ಲೇಖನ

ಯಾವುದು ಸರಿ ; “ಕನ್ನಡ ರಾಜ್ಯೋತ್ಸವ” ಅಥವಾ “ಕರ್ನಾಟಕ ರಾಜ್ಯೋತ್ಸವ” ?

೧೯೫೬ ನವಂಬರ್ ೧ ರಂದು ಮೈಸೂರು ಸಂಸ್ಥಾನ, ಮುಂಬಯಿ ಕರ್ನಾಟಕ, ಹೈದರಾಬಾದ್ ಕರ್ನಾಟಕ ಹಾಗು ಮದ್ರಾಸ್ ಕರ್ನಾಟಕ ಎಲ್ಲ ಸೇರಿ ಮೈಸೂರು ರಾಜ್ಯ ಉದಯವಾಯಿತು. ಆಗ ಮೈಸೂರು ರಾಜ್ಯೋತ್ಸವ ಅಂತ ಕರೆದರೆ ಉಳಿದ ಮೂರು ಭಾಗಗಳವರಿಗೆ ನೋವುಂಟಾಗ ಬಹುದು ಎಂದು "ಕನ್ನಡ ರಾಜ್ಯೋತ್ಸವ" ಅಂತ ಕರೆದಿದ್ದಿರಬಹುದು.೧೯೭೩ ನವೆಂಬರ್ ೧ ರಂದು ಕರ್ನಾಟಕ ರಾಜ್ಯ ಅಂತ...

Kannada Rajyotsava: ಹೆಮ್ಮೆಯಿಂದ ಆಚರಿಸೋಣ ಕನ್ನಡ ರಾಜ್ಯೋತ್ಸವ

ಇಂದು ಕನ್ನಡ ರಾಜ್ಯೋತ್ಸವ. ಇದು ಕನ್ನಡಾಂಬೆಯ ಮಹೋತ್ಸವ. ತಾಯಿ ಭುವನೇಶ್ವರಿಯ ಉತ್ಸವ.ಕನ್ನಡ ನಾಡು ನುಡಿಯ ವೈಭವವು ವೈಶಿಷ್ಟ್ಯಪೂರ್ಣವಾದುದು.ಇಂದು ನಾವು ಶ್ರೀಗಂಧದ ಬೀಡು, ಶಿಲ್ಪಕಲೆಯ ತವರೂರು, ಸಂಸ್ಕ್ರತಿಯ ನೆಲೆವೀಡು, ಹಚ್ಚ ಹಸುರಿನ ಸುಂದರ ಬೆಟ್ಟಗಳ, ಪವಿತ್ರ ನದಿಗಳ ನಾಡು, ಕರುನಾಡು ಎಂದು ಕರೆಯಲ್ಪಡುವ ಕರ್ನಾಟಕದ ಕನ್ನಡ ರಾಜ್ಯೋತ್ಸವವನ್ನು ಬಹಳ ಸಡಗರ - ಸಂಭ್ರಮ ಹಾಗೂ ಹೆಮ್ಮೆಯಿಂದ...

ಹೊಸಗುಂದದಲ್ಲಿ ಸಡಗರದಿಂದ ಶೀಗಿ ಹುಣ್ಣಿಮೆ ಆಚರಣೆ

ಸಾಗರ : ಹೊಸಗುಂದ :  ಶೀಗಿ ಹುಣ್ಣಿಮೆ ಯ ದಿನವಾದ ಶನಿವಾರ  ರೈತರ ಮನೆಯಲ್ಲಿ ಹಬ್ಬದ ಸಡಗರ, ಎಲ್ಲವನ್ನೂ ಕರುಣಿಸುವ ಭೂಮಿತಾಯಿಗೆ ಹೊಸಗುಂದ ಶ್ರೀ ಉಮಾಮಹೇಶ್ವರ ದೇವಾಲಯದ ಅರ್ಚಕರಾದ ವಿಜಯ ಭಟ್ಟ ಅವರು ಶಾಸ್ತ್ರೀ ಎಸ್ಟೇಟಿನಲ್ಲಿ  ಭವ್ಯ ಪೂಜೆ ಸಲ್ಲಿಸಿದರು.ಜಮೀನಿನ ಫಸಲು ಚೆನ್ನಾಗಿ ಬರಲಿ, ಕೀಟಗಳಿಂದ ರಕ್ಷಣೆ ಸಿಗಲಿ, ನಷ್ಟ ಸಂಭವಿಸದಿರಲಿ ಎಂಬರ್ಥದಲ್ಲಿ ಭೂಮಿ...

