ಲೇಖನ

ಬಾಳು ಬೆಳಗಿಸುವ ಗುರುವಿನ ಋಣ ತೀರಿಸುವದೆಂತು?

ಆಗ ನಾನಿನ್ನೂ ಪುಟ್ಟ ಫ್ರಾಕು  ಧರಿಸಿ ಪುಟ್ಟ ಪುಟ್ಟ ಹೆಜ್ಜೆ ಇಡುತ್ತಿದ್ದ ಕಾಲ. ಸದಾ ನನ್ನ ಕೈಯಲ್ಲಿ ಬಿಳಿ ಚೌಕಟ್ಟಿನ ಕರಿ ಪಾಟಿ ಹಿಡಿದು, ಬೆರಳಲ್ಲಿ ಪೆನ್ಸಿಲ್ ಸಿಕ್ಕಿಸಿಕೊಂಡು ದೊಡ್ಡ ಪಂಡಿತರಂತೆ ಗಂಭಿರವಾಗಿ ಬರೆಯುವದನ್ನು ಕಂಡು ನನ್ನಪ್ಪ, ನಮ್ಮವ್ವ ಎಷ್ಟು ಶ್ಯಾನೆ ಅದಾಳ ನೋಡು ಎನ್ನುತ್ತ ಪ್ರೀತಿಯಿಂದ ಹಣೆಗೆ ಹೂ ಮುತ್ತನ್ನಿಕ್ಕಿ ಅಕ್ಷರವನ್ನು ತೀಡಿಸುತ್ತಿದ್ದರು....

ಬೆಂಕಿಯಲ್ಲಿ ಅರಳಿದ ಹೂ ಡಾ. ಜ್ಯೋತಿ

ಪ್ರತಿಯೊಬ್ಬರ ಬದುಕಿನಲ್ಲಿಯೂ ಒಂದೊಂದು ಘಟನೆಗಳು ಜರಗುವ ಮೂಲಕ ಜೀವನಕ್ಕೊಂದು ತಿರುವು ನೀಡಿರುತ್ತವೆ.ನಮ್ಮ ದೈನಂದಿನ ಜೀವನದಲ್ಲಿ ಎಷ್ಟೋ ಸಂಗತಿಗಳು ನಮ್ಮ ಜೀವನಕ್ಕೆ ತಿರುವು ನೀಡುತ್ತವೆ. ಇಂತಹ ತಿರುವುಗಳು ಜೀವನದಲ್ಲಿ ಪರಿಶ್ರಮದ ಮೂಲಕ ಮುಂದೆ ಬಂದು ಸಮಾಜದಲ್ಲಿ ನಾವು ತಲೆ ಎತ್ತಿ ನಿಲ್ಲುವಂತೆ ಮಾಡುತ್ತವೆ. ಅಂತಹ ನೋವು ನಲಿವುಗಳ ನಡುವೆ ಬದುಕಿನಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ...

ಶ್ರೀ ರಾಘವೇಂದ್ರ ಗುರುಸಾರ್ವಭೌಮರ 352ನೇ ಆರಾಧನಾ ಮಹೋತ್ಸವ

ರಾಜಗುರು- ಗುರುರಾಜರು ದೇವರ ಅನುಗ್ರಹದಿಂದಾಗಿ ನಮ್ಮ ಸಮಗ್ರಜೀವನ ನಡೆಯುತ್ತದೆ. ನಮ್ಮ ಸೃಷ್ಟಿಯಾಗಲಿ ಸ್ಥಿತಿಯಾಗಲಿ ಎಲ್ಲವೂ ಭಗವಂತನ ಕಾರುಣ್ಯ. ಆ ಭಗವಂತನನ್ನು ಕಾಣುವುದೇ ನಮ್ಮ ಜೀವನದ ಪರಮಗುರಿ. ಆದರಿಂದಲೇ ನಮ್ಮ ಎಲ್ಲ ಪುರುಷಾರ್ಥಗಳೂ ಸಿದ್ಧಿಸುವಂಥಹದ್ದು.ಸಕಲ ಸಮಸ್ಯೆಗಳ ಬಂಧನದಿಂದ ಮೋಕ್ಷ ಆಗಬೇಕಾಗಿದ್ದರೆ ಪರಮಾತ್ಮನ ಕಾರುಣ್ಯವೇ ಪ್ರಧಾನವಾದ ಸಾಮಗ್ರಿ. ಆ ಭಗವಂತನ ಕಾರುಣ್ಯ ನಮ್ಮಲ್ಲಿ ಹರಿಯಬೇಕಾಗಿದ್ದರೆ ಭಗವಂತನ ದರ್ಶನ...

