ಲೇಖನ

ಸಿನೆಮಾಗಳಲ್ಲಿ ವೈಭವಗೊಂಡ ಶಿವನ ಮಹಿಮೆ

ಶಿವ ಶಿವ ಎಂದರೆ ಭಯವಿಲ್ಲ. ಶಿವ ನಾಮಕೆ ಸಾಟಿ ಬೇರಿಲ್ಲ ಎಂಬ ಮಾತು ಯಾವತ್ತಿಗೂ ನಿತ್ಯಮಂತ್ರ. ಮಹಾಶಿವರಾತ್ರಿಯ ಈ ವೇಳೆ ಸ್ಯಾಂಡಲ್‍ವುಡ್‍ನಲ್ಲಿ ಪರಮೇಶ್ವರನ ಮಹಿಮೆ ಕುರಿತ ಸಿನಿಮಾಗಳ ಅವಲೋಕನವನ್ನು ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಇಲ್ಲಿ ಮಾಡಿದ್ದಾರೆ.ತೆರೆಯ ಮೇಲೆ ಶಿವನ ಪಾತ್ರಧಾರಿ ಬಂದರೆ ಸಾಕು, ಪ್ರೇಕ್ಷಕರು ಎದ್ದು ನಿಂತು ಭಕ್ತಿಯಿಂದ ಕೈಮುಗಿಯುತ್ತಿದ್ದ ಕಾಲವೂ ಒಂದಿತ್ತು....

ಕರ್ನಾಟಕ ಹರಿದಾಸ ಸಾಹಿತ್ಯದ ಪ್ರಚಾರಕ್ಕೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ ಆದರ್ಶ ಮಹಿಳೆ ಡಾ. ಶಾಂತಾಬಾಯಿ ಜಿ ವಿ. ಅವರ ಪರಿಚಯ ಮತ್ತು ಕೃತಿಗಳ ಒಳನೋಟ

ಡಾ. ಶ್ರೀಮತಿ ಶಾಂತಾಬಾಯಿ ಜಿ ವಿ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಪದವಿ ಮತ್ತು ಸ್ನಾತ್ತಕೋತ್ತರ ತತ್ಸಮ ಹಿಂದಿ ಭಾಷೆಯಲ್ಲಿ ಪ್ರವೀಣ ಪದವಿಯನ್ನು ಪಡೆದು ಹತ್ತು ವರ್ಷಗಳ ಕಾಲ ಹಿಂದೀ ಭಾಷಾ ಪ್ರಚಾರಕರಾಗಿ ಸೇವೆಯನ್ನು ಸಲ್ಲಿಸಿ, ವಿದ್ಯಾರ್ಥಿಗಳಿಗೆ ಅವರು ಬಹಳ ಅಚ್ಚುಮೆಚ್ಚಾದರು.1969 ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವದ ಸಮಯದಲ್ಲಿ ನಡೆದ ಲೇಖನ ಸ್ಪರ್ಧೆಯಲ್ಲಿ ಸಾಹಿತ್ಯ...

ಇಂದು ವೈದೇಹಿ ರವರ ಜನ್ಮದಿನ

ವೈದೇಹಿ ಅವರು ಕನ್ನಡ ನಾಡಿನ ಸಮಕಾಲೀನ ಬರಹಗಾರರಲ್ಲಿ ವಿಶಿಷ್ಟರಾಗಿದ್ದಾರೆ.  ಕುಂದಾಪುರದ  ಎ.ವಿ.ಎನ್. ಹೆಬ್ಬಾರ್ ಮತ್ತು ಮಹಾಲಕ್ಷ್ಮಿಯಮ್ಮ ದಂಪಂತಿಗಳ ಮಗಳಾಗಿ 12 ನೆ ಫೆಬ್ರವರಿ 1945 ರಂದು ಜನಿಸಿದ ವೈದೇಹಿಯವರ ನಿಜನಾಮ ಜಾನಕಿ.  ಅವರು ಬಿ.ಕಾಂ ಪದವೀಧರೆಯಾಗಿ ಸುತ್ತಮುತ್ತಲಿನವರಿಗೆ ಪರಿಚಯವಾದದ್ದು ಜಾನಕಿ ಹೆಬ್ಬಾರ್ ಎಂದು.  ಆ ಹಂತದಲ್ಲಿ ‘ನೀರೆಯರ ದಿನ’ ಎಂಬ ಒಂದು ಲೇಖನ ಬರೆದದ್ದು...

