ಲೇಖನ
ಹೊಸ ವರುಷಕ್ಕೆ ಹೊಸ ಭರವಸೆಯ ಬದುಕು ಆರಂಭಿಸೋಣ
ನಾವೆಲ್ಲರೂ ನಮ್ಮಲ್ಲಿ ನಾವೆಲ್ಲ ಒಂದು ಸಂಕಲ್ಪ ಮಾಡಿಕೊಳ್ಳಬೇಕು.ದಿನವೂ ಬೆಳಿಗ್ಗೆ ಬೇಗನೆ ಏಳುವುದು. ಎದ್ದ ತಕ್ಷಣ ದೇವರ ಅಥವಾ ಕುಟುಂಬ ಸದಸ್ಯರ ಮುಖ ನೋಡುವ.ಕೇವಲ ಹತ್ತು ನಿಮಿಷ ಮೊಬೈಲ್ ಗೆ ಸಮಯ ಕೊಟ್ಟು, ಆತ್ಮೀಯರೊಂದಿಗೆ ಶುಭಾಶಯ ಹಂಚಿಕ್ಕೊಳ್ಳೋಣ.ನಂತರ ಕಸ ಗುಡಿಸುವ, ರಂಗೋಲಿ ಬಿಡಿಸುವ ದೇವರ ಪೂಜೆ ಹಾಗೂ ಸಾಧ್ಯವಾದರೆ ಹತ್ತಿರ ಇರುವ ದೇವಸ್ಥಾನಕ್ಕೆ ಹೋಗಿ ಪೂಜೆ...
ಲೇಖನ
ಹೊಸ ವರ್ಷದ ಆಚರಣೆಯ ಉಗಮ ಮತ್ತು ಇತಿಹಾಸ
ನಾಲ್ಕು ಸಾವಿರ ವರ್ಷಗಳಷ್ಟು ಮುಂಚೆ ಪ್ರಾಚೀನ ಬ್ಯಾಬಿಲೋನಿಯನ್ನರು (ಈಗಿನ ಇರಾಕ್ ) ಹೊಸ ವರ್ಷದ ಆಚರಣೆ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಕ್ರಿ. ಪೂ. 2000 ದಲ್ಲಿ ಚಳಿಗಾಲದ ಮೊದಲ ಪಾಡ್ಯದ ದಿನ (ಸರಿ ಸುಮಾರು ಮಾರ್ಚ್ 1 ನೆ ತಾರೀಖು) ಇದನ್ನು ಆಚರಿಸುತ್ತಿದ್ದರಂತೆ. ಆಗ ಹೊಸ ವರ್ಷದ ಆಚರಣೆ ಹನ್ನೊಂದು ದಿನಗಳದ್ದಾಗಿರುತ್ತಿತ್ತಂತೆ!!ರೋಮನ್ ನಾಗರೀಕತೆಯಲ್ಲಿ ಮಾರ್ಚ್...
ಲೇಖನ
ನವ ಪೌರೋಹಿತ್ಯ ಪೋಷಿಸುವ ನಮ್ಮ ಮಠಾಧೀಶರು ಮಾತೆ ಅಕ್ಕ ಸ್ವಾಮಿಗಳು
ಬಸವಣ್ಣ ಜಗವು ಕಂಡ ಶ್ರೇಷ್ಠ ಸಮಾಜವಾದಿ ಚಿಂತಕ. ಯಾವುದೇ ಶ್ರೇಣೀಕೃತವಿಲ್ಲದ ಸಮಾನತೆ ಸಮತೆ ಪ್ರೀತಿ ಶಾಂತಿಯನ್ನು ಮೈಗೂಡಿಸಿಕೊಂಡ ಹೊಸ ಲಿಂಗಾಯತ ಧರ್ಮವನ್ನು ಶರಣರು ಸ್ಥಾಪಿಸಿದರು. ಭಕ್ತಿ ಮಾರ್ಗದಲ್ಲಿ ನಡೆದು ಭವಿಯ ಕಷ್ಟಗಳ ತೊರೆವ ಸುಂದರ ಪರಿಕಲ್ಪನೆ ಶರಣರದಾಗಿತ್ತು.ವರ್ಗ ವರ್ಣ ಲಿಂಗ ಮತ್ತು ಆಶ್ರಮ ಭೇದಗಳನ್ನು ಕಿತ್ತೊಗೆದು ಸರಳ ಸಹಜ ಬದುಕನ್ನು ಶರಣರು ನಿರೂಪಿಸಿದರು.
ಹದಿನೈದನೆಯ ಶತಮಾನದಲ್ಲಿ...
