ಲೇಖನ

ಇಲ್ಲ, ಒಲ್ಲೆ, ಆಗದು ಎಂದು ಹೇಳಲು ಕಲಿಯಿರಿ ಕಲಿಸಿರಿ

ಎಲ್ಲದಕ್ಕೂ ಹೂಂ ಎನ್ನುವ ಸ್ವಭಾವ ಬಹಳ ಜನರಲ್ಲಿ ಬೇರೂರಿದೆ. ಹೀಗಾಗಿ ಅವರೆಲ್ಲ ಹೌದಪ್ಪಗಳಾಗಿದ್ದಾರೆ. ಪ್ರತಿಯೊಂದು ಕೆಲಸಕ್ಕೂ ಹೂಂ ಎಂದು ಒತ್ತಡ ಆತಂಕವನ್ನು ಅನಾಯಾಸವಾಗಿ ತಾವೇ ಮೈ ಮೇಲೆ ಎಳೆದುಕೊಳ್ಳುತ್ತಾರೆ. ಯಾವುದಕ್ಕೂ ಇಲ್ಲ ಎಂದು ಹೇಳಿ ರೂಢಿಯೇ ಇಲ್ಲ. ಇಲ್ಲ ಎಂದು ಹೇಳುವುದು ಅಗೌರವ ಎಂದೇ ಭಾವಿಸಿದ್ದೇವೆ. ನನಗೀಗ ತಾವು ಹೇಳಿದ ಕೆಲಸ ಮಾಡಲಾಗುವುದಿಲ್ಲ. ನಾನು...

ನುಡಿ ನಮನ ; ಡಾ.ಅಭಿನವ ಕುಮಾರ ಚನ್ನಬಸವ ಸ್ವಾಮಿಗಳು

ನುಡಿ ನಮನ ಡಾ.ಅಭಿನವ ಕುಮಾರ ಚನ್ನಬಸವ ಸ್ವಾಮಿಗಳ೭-೧೧-೨೦೨೪ ವ್ಯಾಟ್ಸಪ್ ನೋಡುತ್ತಿದ್ದೆ ಜಮಖಂಡಿ ಓಲೆಮಠದ ಪೂಜ್ಯರು ಇನ್ನಿಲ್ಲ ಎಂಬ ಸುದ್ದಿ ನೋಡಿದ ಕ್ಷಣ ಮಾತೇ ಹೊರಡದಂತಾಯಿತು. ಹಿರಿಯ ಸನ್ಮಿತ್ರ ಅಶೋಕ ನರೋಡೆ ಅವರ ಫೇಸ್ಬುಕ್ ನಲ್ಲಿ ಪೂಜ್ಯರ ಕುರಿತ ನುಡಿನಮನ ವೀಕ್ಷಿಸಿದೆ. ನನ್ನ ಬದುಕಿನಲ್ಲಿ ಅವರೊಂದಿಗಿನ ಒಡನಾಟವೆಲ್ಲ ಕಣ್ಮುಂದೆ ಸೆಳೆದವು. ಗೊರವನಕೊಳ್ಳ ವಟ್ನಾಳ ಸಂಕ್ರಾಂತಿ ಸಂದರ್ಭದಲ್ಲಿ...

ಕೃತಿ ಪರಿಚಯ : ತೌಲನಿಕ ಧರ್ಮ ದರ್ಶನ

ಭಾವೈಕ್ಯ ಭಾರತ ನಿರ್ಮಾಣಕ್ಕೆ ದಾರಿ ತೋರುವ ಮಹಾನ್ ಗ್ರಂಥಪುಸ್ತಕದ ಹೆಸರು : ತೌಲನಿಕ ಧರ್ಮ ದರ್ಶನ ಮೂಲ ಲೇಖಕರು : ಪ್ರೊ. ಯಾಕೂಬ್ ಮಸೀಹ್ ಕನ್ನಡಾನುವಾದ : ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ತೋಂಟದಾರ್ಯ ಸಂಸ್ಥಾನಮಠ, ಗದಗ ಪ್ರಕಾಶಕರು : ವಚನ ಅಧ್ಯಯನ ಕೇಂದ್ರ, ನಾಗನೂರು ರುದ್ರಾಕ್ಷಿಮಠ, ಬೆಳಗಾವಿ, ೨೦೨೩ಜಗತ್ತಿನ ಬಹುತೇಕ ಜನರನ್ನು ಆಕರ್ಷಿಸಿದ ಒಂದು ವಿಷಯವೆಂದರೆ- ‘ಧರ್ಮ’....