ಗುಲಗುಂಜಿ

ಗುಲಗುಂಜಿ ಐದು ಬಣ್ಣದಲ್ಲಿ ಲಭ್ಯ. ಬಿಳಿ, ಹಸಿರು, ಕೆಂಪು, ಕಪ್ಪು ಮತ್ತು ಹಳದಿ. ಕೆಂಪು ಬಣ್ಣದ ಗುಲಗುಂಜಿ ನೋಡಲು ಆಕರ್ಷಕ. ಕಪ್ಪು ಗುಲಗುಂಜಿ ಮಾಟ ಮಂತ್ರಗಳಿಗೆ ಹೆಚ್ಚು ಉಪಯೋಗ.ಬಂಗಾರ ತೂಗುವ ಕಾಯಿ. ಆಯುರ್ವೇದದಲ್ಲಿ ಗುಲಗುಂಜಿ ಗಾತ್ರ ಎಂದು ಅಳತೆ ಇದೆ ಕಾಲು ಗ್ರಾಂ ಸಾಧಾರಣವಾಗಿ ತೂಗುತ್ತದೆ. ಇದರ ಸೊಪ್ಪು ಬೇರು ಕಾಂಡ ಎಲೆ ಗಳು...

ಪಯಣಿಗನ ಪಯಣ ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರ

ಪ್ರವಾಸ ಎಂಬುದು ಮೈಮನಗಳನ್ನು ಪುಳಕಿತಗೊಳಿಸುವ ಹಾಗೂ ಉತ್ಸಾಹ ಹುಮ್ಮಸ್ಸನ್ನು ಇಮ್ಮಡಿಗೊಳಿಸುವ ಒಂದು ಕ್ರಿಯೆ. ನಾವು ಎಲ್ಲಿಯೇ ಹೋಗಲಿ ಅಲ್ಲಿ ಹತ್ತಿರದ ಸ್ಥಳಗಳನ್ನು ನೋಡಿಕೊಂಡು ಬರುವ ಮೂಲಕ ಪ್ರತಿ ಕಾರ್ಯದ ನಡುವೆ ಒಂದು ಪುಟ್ಟ ಪ್ರವಾಸ ಎಂದುಕೊಂಡು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡರೆ ಮೈಮನಗಳು ಉಲ್ಲಾಸದಿಂದ ಕೂಡಿರುತ್ತವೆ ಎಂಬುದನ್ನು ನನ್ನ ಬದುಕಿನಲ್ಲಿ ರೂಢಿಸಿಕೊಂಡವನು ನಾನು.ಧಾರವಾಡದಲ್ಲಿ ಒಂದು...

ಉಂಡು ಮಲಗಿದ ಮೇಲೂ ಗಂಡ ಹೆಂಡಿರ ಜಗಳ !

ಸಂಸಾರದ ಬಂಡಿ ಸರಾಗವಾಗಿ ಸಾಗಬೇಕಾದರೆ ಗಂಡ ಹೆಂಡತಿ ಎನ್ನುವ ಎರಡು ಗಾಲಿಗಳು ಸಮಸಮವಾಗಿ ಚಲಿಸಬೇಕು. ಎರಡೂ ಗಾಲಿಗಳಿಗೆ ಪ್ರಾಧಾನ್ಯತೆಯಿದೆ. ಒಂದು ಹೆಚ್ಚು ಒಂದು ಕಡಿಮೆ ಇಲ್ಲ. ಒಂದು ಶ್ರೇಷ್ಠ ಇನ್ನೊಂದು ಕನಿಷ್ಠವೂ ಇಲ್ಲ. ಪ್ರತಿಯೊಂದು ಮನೆಯಲ್ಲೂ ಗಂಡ ಹೆಂಡಿರ ಜಗಳ ಇದ್ದೇ ಇರುತ್ತದೆ. ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎನ್ನುವ ಮಾತು...

ಲೋಧ್ರಾ

ಲೋಧ್ರಾ ನಮ್ಮಲ್ಲಿ ಬೆಳೆಯುವ ಔಷಧೀಯ ಗಿಡ ಅಲ್ಲ. ತುಂಬಾ ಔಷಧೀಯ ಗುಣ ಹೊಂದಿರುವ ಗಿಡ ಇದರ ಚಕ್ಕೆ ಹೆಚ್ಚು ಉಪಯುಕ್ತ. ದಶಮೂಲಾರಿಷ್ಠ ತಯಾರಿಕೆಯಲ್ಲಿ ಉಪಯೋಗಿಸುತ್ತಾರೆ.ಲೋಧ್ರಾ ದೇಹದ ಯಾವುದೇ ಭಾಗವನ್ನು ಬಲಪಡಿಸುತ್ತದೆ.ಪಿತ್ತ ಗಾದೆಯಲ್ಲಿ ಕಷಾಯ ಮಾಡಿ ಕುಡಿಯುವುದರಿಂದ ಗುಣವಾಗುತ್ತದೆ. ಚಕ್ಕೆಯನ್ನು ಬೇವಿನ ಎಣ್ಣೆಯಲ್ಲಿ ಕುದಿಸಿ ಹಚ್ಚುವುದರಿಂದ ಚರ್ಮರೋಗ ನಿವಾರಣೆಯಾಗುತ್ತದೆ. ಹದವರಿತು ಮಾಡಿದ ಔಷಧಿ ಕುಷ್ಠರೋಗ...

