ಲೇಖನ

ಶ್ರೇಷ್ಠ ಸಾಹಿತಿ ಅ.ರಾ.ಮಿತ್ರ ಅವರ ಜನುಮ ದಿನ ಇಂದು

ಇಂದು ನಮ್ಮ ನಾಡಿನ ಶ್ರೇಷ್ಠರ ಸಾಲಿನ ಹಾಸ್ಯಜ್ಞ, ಉಪನ್ಯಾಸಕ, ವಿದ್ವಾಂಸ, ಅಧ್ಯಾಪಕ, ಬರಹಗಾರ, ವಿಮರ್ಶಕ, ಸಜ್ಜನರಲ್ಲಿ ಸಜ್ಜನ ಮನೋಧರ್ಮದ ಅ. ರಾ. ಮಿತ್ರ ಅವರ ಜನ್ಮದಿನ. ಅವರು ಫೆಬ್ರುವರಿ 25, 1935ರಂದು ಬೇಲೂರಿನಲ್ಲಿ ಜನಿಸಿದರು. ಅವರ ಪೂರ್ಣ ಹೆಸರು ಅಕ್ಕಿ ಹೆಬ್ಬಾಳು ರಾಮಣ್ಣ ಮಿತ್ರ.ಬೆಂಗಳೂರಿನ ಪ್ರಸಿದ್ಧ ಹಾಸ್ಯೋತ್ಸವ, ಕರ್ನಾಟಕದ ಆಕಾಶವಾಣಿ, ದೂರದರ್ಶನ, ಹಾಗೂ ದೇಶ...

Panje Mangesh Rao Information in Kannada- ನವಸಾಹಿತ್ಯದ ಹರಿಕಾರ ಪಂಜೆ ಮಂಗೇಶರಾವ್

ಪಂಜೆ ಮಂಗೇಶರಾಯರು ತಮ್ಮ ‘ಕಿರುಗತೆ-ಕಿರುಗವನಗಳು’ ಮೂಲಕ ಹೊಸಸಾಹಿತ್ಯದ ಹರಿಕಾರರಲ್ಲಿ ಒಬ್ಬರೆಂದು ಚಿರಸ್ಮರಣೀಯರು. ರಾಮಪ್ಪಯ್ಯ ಮತ್ತು ಶಾಂತಾದುರ್ಗಾ ದಂಪತಿಗಳ ಮಗನಾಗಿ ಮಂಗೇಶರಾಯರು 1874ನೆಯ ಫೆಬ್ರವರಿ 22ರಂದು ಬಂಟವಾಳದಲ್ಲಿ ಜನಿಸಿದರು. ಅವರ ಪೂರ್ವಿಕರು ಮೂಲತಃ ಪುತ್ತೂರಿಗೆ ಸಮೀಪದ ‘ಪಂಜ’ದವರಾಗಿದ್ದರು. ಅವರು ವಿವಾಹವಾಗಿದ್ದು ನಾಡಿನಲ್ಲಿ ಪ್ರಸಿದ್ಧರಾದ ಬೆನಗಲ್ ರಾಮರಾಯರ ತಂಗಿ ಗಿರಿಜಾಬಾಯಿ ಅವರನ್ನು.ಬಿ.ಎ ವಿದ್ಯಾಭ್ಯಾಸ ಮುಗಿಸಿ ಎಲ್.ಟಿ ತರಬೇತಿ...

