ಲೇಖನ
Bharatanatyam Information in Kannada- ಭರತನಾಟ್ಯ
Bharatanatyam Information in Kannada: ಭರತನಾಟ್ಯವು ದಕ್ಷಿಣ ಭಾರತದ ರಾಜ್ಯವಾದ ತಮಿಳುನಾಡಿನಲ್ಲಿ ಹುಟ್ಟಿಕೊಂಡ ಶಾಸ್ತ್ರೀಯ ಭಾರತೀಯ ನೃತ್ಯ ಪ್ರಕಾರವಾಗಿದೆ. ಇದು ಭಾರತೀಯ ಶಾಸ್ತ್ರೀಯ ನೃತ್ಯದ ಅತ್ಯಂತ ಹಳೆಯ ಮತ್ತು ಅತ್ಯಂತ ಜನಪ್ರಿಯ ಪ್ರಕಾರಗಳಲ್ಲಿ ಒಂದಾಗಿದ್ದು, ಅದರ ಅನುಗ್ರಹ, ಸೌಂದರ್ಯ ಮತ್ತು ಅಭಿವ್ಯಕ್ತಿಶೀಲ ಚಲನೆಗಳಿಗೆ ಹೆಸರುವಾಸಿಯಾಗಿದೆ. ನೃತ್ಯ ಪ್ರಕಾರವು ಸುಮಾರು 2000 ವರ್ಷಗಳಿಂದಲೂ ಇದ್ದು, ಭಾರತದಲ್ಲಿ...
ಲೇಖನ
Freshers Day Speech in Kannada- ವಿದ್ಯಾರ್ಥಿಗಳನ್ನು ಸ್ವಾಗತಿಸುವ ಭಾಷಣ
ಯಾವುದೇ ಕಾಲೇಜಿನ ಶೈಕ್ಷಣಿಕ ಕ್ಯಾಲೆಂಡರ್ನಲ್ಲಿ ಫ್ರೆಶರ್ಸ್ ಡೇ ಎನ್ನುವುದು ಒಂದು ಪ್ರಮುಖ ಘಟನೆಯಾಗಿದೆ, ಏಕೆಂದರೆ ಇದು ಹೊಸ ಶೈಕ್ಷಣಿಕ ವರ್ಷದ ಆರಂಭವನ್ನು ಸೂಚಿಸುತ್ತದೆ ಹಾಗೂ ಕಾಲೇಜು ಸಮುದಾಯಕ್ಕೆ ಹೊಸ ವಿದ್ಯಾರ್ಥಿಗಳನ್ನು ಸ್ವಾಗತಿಸುತ್ತದೆ.ಈ ಕಾರ್ಯಕ್ರಮದ ಭಾಗವಾಗಿ, ಕಾಲೇಜಿಗೆ ಹೊಸ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಮತ್ತು ಸ್ವಾಗತಿಸಲು ಭಾಷಣಗಳನ್ನು/Freshers Day Speech in Kannada ನೀಡಲಾಗುತ್ತದೆ. ಈ ಲೇಖನದಲ್ಲಿ,...
ಲೇಖನ
ಲಕ್ಕಿ ಬೀಳು ಜಾಗದಲ್ಲಿ ಅಥವಾ ಬೇಲಿ ಸಾಲಿನಲ್ಲಿ ಹೇರಳವಾಗಿ ಬೆಳೆಯುವ ಸಸ್ಯ. ಹೆಚ್ಚಿನ ನಿಗಾ ಏನು ಬೇಡದ ಹೆಚ್ಚು ಉಪಯುಕ್ತವಾದ ಗಿಡ. ಇದರಲ್ಲಿ ಎರಡು ವಿಧ ಬಿಳಿ ಮತ್ತು ಕಪ್ಪು.ಕಪ್ಪು ವಾಮಾಚಾರ ಮುಂತಾದವುಗಳಲ್ಲಿ ಬಳಕೆಯಾದರೆ, ಬಿಳಿ ಸಾಧಾರಣವಾಗಿ ಎಲ್ಲಾ ಕಡೆ ಬೆಳೆಯುವ ಮತ್ತು ಔಷಧೀಯ ಗುಣಗಳನ್ನು ಹೊಂದಿದೆ.ನಮ್ಮ ಶಾಲಾ ದಿನಗಳಲ್ಲಿ ಲಕ್ಕಿ ಕೋಲು ಕ್ಲಾಸಿಗೆ...
