ಲೇಖನ

ಕೃಷ್ಣೆಯ ತೀರದುದ್ದಕ್ಕೂ ಮಲ್ಲಯ್ಯನ ಕಂಬಿ ಯಾತ್ರೆ

ಮಾಡಿರಿ ಮಲ್ಲಯ್ಯನ ಧ್ಯಾನ ಆಗೋದು ಜನ್ಮ ಪಾವನ ಬ್ಯಾಸಕಿ ದಿವಸಾಕಾ ಬೇವಿನ ಮರತಂಪ! ಬೇವಿನ ಮರದ ಕೆಳಗೆ ಕೂತುಂಡರ ಸ್ವರ್ಗ ನೋಡ ಚೆನ್ನಮಲ್ಲಿಕಾರ್ಜುನ !ಎನ್ನುವಂತೆ ಈ ದೃಶ್ಯ ಕಾಣುವುದು ಉತ್ತರ ಕರ್ನಾಟಕದ ಕೃಷ್ಣೆ ತೀರದುದ್ದಕ್ಕೂ ಪಾದಯಾತ್ರೆ ಮಾಡುವ ಮಲ್ಲಯ್ಯನ ಭಕ್ತಿಯ ಶಕ್ತಿ ತುಂಬಿಕೊಂಡ ಭಕ್ತರ ಹೃದಯದಲ್ಲಿ ಬರುವ ಮಾತಿದುಹೋಳಿ ಹುಣ್ಣಿಮೆಯಿಂದ ಪ್ರಾರಂಭವಾಗುವ ಶ್ರೀಶೈಲ ಮಲ್ಲಯ್ಯನ ಪಾದಯಾತ್ರೆಗೆ ಉತ್ತರ...

ಹಾಸನದ ಪೂಜಾ ರಘುನಂದನ್ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಹಾಸನದ ಕಲಾವಿದೆ, ಪತ್ರಕರ್ತೆ ಪೂಜಾ ರಘುನಂದನ್ ಅವರು ಆಯ್ಕೆ ಆಗಿ ಇಂದು ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಾರ್ಚ್ 8ರಂದು ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ...

ಲೇಖನ : ಬಲಿಯಾಗದಿರಲಿ ಬಾಲ್ಯ

ಅರೆರೆ, ಬಾಲ್ಯ ಬಲಿಯಾಗದಿರುವುದು ಅಂದರೆ ಏನು? ಎನ್ನುವ ಪ್ರಶ್ನೆ ಕಾಡ್ತಿದೆಯಾ ಸಹಜವಾಗಿ ಅನ್ಸತ್ತೆ ಅದೇನದು ಅನ್ನುವಂತದ್ದು. ಬಾಲ್ಯ ಅನ್ನುವಂತದ್ದು ಪ್ರತಿಯೊಬ್ಬರ ಜೀವನದ ಅತ್ಯಮೂಲ್ಯ ಘಟ್ಟ ಅಲ್ವಾ. ಹೌದು ಇಲ್ಲ ಅಂದವರು ಯಾರು ಬಾಲ್ಯ ಎನ್ನುವುದೇ ಹಾಗೆ ಏನೋ ಗೊತ್ತಿಲ್ಲದ ಖುಷಿ ತಂದುಕೊಡೊವಂತಹ ಹರ್ಷಭರಿತವಾದ ಸುವರ್ಣಕಾಲವೆಂದೇ ಹೇಳಬಹುದು. ಆಟ, ಪಾಠ, ಊಟ,ಗೆಳೆತನ, ಏಳೋದು, ಬೀಳೋದು ಎಲ್ಲವೂ...

ಪ್ರೀತಿಯ ಬರಹ : ನಾನು ನೀನು ಇಲ್ಲಿ ಎಲ್ಲ

ಹಲೋ ಸುಂದರಾಂಗ, ಅದೆಷ್ಟೋ ಬಾರಿ ಬರಿ ಕಂಗಳಲ್ಲಿಯೇ ಮಾತನಾಡಿದೆ. ಅಡೆತಡೆಯಿಲ್ಲದೇ ಸಾಗುವ ನಯನದ ಭಾಷೆ ನನಗೂ ಕಲಿಸಿದೆ. ಕಣ್ಣಿನಲ್ಲೇ ಸಲಿಗೆ ಬೆಳೆಸಿದೆ. ಸುದ್ದಿ ಇಲ್ಲದೇ ಸದ್ದು ಮಾಡದೆ ಹೃದಯದಿ ಕಳ್ಳಬೆಕ್ಕಿನಂತೆ ಮೆಲ್ಲ ಮೆಲ್ಲನೆ ಹೆಜ್ಜೆಯಿಟ್ಟೆ. ಎಂಥ ಚೆಂದದ ಚೆಲುವಿಯರು ನಿನ್ನ ಬಯಸಿ ಹಿಂದೆ ಹಿಂದೆ ಬಂದರೂ ಕ್ಯಾರೆ ಅನ್ನಲಿಲ್ಲ. ಅಂಥ ಮೋಹಕ ಚುಂಬಕ ವ್ಯಕ್ತಿತ್ವದವನು ನೀನು....

