ಲೇಖನ
ಶ್ರೀ ಶ್ರೀ ಸುಬುಧೇಂದ್ರ ತೀರ್ಥರ ಅನುಗ್ರಹ ಸಂದೇಶ
ಶ್ರೀ ಮಠದವತಿಯಿಂದ ದಾನದ ರೂಪದಲ್ಲಿ ಗೋವುಗಳನ್ನು ಹಾಗು ಹೋರಿಗಳನ್ನು ನೀಡುವ ಸಾಮಾಜಿಕ ಕಳಕಳಿ ಕಾರ್ಯಕ್ರಮ
ಮಂತ್ರಾಲಯ: ಶ್ರೀ ಮಠದ ಮುಂಭಾಗದಲ್ಲಿ ಇರುವ ಸುಂದರವಾದ ವೇದಿಕೆಯ ಮೇಲೆ ವಿರಾಜಮಾನರಾಗಿ ಮುಸ್ಸಂಜೆಯ ಹೊತ್ತಿನಲ್ಲಿ ಕುಳಿತ್ತಿದ್ದ ಶ್ರೀ ಶ್ರೀ ಸುಬುಧೇಂದ್ರ ತೀರ್ಥರ ಮುಂದೆ ಎರಡು ಡಬ್ಬಿ ಇಡಲಾಗಿತ್ತು , ತಂಪನೆಯ ತಂಗಾಳಿ ಬೀಸುತ್ತ ಇದ್ದಾಗ ಶ್ರೀ ಮಠದ ಮ್ಯಾನೇಜರ್ ಎಸ್....
ಲೇಖನ
ಇದೇ ನವೆಂಬರ್ ೫ ಶನಿವಾರ ತುಳಸಿ ವಿವಾಹದ ದಿನ.ದೀಪಾವಳಿ ಮುಗಿದು ನಂತರದ ಕಾರ್ತಿಕ ಶುದ್ಧ ದ್ವಾದಶಿಯಂದು ಬರುವ ಹಬ್ಬವೇ ತುಳಸಿ ವಿವಾಹ.ಇದನ್ನು ಉತ್ಥಾನ ದ್ವಾದಶಿ ಎಂತಲೂ ಕರೆಯುವರು.ಉತ್ಥಾನ ಎಂದರೆ ಏಳುವುದು ಎಂದರ್ಥ.ಅಂದರೆ ಶ್ರೀಮನ್ನಾರಾಯಣನು ಪಾಲ್ಗಡಲಿನಲ್ಲಿ ತನ್ನ ಸುಖಶಯನದಿಂದ ಮೇಲೆದ್ದು ತನ್ನ ನಿದ್ರಾಮುದ್ರೆಯನ್ನು ಭಕ್ತರಿಗೆ ಸಾಕ್ಷಾತ್ಕರಿಸುವ ದಿನ. ಈ ದಿನ ಸಂಜೆಯ ಸಮಯದಲ್ಲಿ ತುಳಸಿ ವಿವಾಹ...
ಲೇಖನ
ಇದು ಕನ್ನಡಾಂಬೆಯ ಮಹೋತ್ಸವ. ತಾಯಿ ಭುವನೇಶ್ವರಿಯ ಉತ್ಸವ
ಕನ್ನಡ ನಾಡು ನುಡಿಯ ವೈಭವವು ವೈಶಿಷ್ಟ್ಯಪೂರ್ಣವಾದುದು.ನಾಳೆ ನಾವು ಶ್ರೀಗಂಧದ ಬೀಡು, ಶಿಲ್ಪಕಲೆಯ ತವರೂರು, ಸಂಸ್ಕ್ರತಿಯ ನೆಲೆವೀಡು, ಹಚ್ಚ ಹಸುರಿನ ಸುಂದರ ಬೆಟ್ಟಗಳ, ಪವಿತ್ರ ನದಿಗಳ ನಾಡು, ಕರುನಾಡು ಎಂದು ಕರೆಯಲ್ಪಡುವ ಕರ್ನಾಟಕದ ಕನ್ನಡ ರಾಜ್ಯೋತ್ಸವವನ್ನು ಬಹಳ ಸಡಗರ - ಸಂಭ್ರಮ ಹಾಗೂ ಹೆಮ್ಮೆಯಿಂದ ಆಚರಿಸುತ್ತೇವೆ.ಕನ್ನಡ ನುಡಿಯು ಪ್ರಾಯಶಃ 2000 ವರ್ಷಗಳ ಇತಿಹಾಸವನ್ನು ಹೊಂದಿದೆ. ಕದಂಬರ...
