ಲೇಖನ
ಕೃತಿ ಪರಿಚಯ: ಸಿದ್ಧಲಿಂಗಪ್ಪ ಬೀಳಗಿಯವರ “ಸಾವಿರದ ಸಾಲುಗಳು”
ಹಾಯ್ಕು ಒಂದು ಜಪಾನಿ ಕಾವ್ಯ ಕಲೆಯಾಗಿದ್ದರೂ ಕನ್ನಡದಲ್ಲಿಯೂ ತನ್ನ ವಿಶಿಷ್ಟವಾದ ರಚನೆಯಿಂದ ಸಾಹಿತ್ಯಾಸಕ್ತರನ್ನು ತನ್ನೆಡೆಗೆ ಸೆಳೆದುಕೊಂಡಿದೆ. ಮೊದಲ ಸಾಲಿನಲ್ಲಿ ಐದು ಅಕ್ಷರಗಳು ಎರಡನೇ ಸಾಲಿನಲ್ಲಿ ಏಳು ಅಕ್ಷರಗಳು ಮೂರನೆಯ ಸಾಲಿನಲ್ಲಿ ಐದು ಅಕ್ಷರಗಳ ಒಳಗೊಂಡ ಚಿಕ್ಕದಾದ ಕಾವ್ಯಶೈಲಿ ಆದರೂ ವಿಶಾಲಾರ್ಥವನ್ನು ಪ್ರತಿಬಿಂಬಿಸುವುದು ಹೈಕುಗಳ ವೈಶಿಷ್ಟ್ಯವಾಗಿದೆ. ಇವು ಕಿರಿದರಲ್ಲಿ ಹಿರಿದರ್ಥವನ್ನು ನೀಡುತ್ತವೆ. ಅಷ್ಟೇ ಅಲ್ಲದೆ ಮೋಹಕ...
ಲೇಖನ
ಡಾ.ರಾಜಶೇಖರ ಬಿರಾದಾರ ಸಂಪಾದಿತ ನವ್ಯ ಸಾಹಿತ್ಯ ಕನ್ನಡ ಸಾಹಿತ್ಯ ಪುನರವಲೋಕನ ಮಾಲೆ ಸಂಪುಟ ೭
ಕಲಬುರಗಿಯ ಶ್ರೀ ಸಿದ್ದಲಿಂಗೇಶ್ವರ ಪ್ರಕಾಶನದಡಿಯಲ್ಲಿ ಡಾ.ಕಲ್ಯಾಣರಾವ.ಜಿ.ಪಾಟೀಲರ ಪ್ರಧಾನ ಸಂಪಾದಕತ್ವದಡಿಯಲ್ಲಿ ಯರಗಟ್ಟಿಯ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ರಾಜಶೇಖರ ಬಿರಾದಾರ ಸಂಪಾದಕತ್ವದಲ್ಲಿ ಪ್ರಕಟವಾದ ನವ್ಯ ಸಾಹಿತ್ಯ ಕೃತಿಯನ್ನು ಇತ್ತೀಚೆಗೆ ಸ್ನೇಹಿತ ಡಾ.ರಾಜಶೇಖರ ಬಿರಾದಾರ ಯರಗಟ್ಟಿಯಲ್ಲಿ ನನಗೆ ನೀಡಿದರು. ಕನ್ನಡ ಸಾಹಿತದಲ್ಲಿ ನವ್ಯಸಾಹಿತ್ಯದ ಅವಲೋಕನ ಇಲ್ಲಿ ಉತ್ತಮವಾಗಿ ಮೂಡಿ ಬಂದಿದೆ.ನವ್ಯ ಸಾಹಿತ್ಯ ಕಾಲಘಟ್ಟದ...