ಪಾಷಾಣ ಭೇದ

ಹೆಸರೇ ಸೂಚಿಸುವಂತೆ ಪಾಷಾಣ ಎಂದರೆ ಕಲ್ಲು ಭೇದ ಅಂದ್ರೆ ಭೇದಿಸುವುದು ಅಥವಾ ಒಡೆಯುವುದು.ಇದು ಅಳಿವಿನಂಚಿನಲ್ಲಿರುವ ಉತ್ತಮ ಔಷಧೀಯ ಸಸ್ಯ.ಇದರ ಎಲೆ ಮತ್ತು ಬೇರು ಔಷಧೀಯ ಗುಣವನ್ನು ಹೊಂದಿದೆ.1) ಇದರ ಎಲೆಯನ್ನು ಅರೆದು ಹಸಿಯಾಗಿ ಹಚ್ಚುವುದರಿಂದ ಉರಿ ಮತ್ತು ಊತ ಗುಣವಾಗುತ್ತದೆ.2) ಎಲೆಗಳನ್ನು ಅರೆದು ವಸಡಿಗೆ ಹಚ್ಚುವುದರಿಂದ ಮಕ್ಕಳಲ್ಲಿ ಹಲ್ಲು ಹುಟ್ಟುವ ಸಮಯದಲ್ಲಿ ಆಗುವ ನೋವು...

ಯೋಚನಾ ಸಂಪತ್ತಿನ ಬೆಲೆ

ನಾವು ಇಂದು ಏನಾಗಿರುವೆವೋ ಅದು ನಮ್ಮ ಯೋಚನೆಗಳ ಮೊತ್ತವೇ ಹೊರತು ಮತ್ತೇನೂ ಅಲ್ಲ. ನಾವು ಆಲೋಚಿಸುವ ರೀತಿಯು ಬದುಕಿನಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಾವು ಎಂಥ ವ್ಯಕ್ತಿ ಆಗಬೇಕೆಂದು  ಬಯಸುತ್ತೇವೆಯೋ ಅದೇ ರೀತಿಯ ವ್ಯಕ್ತಿಯಾಗಲು ಖಂಡಿತ ಸಾಧ್ಯ. ಅಂದರೆ ಸುಂದರ ಜೀವನದ ನಾವಿಕರು ನಾವಾಗಬೇಕೆಂದರೆ ಸಕಾರಾತ್ಮಕ ಯೋಚನಾ ಲಹರಿಯ ಉತ್ಪಾದಕರಾಗಿರಬೇಕು. ದೌರ್ಬಲ್ಯಗಳನ್ನು ಮೆಟ್ಟಿ ನಿಲ್ಲುವ...

ಸೃಜನಶೀಲ ಶಿಕ್ಷಕ ಸಾಹಿತಿ ವೈ.ಬಿ.ಕಡಕೋಳ

ನಾನು ಧಾರವಾಡ ಬಳಿಯ ಹೆಬ್ಬಳ್ಳಿಯಲ್ಲಿ ‘ಅಮ್ಮ ನಾನು ಶಾಲೆಗೆ ಹೋಗುವೆ’ ಎಂಬ ಶೈಕ್ಷಣಿಕ ಕಿರುಚಿತ್ರದ ಪಾತ್ರದಲ್ಲಿ ಅಭಿನಯಿಸುತ್ತಿದ್ದೆ. ಆಗ ಅಪರೂಪದ ವ್ಯಕ್ತಿಯ ಆಗಮನವಾಯಿತು. ಎಲ್ಲರ ಗಮನ ಅವರ ಕಡೆ ಹರಿಯಿತು. ಅವರ ಪರಿಚಯ ಲಕ್ಕಮ್ಮನವರ ನನಗೆ ಮಾಡಿಸಿದರು. ಅವರೇ ವೈ.ಬಿ.ಕಡಕೋಳ. ಸಾಹಿತಿ, ಶಿಕ್ಷಕರು.ಆ ದಿನ ಅವರು ಕ್ಯಾಮರಾ ಕ್ಲಾಪ್ ಮಾಡಿದರು. ಅವರು ನನಗೆ ಕೆಲವು...

ಗಜ್ಜಗ

ಕಾಡಿನ ದೊಡ್ಡ ದೊಡ್ಡ ಮರ ಮರದ ಕೊಂಬೆ ರೆಂಬೆಗಳಿಗೆ ಸುತ್ತಿಕೊಂಡಿರುವ ಸಣ್ಣ ಎಲೆ ಯ ಬಳ್ಳಿ ಬಳ್ಳಿಯಲ್ಲಿ ಮುಳ್ಳಿರುವ ಕಾಯಿ ಎಷ್ಟು ಮುಳ್ಳೆಂದರೆ ನೆಲಕ್ಕೆ ಕಾಲಿಡಲು ಭಯ ಗಜ್ಜಗದ ಮಟ್ಟಿ ಎಂದರೆ ಸಣ್ಣ ವಯಸ್ಸಿನಲ್ಲಿ ನಾವು ಹೋಗಲಾರದ ಜಾಗ ಎಂದು ತೀರ್ಮಾನ.ಕತ್ತಿಯ ಮೊನೆಯಲ್ಲಿ ಕೆಣಕಿ ಕುಕ್ಕಿತೆಗೆದಾಗ ಮಾತ್ರ ಗಜ್ಜಗದ ಕಾಯಿಯ ದರ್ಶನ ಗೋಲಿ ಆಡಲಂತೂ...