ಲೇಖನ
ಜೀವನದಲ್ಲಿ ಪ್ರವಾಸ ತನ್ನದೆ ಅದ ಅನುಭೂತಿಯನ್ನು ನೀಡುತ್ತದೆ. ನಾನು ನನ್ನ ಹಳೆಯ ಅಲ್ಬಂ ನೋಡುವ ಸಂದರ್ಭದಲ್ಲಿ ಇತ್ತೀಚಿಗೆ ಕುಂದಾಪುರ ಪೋಟೋಗಳನ್ನು ನೋಡಿದೆ. ತಟ್ಟನೇ ನೆನಪಾಗಿದ್ದು ಅಲ್ಲಿನ ಮರವಂತೆ ಬೀಚ್.ಪೆಬ್ರುವರಿ ೨೮ ಮತ್ತು ಮಾರ್ಚ ೧ ರಂದು ೨೦೧೫ ರಲ್ಲಿ ನಾನು ಕುಂದಾಪುರದ ದೃಶ್ಯ ಮತ್ತು ಶ್ರವ್ಯ ಸಭಾಂಗಣದಲ್ಲಿ ಎರಡು ದಿನಗಳ ಕಾಲ ಕನ್ನಡ ಪುಸ್ತಕ...
ಲೇಖನ
Kundapura Kundeshwara: ಕುಂದಾಪುರ ಕುಂದೇಶ್ವರ
ಜೀವನದಲ್ಲಿ ಪ್ರವಾಸ ತನ್ನದೆ ಅದ ಅನುಭೂತಿಯನ್ನು ನೀಡುತ್ತದೆ. ನಾನು ನನ್ನ ಹಳೆಯ ಅಲ್ಬಂ ನೋಡುವ ಸಂದರ್ಭದಲ್ಲಿ ಇತ್ತೀಚಿಗೆ ಕುಂದಾಪುರ ಪೋಟೋಗಳನ್ನು ನೋಡಿದೆ. ತಟ್ಟನೇ ನೆನಪಾಗಿದ್ದು ಅಲ್ಲಿನ ಕುಂದೇಶ್ವರ ದೇವಾಲಯ.ಪೆಬ್ರುವರಿ ೨೮ ಮತ್ತು ಮಾರ್ಚ ೧ ೨೦೧೫ ರಲ್ಲಿ ನಾನು ಕುಂದಾಪುರದ ದೃಶ್ಯ ಮತ್ತು ಶ್ರವ್ಯ ಸಭಾಂಗಣದಲ್ಲಿ ಎರಡು ದಿನಗಳ ಕಾಲ ಕನ್ನಡ ಪುಸ್ತಕ ಪ್ರಾಧಿಕಾರ...
ಲೇಖನ
Shri Adi Shankaracharya: ಶಂಕರರಿಗೆ ಶಂಕರರೇ ಸಾಟಿ
ವಿಶ್ವದಾದ್ಯಂತ ಭಾರತ ಪ್ರಸಿದ್ಧಿ ಪಡೆದುದು ತನ್ನ ಶ್ರೀಮಂತ ಸಂಸ್ಕೃತಿಗಾಗಿ, ವಿಶಿಷ್ಟ ಧಾರ್ಮಿಕ ಆಚರಣೆಗಳಿಗಾಗಿ ಮತ್ತು ಆಧ್ಯಾತ್ಮಿಕ ವಿಚಾರಗಳಿಗಾಗಿ ಎಂಬುದು ಸರ್ವವೇದ್ಯ. ಭಾರತದ ಭವ್ಯ ಪರಂಪರೆಯು ನಡೆದು ಬಂದ ದಾರಿ ಹೂವಿನದ್ದೇನಲ್ಲ.ನಾನಾ ಕಾರಣಗಳಿಂದ ಅವನತಿಯ ಹಾದಿಯಲ್ಲಿದ್ದಾಗ ಅದರಲ್ಲಿನ ಮೌಢ್ಯ ಕಂದಾಚಾರಗಳನ್ನು ನಿರ್ಮೂಲನ ಮಾಡುವಲ್ಲಿ ಜೀವನ ತೇದ ಮಹನೀಯರು ಅನೇಕರು. ಅವರ ಪಟ್ಟಿ ಮಾಡುತ್ತ ಹೋದರೆ ಹನುಮನ...
ಲೇಖನ
Krishna River Information in Kannada- ಕೃಷ್ಣಾ ನದಿ
Introduction:
ಕೃಷ್ಣಾ ನದಿಯು ಭಾರತದ ಪ್ರಮುಖ ನದಿಗಳಲ್ಲಿ ಒಂದಾಗಿದೆ. ಇದು ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಹುಟ್ಟಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮೂಲಕ ಹರಿಯುವ ಮೊದಲು ಬಂಗಾಳ ಕೊಲ್ಲಿಗೆ ಸೇರುತ್ತದೆ. ಕೃಷ್ಣ ನದಿಯು ಒಟ್ಟು 1,300 ಕಿಮೀ ಉದ್ದವಾಗಿದೆ.ಇದು ಭಾರತದ ನಾಲ್ಕನೇ ಅತಿ ಉದ್ದದ ನದಿಯಾಗಿದೆ. ಕೃಷ್ಣಾ ನದಿಯು ಈ ಪ್ರದೇಶದಲ್ಲಿ ನೀರಾವರಿ, ಕುಡಿಯಲು...