ಭೂ ತಾಯಿಗೆ ಚರಗ ಚೆಲ್ಲುವ ಸೀಗೆ ಹುಣ್ಣಿಮೆ

ಭೂ ತಾಯಿಗೆ ಚರಗ ಚಲ್ಲುವ ಉತ್ತರ ಕರ್ನಾಟಕದ ಪ್ರಸಿದ್ದ ಹುಣ್ಣಿಮೆ ಶೀಗೇ ಹುಣ್ಣಿಮೆ.ಈ ವರ್ಷ ಶನಿವಾರ ಗ್ರಹಣ ಇರುವ ಕಾರಣ ಗುರುವಾರ.ಶುಕ್ರವಾರ.ಶನಿವಾರ ಹೀಗೆ ಬೇರೆ ಬೇರೆ ದಿನ ಈ ಹಬ್ಬ ಆಚರಿಸುತ್ತಿರುವರು. ಈ ದಿನ ಒಕ್ಕಲುತನವನ್ನು ಅವಲಂಬಿಸಿದ ಕೃಷಿಕರಿಗೆಲ್ಲ ಸಂತಸ ಸಡಗರದ ದಿನ.ವರ್ಷವಿಡೀ ಉತ್ತಿ ಬಿತ್ತಿ ಬೆಳೆದ ಫಸಲನ್ನು ಕಾಣುವ ಶುಭ ದಿನ. ಈ...

ಆಯುಧ ಪೂಜೆ- Ayudh Pooja

ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದೆ. ಇದನ್ನು ಹಲವು ರಾಜ್ಯಗಳಲ್ಲಿ ಅಸ್ತ್ರ ಪೂಜೆ ಎಂದೂ ಕರೆಯುವರು. ದಸರ ಹಬ್ಬದ ಒಂಬತ್ತನೇ ದಿನ ಅಥವ ನವಮಿಯಂದು ಶಸ್ತಾಸ್ತೃಗಳನ್ನು ಅಥವಾ ಆಯುಧಗಳನ್ನು ಪೂಜಿಸುವ ಈ ಹಬ್ಬದಂದು ತಮ್ಮ ತಮ್ಮ ಮನೆಗಳಲ್ಲಿರುವ ವಾಹನಗಳಾದಿಯಾಗಿ ಆಯುಧ ವಸ್ತುಗಳನ್ನು ಪೂಜಿಸುವುದು ವಾಡಿಕೆ.ಆಯುಧ ಪೂಜೆಯಂದು ವಿಶೇಷವಾಗಿ ಸರಸ್ವತಿ(ಪುಸ್ತಕಗಳನ್ನು) ಲಕ್ಷ್ಮೀ ( ಈ...

ಭಾರತದ ಹೆಮ್ಮೆಯ ಮಾಜಿ ಪ್ರಧಾನಿ ಶಾಸ್ತ್ರಿ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ

 ಈ ಎರಡು ಮಹಾನ್ ವ್ಯಕ್ತಿಗಳ ವ್ಯಕ್ತಿತ್ವಗಳ ಬಗ್ಗೆ ಇಂದು ಸ್ವಲ್ಪ ಸ್ಮರಿಸೋಣ. 🌹ಲಾಲ್ ಬಹದ್ದೂರ್ ಶಾಸ್ತ್ರಿ 🌹 ಎರಡು ಗಂಟೆ ಯುದ್ಧ ಮುಂದುವರಿದಿದ್ದರೆ, ಭಾರತೀಯ ಸೇನೆ ಪಾಕಿಸ್ತಾನದ ಲಾಹೋರ್ ತನಕ ತನ್ನ ಅಧಿಪತ್ಯವನ್ನು ಸ್ಥಾಪಿಸುತ್ತಿತ್ತು.ಎಚ್ಚೆತ್ತ ಪಾಕಿಸ್ತಾನ ಅಮೇರಿಕದ ಮುಂದೆ ಮಂಡಿಯೂರಿ ಕೂತಿತು. ಯುದ್ಧವನ್ನು ನಿಲ್ಲಿಸಲು ಭಾರತಕ್ಕೆ ಸೂಚಿಸುವಂತೇ ಗೋಗರೆಯಿತು.ಆಗ ಅಮೇರಿಕದ ಗೋಧಿ ಭಾರತಕ್ಕೆ ಆಮದಾಗುತ್ತಿತ್ತು. ಆ ಗೋಧಿಯ...

ವಿಶ್ವವಂದಿತ ವಿನಾಯಕ

ಈಗ ಎಲ್ಲರಿಗೂ ಬದಲಾವಣೆ ಬೇಕು . ಈ ಲಿಸ್ಟ್ ನಲ್ಲಿ ಗಣೇಶ ಕೂಡ ಇದ್ದಾನೆ, ಇದ್ಯಾವ ಗಣೇಶ ಅನ್ನಬೇಡಿ , ಇದು ಗಣೇಶ ದೇವರ ವಿಚಾರ, ಹೌದೂರಿ ,ಗಣೇಶ ಕೂಡ ಫುಲ್ ಗೆಟಪ್ ಬದಲಾಯಿಸಿ ನನ್ನ ಸ್ಟೈಲು ಬೇರೇನೆ, ನನ್ನ ಸ್ಪೀಡೂ ಬೇರೇನೇ ಅಂತಾ ಸೂಪರ್ ಸ್ಟಾರ್ ಆಗಿಬಿಟ್ಟಿದ್ದಾನೆ.ಗಣಪತಿ ನಮಗೆ ಬಹಳ ಹತ್ತಿರದವನು ಕಾರಣ...

