ಲೇಖನ

ಬಿಳಿ ಹಂದಿಗಳು

ದೇಶದ ಒಳಗಿರುವ ಬಿಳಿ‌ ಹಂದಿಗಳ ದಂಡು ದೇಶದಲ್ಲಿ ಇರುವ ಹೊಲಸನ್ನು ಸ್ವಚ್ಛಗೊಳಿಸದೆ ಮತ್ತಷ್ಟು ಗಬ್ಬುಗೊಳಿಸುತ್ತಿವೆ ! ಬಿಳಿ ಹಂದಿಯ‌ ದಂಡು ಗಾಂಧಿ ನೋಟನ್ನು ಉಂಡು ದೇಶದ ಸಂಪತ್ತನ್ನು ನುಂಗಿಕೊಂಡು ಹೆಂಡದ ನಶೆಗೆ ಮತಗಳನ್ನು ಕೊಂಡು ಜಾತಿ ಮತ ಪಂಥ ಧರ್ಮವನ್ನು ಬಳಸಿಕೊಂಡು ಭಾರತದ ಚುಕ್ಕಾಣಿ ಹಿಡಿದುಕೊಂಡು ರಾಮರಾಜ್ಯದ ಕನಸು ತೋರಿಸಿಕೊಂಡು ಬುದ್ಧಿಮಾಂದ್ಯತೆಯ ಜನತೆಗೆ ಮಿನುಗುವ ತಾರೆಯ ತೋರಿಸಿಕೊಂಡು ಅಂತರಿಕ್ಷ ಯಾನ ಮಾಡುತ್ತಿರುವುದು...

ತೇರಾ ಬಾರಾ ತ್ರ್ಯಾಹತ್ತರ ( ಎರಡನೇ ಭಾಗ )

ಹೊಸಪೇಟೆ ಓಣಿಯಲ್ಲಿದ್ದ ಘಾಟಗೆ ಪಾಟೀಲ್ ಟ್ರಾನ್ಸಪೋರ್ಟ ಆಫೀಸಿನ ಬಾಗಿಲು ಮುರಿದು ಒಳಗಡೆ ಇದ್ದ ಪಾರ್ಸಲ್ ಗಳನ್ನು ರಸ್ತೆಗೆ ತಂದು ಅವೆಲ್ಲವನ್ನೂ ಸುಟ್ಟು ಹಾಕಲಾಯಿತು.ಗುಂಪಿನಲ್ಲಿದ್ದ ಒಬ್ಬ "ಮಾಂಡವಕರ ಮನಿಗೆ ಹೋಗೂನು ನಡ್ರಿ " ಎಂದು ಚೀರಿದ.ಉದ್ರಿಕ್ತ ಗುಂಪು "ಕರ್ನಾಟಕ ಮಾತೆಗೆ ಜೈ ; ಮರಾಠಿಗರಿಗೆ ಧಿಕ್ಕಾರ " ಎಂದು ಘೋಷಣೆ ಕೂಗುತ್ತಾ , ಶಿಳ್ಳೆ ಹೊಡೆಯುತ್ತ...

ತೇರಾ ಬಾರಾ ತ್ಯ್ರಾಹತ್ತರ 13-12-1973

ಅದು ಮರಾಠಿಯಲ್ಲಿ ತೇರಾ ಬಾರಾ ತ್ಯ್ರಾಹತ್ತರ್ ಕನ್ನಡದಲ್ಲಿ ಹದಿಮೂರು ಹನ್ನೆರಡು ಎಪ್ಪತ್ಮೂರು.ಹೌದು ರಬಕವಿಯ ಮಟ್ಟಿಗೆ 13 ಡಿಸೆಂಬರ್ 1973 ಅತ್ಯಂತ ಕರಾಳ ದಿನವೇ ಅನ್ನಬಹುದು. ಅಂದು ಮಾಂಡವಕರ ಕುಟುಂಬಕ್ಕೂ ಅತ್ಯಂತ ಕೆಟ್ಟ ದಿನವೆನ್ನಬಹುದು.ಆ ದಿನಗಳಲ್ಲಿ ಕರ್ನಾಟಕ ಮಹಾರಾಷ್ಟ್ರದ ಗಡಿ ಸಮಸ್ಯೆ ಕುರಿತು ಎರಡೂ ರಾಜ್ಯಗಳಲ್ಲಿ ಪ್ರತಿಭಟನೆಗಳು, ಧರಣಿ ಸತ್ಯಾಗ್ರಹ ಬಿರುಸಿನಿಂದ ನಡೆದಿದ್ದವು. ಕೆಲವು...

