ಲೇಖನ
ಭರತ ಖಂಡದಲ್ಲಿ ಅನೇಕ ಮಹಾನ್ ವ್ಯಕ್ತಿಗಳು, ಪುರುಷರು, ಶರಣ ಶರಣೆಯರು ಸಾಧು ಸತ್ಪ್ಪುರುಷರು, ಸಂತರು ತಮ್ಮ ಕೆಲಸ ಕಾರ್ಯಗಳಿಂದ, ತಪೋನಿಷ್ಠೆಯಿಂದ ಉಲ್ಲೇಖಿಸಿದ ಉಪದೇಶಗಳು, ಸಾರಿದ ತತ್ವಗಳು ಬರೆದ ಅನೇಕ ಪದ್ಯಗಳಿಂದ, ಈ ಭೂಮಿಯನ್ನು ತಪೋಭೂಮಿಯನ್ನಾಗಿ, ಪುಣ್ಯ ಭೂಮಿಯನ್ನಾಗಿ, ಆಧ್ಯಾತ್ಮರ ನೆಲೆನ್ನಾಗಿ ಭಾರತ ನಾಡನ್ನು ಜಗತ್ತಿನ ಭೂಪಟದಲ್ಲಿ ಗುರುತಿಸುವಂತೆ ಮಾಡಿದ ಅನೇಕ ಮಹಾತ್ಮರು ಜನಿಸಿ, ಬಾಳಿ...
ಲೇಖನ
ಸಂಕ್ರಾಂತಿ ಎಂದರೆ ಜನವರಿ ೧೪ ರಂದು ಬರುವ ಹಬ್ಬ. ಸಂಕ್ರಮಣ ಎಂದರೆ ಉಜ್ವಲವಾದ ಬೆಳಕು, ಜೀವನದ ಹೊಸ ತಿರುವು ಎಂದರ್ಥ. ಸೂರ್ಯನು ಮಕರವೃತ್ತದಿಂದ ಕರ್ಕಾಟಕ ವೃತ್ತಕ್ಕೆ ಸ್ಥಾನಪಲ್ಲಟ ಮಾಡುವುದರಿಂದ ಈ ದಿನವನ್ನು ಮಕರ ಸಂಕ್ರಾಂತಿ ಎಂದು ಕರೆದಿರುವರು.ಈ ದಿನ ಎಳ್ಳು ಅರಿಸಿನ ಹಚ್ಚಿಕೊಂಡು ನದಿಯಲ್ಲಿ ಸ್ನಾನ ಮಾಡುವರು.ಸೂರ್ಯನು ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಕಾಲಿಡುವ ಮಕರ ರಾಶಿಯನ್ನು...
ಲೇಖನ
Makara Sankranti Information in Kannada- ಮಕರ ಸಂಕ್ರಾಂತಿ: ಏನಿದರ ಮಹತ್ವ?
ವೈಜ್ಞಾನಿಕವಾಗಿ, ಶಾಸ್ತ್ರೀಯವಾಗಿ, ಸಾಮಾಜಿಕವಾಗಿ ಸಂಕ್ರಾಂತಿ ಹಬ್ಬದ ಮಹತ್ವದ ಬಗೆಗಿನ ಈ ಲೇಖನ ತುಂಬಾ ಮಹತ್ವಪೂರ್ಣವಾಗಿದೆ. ಭೂಲೋಕದ ಪ್ರತ್ಯಕ್ಷ ದೇವರು ಎಂದರೆ ಸೂರ್ಯ ಭಗವಾನ್. ಈತನನ್ನು ಜಾತಿ, ಮತ ಭೇದವಿಲ್ಲದೆ ಪ್ರಪಂಚದ ಎಲ್ಲಾ ಜನರು ಆರಾಧಿಸುತ್ತಾರೆ. ಈ ಸೂರ್ಯ ನಮಗೆ ಬೆಳಕು ನೀಡುವುದಲ್ಲದೆ ಬದುಕನ್ನು ನೀಡುವನು ಹಾಗೂ ಈ ಜಗತ್ತಿನ ಅಂಧಕಾರವನ್ನು ಹೋಗಲಾಡಿಸುವನು. ಈತನು ಜ್ಞಾನದ...
ಲೇಖನ
ವೈಕುಂಠ ಏಕಾದಶಿ ಸರ್ವ ಪಾಪ ಕಳೆದು ಮೋಕ್ಷ ಸಂಪಾದಿಸುವ ದಿನ…
🕉️ ಓಂ ಶ್ರೀ ಗುರುಭ್ಯೋ ನಮಃ 🕉️
ಧನುರ್ ಮಾಸದಲ್ಲಿ ಬರುವಂತಹ ವೈಕುಂಠ ಏಕಾದಶಿ ಬಹಳ ಪ್ರಾಮುಖ್ಯತೆ ಪಡೆದಿದೆ. ಏಕೆಂದರೆ, ವಿಷ್ಣು ದೇವಾಲಯಗಳಲ್ಲಿ ಉತ್ತರ ಭಾಗದಲ್ಲಿರುವ ವಿಶೇಷ ದ್ವಾರ ವೈಕುಂಠದ್ವಾರವನ್ನು ಈ ದಿನ ತೆರೆದಿರುತ್ತಾರೆ. ಈ ಏಕಾದಶಿಯನ್ನು ಮುಕ್ಕೋಟಿ ಏಕಾದಶಿ ಎನ್ನುವರು. ಸೂರ್ಯನು ಧನುಸ್ಸು ರಾಶಿಯನ್ನು ಪ್ರವೇಶಿಸಿದ ನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮದ್ಯದಲ್ಲಿ...
