುವ ಸಿ.ಎ.ರಾಮಚಂದ್ರರಾವ್ ನನಗೆ ಪರಿಚಿತರೇನಲ್ಲ. ಅವರು ಒಂದು ತಿಂಗಳ ಹಿಂದೆ ನಾನು ಮಾಯಸಂದ್ರದ ನಟರು ಟಿ ನಾಗರಾಜ್ ಬಗೆಗೆ ಬರೆದಿದ್ದ ಕಲಾ ಪರಿಚಯ ಲೇಖನ ಓದಿ ಮೆಚ್ಚುಗೆಯ ಮಾತನಾಡಿದರು. ತುಮಕೂರಿನಲ್ಲಿ ನಮ್ಮ ತಂಡದ ನಾಟಕ ಇದೆ ಎ೦ದು ಕರಪತ್ರ ಕಳಿಸಿದ್ದರು. ಅದನ್ನು ಪತ್ರಿಕೆಗೆ ವರದಿ ಮಾಡಿದ್ದೆ. ಅದಾಗಿ...
ಲೇಖನ
ನಟನೆಯೊಂದಿಗೆ ಸಮಾಜ ಸೇವೆ ಎ.ವಿ.ರುದ್ರಪ್ಪಾಜಿರಾವ್
ಹಾಸನದ ರಂಗಭೂಮಿಯಲ್ಲಿ ಎ.ವಿ.ರುದ್ರಪ್ಪಾಜಿರಾವ್ ಅವರ ಕಲಾಸೇವೆ ಮರೆಯುವಂತಿಲ್ಲ. ಹಾಸನ ತಾ. ಕಟ್ಟಾಯ ಹೋಬಳಿ ಆಂಜನೇಯಪುರ ಗ್ರಾಮದ ಎ.ಎಲ್.ವೀರೋಜಿರಾವ್ ಪುಟ್ಟತಾಯಮ್ಮ ದಂಪತಿಗಳ ಸುಪುತ್ರರು. ದಿ. ೧೫-೫-೧೯೫೪ರಲ್ಲಿ ಜನಿಸಿದರು. ೧೯೭೪ರಲ್ಲಿ ಬಿಕಾಂ ಮಾಡಿ ೧೯೭೫ರಲ್ಲಿ ಆಲೂರು ಬಿಡಿಓ ಕಛೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕೆಲಸಕ್ಕೆ ಸೇರಿ ಶಿರಸ್ತೆದಾರ್, ತಹಸೀಲ್ದಾರ್ ಆಗಿ ಬಡ್ತಿ ಪಡೆದು ಈಗ ನಿವೃತ್ರರು. ೩೯...
ಲೇಖನ
ಅರೆ ಬೊಂಬೆ ನಾ! ಏನಿದು ಕೈಗೊಂಬೆ ಆಗೋದಂದ್ರೆ ಏನು ಅಂತ ಯೋಚಿಸ್ತಿದೀರಾ, ಅದು ಹಾಗೆ ಕೆಲವೊಮ್ಮೆ ಪರಿಸ್ಥಿತಿಯೂ ಕೂಡ ಅದಕ್ಕೆ ಸಾಥ್ ನೀಡಿಬಿಡುತ್ತೆ. ನಾವು ಅಂದುಕೊಂಡಂತೆ ಕೆಲವೊಮ್ಮೆ ಇರಲಿಕ್ಕೆ ಸಾಧ್ಯವೇ ಆಗದ ಸಂದಿಗ್ಧತೆಯು ಉಂಟಾಗಿಬಿಡತ್ತೆ. ಹೇಗೆ, ಏನು, ಯಾಕೆ, ಯಾವಾಗ ಈ ಎಲ್ಲ ಗೊಂದಲಗಳು ಒಂದಿಲ್ಲ ಒಂದು ರೀತಿಯಾಗಿ ಬಾಧಿಸುತ್ತವೆ. ಬದುಕೇ ಸಾಕು ಎಂಬಂತೆ...
ಲೇಖನ
ಹಣ ಗಳಿಸಬೇಕೆ?ಇಂದಿನ ದುಬಾರಿ ದುನಿಯಾದಲ್ಲಿ ಜೀವನ ಸಾಗಿಸೋಕೆ ಹಣದ ಅವಶ್ಯಕತೆ ತುಂಬಾ ಇದೆ ಎನ್ನುವದು ಎಲ್ಲರೂ ಒಪ್ಪಲೇಬೇಕಾದ ಮಾತು.ಬದುಕಿಗೆ ಅತೀ ಅಗತ್ಯವಿರುವ ಹಣ ಗಳಿಸುವದು ಹೇಗೆ ಎಂಬ ಪ್ರಶ್ನೆ ಪ್ರತಿಯೊಬ್ಬರಲ್ಲೂ ಕಂಡು ಬರುತ್ತದೆ. ಈ ಪ್ರಶ್ನೆಗೆ ಉತ್ತರ ಕಂಡು ಕೊಳ್ಳುವ ಸಲುವಾಗಿ ಅನೇಕರು ವಿವಿಧ ತರಹದ ಹರಸಾಹಸಗಳನ್ನು ಮಾಡುವದನ್ನು ನಾವು ಕಾಣುತ್ತೇವೆ.ಹಣವೆಂಬುದು ಅತೀ ಮೋಹಕ...
ಲೇಖನ
ಹಾಸ್ಯದರ್ಶನ ಪತ್ರಿಕೆ ಕೊಂಡರೆ ಒಂದು ಜೋಳದ ರೊಟ್ಟಿ ಫ್ರೀ..!