ಲೇಖನ
ಬಾಗುವುದರಲ್ಲಿಯ ಖುಷಿ ಬೀಗುವುದರಲ್ಲಿ ಇಲ್ಲ
ಅರಳುವ ಹೂಗಳು ತಮ್ಮನ್ನು ಇತರರು ಹೊಗಳಲಿ ಎಂದು ಎಂದೂ ಬಯಸುವುದಿಲ್ಲ. ಮೊಗ್ಗುಗಳು ಹಿಗ್ಗಿನಿಂದ ಹಿಗ್ಗುತ್ತವೆ. ನಮ್ಮನ್ನೂ ಹಿಗ್ಗಿನಿಂದ ಹಿಗ್ಗಿಸುತ್ತವೆ. ಹಿಗ್ಗಿನಿಂದ ಹಿಗ್ಗಿದ ಹೂಗಳು ತಮ್ಮ ಅಂದ ಚೆಂದದ ಕುರಿತು ಹೇಳಿಕೊಂಡು ಬೀಗುವುದಿಲ್ಲ. ಇತರರೊಂದಿಗೆ ಹೋಲಿಸಿಕೊಂಡು ಬೀಗುವುದಿಲ್ಲ. ಆದರೆ ನಾವು ನಮ್ಮನ್ನು ಇತರರು ಮೆಚ್ಚಲಿ. ಬೆನ್ನು ತಟ್ಟಲಿ ಎಂದು ಸದಾ ಹಂಬಲಿಸುತ್ತೇವೆ. ಮತ್ತೊಬ್ಬರಿಂದ ಪ್ರಶಂಸಿಸಲ್ಪಡಬೇಕು. ನಮ್ಮ...
ಲೇಖನ
ಮಾವು ಬೇವಿನ ಚಿಗುರೊಡನೆ ಸಂಭ್ರಮದ ಈ ದಿನ ಸಾಂಪ್ರದಾಯಿಕ ಹಾಗೂ ವೈಜ್ಞಾನಿಕ ಕಾರಣಗಳೆರಡರ ನಡುವೆ ಮನೆಮಂದಿಯೆಲ್ಲಾ ಆಹ್ಲಾದಕರ ಅಭ್ಯಂಜನ ಸ್ನಾನವನ್ನು ಮಾಡುವುದು ಈ ಹಬ್ಬದ ವಿಶೇಷ’ ಎನ್ನುತ್ತಾರೆ ತಜ್ಞರು.ಸಂಪ್ರದಾಯ ಹಾಗೂ ಆರೋಗ್ಯದ ಹೆಸರಲ್ಲಿ ಯುಗಾದಿಗೆ ಅಭ್ಯಂಜನ ಸ್ನಾನ ಮಾಡುವ ರಿವಾಜು ಇದೀಗ ಮರುಕಳಿಸಿದೆ. ‘ಯುಗಾದಿ ಎಲ್ಲೆಡೆ ನವ ಚೈತನ್ಯ ತುಂಬುವ ಹಬ್ಬ. ಹೊಸವರ್ಷದ ಆರಂಭವನ್ನು...
ಲೇಖನ
ಇಂದು ಯುಗಾದಿ ಅಮಾವಾಸ್ಯೆ: ಅಮಾವಾಸ್ಯೆ ಪೂಜೆ ಹೇಗೆ ಮಾಡುವುದು ?
🌸 ಸಂಸ್ಕೃತದಲ್ಲಿ, ಅಮಾ ಎಂದರೆ ಒಟ್ಟಿಗೆ ಮತ್ತು ವಾಸ್ಯ ಎಂದರೆ ಸಹಜೀವನ ನಡೆಸುವುದು ಎಂದು. ಅಮಾವಾಸ್ಯೆ (ಕುಹು) ಎಂದರೆ ಚಾಂದ್ರಮಾಸದಲ್ಲಿ ಒಮ್ಮೆ ಚಂದ್ರನು ಕಾಣಿಸದಿರುವ ದಿನ. ಅಮಾವಾಸ್ಯೆಯ ದಿನ ಪೂಜೆ ಮಾಡಿ ಇಷ್ಟ ದೇವರ ಅನುಗ್ರಹವನ್ನು ಶೀಘ್ರವಾಗಿ ಪಡೆಯಬಹುದು.🍀 ಅಮಾವಾಸ್ಯೆ ದಿನ ಈ ಕೆಲಸಗಳನ್ನು ತಪ್ಪದೇ ಮಾಡಿ 🍀🌻 ಅಮಾವಾಸ್ಯೆ ದಿನ ಸಂಜೆ ಧನಲಕ್ಷ್ಮೀ...