ಮೈಸೂರಿನ ಅರಸ ಚಾಮರಾಜೇಂದ್ರ ಒಡೆಯರ್ ಅವರ ಜನ್ಮ ಜಯಂತಿ

ಆಧುನಿಕ ಮೈಸೂರು ಸಂಸ್ಥಾನದ ಏಳ್ಗೆಗೆ ಭಾಷ್ಯ ಬರೆದುದೇ ಅಲ್ಲದೆ ಅದರ ಮುಂದಿನ ಮಹೋನ್ನತ ಬೆಳವಣಿಗೆಗೆ ಉತ್ತಮ ಅಡಿಪಾಯ ಹಾಕಿಕೊಟ್ಟವರು ಚಾಮರಾಜೆಂದ್ರ ಒಡೆಯರ್ ಅವರು. ವಿಶ್ವ ಸರ್ವಧರ್ಮ ಸಮಾವೇಶದಲ್ಲಿ ಪಾಲ್ಗೊಳ್ಳಲು ಸ್ವಾಮಿ ವಿವೇಕಾನಂದರಿಗೆ ಎಲ್ಲ ರೀತಿಯ ಬೆಂಬಲ ನೀಡಿದ ಕೀರ್ತಿ ಕೂಡ ಈ ಮಹಾಶಯರಿಗೆ ಸಂದಿದೆ.‍ಚಾಮರಾಜೇಂದ್ರ ಒಡೆಯರ್ ಅವರು ಮೈಸೂರು ಸಂಸ್ಥಾನದ ಬೆಟ್ಟದ ಕೋಟೆ ಶಾಖೆಯ...

ಇಂದಿನ ವಿಶೇಷ: ಜಾಗತಿಕ ಮಾತೃ ಭಾಷಾ ದಿನ

ವಿಶ್ವ ಮಾತೃ ಭಾಷಾ ದಿನದಲ್ಲಿ ಅವರವರು ಹುಟ್ಟಿದ ದೇಶ,ರಾಜ್ಯ, ಮನೆಯ ಮೂಲದ ಭಾಷೆಯನ್ನು ಅಲ್ಲಿದ್ದೇ ತಿಳಿದು,ಬೆಳೆಸಿ,ಕಲಿಸಿ ನಡೆಸುವಂತಾಗಿದ್ದರೆ ಎಷ್ಟೋ ಶಾಂತಿ ಜ್ಞಾನ, ಸಮೃದ್ದಿ, ಸಮಾಧಾನ, ನೆಮ್ಮದಿ ಸಿಗುತ್ತಿತ್ತು.ಆದರೆ, ಹುಟ್ಟಿದ್ದು ಒಂದೆಡೆ,ಬೆಳೆದದ್ದು ಒಂದೆಡೆ, ಕಲಿತದ್ದು ಮತ್ತೊಂದು ಕಡೆ,ದುಡಿಯಲು ಹೋಗಿದ್ದೇ ಬೇರೆ ಕಡೆ ಹೀಗೇ ನಡೆಯುತ್ತಾ ಭಾಷೆಗಳು ಬೆಳೆದವು.ಮೂಲ ಭಾಷೆ ಮರೆತು ನಡೆದವರಿಗೆ ಅದು ಹಿಂದುಳಿದದ್ದೇ ಕಾಣಲಿಲ್ಲ.ಎಲ್ಲೋ...

ರಂಗ ಕರ್ಮಿ ಕೆ.ವಿ.ಸುಬ್ಬಣ್ಣ

ಕೆ.ವಿ.ಸುಬ್ಬಣ್ಣ (ಫೆಬ್ರುವರಿ ೨೦, ೧೯೩೨ - ಜುಲೈ ೧೬, ೨೦೦೫) ಕರ್ನಾಟಕದ ಓರ್ವ ಪ್ರಸಿದ್ಧ ರಂಗಕರ್ಮಿ ಮತ್ತು ಸಾಹಿತಿ.ಜೀವನ: ಕೆ.ವಿ.ಸುಬ್ಬಣ್ಣನವರ(ಕುಂಟಗೋಡು ವಿಭೂತಿ ಸುಬ್ಬಣ್ಣ) ಹುಟ್ಟೂರು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹೆಗ್ಗೋಡು. ೧೯೩೨ ಫೆಬ್ರವರಿ ೨೦ ರಂದು ಜನಿಸಿದ ಇವರು ಮುಂದೆ ಹೆಗ್ಗೋಡಿನಂತಹ ಚಿಕ್ಕ ಊರಿನಲ್ಲಿದ್ದುಕೊಂಡೇ ೧೯೪೯ ರಲ್ಲಿ ನೀಲಕಂಠೇಶ್ವರ ನಾಟ್ಯಸೇವಾ ಸಂಘ (ನೀನಾಸಂ)ರಂಗ ಸಂಸ್ಥೆಯನ್ನು...

