ಲೇಖನ

ಪುಸ್ತಕ ಪರಿಚಯ

ಪುಸ್ತಕದ ಹೆಸರು : ನಾವು ಮತ್ತು ಪ್ರಜ್ಞೆ ಲೇಖಕರು: ಆಗುಂಬೆ ಎಸ್. ನಟರಾಜ ಪ್ರಕಾಶಕರು: ಹಂಸ ಪ್ರಕಾಶನ ಬೆಂಗಳೂರು 40 ಮುದ್ರಕರು : ಸ್ನೇಹಾ ಪ್ರಿಂಟರ್ಸ 40 ರಕ್ಷಾ ಪುಟ ವಿನ್ಯಾಸ : ನಾರಾಯಣ್ ಛಾಯಾಕ್ಷರ ಜೋಡಣೆ ವರ್ಷಿಣೆ ಗ್ರಾಫಿಕ್ಸ್. ಪುಟಗಳು : 242+10 = 252 ಬೆಲೆ : 200.00 ರೂಪಾಯಿ ಆಗುಂಬೆ ಎಸ್. ನಟರಾಜ್‍ರ ಚಿಂತನಪರ "ನಾವು ಮತ್ತು ಪ್ರಜ್ಞೆ "...

ಪುಸ್ತಕ ಪರಿಚಯ

ಪುಸ್ತಕದ ಹೆಸರು : *ದಿಲ್ಲಿ ಕಸ ಮತ್ತು ಇತರ ಕಥೆಗಳು* ಲೇಖಕರು : ಆಗುಂಬೆ ಎಸ್. ನಟರಾಜ್ ಮೊದಲ ಮುದ್ರಣ : 2020, ಪುಟ 2.8, ಬೆಲೆ ರೂ. 150=00 ಪ್ರಕಾಶಕರು : ಎ.ಎಸ್.ಬಿ. ಮೆಮೋರಿಯಲ್ ಟ್ರಸ್ಟ್ (ರಿ) ಬೆಂಗಳೂರು. ಅನ್ವೇಷಕ ಪ್ರವಾಸಿ ಆಗುಂಬೆ ನಟರಾಜ್ ಅವರು 1939 ರಲ್ಲಿ ಜನಿಸಿದರು. ಕೆನರಾ ಬ್ಯಾಂಕಿನಿಂದ ನಿವೃತ್ತರು 82 ವಯಸ್ಸಿನಲ್ಲಿ ಕಥಾ...

ಕೃತಿಚೌರ್ಯ ವ್ಯಕ್ತಿತ್ವ ಹಾಳುಮಾಡಬಲ್ಲದು

ಅನ್ನಪೂರ್ಣ ಹಿರೇಮಠ ಅವರ ಚಿಂತನ ಲೇಖನ. ಈ ಸೃಷ್ಟಿ ಒಂದು ಅದ್ಭುತಗಳು, ಆಶ್ಚರ್ಯಗಳು ತುಂಬಿದ ನಂದನವನವೆಂದರೆ ನಂದನವನ, ನರಕ, ನಾಕ ಎಂದುಕೊಂಡರೆ ಹಾಗೆ ಭಾಸವಾಗುವುದು. ಇಲ್ಲಿರುವುದೆಲ್ಲ ವಿಶೇಷಗಳೇ ಸಾವಿರಾರು ಜೀವಿಗಳು ಅಮೀಬಾ ದಿಂದ ಹಿಡಿದು ಡೈನೋಸರ್ ಗಳವರೆಗೆ ಒಂದನ್ನೊಂದು ಹೋಲದಿರುವ ಜೀವಿಗಳೇ... ಯಾವುದರಲ್ಲೂ ವಿಭಿನ್ನ ರೂಪಗಳು ವಿಭಿನ್ನ ಜೀವನಶೈಲಿ ಎಲ್ಲವೂ ಭಿನ್ನವೇ. ಪ್ರಾಣಿ-ಪಕ್ಷಿಗಳನ್ನು ತೆಗೆದುಕೊಂಡರೆ ಬಣ್ಣ ,ಆಕಾರ,...