ಲೇಖನ
ಸಾಹಿತ್ಯ ಪರಿಚಾರಿಕೆ ಕನ್ನಡ ಸೇವೆ ಸಿಸಿರಾ
ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ಬುದ್ಧ ಬಸವ ಗಾಂಧೀಜಿಯವರ ತತ್ವ ಆದರ್ಶಗಳಿಗೆ ಮಾರು ಹೋದ ನಾನು ಅಲ್ಲಿಂದಲೇ ಸರಳ ಸಸ್ಯಾಹಾರ,ಆಹಿಂಸಾ ತತ್ವ ಇನ್ನೊಬ್ಬರ ನೋವು ನಲಿವುಗಳಲ್ಲಿ ಸ್ಪಂದಿಸುವ ಗುಣವನ್ನು ಈ ಚೇತನಗಳಿಂದ ಕಲಿತೆ ಎನ್ನುತ್ತಾರೆ ಸಿಸಿರಾ.ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ಸ್ಥಾಪಕರು ಎಸ್.ರಾಮಲಿಂಗೇಶ್ವರ ವೃತ್ತಿಯಲ್ಲಿ ಕನ್ನಡ ಉಪನ್ಯಾಸಕರು ಪ್ರವೃತ್ತಿಯಲ್ಲಿ ಸಾಹಿತ್ಯ ಪರಿಚಾರಕರು. ಸಿಸಿರಾ ಸ್ವಭಾವತಃ ಕವಿ....
ಲೇಖನ
ಕಲಾ ಚಟುವಟಿಕೆಯ ಪ್ರತಿಮಾ ಟ್ರಸ್ಟ್ ಉಮೇಶ ತೆಂಕನಹಳ್ಳಿ
ನಾಟಕ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಸಾಕಷ್ಟು ಮುಂಚೂಣಿಯಲ್ಲಿದೆ. ಇಲ್ಲಿಯ ಅನೇಕ ಕಲಾವಿದರು ರಾಜ್ಯಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಆ ಪಟ್ಟಿಯೂ ಸಾಕಷ್ಟು ದೊಡ್ಡದಿದೆ. ಈ ಪಟ್ಟಿಯಲ್ಲಿ ಸೇರುವ ಇನ್ನೊಂದು ಹೆಸರು ಉಮೇಶ ತೆಂಕನಹಳ್ಳಿ.ಈ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ವಿದ್ಯಾರ್ಥಿ ನಾಟಕೋತ್ಸವದಲ್ಲಿ ಉದಯಪುರ ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಕ ಕಲಿಸಿ...
ಲೇಖನ
ಭರತ ನಾಟ್ಯ ಪ್ರವೀಣೆ ಯೋಗಿತ ಪಿ.ಪಟೇಲ್
ಹಾಸನದ ಭರತನಾಟ್ಯ ಕ್ಷೇತ್ರದಲ್ಲಿ ಗಮನ ಸೆಳೆಯುತ್ತಿರುವ ಉದಯೋನ್ಮುಖ ಪ್ರತಿಭೆ ಯೋಗಿತ ಪಿ.ಪಟೇಲ್.ಮೈಸೂರಿನಲ್ಲಿ ಇತ್ತೀಚೆಗೆ ನಡೆದ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರದರ್ಶಿತ ಎಸ್.ಎಸ್.ಪುಟ್ಟೇಗೌಡ ವಿರಚಿತ ಮಹಾತ್ಮ ಕನಕದಾಸ ನಾಟಕದ ಆಸ್ಥಾನ ದೃಶ್ಯದಲ್ಲಿ ಇವರ ನಾಟ್ಯ ಅಳವಡಿಸಲಾಗಿ ರಂಗ ತಾಲೀಮಿನಲ್ಲಿ ಈಕೆಯ ನೃತ್ಯ ಪ್ರತಿಭೆ ವೀಕ್ಷಿಸಿದೆ. ನೃತ್ಯ ಕ್ಷೇತ್ರದಲ್ಲಿ ಬೆಳೆದು ಬಂದ ಬಗೆ ಹೇಗೆ ಎಂದು...
ಲೇಖನ
ಪ್ರಾಣಲಿಂಗಕ್ಕೆ ಕಾಯವೆ ಸೆಜ್ಜೆಪ್ರಾಣಲಿಂಗಕ್ಕೆ ಕಾಯವೆ ಸೆಜ್ಜೆ, ಆಕಾಶಗಂಗೆಯಲ್ಲಿ ಮಜ್ಜನ. ಹೂವಿಲ್ಲದ ಪರಿಮಳದ ಪೂಜೆ! ಹೃದಯಕಮಳದಲ್ಲಿ 'ಶಿವಶಿವಾ' ಎಂಬ ಶಬ್ದ. ಇದು, ಅದ್ವೈತ ಕಾಣಾ ಗುಹೇಶ್ವರಾ.ಅಲ್ಲಮ ಪ್ರಭುಅಲ್ಲಮ ಪ್ರಭು ಜ್ಞಾನದ ಅರಿವಿನ ದೀವಿಗೆ . ಶರಣರ ವಚನಗಳಲ್ಲಿ ಆಳವಾದ ಅನುಭವ ಆಧ್ಯಾತ್ಮಿಕ ಚಿಂತನೆ ಇದೆ. ದಿವ್ಯ...