ಸಾವಲ್ಲೂ ಸಾರ್ಥಕತೆ ಮೆರೆದ ದೇಹದಾನಿ ಕಾಲವಾಡ ಶಿವಪ್ಪ ಹೂಗಾರ

೧೩-೨-೨೦೨೨ ರಂದು ಆತ್ಮೀಯ ಸ್ನೇಹಿತ ನಾಗರಾಜ ಹೂಗಾರ ಅವರ ತಂದೆ ಶಿವಪ್ಪ ಹೂಗಾರ ನಿಧನ ವಾರ್ತೆಯನ್ನು ವ್ಯಾಟ್ಸಪನಲ್ಲಿ ಹಾಕಿದ್ದರು. ವಿಕಲಚೇತನ ಮಕ್ಕಳ ಶಿಕ್ಷಣದಲ್ಲಿ ತಂದೆಗೆ ತಕ್ಕ ಮಗನಾಗಿ ನಾಗರಾಜ ಸೇವೆ ಸಲ್ಲಿಸುತ್ತಿರುವುದನ್ನು ಹತ್ತಿರದಿಂದ ಕಂಡಿದ್ದ ನನಗೆ ಅವರ ತಂದೆಯ ನಿಧನವಾರ್ತೆ ಕೇಳಿದಾಗ ಕೆಲಕ್ಷಣ ಮಾತೇ ಹೊರಡಲಿಲ್ಲ. ಅವರ ದುಃಖದಲ್ಲೂ ಸಾಂತ್ವನದ ಮಾತುಗಳನ್ನು ಹೇಳಿದೆ. ಕಡು...

ಪರಸಗಡ ನಾಟಕೋತ್ಸವ ೨೦೨೨

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಾ ಕೇಂದ್ರ. ಈಗ ಇದು ಸವದತ್ತಿ ಎಲ್ಲಮ್ಮಾ ವಿಧಾನ ಸಭಾ ಕ್ಷೇತ್ರವೆಂದೂ ಹೆಸರಾಗಿದೆ. ಇದು ಬೆಳಗಾವಿ ಜಿಲ್ಲಾ ಕೇಂದ್ರದಿಂದ ೮೮ ಕಿ,ಮೀ, ಧಾರವಾಡ ಜಿಲ್ಲಾ ಕೇಂದ್ರದಿಂದ ೩೮ ಕಿ.ಮೀ. ಅಂತರದಲ್ಲಿದ್ದು ತಾಲೂಕ ಕೇಂದ್ರವಾಗಿ ಮಲಪ್ರಭಾ ನದಿ ದಡದಲ್ಲಿನ ತಾಣವಾಗಿ ಯಲ್ಲಮ್ಮಾ ದೇವಾಲಯ ನವಿಲುತೀರ್ಥ ಆಣೆಕಟ್ಟು. ಮುನವಳ್ಳಿ ಸಕ್ಕರೆ ಕಾರ್ಖಾನೆ,ಸಿರಸಂಗಿ ಲಿಂಗರಾಜರಂತಹ...