ಲೇಖನ
ಇತರರ ಗುಣಾವಗುಣಗಳ ಬಗೆಗೆ ಪುಂಖಾನುಪುಂಖವಾಗಿ ಮಾತನಾಡುವ ನಾವು, ನಮ್ಮ ಗುಣ ವಿಶೇಷತೆಗಳ ಮತ್ತು ಅವಗುಣಗಳ ಕುರಿತು ಚಿಂತಿಸುವುದರ ಗೊಡವೆಗೆ ಹೋಗುವುದೇ ಇಲ್ಲ. ಹೋದರೂ ಅದನ್ನು ಗಂಭೀರವಾಗಿ ಪರಿಗಣಿಸುವುದೇ ಇಲ್ಲ. ಮೇಲಕ್ಕೇರಿದವರ ಹಾಗೆ ಆಗಬೇಕು ಎಂದು ಮೇಲಿಂದ ಮೇಲೆ ಅಂದುಕೊಳ್ಳುತ್ತೇವೆ. ಆದರೆ ಅದರ ಪ್ರತಿ ಗಟ್ಟಿಯಾಗಿ ನಿಂತಿಕೊಳ್ಳುವುದೇ ಇಲ್ಲ. ಹೀಗೇಕೇಗಾಗುತ್ತದೆ? ಉತ್ತಮ ಜೀವನಕ್ಕೆ ಬೇಕಾದ ಕೌಶಲ್ಯಗಳಾದರೂ...
ಲೇಖನ
ಉತ್ಕೃಷ್ಟವಾದ ನಮ್ಮ ಪರಂಪರೆ ಹಾಗೂ ಸಂಸ್ಕೃತಿಯ ದ್ಯೋತಕವಾದ ಹಬ್ಬ ಹರಿದಿನಗಳು ಭಾರತೀಯರ ಜೀವನದ ಅವಿಭಾಜ್ಯ ಅಂಗಗಳೆಂದೇ ಹೇಳಬೇಕು. ಜೀವನದ ಅಮೂಲ್ಯವಾದ ಮೌಲ್ಯಗಳಿಗೆ ಆಗರವಾದ, ಬದುಕಿನ ಜಂಜಾಟ, ಕಷ್ಟಕಾರ್ಪಣ್ಯಗಳನ್ನು ಒಂದಿಷ್ಟಾದರೂ ಮರೆಯಿಸಿ, ಧಾರ್ಮಿಕ ಶ್ರದ್ಧಾ ಮನೋಭಾವನೆ ಯೊಂದಿಗೆ ಶಾಂತಿಯನ್ನಷ್ಟೇ ಅಲ್ಲದೆ, ಒಂದು ತೆರನಾದ ಮನೋರಂಜನೆಯನ್ನು ಒದಗಿಸಿ, ನಾವೆಲ್ಲ ಸಡಗರ, ಸಂಭ್ರಮದಿಂದ ಓಲಾಡುವಂತೆ ಮಾಡುತ್ತಿರುವ ನಮ್ಮ ಎಲ್ಲ...