ಕನ್ನಡಕ್ಕಾಗಿ ಇನ್ನೂ ಹೋರಾಡಬೇಕಾಗಿರುವುದು ವಿಷಾದನೀಯ – ಚಂದ್ರಶೇಖರ ಅಕ್ಕಿ

ಬೆಳಗಾವಿ ಜಿಲ್ಲಾ ೧೬ ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಸಂದರ್ಶನಮೂಡಲಗಿ - ಬೆಳಗಾವಿ ಜಿಲ್ಲಾ ೧೬ ನೇ ಸಾಹಿತ್ಯ ಸಮ್ಮೇಳನವು ಇದೇ ದಿ. ೨೩ , ೨೪ ರಂದು ಮೂಡಲಗಿಯಲ್ಲಿ ನಡೆಯುತ್ತಿದ್ದು ಸಮ್ಮೇಳನಾಧ್ಯಕ್ಷ ಸಾಹಿತಿ ಚಂದ್ರಶೇಖರ ಅಕ್ಕಿಯವರನ್ನು ಅವರ ಗೋಕಾಕದ ನಿವಾಸದಲ್ಲಿ ಭೇಟಿಯಾಗಿ ಆತ್ಮೀಯವಾಗಿ ಸಂದರ್ಶಿಸಲಾಯಿತು‌. ತಮ್ಮ ಸಂದರ್ಶನದಲ್ಲಿ ಅಕ್ಕಿಯವರು ತಮ್ಮ ಸಾಹಿತ್ಯ ಸಾಧನೆ ಸೇರಿದಂತೆ ಸಾಹಿತ್ಯ...

ದಾಸರ ಯತಿಗಳ ಒಡನಾಟದೊಡನೆ ಶ್ರೀ ಕನಕದಾಸರು

 ಶ್ರೀ ಕನಕ ದಾಸರ ಜಯಂತಿ ನಿಮಿತ್ತ ಪದಪುಷ್ಪಗಳುಶ್ರೀ ಕನಕ ದಾಸರು ಮತ್ತು ಶ್ರೀ ಪುರಂದರ ದಾಸರು ಸಮಕಾಲೀನರು. ದಾಸ ಸಾಹಿತ್ಯ ವೃಕ್ಷವನ್ನು ಹೆಮ್ಮರವಾಗಿ ಮಾಡಿದವರು. ಇವರ ಸಾಹಿತ್ಯಗಳು ಸಮಾಜಕ್ಕೆ ಮಾರ್ಗದರ್ಶನ ನೀಡುತ್ತದೆ. ಹಾಗೇ ಇಬ್ಬರು ದಾಸವರೇಣ್ಯರು ಮೂಢನಂಬಿಕೆ.. ಭೇಧಭಾವ ತೊಡೆದು ಹಾಕಲು , ಸಮಭಾವತ್ವ ಬೀರುವ ಸಾಹಿತ್ಯಗಳನ್ನು ರಚಿಸಿದ್ದಾರೆ..ಶ್ರೀ ಕನಕದಾಸರು ಸಾಹಿತ್ಯಗಳಲ್ಲಿ ಹೆಚ್ಚಾಗಿ ವೈರಾಗ್ಯ ಪದಗಳು, ಗೂಡಾರ್ಥ...

ಭಕ್ತ ಕನಕದಾಸ ಎಂದರೆ ಸಂತ, ತತ್ವಜ್ಞಾನಿ, ಕವಿ, ಸಂಗೀತಗಾರ

ಶ್ರೀ ಕನಕದಾಸರು (1508-1606) ಕರ್ನಾಟಕದಲ್ಲಿ 15-16 ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ದವೊಂದರಲ್ಲಿ ಸೋತ ಅವರಿಗೆ...

ಜಾನಪದ ಕಲಾವಿದ ಶಿವಣ್ಣ ಮಾದುರಾಯ ಬಿರಾದಾರ

ಡಾ. ಸಿಂಪಿಲಿಂಗಣ್ಣನವರು ಜಾನಪದ ಕ್ಷೇತ್ರದಲ್ಲಿ ಮಾಡಿದ ಸಾಧನೆ ನಮಗೆಲ್ಲ ತಿಳಿದ ವಿಷಯ. ಇವರು ಜನಿಸಿದ್ದು ಉತ್ತರ ಕರ್ನಾಟಕದ ಗಡಿನಾಡು ಪ್ರದೇಶ ಚಡಚಣದಲ್ಲಿ. ಇದೇ ಗ್ರಾಮದ ಶಿವಣ್ಣ ಮಾದುರಾಯ ಬಿರಾದರ ಕೂಡ ಜಾನಪದ ಕ್ಷೇತ್ರದಲ್ಲಿ ಸಾಧನೆ ಹಾದಿಯಲ್ಲಿ ಇದ್ದಾರೆ. ಆದರೆ ಎಲೆಯ ಮರೆಯ ಕಾಯಿಯಾಗಿ ಉಳಿದಿದ್ದಾರೆ.ಎರಡು ವರ್ಷಗಳ ಹಿಂದೆ ಹಾಸನದಲ್ಲಿ ಶ್ರೀ ಶಾರದ ಕಲಾ ಸಂಘದ...