Hardekar Manjappa Life and Achievements in Kannada- ಕರ್ನಾಟಕದ ಗಾಂಧಿ ಹರ್ಡೇಕರ ಮಂಜಪ್ಪ

ಹರ್ಡೇಕರ ಮಂಜಪ್ಪನವರು ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯ ಕ್ಷೇತ್ರಗಳನ್ನೊಳಗೊಂಡಂತೆ ಅನೇಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಸಮಾಜಸೇವಕರು. ಆ ಮೂಲಕ ಕರ್ನಾಟಕದ ಗಾಂಧಿ ಎಂದು ಹೆಸರಾಗಿದ್ದವರು.ಜೀವನ: ೧೮೮೬ರ ಫೆಬ್ರುವರಿ ೧೮ರಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಬಡ ಕುಟುಂಬ ಒಂದರಲ್ಲಿ ಜನಿಸಿದರು. ಇವರ ಅಣ್ಣನೆ ಇವರ ಪಾಲನೆಯನ್ನು ಮಾಡಿದ್ದಲ್ಲದೆ, ಇವರ ಎಲ್ಲ ಧ್ಯೇಯ ಸಾಧನೆಗಳಿಗೆ ಒತ್ತಾಸೆಯಾಗಿ...

Ramakrishna Paramahansa Information in Kannada- ರಾಮಕೃಷ್ಣ ಪರಮಹಂಸರು

ಶ್ರೀ ರಾಮಕೃಷ್ಣ ಪರಮಹಂಸ (ಫೆಬ್ರವರಿ ೧೮, ೧೮೩೬ - ಆಗಸ್ಟ್ ೧೬, ೧೮೮೬) ಭಾರತದ ಪ್ರಸಿದ್ಧ ಧಾರ್ಮಿಕ ನೇತೃಗಳಲ್ಲಿ ಒಬ್ಬರು. ಕಾಳಿಯ ಆರಾಧಕರಾಗಿದ್ದ ಪರಮಹಂಸರು ಅದ್ವೈತ ವೇದಾಂತ ಸಿದ್ಧಾಂತವನ್ನು ಬೋಧಿಸಿದರಲ್ಲದೆ, ಎಲ್ಲ ಧರ್ಮಗಳೂ ಒಂದೇ ಗುರಿಯತ್ತ ನಮ್ಮನ್ನು ಒಯ್ಯುತ್ತವೆ ಎಂದು ನಂಬಿದ್ದರು. ೧೯ ನೆಯ ಶತಮಾನದ ಹಿಂದೂ ಧರ್ಮದ ಪುನರುಜ್ಜೀವನಕ್ಕೆ ದಾರಿ ಮಾಡಿಕೊಟ್ಟ ವ್ಯಕ್ತಿಗಳಲ್ಲಿ...

ಸಾರವಾಡದ ಜೋಳದ ರೊಟ್ಟಿ ಊಟ

ಜಮಖಂಡಿ ಯಿಂದ ವಿಜಯಪುರಕ್ಕೆ ಹೋಗುವ ಮಧ್ಯೆ ಸಿಗುವ ಬಬಲೇಶ್ವರ ತಾಲೂಕಿನ ಸಾರವಾಡ ಎಂಬ ಹಳ್ಳಿಗೆ ಬಂದರೆ ರಾಜ್ಯ ಹೆದ್ದಾರಿಯ ಪಕ್ಕದಲ್ಲಿಯೇ ಸಿಗುವ ಹೊಟೇಲುಗಳಲ್ಲಿ ನೀವು ರೊಟ್ಟಿ ಊಟ ಸವಿಯಬಹುದು.ಒಂದು, ಎರಡು ರೊಟ್ಟಿ ಅಂತೇನಿಲ್ಲ, ಹೊಟ್ಟಿ ತುಂಬ ಊಟಾ ಮಾಡ್ರಿ ಎಂಬ ಆತ್ಮೀಯ ಆಗ್ರಹದೊಂದಿಗೆ ಊಟ ಬಡಿಸುವ ಈ ಹೊಟೇಲುಗಳಲ್ಲಿ ಬಹುತೇಕ ಹೆಣ್ಣು ಮಕ್ಕಳೇ ಮುಂಚೂಣಿಯಲ್ಲಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group