ಲೇಖನ
ಶರಣೆಯ ಪೂರ್ಣ ಹೆಸರು -ಸಂಕವ್ವೆ. ತಂದೆ ತಾಯಿ ಕುಟುಂಬ - ಹೆಚ್ಚಿನ ಮಾಹಿತಿ ಲಭ್ಯವಿಲ್ಲ ಊರು -ಕಲ್ಯಾಣ ಪಟ್ಟಣ. ಕಾಲಮಾನ -ಹನ್ನೆರಡನೆಯ ಶತಮಾನದ ಬಸವಾದಿ ಸಮಕಾಲೀನರು. ಅನುಭವ ಮಂಟಪಕ್ಕೆ ಬರುವ ಮೊದಲು ಕಲ್ಯಾಣ ನಗರದ ವೇಶ್ಯೆಯಾಗಿದ್ದಳು. ಕಾಯಕ - ಮಹಾಮನೆಯಲ್ಲಿ ಅಡುಗೆ ಮತ್ತು ಇತರ ಕಾರ್ಯಕ್ಕೆ ಸಹಾಯವಚನಗಳು - ಕೇವಲ ಒಂದೇ ವಚನ ದೊರಕಿದೆ....
ಲೇಖನ
ಒಂದು ದೋಷಪೂರಿತ ವಚನದ ಸರಿಯಾದ ವಿಶ್ಲೇಷಣೆ
ಜ್ಞಾನವೆಂಬುದು ಎಲ್ಲರೊಡನೆ ಬೀರದಿರಬೇಕು
----------------------------------------------
ಜ್ಞಾನವೆಂಬುದು ಬೀದಿಯ ಪಸರವೆ?
ಬೊಕ್ಕಣಕ್ಕೆ ತುಂಬುವ ಹುರುಳಿಯೆ?
ಚೀಲದೊಳಗಣ ಜೀರಿಗೆಯೆ?
ಗಣದೊಳಗಣ ಹಿಂಡಿಯೆ?
ಜ್ಞಾನವೆಂಬುದು ಎಲ್ಲರೊಡನೆ ಬೀರದಿರಬೇಕು,
ಗೆಲ್ಲ ಸೋಲಿನ ಮಾತು ಬಂದಡೆ ಗೆಲ್ಲವ ನುಡಿಬೇಕು
ಅಮಗೆಶ್ವೇರಲಿಂಗವೆಂಬೆನು.- *ಶರಣೆ ಅಮುಗೆರಾಯಮ್ಮನ ವಚನ*
ಸ ವ ಸಂ: 5, ವ-645 ಪುಟ-202ಶರಣೆ ಅಮುಗೆ ರಾಯಮ್ಮ ನೇಕಾರ ವೃತ್ತಿಯ ದಿಟ್ಟ ಗಣಾಚಾರಿ ಶರಣೆ .ಅವಳ ಗಂಡ ಅಮುಗೆ ದೇವಯ್ಯಾ ಶರಣರ ಸಂಕುಲದಲ್ಲಿಯೇ ಶ್ರೇಷ್ಠ ವಿಚಾರ...
ಲೇಖನ
ಮಸಣಯ್ಯ ಪ್ರಿಯ ಮಾರೇಶ್ವರಲಿಂಗ ಅಂಕಿತದ ವಚನಕಾರ್ತಿ
ಇವಳ ಒಂದು ವಚನವು ಅತ್ಯಂತ ಕಠೋರ ವಚನವು ದಿಟ್ಟ ಗಣಾಚಾರದ ಆಶಯವನ್ನು ಹೊಂದಿದೆ . ಶಿವ ಶರಣೆಯರ ವಚನಗಳು. ಸಮಗ್ರ ವಚನ ಸಂಪುಟ 5-ಪುಟ 416 .ಇಲ್ಲಿ ಕಂಡು ಬರುವ ಒಬ್ಬ ಅನಾಮಿಕ ವಚನಕಾರಾರ ಸಂಶೋಧನೆ ಹುಡುಕಾಟವು ನನ್ನನ್ನು ಅತಿಯಾಗಿ ಕಾಡ ಹತ್ತಿತು.ಮಸಣಯ್ಯ ಪ್ರಿಯ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