ಕನಕದಾಸರ ಕೀರ್ತನೆಗಳಲ್ಲಿ ಭಕ್ತಿ ವೈವಿಧ್ಯತೆ

ಶ್ರೀ ಕನಕದಾಸರು (1509-1609) ಕರ್ನಾಟಕದಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ದಾಂತಗಳಿಗೆ ಕಾಣಿಕೆಯಿತ್ತವರು,ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ.ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಎಂಬ ಗ್ರಾಮದಲ್ಲಿ 1509 ರಲ್ಲಿ ಬೀರಪ್ಪ ಮತ್ತು ಬಚ್ಚಮ್ಮ...

ಭೀಮಪ್ಪ ಗಡಾದ ಹೇಳಿದ ಕತೆ ; ಅಧಿಕಾರಕ್ಕಾಗಿ ಬೆಳೆಸಿದವರು ಮೂಲೆಗುಂಪಾಗುತ್ತಾರೆ !

ರಾಜಕಾರಣವೆಂಬುದು ಹೊಲಸಾಗಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯವೇ. ಇದರಲ್ಲಿ ಗೆದ್ದೆತ್ತಿನ ಬಾಲ ಹಿಡಿಯುವವರ ಸಂಖ್ಯೆಯೇ ಜಾಸ್ತಿ ಇರುತ್ತದೆ. ನೈತಿಕತೆ ಎಂಬುದು ರಾಜಕಾರಣದಿಂದ ಮಾರು ದೂರ. ಆತ್ಮಾವಲೋಕನ ಎಂಬುದೂ ಕೂಡ ರಾಜಕಾರಣಕ್ಕೆ ಸಂಬಂಧಿಸಿದ್ದಲ್ಲ. ರಾಜಕಾರಣ ಮಾಡುವವರು ಆತ್ಮಾವಲೋಕನದಂಥ ಅಪಾಯಕಾರಿ ಕೆಲಸಕ್ಕೆ ಕೈ ಹಾಕಬಾರದು. ಬೇರೆಯವರಿಗೆ ಮಾತ್ರ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಉಪದೇಶ ನೀಡಬಹುದು ! ಇತ್ತೀಚೆಗೆ...

ವಚನ ವಿಶ್ಲೇಷಣೆ ; ಶಿವ ಗುರುವೆಂದು ಬಲ್ಲಾತನೇ ಗುರು

ಶಿವ ಗುರುವೆಂದು ಬಲ್ಲಾತನೇ ಗುರು ಶಿವ ಲಿಂಗವೆಂದು ಬಲ್ಲಾತನೇ ಗುರು ಶಿವ ಜಂಗಮವೆಂದು ಬಲ್ಲಾತನೇ ಗುರು ಶಿವ ಪ್ರಸಾದವೆಂದು ಬಲ್ಲಾತನೇ ಗುರು ಶಿವ ಆಚಾರವೆಂದು ಬಲ್ಲಾತನೇ ಗುರು ಇಂತಿ ಪಂಚವಿಧ ಪಂಚ ಬ್ರಹ್ಮವೆಂದು ತಿಳಿದ ಮಹಾ ಮಣಿಹ ಸಂಗನ ಬಸವಣ್ಣ ಎನಗೆಯೂ ಗುರು ನಿನಗೂ ಗುರು ಜಗಕೆಲ್ಲಾ ಗುರು ಕಾಣಾ ಗುಹೇಶ್ವರಾ *ಅಲ್ಲಮ ಪ್ರಭುದೇವರು*ಅಲ್ಲಮರು ಬಸವಣ್ಣನವರ ವ್ಯಕ್ತಿತ್ವವನ್ನು ಮತ್ತು ಅವರೊಳಗಿನ ಅಸಾಧಾರಣ ದಾರ್ಶನಿಕತ್ವವನ್ನು ಜಗತ್ತಿಗೆ ಪರಿಚಯಿಸುವ ಕಾರ್ಯವನ್ನು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group