ನೆಮ್ಮದಿಯಾಗಿ ನಿದ್ರಿಸುವವರೇ ಶ್ರೀಮಂತರು

ಅಬ್ಬಾ ! ನಿದ್ರೆ ಮಾಡೋರು ಹೇಗೆ ಶ್ರೀಮಂತರು ಆಗ್ತಾರೆ ಅನ್ಸುತ್ತೆ ಹೌದು ನಿದ್ರೆ ಮಾಡದೆ ಇರೋರು ಯಾರಾದ್ರೂ ಇದಾರ, ಇಲ್ಲವೇ ಇಲ್ಲ. ಪ್ರತಿಯೊಬ್ಬರೂ ನಿದ್ರೆ ಮಾಡ್ತಾರೆ ಅದರಲ್ಲೇನು ಸ್ಪೆಷಲ್ ಇರತ್ತೆ ನಿದ್ರೆಯಲ್ಲಿ ಅನ್ನೋರು ಇರಬಹುದು. ನೆಮ್ಮದಿಯ ನಿದ್ರೆ ಎಂದರೆ ಮನಸ್ಸು ಮತ್ತು ದೇಹದ ಸ್ಥಿತಿ ಸಂಪೂರ್ಣ ಶಾಂತಿ ಹಾಗೂ ವಿಶ್ರಾಂತಿ ಸ್ಥಿತಿಯಲ್ಲಿ ಇದ್ದು, ಚಿಂತೆ...

ವಿಮರ್ಶೆ : ಮೊಬೈಲ್ ಅವಾಂತರಗಳ ವಿಡಂಬನಾ ನಾಟಕ

ನಾಟಕದಲ್ಲೇ ಹುಟ್ಟಿ ನಾಟಕದಲ್ಲಿ ಬೆಳೆದು ನಾಟಕವೇ ಜೀವನವಾಗಿರುವಾಗ ನನಗೆ ನಾಟಕ ಬೀದಿಗಿಳಿಯಿತೇ..? ಎಂದು ಸಂಕಟವಾಯ್ತು ನಿಜ. ಆದರೆ ಹೆಜ್ಜೆ ಗೆಜ್ಜೆಯ ಬೀದಿ ನಾಟಕ ವೀಕ್ಷಿಸಿದಾಗ ಇದೊಂದು ಬಯಸದೇ ಬಂದ ಭಾಗ್ಯ ಎನಿಸಿತು. ಜನಮನ ರಂಜಿಸಲು ಭವ್ಯ ರಂಗಸಜ್ಜಿಕೆ ಬೇಡ ಕೇವಲ ಬೀದಿಯೇ ಸಾಕು ಎಂಬುದನ್ನು ಮೈಸೂರು ರಮಾನಂದ್ ದೃಡಪಡಿಸಿದ್ದಾರೆ ... ಈ ಮಾತುಗಳನ್ನು ಬಹಳ...

ಲೇಖನ : ಬಿಸಿಲು ಮಾಗಿ ಬೆಳದಿಂಗಳಾಗುವ ಸೊಗಸಿದೆ!

      ದಿನವೂ ದೇವರ ಮೂರ್ತಿಗಳನ್ನು ನೀರಿನಿಂದ ತೊಳೆದು, ಹಾಲಿನ ಅಭಿಷೇಕ ಮಾಡಿ, ಮೆತ್ತನೆಯ ಬಟ್ಟೆಯಲ್ಲಿ ಒರೆಸಿ, ವಿಭೂತಿ, ಅರಿಷಿಣ, ಕುಂಕುಮ, ಗಂಧ, ಅಕ್ಷತೆ, ಬಿಲ್ವಪತ್ರೆಯನ್ನು ಏರಿಸಿ ಕೈ ಮುಗಿದರೆ ಸಾಕು ಮನದಲ್ಲಿ ಅಂದುಕೊಂಡದ್ದು ನಡೆಯುತ್ತದೆ ಎನ್ನುವುದು ನಮ್ಮಲ್ಲಿ ಬಹುತೇಕರ ನಂಬಿಕೆ.ದೇವರ ಪೂಜೆ ಭದ್ರತಾ ಭಾವವನ್ನು ಒದಗಿಸುವುದು ಎನ್ನುವ ಭಾವ ಸುಳ್ಳೇನಲ್ಲ. ಇಷ್ಟೇ...