ಮುನವಳ್ಳಿಯಲ್ಲಿ ಮಕ್ಕಳ ಕಲಿಕಾ ಹಬ್ಬ

ಮುನವಳ್ಳಿಯ ಜೆ.ಎಸ್.ಪಿ.ಸಂಸ್ಥೆಯ ಆರ್. ಬಿ. ವೈ. ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಕ್ಕಳ ಕಲಿಕಾ ಹಬ್ಬದ ರಥಕ್ಕೆ ಚಾಲನೆ ನೀಡಲು ಪರಮಪೂಜ್ಯ ಮುರುಘೇಂದ್ರಸ್ವಾಮೀಜಿಯವರು ಆಗಮಿಸಿದ್ದರು.ಈ ರಥದ ಅಕ್ಕ ಪಕ್ಕಗಳಲ್ಲಿ ಸ್ವಾಮಿ ವಿವೇಕಾನಂದ, ನೆಹರೂ, ಅಂಬೇಡ್ಕರ, ಬಸವಣ್ಣ, ಸಂಗೊಳ್ಳಿ ರಾಯಣ್ಣ, ಕಿತ್ತೂರ ಚನ್ನಮ್ಮ, ಸೈನಿಕ, ಕಾಡು ಜನಾಂಗದ ವೇಷಭೂಷಣ, ವೀರ ಪರಂಪರೆ, ಹುಬ್ಬಳ್ಳಿ, ಕೇರಳ, ಮಂಗಳೂರು, ಮಂಡ್ಯ,...

ನಾವೇಕೆ ನೈಸರ್ಗಿಕ ಕೃಷಿ ಮಾಡಬೇಕು?

ಒಬ್ಬರ ಅನ್ನವನ್ನು ಕಿತ್ತುಕೊಂಡು ಮತ್ತೊಬ್ಬರು ತಿನ್ನಲು ಬೋಧಿಸುವ ಆಧುನಿಕ ನಾಗರಿಕತೆಯ ಕರಾಳ ಛಾಯೆಯಿಂದ ರೈತ ಹೊರಬರಲು ನೈಸರ್ಗಿಕ ಕೃಷಿಯನ್ನು ಮಾಡಬೇಕಿದೆ. ಹಲವು ದಶಕಗಳಿಂದ ಆಧುನಿಕ ಕೃಷಿ ಹೆಸರಿನಲ್ಲಿ ಭೂಮಿಯನ್ನು ನಿರ್ಜೀವಮಾಡಿಬಿಟ್ಟಿದ್ದು, ಇಂತಹ ನಿರ್ಜೀವ ಮಣ್ಣಿಗೆ ಮರು ಜೀವ ತುಂಬುವ ಅಗತ್ಯವಿದೆ. ಬರಿ ಮನುಕುಲದ ಉಳಿವಿಗೆ ಮಾತ್ರವಲ್ಲ. ಇಡೀ ಜೀವ ಸಂಕುಲದ ಉಳಿವಿಗೆ ನೈಸರ್ಗಿಕ ಕೃಷಿಯ...

ಖದಿರಾ

ಖದಿರಾ ದಶಮೂಲ ಅರಿಷ್ಟದಲ್ಲಿ ಉಪಯೋಗಿಸುವ ಒಂದು ಮೂಲ.ದೈವಿಕವಾಗಿ ಯಜ್ಞದಲ್ಲಿ ಉಪಯೋಗ.ಗಿಡದಲ್ಲಿ ಮುಳ್ಳು ಹೊಂದಿದ್ದರು ತುಂಬಾ ಔಷಧೀಯ ಗುಣವನ್ನೂ ಹೊಂದಿದೆ.ಇದರ ಸೊಪ್ಪು ಚಕ್ಕೆ ಕಾಯಿ ಇವುಗಳು ಹೆಚ್ಚು ಔಷಧಿಯ ರೂಪದಲ್ಲಿ ಉಪಯುಕ್ತ.ಚಕ್ಕೆಯನ್ನು ಕುದಿಸಿ ಕಷಾಯ ಮಾಡಿ ಬೆಲ್ಲ ಹಾಕಿ ಕುಡಿಯುವುದರಿಂದ ಕೆಮ್ಮು ನಿವಾರಣೆ ಆಗುತ್ತದೆ. ಚಕ್ಕೆಯನ್ನು ಎಣ್ಣೆಯಲ್ಲಿ ಕುದಿಸಿ ಹಚ್ಚುವುದರಿಂದ ಚರ್ಮರೋಗ ನಿವಾರಣೆಯಾಗುತ್ತದೆ. ಚಕ್ಕೆಯ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group