ಲೇಖನ
Rajmata Jijabai Information in Kannada- ಮಹಾಮಾತೆ ಜೀಜಾಬಾಯಿ
ಮಹಿಳೆ ತೊಟ್ಟಿಲು ತೂಗಬಲ್ಲಳು. ಸಂಸಾರವನ್ನೂ ನಿಭಾಯಿಸಬಲ್ಲಳು. ಜೊತೆಗೆ ರಾಷ್ಟ್ರದ ಚುಕ್ಕಾಣಿಯನ್ನೂ ಹಿಡಿಯಬಲ್ಲಳು ಎಂಬುದಕ್ಕೆ ನಮ್ಮ ಇತಿಹಾಸದಿಂದಲೂ ಬಹಳಷ್ಟು ದೃಷ್ಟಾಂತಗಳು ಲಭ್ಯವಾಗುತ್ತವೆ. ತೊಟ್ಟಿಲು ತೂಗುವ ಈ ಕೈಗಳು ದೇಶವನ್ನಾಳುವುದಕ್ಕೆ ಅಥವಾ ಪುರುಷರ ಹಿಂದೆ ಅಜ್ಞಾತವಾಗಿದ್ದು ಕಾರ್ಯಭಾರ ಮಾಡುವುದೆಂದರೆ ಅದು ಸುಲಭದ ಮಾತೇನೂ ಅಲ್ಲ!.ಇಂತಹ ಸ್ತ್ರೀಯರು ಅದೆಷ್ಟು ಕಷ್ಟ-ಕಾರ್ಪಣ್ಯಗಳನ್ನು ನುಂಗಿ; ತಮ್ಮ ಗುರಿ ಸಾಧಿಸುತ್ತಾರೆ ಎಂದರೆ ಅಚ್ಚರಿಯಾಗುತ್ತದೆ....
ಲೇಖನ
Swami Vivekananda Full Information in Kannada- ಬೆಳಗಾವಿಯಲ್ಲಿ ಸ್ವಾಮಿ ವಿವೇಕಾನಂದರು
ಇಂದು ಸ್ವಾಮಿ ವಿವೇಕಾನಂದರ ಜಯಂತಿ.ಈ ದಿನ ವಿವೇಕಾನಂದರ ಬದುಕಿನ ಘಟ್ಟಗಳನ್ನು ಪರಿಚಯಿಸುವ ಅವರ ಆದರ್ಶಗಳ ಕುರಿತು ಅನೇಕ ಕಾರ್ಯಕ್ರಮಗಳು ಜರುಗುತ್ತವೆ.ವಿವೇಕಾನಂದರು ಕರ್ನಾಟಕದಲ್ಲಿಯೂ ಕೂಡ ಹಲವು ಸ್ಥಳಗಳಿಗೆ ಭೇಟಿ ನೀಡಿರುವರು.ಅವರ ಭೇಟಿಯ ಸ್ಥಳಗಳಲ್ಲಿ ಬೆಳಗಾವಿಯೂ ಒಂದು.ಅವರು ಬೆಳಗಾವಿಗೆ ಬಂದಾಗಿನ ವಿವರವನ್ನು ಒಂದು ಕ್ಷಣ ಹಿನ್ನೋಟದೊಂದಿಗೆ ಸ್ಮರಿಸೋಣಉತ್ತರ ಕರ್ನಾಟಕದ ಗಂಡು ಮೆಟ್ಟಿನ ನೆಲವೆಂದೇ ಖ್ಯಾತಿ ಪಡೆದ ಬೆಳಗಾವಿಯು...
ಲೇಖನ
ಮನೆಯಲ್ಲಿರಬೇಕಾದ ಎರಡು ಪುಸ್ತಕಗಳು!
ವಿದ್ವಾನ್ ಎನ್. ರಂಗನಾಥಶರ್ಮರು ಸಂಪಾದಿಸಿರುವ ಕನ್ನಡ ರಾಮಾಯಣ ಮತ್ತು ಪ್ರೊ|| ಎಲ್. ಎಸ್. ಶೇಷಗಿರಿರಾವ್ ಅವರ ಶ್ರೀಮಹಾಭಾರತ ಇವೆರಡೂ ನಮ್ಮ ಮನೆಗಳಲ್ಲಿ ಇರಲೇಬೇಕಾದ ಪುಸ್ತಕಗಳು.ನಿಜ, ಬಹಳಷ್ಟು ಜನರಿಗೆ 'ಇಷ್ಟು ದೊಡ್ಡ ಪುಸ್ತಕಗಳನ್ನು ಓದುವುದು ಹೇಗೆ?'- ಎಂಬ ಚಿಂತೆ. ವಿಶೇಷವೆಂದರೆ, ಇವೆರಡನ್ನೂ ಪುರಸೊತ್ತಾದಾಗ ಆದಾಗ ಯಾವ ಪುಟವನ್ನು ಬೇಕಾದರೂ ತೆರೆದು ಓದಬಹುದು; ಅಲ್ಲೊಂದು ವಿಶೇಷ ಸಂಗತಿ,...