ಬಸವನಗುಡಿ ತೋಟದ  ಸುಂದರ ಶಾಲೆ

ನಾವಿಂದು ಸರಕಾರಿ ಶಾಲೆಗಳಲ್ಲಿ ಕಲಿತವರು ಬಹುತೇಕ ತಮ್ಮ ವೃತ್ತಿ ಬದುಕಿನಲ್ಲಿ ಯಶಸ್ವಿಯಾಗಿರುವ ಜೀವನ ಕಾಣುತ್ತೇವೆ. ಸರಕಾರ ಬಹುತೇಕ ಅನುಕೂಲಕರ ವಾತಾವರಣ ಸರಕಾರೀ ಶಾಲೆಗಳಲ್ಲಿ ಇರಬೇಕೆಂದು ಬಯಸುತ್ತದೆ. ಇರುವ ವಾತಾವರಣದಲ್ಲಿ ಬಹಳಷ್ಟು ಪರಿಶ್ರಮದಿಂದ ಶಾಲೆಗಳ ಒಳಗೂ ಹೊರಗೂ ವಿಭಿನ್ನವಾದ ಕ್ರಿಯಾತ್ಮಕ ಪರಿಸರ ನಿರ್ಮಾಣ ಆಗಿರುವಂತೆ ಹಲವು ಜನ ಮಾಡಿರುತ್ತಾರೆ. ಅಂತಹ ಹಲವರಲ್ಲಿ ಮುಗಳಿಹಾಳ ಸಮೀಪದ ತೋಟದ...

ಲೇಖನ : ನೆಮ್ಮದಿಯ ಬದುಕಿಗೆ ಕೃತಜ್ಞತೆ

ಮನುಷ್ಯನ ಗುಣವೇ ವಿಚಿತ್ರ ತನಗೆ ತೊಂದರೆ ಕೊಟ್ಟವರನ್ನೇ ಪದೇ ಪದೇ ನೆನಪಿಸಿಕೊಳ್ಳುತ್ತಾನೆ. ಕೈಯಲ್ಲಿರುವ ಕ್ಷಣ ಅದೆಷ್ಟೇ ಸುಂದರವಾಗಿದ್ದರೂ ಸಂತಸವಾಗಿರುವುದನ್ನು ಮರೆಯುತ್ತಾನೆ. ಕೆಟ್ಟ ಗಳಿಗೆಯನ್ನು ನೆನೆನೆನೆದು ಕಣ್ಣೀರು ಹಾಕುತ್ತಾನೆ. ತನ್ನ ಸಂತೋಷಕ್ಕೆ ತಾನೇ ಕಲ್ಲು ಹಾಕಿಕೊಳ್ಳುತ್ತಾನೆ. ನೆಮ್ಮದಿಗೆ ಮನುಷ್ಯನ ಮನಸ್ಸು ಮತ್ತು ಆಲೋಚನೆಗಳನ್ನು ಹದಗೊಳಿಸಲೇಬೇಕು. ಮನಸ್ಸನ್ನು ಒಳ್ಳೆಯದರತ್ತ ಎಳೆದು ತಂದು ಕಟ್ಟಬೇಕು. ಎಲ್ಲಾ ಇರುವ ವಾತಾವರಣದಲ್ಲಿ...

ಮುಗ್ಧ ಮನಸ್ಸಿನ ಅನುಸೂಯಾ ಶಂಕರೆಪ್ಪ ಮದನಭಾವಿ

ಸವದತ್ತಿ ತಾಲೂಕು ಸಿಂದೋಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ನಲಿಕಲಿ ತರಗತಿ ಚಟುವಟಿಕೆಗಳನ್ನು ಬಳಸಿ ಬೋಧನೆ ಮಾಡುತ್ತಿರುವ ಎಲೆಮರೆಯ ಕಾಯಿಯಂತಿರುವ ಶಿಕ್ಷಕಿ ಅನಸೂಯಾ ಮದನಬಾವಿ.ಇತ್ತೀಚೆಗೆ ಕಲಬುರಗಿ ಜಿಲ್ಲೆಯ ಮಹಿಳಾ ನೌಕರರ ಸಂಘದ ಸಂಯೋಜನೆಯಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ಆಲೋಚನೆ ಮಾಡಿ ನನ್ನ ಮಾರ್ಗದರ್ಶಕ ಶಿಕ್ಷಕರಾದ ವೈ ಬಿ ಕಡಕೋಳ ಅವರಿಗೆ ಪೋನ್...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group