ಹಾಸ್ಯ ಬರಹಗಳಿಗೆ ಹೆಸರಾದ ಎಸ್. ಎಸ್. ಪಡಶೆಟ್ಟಿ ಹಾಸ್ಯ ಭಾಷಣಕಾರರು ಹಾಸ್ಯ ದರ್ಶನ ಮಾಸಪತ್ರಿಕೆ ಸಂಪಾದಕರು ಆಗಿದ್ದರು. ಹಾಸ್ಯ ಸಾಹಿತಿ ಕೋ. ಲ. ರಂಗನಾಥರಾವ್ ಮತ್ತು ಪಡಶೆಟ್ಟರು ಜೊತೆಯಾಗಿ ಬೆಂಗಳೂರಿನಲ್ಲಿ ಕೆಲವು ಹಾಸ್ಯ ಕಾರ್ಯಕ್ರಮ ನೀಡಿದ್ದಾರೆ. ರಾವ್ ಗೊರೂರಿನಲ್ಲಿ ಬಹಳ ವಷ೯ ಆಡಿಟರ್ ಆಗಿದ್ದರು. ಆಗ ನಾನು ರಾವ್ ಜೊತೆಗೂಡಿ ಶಾಲಾ ಕಾಲೇಜುಗಳಲ್ಲಿ ಒಂದು...
ಲೇಖನ
ಕೊಡಗು ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿ ಪ್ರೊ. ಆಲೂರ
ವ್ಯಕ್ತಿತ್ವದ ಪರಿಚಯ ಮಾಡುವುದಕ್ಕಿಂತ ಮೊದಲು ಒಂದೆರಡು ಮಾತುಗಳು. ಡಾ. ಶಶಿಕಾಂತ ಪಟ್ಟಣ ಅವರು ನಮ್ಮವರನ್ನು ನಮ್ಮವರಿಗೇ ಪರಿಚಯ ಮಾಡಿಕೊಡುವ ಸಲುವಾಗಿ ಈ ಅಂಕಣವನ್ನು ಬರೆಯಲು ಸೂಚಿಸಿದರು. ನಮ್ಮ ಬಸವ ತಿಳಿವಳಿಕೆ ಮತ್ತು ಅಧ್ಯಯನ ಕೇಂದ್ರದ ಅಡಿಯಲ್ಲಿರುವ ಅಕ್ಕನ ಅರಿವು ವೇದಿಕೆಯಲ್ಲಿ ಒಬ್ಬರಿಗಿಂತ ಒಬ್ಬರು ಅಪ್ಪಟ ಬಸವಾಭಿಮಾನಿಗಳು, ಗೃಹಿಣಿ, ಕೃಷಿಕರು,ಲೇಖಕಿಯರು, ಸಾಹಿತಿಗಳು, ವಿಮರ್ಶಕರು, ಚಿಂತಕರು ಪ್ರಬುದ್ಧ...
ಲೇಖನ
ಕನ್ನಡ ರಂಗ ಭೂಮಿಯನ್ನು ಚಿತ್ರಿಸುವ ಕೃತಿ ‘ನಿಂತು ಹೋದ ಕನ್ನಡ ರಂಗವೈಭವ’
ಹಾಸನ ಜಿಲ್ಲೆ ಕನ್ನಡ ರಂಗಭೂಮಿಗೆ ತನ್ನದೇ ಆದ ಎಂದೆಂದೂ ಮರೆಯದ ಕಾಣಿಕೆಗಳನ್ನು ನೀಡಿದೆ. ಹಿಂದಿನ ಕಾಲದಿಂದಲೂ ನಾಟಕ ರಂಗಭೂಮಿಗೆ ಹಾಸನದಲ್ಲಿ ವಿಶೇಷ ಮನ್ನಣೆ ನೀಡಿದೆ. ರಂಗಕ್ಷೇತ್ರದ ನಾಟಕಗಳಲ್ಲಿ ಅಭಿನಯ ಮಾಡುವ ನಟರು, ರಚನೆಕಾರರು, ಗಾಯಕರು, ನಿರ್ದೇಶಕರು, ತಂತ್ರಜ್ಞರು ಹೀಗೆ ಎಲ್ಲರನ್ನು ಒಳಗೊಂಡಂತೆ ಈ ಜಗತ್ತಿಗೆ ಪರಿಚಯಿಸುವ ಮೂಲಕ ವಿಭಿನ್ನ ಸಾಹಿತ್ಯ ರಚನಾ ಶೈಲಿಯ ಸಾಹಿತಿ...
ಲೇಖನ
ಹಾಸನದ ಹಾಸ್ಯ ಲೇಖಕಿ ಸುಮಾ ರಮೇಶ ತಮ್ಮ ಹಚ್ಚೆ ದಿನ್ ಪುಸ್ತಕ ಕೊಟ್ಟು ತುಂಬಾ ದಿನಗಳೇ ಆಗಿದ್ದವು. ಯಾವಾಗ ಕೊಟ್ಟರೆಂಬುದೇ ಮರೆತುಹೋಗಿದೆ. ಮೊನ್ನೆ ಬೆಂಗಳೂರಿಗೆ ಹೊರಟೆ. ನನ್ನ ಪುಸ್ತಕ ರಾಶಿಯಲ್ಲಿ (ಎಷ್ಟೋ ಪುಸ್ತಕಗಳನ್ನು ಮಡದಿ ಪೇಪರ್..ಪೇಪರ್.. ಎಂದು ಕೂಗಿ ಬರುವ ಮಂದಿಗೆ ಮಾರಿ ಅದರ ಮೇಲೆ ಒಂದಿಷ್ಟು ದುಡ್ಡು ಕೊಟ್ಟು ಪಾತ್ರೆ, ಪ್ಲಾಸ್ಟಿಕ್ ಸಾಮಾನು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