ಲೇಖನ
ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನಾಚರಣೆ
ನಾವಿಂದು ಬಸವ ಜಯಂತಿ ಸಡಗರದಲ್ಲಿ ಇದ್ದೇವೆ. ಇಂದು ವಿಶ್ವ ಪುಸ್ತಕ ದಿನ ಕೂಡ. ಬಸವಣ್ಣನವರ ವಚನಗಳು ಕೃತಿಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡು ಎರಡು ವಿಭಿನ್ನ ಕಾರ್ಯಕ್ರಮ ಇಂದು ಸಂಘಟಿಸಿದರೆ ಓದುವ ಹವ್ಯಾಸವನ್ನು ಇನ್ನಷ್ಟು ಹೆಚ್ಚು ಜನಪ್ರಿಯಗೊಳಿಸಬಹುದು.ಪ್ರತಿ ವರ್ಷದ ಎಪ್ರೀಲ್ ೨೩ರಂದು ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನ (ಇದನ್ನು ಅಂತಾರಾಷ್ಟ್ರೀಯ ಪುಸ್ತಕ ದಿನ ಎಂದೂ...
ಲೇಖನ
ದಾನದ ಮಹಿಮೆ ಸಾರುವ ಈದ್ ಉಲ್ ಫಿತರ್
ಇದು ದುಬಾರಿ ಕಾಲ ಎನ್ನುವ ಮಾತು ಎಲ್ಲರ ಬಾಯಲ್ಲೂ ಕೇಳಿ ಬರುತ್ತದೆ.. ಹಿಂಗ ದುನಿಯಾ ದುಬಾರಿ ಅದ ಅಂತ ದುನಿಯಾದೊಳಗಿನ ಜನ ಯಾವ ಹಬ್ಬವನ್ನೂ ನಿರ್ಲಕ್ಷಿಸುವುದಿಲ್ಲ. ಎಷ್ಟು ದುಬಾರಿಯಿದರೂ ಭಾರೀ ಹಬ್ಬ ಮಾಡಿ ಖುಷಿ ಪಡುವ ಜನ ನಮ್ಮವರು. ಸಾಲ ಮಾಡಿಯಾದ್ರೂ ತುಪ್ಪ ತಿನ್ನು ಅನ್ನುವ ಹಾಡಿನಂಗ ಹಬ್ಬ ಜೋರ್ ಮಾಡಲು ಸಾಲ ಮಾಡುವ ರೂಢಿ ಬಹಳ...
ಲೇಖನ
ಬಾಳು ಬಂಗಾರವಾಗಿಸುವ ಹಬ್ಬ ಅಕ್ಷಯ ತೃತೀಯ
ಮೊದಲಿನಿಂದಲೂ ಭಾರತೀಯ ಮಹಿಳೆಯರಿಗೆ ಚಿನ್ನದ ಮೇಲೆ ಎಲ್ಲಿಲ್ಲದ ವ್ಯಾಮೋಹ. ಎಷ್ಟೇ ಬಡವರಾದರೂ ಬಂಗಾರದ ಆಭರಣಗಳನ್ನು ಹಾಕಿಕೊಂಡು ಖುಷಿಪಡಬೇಕು ಎನ್ನುವ ಆಸೆ ಇದ್ದೇ ಇರುತ್ತದೆ. ಅದಕ್ಕಾಗಿ ತಾವು ಬೆವರು ಸುರಿಸಿ ದುಡಿದ ಹಣವನ್ನು ಸ್ವಲ್ಪ ಸ್ವಲ್ಪ ಕೂಡಿಟ್ಟು ಕೊನೆಗೊಂದು ದಿನ ಸಣ್ಣ ಒಡವೆಯನ್ನು ಖರೀದಿಸಿದಾಗ ಸ್ವರ್ಗ ಮೂರೇ ಗೇಣು.ದುಬಾರಿ ಕಾಲದಲ್ಲಿ ತುತ್ತಿನಚೀಲ ತುಂಬಿಸಿಕೊಳ್ಳುವುದರಲ್ಲೇ ಕಣ್ಣೀರು ಕಪಾಳಕ್ಕೆ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