ಅಂತಾರಾಷ್ಟ್ರೀಯ ಕುಟುಂಬ ದಿನ

"ವಸುಧೈವ ಕುಟುಂಬಕಂ" ಎಂಬೊಂದು ನುಡಿಯಿದೆ ಇದರ ಅರ್ಥ ಇಡೀ ವಿಶ್ವವೇ ನಮ್ಮ ಕುಟುಂಬ ಎಂದು. ಇದು ಕುಟುಂಬವೊಂದರ ಮಹತ್ವವನ್ನು ಸಾರುತ್ತದೆ...ಈ ಕುಟುಂಬ ಎಂಬ ಪರಿಕಲ್ಪನೆ ತುಂಬಾ ಪವಿತ್ರ ಮತ್ತು ಮಹತ್ವವಾದದ್ದು. ಪ್ರತಿಯೋರ್ವ ವ್ಯಕ್ತಿ ಮತ್ತು ಸಮಾಜವನ್ನು ಒಂದೆಡೆ ಕೇಂದ್ರೀಕರಿಸುವ ಈ ವ್ಯವಸ್ಥೆ ನಮ್ಮಲ್ಲಿ ಹಿಂದಿನಿಂದ ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ. ಬಹುಶಃ ಕುಟುಂಬವೆಂಬ ಪರಿಕಲ್ಪನೆ...

ದೌರ್ಬಲ್ಯಗಳನ್ನು ಶಕ್ತಿ ತುಂಬುವ ಬಲಗಳನ್ನಾಗಿಸಿ

ಇದ್ದದ್ದನ್ನು ಇದ್ದ ಹಾಗೆ ಹೇಳಿದರೂ ಅದನ್ನು ಯಾವಾಗ ಹೇಗೆ ಎಲ್ಲಿ ಹೇಳಬೇಕು ಅಂತ ನಿನಗೆ ಗೊತ್ತಾಗುವುದಿಲ್ಲ ಎಂದು ಬೈಸಿಕೊಳ್ತಿನಿ. ಯಾವಾಗಲೂ ಶಾಂತ ಸಾಗರದಂತಿರುವ ನಾನು ಒಮ್ಮೊಮ್ಮೆ ನನಗೆ ಅರಿವಿಲ್ಲದಂತೆ ಸಿಟ್ಟಿಗೆದ್ದು ಬಿಡ್ತಿನಿ. ಮತ್ತೊಬ್ಬರ ಮನಸ್ಸಿಗೆ ನೋವು ಮಾಡುವ ಉದ್ದೇಶ ಇರುವುದಿಲ್ಲವಾದರೂ ಬಾಯಿ ತಪ್ಪಿ ಏನೋ ಹೇಳಿ ನಂತರ ನಾನೂ ನೊಂದುಕೊಳ್ತಿನಿ. ಹೊಸಬರ ಜೊತೆ ಮಾತನಾಡಲು...

ಅಂತಾರಾಷ್ಟ್ರೀಯ ದಾದಿಯರ ದಿನ- International Nurse’s Day

ಕೊರೊನಾ ಕಾಲದಲ್ಲಿ, ಈಗಿನ ಕಠಿಣ ಪರಿಸ್ಥಿತಿಯಲ್ಲಿ ನಾವು ಋಣಿಯಾಗಿರಬೇಕಾಗಿರುವುದು ನಮ್ಮ ವೈದ್ಯಕೀಯ ಸಿಬ್ಬಂದಿಗೆ. ತಮ್ಮ ಜೀವನವನ್ನೇ ಪಣವಾಗಿಟ್ಟು ಬೇರೆಯವರ ಬದುಕಿಗಾಸರೆಯಾಗಿ ನಿಂತ ಇವರುಗಳಿಗೆ ನೂರು ಸಲಾಂ. ದಾದಿಯರು ಎಂದ ತಕ್ಷಣ ಮನಸ್ಸಿಗೆ ಬರುವುದು ಶಾಂತ ಮನೋಭಾವ, ಶ್ವೇತವರ್ಣದ ಸಮವಸ್ತ್ರ, ಸಹನೆ, ಮಮತೆ ತುಂಬಿದ ಕಣ್ಣುಗಳು, ತ್ಯಾಗಮಯಿ ಮೂರ್ತಿ.ಇಂತಹ ದಾದಿಯರ ದಿನ ಪ್ರತಿ ವರುಷ ಮೇ...

Hemareddy Mallamma Information in Kannada- ಲಿಂಗಾಯತ ಪರಂಪರೆಯ ಹೇಮರೆಡ್ಡಿ ಮಲ್ಲಮ್ಮ

ಆಂದ್ರಪ್ರದೇಶದ ವೆಲ್ಲಟೂರು ಜಿಲ್ಲೆಯ ರಾಮಪುರದ ರಡ್ಡಿ ಪಂಗಡದ ನಾಗರಡ್ಡಿ-ಗೌರಮ್ಮ ಎಂಬ ದಂಪತಿಗಳಿಗೆ ಜನಿಸಿದ ಮಲ್ಲಮ್ಮ, ಬಾಲ್ಯದಲ್ಲಿಯೇ ಸದಾಕಾಲ ಇಷ್ಟಲಿಂಗ ಪೂಜೆ, ಜಪ, ಧ್ಯಾನಗಳಲ್ಲಿ ಮಗ್ನಳಾಗುತ್ತಿದ್ದರು.ಬಸವಾದಿ ಶರಣ ಪರಂಪರೆಯ ಅಕ್ಕಮಹಾದೇವಿ ಹಾಗೂ ಗುಡ್ಡಾಪುರದ ದಾನಮ್ಮ ಶರಣೆಯರ ಮುಂದುವರೆದ ಭಾಗವಾಗಿ, ಭರಮರಡ್ಡಿ (ಪ್ರಸಿದ್ಧ ರಾಜಮನೆತನ ಹೇಮರಡ್ಡಿ ವಂಶಸ್ಥರು) ಎಂಬುವವರ ಜೊತೆ ವಿವಾಹವಾಗುತ್ತಾರೆ. ಲೌಕಿಕ-ಅಲೌಕಿಕ ಎಂಬ ಎರಡು ತರಹದ...