ಝಾನ್ಸಿ ರಾಣಿ ಲಕ್ಷ್ಮೀಬಾಯಿಯ ಸವಿನೆನಪು

ಕಾರ್ಯೇಷು ದಾಸಿ :ಕರಣೇಶು ಮಂತ್ರಿ ಭೋಜ್ಯೇಶು ಮಾತಾ, ರೂಪೇಶು ಲಕ್ಷ್ಮಿ, ಶಯನೇಶು ರಂಭಾ: ಕ್ಷಮಯಾ ಧರಿತ್ರಿ, ಸತ್ಕರ್ಮ ಯುಕ್ತ ಕುಲ ಧರ್ಮಪತ್ನಿಯಾಗಿ ಭರತ ಕುಲ ಸ್ತ್ರೀ ನಿನಗಿಂದು ನಮನ. ಭಾರತದ ಸ್ವತಂತ್ರ ಹೋರಾಟದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಶೂರತನ ಮೆರೆದ ಮಹಿಳೆಯರಲ್ಲಿ ಒಬ್ಬಳಾದ ಝಾನ್ಸಿರಾಣಿ ಮಹಿಳಾ ಕುಲದ ಧೀರತ್ವದ ಕಳಶವಾಗಿ ಅಚ್ಚಳಿಯದೆ ಭಾರತೀಯರ ಮನದಲ್ಲಿ ನೆಲೆಸಿದ್ದಾಳೆ. ಕಾಶಿಯ ವಾರಣಾಸಿಯ...

ಪಾಲಕರೇ , ನಿಮ್ಮ ಮಗುವನ್ನು ಶಾಲೆಗೆ ಸೇರಿಸಬೇಕೇ ?

ಮಕ್ಕಳ ಶಿಕ್ಷಣ ; ಪಾಲಕರ ಗಮನಕ್ಕಾಗಿ..... ಪಾಲಕರೇ ,ನಿಮ್ಮ ಮಕ್ಕಳ ಪ್ರಾಥಮಿಕ ಶಿಕ್ಷಣ ಕುರಿತು ನೀವು ತಿಳಿದು ಕೊಳ್ಳಲೇ ಬೇಕಾದ ಕೆಲ ಸತ್ಯ ಸಂಗತಿಗಳು ಇಲ್ಲಿವೆ . ದಯವಿಟ್ಟು ಓದಿ ತಿಳಿದುಕೊಳ್ಳಿ. ಬೆಳೆಯುವ ಮಕ್ಕಳ ಮೆದುಳಿನ ವಿಕಾಸ ಮಾತೃಭಾಷಾ ಶಿಕ್ಷಣದಿಂದ ಮಾತ್ರ ಸಾಧ್ಯ. ಇದು ವೈಜ್ಞಾನಿಕ ಸತ್ಯ ಇದು ನಿಮಗೆ ಸತ್ಯ ಅನಿಸಬೇಕಾದರೆ ಸರಕಾರಿ ಶಾಲೆಯಲ್ಲಿ...

ಮಾತನಾಡುವ ಮುನ್ನ ಎಚ್ಚರವಿರಲಿ

*ಮಾತೇ ಜ್ಯೋತಿರ್ಲಿಂಗ* ಮಾತು ಎನ್ನುವುದು ಮನುಜನಿಗೆ ದೇವನಿತ್ತ ಅಮೂಲ್ಯವಾದ ವರ. ಎಲ್ಲ ಜೀವಿಗಳಿಗಿಂತ ಭಿನ್ನ ಎನಿಸಿಕೊಂಡಿದ್ದು ಈ ಕಾರಣಕ್ಕೆ. ಮನುಜಕುಲದ ಹುಟ್ಟಿನೊಂದಿಗೆ ಮಾತು ಹುಟ್ಟಲಿಲ್ಲ, ಪ್ರಕೃತಿಯ ಮಡಿಲಲ್ಲಿ ಮನುಜಕುಲದ ಬೆಳವಣಿಗೆಯೊಂದಿಗೆ ಮಾನವನ ಬುದ್ಧಿಮಟ್ಟ ವೃದ್ಧಿಸಿದಂತೆ, ಮನುಷ್ಯ ಹಲವು ರೀತಿಯಲ್ಲಿ ಬೆಳೆಯತೊಡಗಿದ. ಹಕ್ಕಿಗಳ ಕೂಗು, ನದಿ ತೊರೆಗಳ ಶಬ್ದ, ಗಾಳಿಯ ಝೇಂಕಾರ ಮುಂತಾದ ಧ್ವನಿಗಳನ್ನು ಕೇಳುತ್ತಾ ಅವುಗಳಿಗೆ...

ಸಾವರ್ಕರ್ ‘ ವೀರ ‘ ಹೇಗಾದರು ?