ಲೇಖನ
“ನಮಗೆ ಭಗವಂತ ಮನಸ್ಸು ಕೊಟ್ಟಾನ,ಆ ಮನಸ್ಸಿನಲ್ಲಿ ಒಳ್ಳೆಯ ವಿಚಾರಗಳನ್ನು ಬಿತ್ತಿದರೆ ಬದುಕು ಚಂದ ಇರುತ್ತದೆ.ಮನಸ್ಸಿನ ಕಸುವು ನಮಗೆ ಗೊತ್ತಿಲ್ಲ.” ಎನ್ನುವ ಪರಮಪೂಜ್ಯ ಸಿದ್ದೇಶ್ವರ ಶ್ರೀಗಳ ವ್ಯಕ್ತಿತ್ವ ನಿಜಕ್ಕೂ ಗಮನಾರ್ಹ. ಮೈಮೇಲೆ ಕಾವಿ ಬಟ್ಟೆಗಳಿಲ್ಲ.ಕೈಯಲ್ಲಿ ದಂಡ ಕಮಂಡಲಗಳಿಲ್ಲ. ಕಾಲಲ್ಲಿ ಆವಿಗೆ ಇಲ್ಲ, ಬಿಳಿ ಖಾದಿ ಪಂಚೆ, ಅಂಗಿ, ಅಂಗಿಗೆ ಜೇಬೂ ಇಲ್ಲ, ಸರಳತೆ, ಸಭ್ಯತೆ ಮತ್ತು...
ಲೇಖನ
ಇಂದಿನ ಆಧುನಿಕ ಗಡಿಬಿಡಿ ಜೀವನ ಶೈಲಿಯು ನಮ್ಮ ಮನಸ್ಸಿನ ಮೆಲೆ ಅನೇಕ ದುಷ್ಪರಿಣಾಮಗಳನ್ನು ಬೀರುತ್ತಿದೆ. ಅದರಲ್ಲಿ ಭಯವು ಪ್ರಮುಖವಾಗಿದೆ. ಭಯದ ಜೊತೆಗೆ ಉತ್ಸುಕತೆ ಹೆಚ್ಚುತ್ತಿದೆ. ಇವೆರಡೂ ಮಾನವನ ಸಹಜ ಗುಣಗಳಾದರೂ ಇತ್ತೀಚಿನ ದಿನಮಾನಗಳಲ್ಲಿ ಇವು ನಮ್ಮ ನಿಕಟ ಸಂಗಾತಿಗಳಾಗಿವೆ. ಮನಸ್ಸಿನಲ್ಲಿ ಭಯ ಮೂಡಿತೆಂದರೆ ಅದರಿಂದ ಹೊರಬರುವದು ಅಷ್ಟು ಸುಲಭದ ಮಾತಲ್ಲ.ಮಕ್ಕಳು ಯಾವ ಯಾವುದೆ ವಿಷಯಕ್ಕೆ...
ಲೇಖನ
Maharshi Valmiki Information in Kannada- ಮಹರ್ಷಿ ವಾಲ್ಮೀಕಿ
ಕೂಜತಂ ರಾಮರಾಮೇತಿ
ಮಧುರಾಂ ಮಧುರಾಕ್ಷರಾಮ್
ಆರುಹ್ಯ ಕವಿತಾ ಶಾಖಾಂ
ವಂದೇ ವಾಲ್ಮೀಕಿ ಕೋಕಿಲಂ.
ತ್ರಿಕಾಲ ಧ್ಯಾನಿ ವಾಲ್ಮೀಕಿ ಮಹರ್ಷಿಯು ಕ್ರಿಸ್ತಪೂರ್ವ 500ನೇ ಇಸವಿಯಲ್ಲಿ ಜನಿಸಿದರು. ಅಶ್ವಿಜ ಮಾಸದ ಹುಣ್ಣಿಮೆಯ ದಿನ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ.ವಾಲ್ಮೀಕಿಯು ಬ್ರಹ್ಮರ್ಷಿ ಪ್ರಚೇತ ಎಂಬುವವರ ಮಗ. ಇವರ ಮೊದಲ ಹೆಸರು ರತ್ನಾಕರ. ಇವರನ್ನು ಬಿಲ್ ,(ಬೇಡ ಸಮುದಾಯದ) ಜನರು ಅಪಹರಿಸಿದರು. ಅವರು ಕುಲಕಸುಬಾದ ಲೂಟಿ...