ಲೇಖನ
ಗುರು ಚಂಪಾರಿಗೆ ಅಶ್ರುತರ್ಪಣ; ಶಿವಾನಂದ ಬೆಳಕೂಡ
ಸಾಹಿತ್ಯವಲಯದ ಎರಡನೇ ತಲೆಮಾರಿನ ಕೊಂಡಿಯೊಂದು ಕಳಚಿ ಬಿದ್ದಾಗ ಒಮ್ಮೆಲೇ ಆಕಾಶದಲ್ಲಿನ ನಕ್ಷತ್ರಗಳು ಕಳಚಿಕೊಂಡು ಭೂಮಿಗೆ ಬಿದ್ದಂತೆ ; ಮತ್ತೊಮ್ಮೆ , ಸೂರ್ಯನೇ ಒಂದು ಗಳಿಗೆ ಅಸ್ತಂಗತನಾಗಿ ಜಗವೆಲ್ಲ ಕತ್ತಲಾಗಿ ದಿಕ್ಕು ಕಾಣದಂತಹ ಅನುಭವ ನನಗೆ.ಗುರುವೆಂಬ ಅರಿವನ್ನೇ ಮರೆತು ವಿದ್ಯಾರ್ಥಿಗಳ ಹೆಗಲ ಮೇಲೆ ಕೈ ಹಾಕಿ ಪ್ರೀತಿಯಿಂದ ಕಲಿಸುತ್ತಿದ್ದ ಸ್ನೇಹಜೀವಿ ನಮ್ಮೆಲ್ಲರ ಪ್ರೀತಿಯ ಗುರು ಚಂಪಾ.ಸಂಕ್ರಮಣ...
ಲೇಖನ
ಜಯಶ್ರೀ.ಜೆ. ಅಬ್ಬಿಗೇರಿ
ಇಂಗ್ಲೀಷ್ ಉಪನ್ಯಾಸಕರು
ಬೆಳಗಾವಿ 9449234142ನನ್ನೊಲವೆ,ಪ್ರೀತಿ ಪ್ರೇಮದ ವಿಷಯದಲ್ಲಿ ತಿರಸ್ಕರಿಸಲ್ಪಟ್ಟರೆ ಅದೆಂಥ ಭಯಂಕರ ನೋವು ಆಗುತ್ತದೆ ಅನ್ನೋದು ಅನುಭವಿಸಿದರಿಗೆ ಗೊತ್ತು. ಅದೊಂಥರ ಹಲ್ಲು ನೋವಿದ್ದ ಹಾಗೆ. ಎಂಥ ಹುಲಿಯಂಥ ಮನುಷ್ಯನನ್ನೂ ನರಮ್ ಮಾಡಿಬಿಡುತ್ತದೆ. ಈ ಸಾಲುಗಳು ನಿನ್ನ ಭಾವ ಪ್ರಪಂಚವನ್ನು ತಟ್ಟುತ್ತವೆ ಅಂದುಕೊಂಡಿದೀನಿ. ಇವು ಕೇವಲ ಪದಗಳಲ್ಲ. ನಿನಗಾಗಿ ಬರೆದ ಮೌನ ಮಿಲನದ ಮುದ್ದು ಮನವಿ...
ಲೇಖನ
Chatrapati Shivaji Information in Kannada- ಛತ್ರಪತಿ ಶಿವಾಜಿ ಮಹಾರಾಜ
ಛತ್ರಪತಿ ಶಿವಾಜಿ ಮಹಾರಾಜರು ಪಶ್ಚಿಮ ಭಾರತದಲ್ಲಿ ಮರಾಠಾ ಸಾಮ್ರಾಜ್ಯದ ಸ್ಥಾಪಕರು. ಅವರನ್ನು ಅವರ ಕಾಲದ ಶ್ರೇಷ್ಠ ಯೋಧರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ ಮತ್ತು ಇಂದಿಗೂ, ಅವರ ಶೋಷಣೆಗಳ ಕಥೆಗಳನ್ನು ಜಾನಪದದ ಭಾಗವಾಗಿ ನಿರೂಪಿಸಲಾಗಿದೆ.ತನ್ನ ಶೌರ್ಯ ಮತ್ತು ಮಹಾನ್ ಆಡಳಿತ ಕೌಶಲ್ಯದಿಂದ, ಶಿವಾಜಿ ಬಿಜಾಪುರದ ಅವನತಿ ಹೊಂದುತ್ತಿರುವ ಆದಿಲ್ಶಾಹಿ ಸುಲ್ತಾನರಿಂದ ಎನ್ಕ್ಲೇವ್ ಅನ್ನು ಕೆತ್ತಿದನು. ಇದು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