ಸ್ತ್ರೀಕುಲದ ಕೀರ್ತಿಯನ್ನು ವರ್ಧಿಸಿದ ಶ್ರೀಶೈಲ ಶರಣೆ ಹೇಮರಡ್ಡಿ ಮಲ್ಲಮ್ಮ

ಶಿವಶರಣೆ ಹೇಮರಡ್ಡಿ ಮಲ್ಲಮ್ಮ, ಮೌನ ತಪಸ್ವಿನಿ ಅವರ ಅಂತರಂಗವು ಮೃದುವಾದಷ್ಟೇ ದೈವಿ ಸಾಧನೆಯಿಂದ ಹದವಾಗಿತ್ತು ಪ್ರತಿವರ್ಷ ಮೇ ೧೦ ರಂದು ಮಹಾಶರಣೆ ಮಲ್ಲಮ್ಮಳ ಜಯಂತಿ ಉತ್ಸವವನ್ನು ಸರ್ಕಾರ ಆಚರಿಸಲು ಕರೆ ಕೊಟ್ಟಿದೆ. ಬರೀ ಮಲ್ಲಮ್ಮಳ ಪೋಟೋ ಪೂಜಿಸಿದರೆ ಮಾತ್ರ ಅದು ಆಚರಣೆ ಅಲ್ಲ. ಅವಳ ಬದುಕಿನ ರೀತಿಯನ್ನು ಮೌಲ್ಯಗಳನ್ನು ತಿಳಿಸುವ ಕಾರ್ಯ ಜರುಗಬೇಕು.ಭಾರತದೇಶ ಧರ್ಮದ...

ಇಂದು ವಿಶ್ವ ಅಮ್ಮಂದಿರ ದಿನ: ಅಮ್ಮನ ಬಾಳಲಿ ನಗು ತುಂಬಿರಲಿ

“ಇಡೀ ವಿಶ್ವಕ್ಕೆ ನೀವು ಒಬ್ಬ ವ್ಯಕ್ತಿ ಮಾತ್ರ. ಆದರೆ ಒಬ್ಬರು ವ್ಯಕ್ತಿಗೆ ಮಾತ್ರ ನೀವೇ ಇಡೀ ವಿಶ್ವ… ಅದೇ ತಾಯಿ ಇದೊಂದು ಉಕ್ತಿ ಸಾಕು ಅಮ್ಮನ ಮಹತ್ವವನ್ನು ಅರಿಯಲು.ಮಗು ಹುಟ್ಟುವ ಸಂದರ್ಭ ಅಮೃತಘಳಿಗೆ ಎಂದು ಹೇಳುತ್ತಾರೆ. ತಾಯಿಗೆ ಅದು ಅವಿಸ್ಮರಣೀಯ ಕ್ಷಣ. ಜನ್ಮ ನೀಡಿ ಮರುಜನ್ಮ ಪಡೆಯುವ ನಿಸ್ವಾರ್ಥ ಹೃದಯಕ್ಕೆ ಅಮ್ಮಂದಿರ ದಿನದ ಶುಭಾಶಯಗಳು....

ಇಂದು ವೈಶಾಖ ಶುದ್ದ ಪಂಚಮಿ‌ ಶ್ರೀ ಆದಿ ಶಂಕರಾಚಾರ್ಯರ ಜಯಂತಿ

ಶ್ರೀ ಶಂಕರಾಚಾರ್ಯರು ಜನಿಸಿದ ದಿನ ವೈಶಾಖ ಶುಕ್ಲ ಪಂಚಮಿಯ ದಿನವಾದ್ದರಿಂದ ಪ್ರತೀ ವರ್ಷ ಇದೇ ದಿನದಂದು ಆಚರಿಸಲಾಗುತ್ತದೆ. ಈ ಬಾರಿ 06/05/2022 ರಂದು ಶ್ರೀ ಆದಿ ಶಂಕರಾಚಾರ್ಯರ ಜಯಂತಿಯನ್ನು ಆಚರಿಸಲಾಗುತ್ತದೆ.ಶ್ರೀ ಆದಿ ಶಂಕರಾಚಾರ್ಯರು ಕೇರಳದ ಕಾಲಟಿ ಎಂಬ ಹಳ್ಳಿಯಲ್ಲಿ ಬ್ರಾಹ್ಮಣ ದಂಪತಿಗೆ ಜನಿಸಿದರು. ಅವರು ಕೇವಲ 32 ವರ್ಷ ವಯಸ್ಸಿನವರಾಗಿದ್ದಾಗ ನಿಧನರಾದರು. ಅವರು ಜೀವಿಸಿದ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group