ಲೇಖನ
ಹುಯಿಲಗೋಳ ನಾರಾಯಣರಾಯರ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ
ಹುಯಿಲಗೋಳ ನಾರಾಯಣರಾಯರು (೧೮೮೪-೧೯೭೧) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಕರ್ನಾಟಕ ನಾಡಗೀತೆಯೆನಿಸಿದ್ದ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು ಗೀತೆಯನ್ನು ರಚಿಸಿದವರು.೧೮೮೪ ಅಕ್ಟೋಬರ್ ೪ ರಂದು ಜನಿಸಿದರು. ಇವರ ತಂದೆ ಕೃಷ್ಣರಾವ್, ತಾಯಿ ಬಹಿಣಕ್ಕ. ಬಾಲ್ಯದ ಶಿಕ್ಷಣವನ್ನು ಗದಗ, ಗೋಕಾಕ ಹಾಗು ಧಾರವಾಡಗಳಲ್ಲಿ ಪೂರೈಸಿದರು. ೧೯೦೨ ರಲ್ಲಿ ಧಾರವಾಡದಲ್ಲಿ ಮೆಟ್ರಿಕ್ ಪರೀಕ್ಷೆಯನ್ನು ಮುಗಿಸಿ ಉಚ್ಚ ಶಿಕ್ಷಣಕ್ಕಾಗಿ...
ಲೇಖನ
ದಸರಾ ವಿಶೇಷ: ನವರಾತ್ರಿ ಹಬ್ಬದ ಆರನೇ ದಿನದ ವಿಶೇಷತೆ
ನವರಾತ್ರಿ ಹಬ್ಬದ ಆರನೇ ದಿನದ ವಿಶೇಷತೆ
ಅಶ್ವಯುಜ ಶುಕ್ಲ ಪಾಡ್ಯಮಿಯಿಂದ ದಶಮಿಯತನಕ ಆಚರಿಸಲ್ಪಡುವ ಪವಿತ್ರ ಮಹಿಮೆಯಿಂದ ಕೂಡಿದ ಹಬ್ಬವೇ ನವರಾತ್ರಿ. ಒಂಬತ್ತು ರಾತ್ರಿಗಳು ಆಚರಿಸಲ್ಪಡುವ ಹಬ್ಬವಾಗಿರುವುದರಿಂದ ಇದಕ್ಕೆ ನವರಾತ್ರಿ ಎಂದು ಹೆಸರು ಬಂದಿದೆ.ನವರಾತ್ರಿ ಹಬ್ಬದ ಒಂಭತ್ತು ದಿನವೂ ಶಕ್ತಿ ದೇವಿ ಜಗನ್ಮಾತೆಯನ್ನು ಆರಾಧಿಸಲಾಗುತ್ತದೆ. ನವರಾತ್ರಿಯ ಮೊದಲ ಮೂರು ದಿನ ಮಹಾಕಾಳಿ ಅಥವಾ ದುರ್ಗೆಯನ್ನೂ, ನಂತರ ಮೂರು...
Latest News
ಮುಷ್ಕರದಲ್ಲಿ ಸಂಸದರ ಎದುರೆ ಆತ್ಮಹತ್ಯೆಗೆ ಯತ್ನಸಿದ ರೈತ
ಮೂಡಲಗಿ:-ತಾಲೂಕಿನ ಗುರ್ಲಾಪೂರ ಕ್ರಾಸದಲ್ಲಿ ಗುರುವಾರದಿಂದ ಪ್ರಾರಂಭವಾಗಿದ್ದ ರೈತರ ಪ್ರತಿಭಟನೆ ಸೋಮವಾರ ಐದನೆಯ ದಿನಕ್ಕೆ ಬೃಹತ್ ಹೋರಾಟಕ್ಜೆ ಕಾಲಿಟ್ಟಿದ್ದು ಮುಷ್ಕರ ನಿರತ ರೈತನೊಬ್ಬ ವಿಷ ಸೇವಿಸಿದ ಘಟನೆ...