ಭಾರತದ ಸ್ವಾತಂತ್ರ್ಯ ಹೋರಾಟದ ಸಾವಿರಾರು ಕೆಚ್ಚಿನ ಕಲಿಗಳಲ್ಲಿ ' ವೀರ ' ಸಾವರ್ಕರ್ ಒಬ್ಬರು. ವಿನಾಯಕ ದಾಮೋದರ ಸಾವರ್ಕರ್ ಎಂಬುದು ಅವರ ನಿಜ ನಾಮಧೇಯ. ಮೊದಲಿಗೆ ಸಾವರ್ಕರ್ ಹೆಸರಿನ ಹಿಂದೆ ' ವೀರ ' ಇರಲಿಲ್ಲ. ಅದು ಆಮೇಲೆ ಬಂದಿದ್ದು. ವಿನಾಯಕ ಸಾವರ್ಕರ್, ವೀರ ಸಾವರ್ಕರ್ ಆಗಿರುವುದರ ಹಿಂದೆ ಒಂದು ರೋಚಕ ಕಥೆಯಿದೆ. ವೀರ ಎಂಬ ಉಪಾಧಿಯನ್ನು...

ಪೈನಾಪಲ್ ಎಂಬ ಅದ್ಭುತ ಹಣ್ಣು !

ಬೇಸಿಗೆ ಬಂತೆಂದರೆ ಸಾಕು ಮಾವಿನ ಹಣ್ಣಿನ ಜೊತೆ ಪೈನಾಪಲ್ ಹಣ್ಣಿನ ಸುಗ್ಗಿ ! ಹೊರಮೈಯಲ್ಲಿ ಮುಳ್ಳುಗಳಂತೆ ದಪ್ಪ ಕವಚ ಹೊಂದಿರುವ ಅನಾನಸು ಸಿಪ್ಪೆ ಸುಲಿದು ತಿಂದರೆ ರುಚಿ ಸ್ವರ್ಗ ತೋರಿಸುತ್ತದೆ. ಹುಳಿ, ಸಿಹಿ,ವಗರು ಮಿಶ್ರ ರುಚಿಗಳನ್ನು ಹೊಂದಿರುವ ಪೈನಾಪಲ್ ಚಿಕ್ಕ ಮಕ್ಕಳಾದಿಯಾಗಿ ಎಲ್ಲ ವಯಸಿನವರಿಗೂ ಅಚ್ಚುಮೆಚ್ಚಿನ ತಿನಿಸು. ವಿಟಮಿನ್ ಸಿ ಇಂದ ತುಂಬಿಕೊಂಡಿರುವ ಈ ಹಣ್ಣು ನೋಡಲು...

ಅಪೂರ್ವ ಸಾಧಕ ಯೋಗಿ ಅಥಣಿ ಮುರುಘೇಂದ್ರ ಶಿವಯೋಗಿಗಳು..!

ಉತ್ತರ ಕರ್ನಾಟಕದಲ್ಲಿ ಅಥಣಿ ಶಿವಯೋಗಿಗಳು ಎಂದೇ ಜನರಿಂದ ಕರೆಸಿಕೊಂಡ ಮುರುಘೕಂದ್ರ ಶಿವಯೋಗಿಗಳು ಅಪೂರ್ವ ಸಾಧಕರಲ್ಲಿ ಒಬ್ಬರು. ಇವರು ಉತ್ತರ ಕರ್ನಾಟಕದ ಕೃಷ್ಣಾನದಿ ತೀರಕ್ಕೆ ಸೇರಿದವರು. ಇತ್ತ ಉತ್ತರ ಕರ್ನಾಟಕದ ಕೊನೆಯ ಅಂಚು; ಅತ್ತ ಮಹಾರಾಷ್ಟ್ರದ ಆರಂಭದ ಅಂಚಿಗೆ ಸೇರಿದ ಅಥಣಿಯನ್ನು ಯೋಗಿ ಮುರುಘೕಂದ್ರರು ಲೋಕಪ್ರಸಿದ್ಧಿಗೊಳಿಸಿದರು. ಇವರು ಹುಬ್ಬಳ್ಳಿಯ ಸಿದ್ಧಾರೂಢರು, ನವಲುಗುಂದದ ನಾಗಲಿಂಗಜ್ಜ, ಗರಗದ ಮಡಿವಾಳಪ್ಪ,...
- Advertisement -

Latest News

ಸೈನಿಕರಂತೆ ಸದಾ ಸೇವೆ ಸಲ್ಲಿಸುವ ಪೊಲೀಸರ ಕಾರ್ಯ ಸ್ತುತ್ಯರ್ಹ- ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯರ್ಹವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ರವಿವಾರದಂದು ತಾಲೂಕಿನ ಕುಲಗೋಡ...
- Advertisement -
close
error: Content is protected !!