ದೊಡ್ಡಪತ್ರೆ (ಸಾಂಬಾರ ಸೊಪ್ಪು)

ಸಾಧಾರಣವಾಗಿ ಸಾಂಬಾರು ಸೊಪ್ಪು ಒಂದಿಷ್ಟು ಔಷಧಿ ಬಲ್ಲವರಲ್ಲಿ ತಿಳಿದೇ ಇರುತ್ತದೆ. ಮನೆಯೆಂದರಲ್ಲಿ ಇರುವ ಉಪಯುಕ್ತ ಔಷಧೀಯ ಗಿಡಗಳಲ್ಲಿ ಇದು ಒಂದು. ಕುಂಡದಲ್ಲಿಯೂ ಬೆಳೆಸಬಹುದಾದ ಸಸ್ಯ. ಆಹಾರಕ್ಕೆ ಉಪಯುಕ್ತವಾಗಿದೆ.ತಂಬುಳಿ ಸಾರು ಚಟ್ನಿ ಚಟ್ನಿ ಪುಡಿ ಬೋಂಡಾ ಇನ್ನಿತರೆ ಖಾದ್ಯಗಳಲ್ಲಿ ಒಳ್ಳೆಯ ರುಚಿಯನ್ನು ಆರೋಗ್ಯವನ್ನು ಕೊಡುವಂತಹ ಬಹು ಉಪಯೋಗಿ ಸಸ್ಯ.ಕಣ್ಣಿನ ರೆಪ್ಪೆಗೆ ಇದರ ರಸವನ್ನು ಹಚ್ಚುವುದರಿಂದ...

Gorur Ramaswamy Iyengar Information in Kannada: ಗೊರೂರು ರಾಮಸ್ವಾಮಿ ಅಯ್ಯಂಗಾರ್

ನಮ್ಮೂರಿನ ಹೆಮ್ಮೆಯ ಕುವರ, ಹೇಮಾವತಿ ನದಿ ತಟದ ಗೊರೂರು ಎಂಬ ಪುಟ್ಟ ಗ್ರಾಮದ ಕೀರ್ತಿ ಪತಾಕೆಯನ್ನು ಸಪ್ತ ಸಾಗರಗಳನ್ನೂ ದಾಟಿಸಿ ದೂರದ ಅಮೆರಿಕದಲ್ಲಿ ಹಾರಾಡಿಸಿದ ಖ್ಯಾತ ಬರಹಗಾರ ಡಾ. ಗೊರೂರು ರಾಮಸ್ವಾಮಿ ಅಯ್ಯಂಗಾರ್" ರವರ ಜನ್ಮದಿನ.ವಿಷಯ ಸಂಗ್ರಹ : ಗೊರೂರರ ಸುಪುತ್ರಿ ಶ್ರೀಮತಿ ವಸಂತಮೂರ್ತಿ ( ಹಾಲಿ ವಾಸ ಕೆನಡಾ ) ರವರೊಂದಿಗೆ ನೇರ...

ಪುನರ್ನವ(ಕೊಮ್ಮೆ ಗಿಡ)

ಇದನ್ನು ತರಕಾರಿ ರೂಪದಲ್ಲಿ ಉಪಯೋಗಿಸುತ್ತಾರೆ. ಹೊಟ್ಟೆಗೆ ತೆಗೆದುಕೊಳ್ಳುವುದು ಸ್ವಲ್ಪ ಉಷ್ಣ ಆದರೂ ಉತ್ತಮ ಔಷಧಿ ಗುಣಗಳನ್ನು ಹೊಂದಿದೆ.ಪುನರ್ನವ ಯಾವ ಅವಯವ ಡ್ಯಾಮೇಜ್ ಆದರೂ ಪುನಃ ಮೊದಲಿನ ಸ್ಥಿತಿಗೆ ತರುತ್ತದೆ.ಕೊಮ್ಮೆಗಿಡ ಅಥವಾ ಪುನರ್ನವ ಬೇರಿನ ಕಷಾಯವನ್ನು ಕುಡಿದರೆ ಕಾಲುಗಳ ಊತ ಕಡಿಮೆಯಾಗುತ್ತದೆ. ಎಲೆಗಳನ್ನು ಪಲ್ಯ ಮಾಡಿ ಸೇವಿಸಿದರೆ ರುಮ್ಯಾಟಿಕ್‌(ಸಂಧಿವಾತ) ಸಮಸ್ಯೆ ದೂರವಾಗುತ್ತದೆ. ಬೇರನ್ನು ನೀರಲ್ಲಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group