ಲೇಖನ
ಬಾಸಿಂಗ, ದಂಡೆ ಮದುವೆಯ ಸಂಕೇತ. ಮದುವೆಯಲ್ಲಿ ಮುಖ್ಯ ಪಾತ್ರ ವಹಿಸುವ ಬಾಸಿಂಗಕ್ಕೆ ಗೌರವ ಸ್ಥಾನವಿದೆ. ನಮ್ಮ ಸಂಸ್ಕೃತಿ ಸಂಪ್ರದಾಯ ಬಿಂಬಿಸುವ ಕಲಾತ್ಮಕ ಬಳುವಳಿ ಬಾಸಿಂಗ.ಬಾಸಿಂಗ ಎಂದರೆ ಆಭರಣ.ಮದುಮಕ್ಕಳ ಹಣೆಗೆ ತೊಡಿಸುವ ಆಭರಣ. ಈ ಬಾಸಿಂಗ ಮತ್ತು ದಂಡೆ ಕಟ್ಟುವುದರ ಹಿಂದೆ ಜವಾಬ್ದಾರಿಯ ಸಂಕೇತವಿದೆ.ಇಲ್ಲಿಯವರೆಗೂ ಯಾವುದೇ ಗೊತ್ತು ಗುರಿಯಿಲ್ಲದೆ ಉಂಡಾಡಿಯಂತೆ ತಿರುಗಾಡಿದ ವಧುವರರಿಗೆ ಸಂಸಾರ ಎಂಬ...
ಲೇಖನ
ಮುದ್ದು ಕಂದಮ್ಮ ರಚ್ಚೆ ಹಿಡಿದು ಅಳುವಾಗ ಅದರ ಕೈಯಲ್ಲಿ ಬಣ್ಣದ ಗೊಂಬೆಯನ್ನು ಕೊಟ್ಟರೆ ಸಾಕು ತಕ್ಷಣಕ್ಕೆ ಅಳು ನಿಲ್ಲಿಸಿ ನಗು ಚೆಲ್ಲುತ್ತದೆ. ಬಣ್ಣದ ಆಕರ್ಷಣೆಯೇ ಅಂಥದು. ಬಣ್ಣವಿಲ್ಲದ ಬದುಕನ್ನು ಊಹಿಸಲು ಸಾಧ್ಯವೇ ಇಲ್ಲ. ಎನ್ನುವಷ್ಟರ ಮಟ್ಟಿಗೆ ಬಣ್ಣ ನಮ್ಮ ಜೀವನದಲ್ಲಿ ಹಾಸು ಹೊಕ್ಕಾಗಿದೆ. ಬಣ್ಣಗಳು ತಮ್ಮ ಪ್ರಭಾವಲಯವನ್ನು ಅಷ್ಟೊಂದು ವ್ಯಾಪಕವಾಗಿ ವಿಸ್ತರಿಸಿಕೊಂಡಿವೆ. ದಿನಗಳೆದಂತೆ ನಾವೂ...
ಲೇಖನ
ಹೋಳಿ ಹಬ್ಬದ ಬಗ್ಗೆ ಇನ್ನಷ್ಟು ಆಸಕ್ತಿದಾಯಕ ಮಾಹಿತಿ
ಪವಿತ್ರವಾದ ಧಾರ್ಮಿಕ ಹಿನ್ನೆಲೆಯನ್ನು ಒಳಗೊಂಡಿರುವ ಹೋಳಿ ಹಬ್ಬದ ಆಚರಣೆಯ ಹಿಂದೆ ಕೆಲವು ಆಸಕ್ತಿದಾಯ ಸಂಗತಿಗಳು ಅಡಗಿವೆ. ಅವುಗಳೇನು ಎನ್ನುವುದರ ಬಗ್ಗೆ ಇಲ್ಲಿದೆ ಮಾಹಿತಿ.ಹೋಳಿ ಹಬ್ಬ ಎಂದರೆ ಜೀವನದಲ್ಲಿ ಸಂತೋಷವನ್ನು ಹಾಗೂ ಹೊಸ ಬಣ್ಣವನ್ನು ನೀಡುವ ಪವಿತ್ರವಾದ ಘಳಿಗೆ. ಪ್ರಕಾಶಮಾನವಾಗಿ ಹೊಳೆಯುವ ದೀಪಗಳು, ಬಣ್ಣ ಬಣ್ಣ ಬಣ್ಣದ ನೀರನ್ನು ತುಂಬಿಕೊಂಡ ಪಿಚಕಾರಿ, ಮನೆಯ ಮುಂದೆ ಜೋಡಿಸುವ...