ಮಹಿಮಾ ಪುರುಷ ತಿಮ್ಮಾಪೂರಿನ ಮಾರುತೇಶ

ಬಾಗಲಕೋಟೆಯಲ್ಲಿ ತುಳಸೀಗೇರಿ ಹನುಮಪ್ಪ. ಯಲಗೂರು ಹನುಮಪ್ಪ. ಆಚನೂರು ಹನುಮಪ್ಪ ಮತ್ತು ಹುನಗುಂದ ತಾಲೂಕಿನ ಹನುಮಪ್ಪ ಪ್ರಸಿದ್ದರಾದವರು. ತಿಮ್ಮಾಪೂರ ಶ್ರೀ ಮಾರುತೇಶ್ವರ ಹಾಗೂಶ್ರೀ ಬಸವೇಶ್ವರ ಮಾರುತೇಶ್ವರ ಪ್ರಾಚೀನ ಪರಂಪರೆಯ ದ್ಯೋತಕವಾದ ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪೂರದ ಪ್ರಸಿದ್ದ ದೇವಾಲಯ. ಜಾತ್ರೆಯ ಸಂದರ್ಭದಲ್ಲಿ ವಿಸ್ಮಯ ರೀತಿಯ ಹತಾರ ಸೇವೆ ಕಾಯಿ ಒಡೆಯುವುದು, ಹೇಳಿಕೆ ನುಡಿಯುವುದು ವಿಶೇಷ...

ಜಾಲಿಕಟ್ಟೆ ಬಸವೇಶ್ವರ ದೇವಾಲಯ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಜಾಲಿಕಟ್ಟೆ ಸವದತ್ತಿ ತಾಲೂಕಾ ಕ್ಷೇತ್ರದಿಂದ ೨೮ ಕಿ.ಮೀ., ಯರಗಟ್ಟಿ ಹಾಗೂ ಮುನವಳ್ಳಿಗಳಿಂದ ೧೨ ಕಿ.ಮೀ.ಅಂತರದಲ್ಲಿರುವ ಪುಟ್ಟ ಗ್ರಾಮ. ಈ ಗ್ರಾಮದ ಬಸವೇಶ್ವರ ದೇವಾಲಯ ಪ್ರಸಿದ್ಧವಾಗಿದ್ದು ಗ್ರಾಮದ ಅಷ್ಟೇ ಅಲ್ಲ ತಾಲೂಕಿನ ಜಿಲ್ಲೆಯ ಅನೇಕ ಸ್ಥಳಗಳ ಭಕ್ತಜನರ ಆರಾಧ್ಯ ದೈವ ಕೂಡ. ಶ್ರಾವಣ ಮಾಸದ ಕೊನೆಯ ಸೋಮವಾರ ಇಲ್ಲಿ ಜಾತ್ರೆ...

ಕೃತಿ ಪರಿಚಯ: ಧರಣಿಸುತೆ ಮಂದಸ್ಮಿತೆ ಕವನ ಸಂಕಲನ

ಶ್ರೀಮತಿ ಬಸಮ್ಮ ಏಗನಗೌಡ್ರ ಅವರು ಇತ್ತೀಚೆಗೆ ಹೊರತಂದ ಕವನ ಸಂಕಲನ ಧರಣಿಸುತೆ ಮಂದಸ್ಮಿತೆ. ಹೆಸರೇ ಸೂಚಿಸುವಂತೆ ಧರಣಿಸುತೆ ಮಂದಸ್ಮಿತೆ ಧರಣಿಸುತೆಯಾದ ಮಹಿಳೆಯು ಧರಣಿಯ ತಾಳ್ಮೆಯ ಗುಣವನ್ನು ಹೊಂದಿ ಸಕಲ ನೋವುಗಳನ್ನು ಮರೆತು ಜಗದ ಕಣ್ಣಿಗೆ ಮಂದಸ್ಮಿತೆಯಾಗಿ ಬದುಕ ಬಂಡಿ ಸಾಗಿಸುವವಳು.ಈ ಹಿಂದೆ ನಾನು ಇವರ 'ಮುದ್ದು ಗಿಣಿ ಹಾಡಿ ಕುಣಿ' ಮತ್ತು 'ಸ್ವರ ಚಂದಿರ...
- Advertisement -spot_img

Latest News

ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.

ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...
- Advertisement -spot_img
error: Content is protected !!
Join WhatsApp Group