ಲೇಖನ
ಅಪ್ಪು ಜನಸೇವೆ ಬಣ್ಣಿಸಲು ಪದಗಳೇ ಸಾಲದು
ಬೆಂಗಳೂರು - ಎಲ್ಲರ ನೆಚ್ಚಿನ ಅಪ್ಪು, ದೊಡ್ಮನೆ ಹುಡುಗ ಪುನೀತ್ ರಾಜ್ ಕುಮಾರ್ ಅವರ 47ನೇ ಜನ್ಮದಿನ ಇಂದು. ಇದೇ ಮೊದಲ ಬಾರಿಗೆ ರಾಜನಿಲ್ಲದೆ ವಿಶ್ವದೆಲ್ಲೆಡೆ ಹುಟ್ಟುಹಬ್ಬ ಆಚರಿಸಲಾಯಿತು. ಇಂದೇ ಪುನೀತ್ ನಟನೆಯ ಕೊನೆಯ ಸಿನಿಮಾ ಜೇಮ್ಸ್ ತೆರೆಗಪ್ಪಳಿಸಿದ್ದು ಅಭಿಮಾನಿಗಳಲ್ಲಿ ಸಂತಸವನ್ನು ಇಮ್ಮಡಿಗೊಳಿಸಿದೆ.ನಗರದ ಬನಶಂಕರಿಯ ಕತ್ತರಿಗುಪ್ಪೆ ಸಮೀಪ ಇರುವ ಚೆನ್ನಮ್ಮನ ಕೆರೆ ಅಚ್ಚಕಟ್ಟುವಿನಲ್ಲಿ ಇರುವ...
ಲೇಖನ
ಇಂದು ಹೋಳಿ ಹುಣ್ಣಿಮೆ: ಹೋಳಿ ಹಬ್ಬದ ಪೌರಾಣಿಕ ಮಹತ್ವ ತಿಳಿಯೋಣ
ಪೂರ್ವಕಾಲದಲ್ಲಿ ತಾರಕಾಸುರನೆಂಬ ರಾಕ್ಷಸನಿದ್ದ. ದುರಹಂಕಾರಿಯೂ, ಕ್ರೂರಿಯೂ ಆದ ತಾರಕಾಸುರನು ಲೋಕಕಂಟಕನಾಗಿ ಮೆರೆಯುತ್ತಿದ್ದ. ತನಗೆ ಮರಣವು ಬಾರದಿರಲಿ , ಬಂದರೂ ಅದು ಶಿವನಿಗೆ ಜನಿಸಿದ ಏಳು ದಿನದ ಶಿಶುವಿನಿಂದ ಬರಲಿ ಎಂದು ಬ್ರಹ್ಮನಲ್ಲಿ ವರವನ್ನು ಪಡೆದಿದ್ದ.ಭೋಗಸಮಾಧಿಯಲ್ಲಿದ್ದ ಶಿವನು ತನ್ನ ಪತ್ನಿಯಾದ ಪಾರ್ವತಿಯೊಂದಿಗೆ ಆ ವೇಳೆಯಲ್ಲಿ ಸಮಾಗಮ ಹೊಂದಲು ಸಾಧ್ಯವಿರಲಿಲ್ಲ. ದೇವತೆಗಳು ನಿರುಪಾಯರಾಗಿ ಪಾರ್ವತಿಯಲ್ಲಿ ಮೋಹ ಹೊಂದುವಂತೆ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



