ಲೇಖನ

ನೀವು ಹೇಳುವ ಹಿಂದುವಿನ ಯಾವ ಲಕ್ಷಣಗಳೂ ನನ್ನಲ್ಲಿಲ್ಲ…

ಹಾಗೆ ನೋಡಿದರೆ ನಾನು ಹಿಂದೂ ಅಂತ ಹೇಳಿಕೊಳ್ಳೋದೆ ಇಲ್ಲ. ನಾನು ಹಿಂದೂ ಅಲ್ಲ. ಹಿಂದೂ ಅಂದರೆ ಗಂಗಾ-ಗಾಯತ್ರೀ-ಗೋವು ಇವು ಪವಿತ್ರ ಅಂತ ಭಾವಿಸೋದು. ಗಂಗಾ ಯಾಕೆ ಪವಿತ್ರ? ನಮ್ಮ ಮಲೆನಾಡಿನ ತುಂಗಾ ಕೂಡ ಪವಿತ್ರ ಅಲ್ಲವೇ? ಗಾಯತ್ರಿ ಒಂದು ಪ್ರಾರ್ಥನೆ ಆದರೆ ನಾನು ಹಾಡೋ ಪದ್ಯಾನೂ ಗಾಯತ್ರೀನೇ.... ಇನ್ನು ಗೋವು, ಕಡಿಬಾರದು ಅನ್ನೋದಾದ್ರೆ ಅದೊಂದೇ...

M K Indira Information in Kannada- ಸ್ತ್ರೀ ಜಾಗೃತಿ ಬರಹಗಾರ್ತಿ ಎಂ ಕೆ ಇಂದಿರಾ

ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿನ ಸ್ಥಿತಿ, ವಿಧವಾವಿವಾಹ, ಬಾಲ್ಯವಿವಾಹ, ವಿಧವೆಯರ ಗೋಳು, ಜಾತಿ ಪದ್ದತಿ ಹೀಗೆ ಸಮಾಜದಲ್ಲಿನ ಸಮಸ್ಯೆಗಳ ಮೇಲೆ ತಮ್ಮ ಕಾದಂಬರಿಗಳ ಮೂಲಕ ಬೆಳಕು ಚೆಲ್ಲಿದ್ದ ಕನ್ನಡದ ಹೆಸರಾಂತ ಲೇಖಕಿ ಎಂ.ಕೆ. ಇಂದಿರಾ ಅವರ ಜನ್ಮದಿನವಿಂದು.ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪ್ರಸಿದ್ಧ ಕಾದಂಬರಿಗಾರ್ತಿಯರಲ್ಲಿ ಒಬ್ಬರಾದ ಎಂ.ಕೆ.ಇಂದಿರ ಹುಟ್ಟಿದ್ದು 05-01-1917 ರಂದು. ಊರು ಮಲೆನಾಡಿನ ತೀರ್ಥಹಳ್ಳಿ....

ನಾಡಿನ ಪ್ರಖ್ಯಾತ ವಿದ್ವಾಂಸ,ಸಾಹಿತಿ ಶ್ರೀ ಶಂ.ಬಾ‌.ಜೋಶಿಯವರ ಜನ್ಮದಿನವಿಂದು

ನಮ್ಮ ನಾಡಿನ ಪ್ರಖ್ಯಾತ ವಿದ್ವಾಂಸರಾದ ಶಂಕರ ಬಾಳದೀಕ್ಷಿತ ಜೋಶಿ ಅವರು ‘ಶಂ. ಬಾ.’ ಎಂದೇ ಪ್ರಖ್ಯಾತರು. ಅವರು ಹುಟ್ಟಿದ್ದು ದಿನಾಂಕ 4 ನೇ ಜನವರಿ 1896ರಲ್ಲಿ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಗುರ್ಲಹೊಸೂರು ಇಂದು ಮಲಪ್ರಭಾ ಪ್ರವಾಹದಿಂದ ಮುಳುಗಡೆ ಆಗಿರುವ ಊರು. ಆ ಊರಿನಲ್ಲಿಯೇ ಶಂ. ಬಾ. ಅವರು ಜನಿಸಿದ್ದು. ತಂದೆಯವರು ನಿಧನರಾದಾಗ ಪುಣೆಯಲ್ಲಿದ್ದ...

B M Srikantaiah Information in Kannada: ಬಿ. ಎಂ.ಶ್ರೀ ಯವರ ಜನ್ಮದಿನ

ಕಳೆದ ಶತಮಾನದಲ್ಲಿ ಸಾಮಾಜಿಕ ಬದುಕಿನಲ್ಲಿ ಮತ್ತು ಸಾಹಿತ್ಯ ಲೋಕದಲ್ಲಿ ಕನ್ನಡವನ್ನು ಉಳಿಸಿ ಬೆಳೆಸಿ ಪೋಷಿಸಿದವರಲ್ಲಿ ಆಚಾರ್ಯ ಬಿ. ಎಂ. ಶ್ರೀಕಂಠಯ್ಯನವರು ಪ್ರಮುಖರಾಗಿದ್ದಾರೆ.ಕನ್ನಡ ನವೋದಯ ಕಾರ್ಯಪ್ರವರ್ತಕ, ಕನ್ನಡದ ಕಣ್ವ, ಕರ್ನಾಟಕದ ಆಚಾರ್ಯಪುರುಷ ಎಂದು ಖ್ಯಾತ ನಾಮರಾದ ಪ್ರೊಫೆಸರ್ ಬಿ.ಎಂ. ಶ್ರೀಕಂಠಯ್ಯನವರು 1884ರ ಜನವರಿ 3 ರಂದು ಜನಿಸಿದರು. ಬಿ.ಎಂ.ಶ್ರೀ ಅವರು ಇಂಗ್ಲಿಷ್ ಅಧ್ಯಾಪಕರಾಗಿದ್ದುಕೊಂಡು ಕನ್ನಡ ಸಂಸ್ಕೃತ...

Kuvempu- ಕುವೆಂಪುರವರ ಬದುಕು ಬರವಣಿಗೆ

1904ರ ಡಿಸೆಂಬರ್ 29 ರಂದು ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿ ಯಲ್ಲಿ ಕುವೆಂಪು ಜನಿಸಿದರು.ತಂದೆ ವೆಂಕಟಪ್ಪ ಗೌಡರು, ತಾಯಿ ಸೀತಮ್ಮ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ತೀರ್ಥಹಳ್ಳಿ ಯಲ್ಲಿ ಆರಂಭಿಸಿದ ಕುವೆಂಪುರವರು ನಂತರ ಪ್ರೌಢಶಾಲೆಯಿಂದ ಎಂ.ಎ. ಪದವಿಯವರೆಗೂ ಮೈಸೂರಿನಲ್ಲಿ ಓದಿದರು. ನಂತರ 1929ರಲ್ಲಿ ಪ್ರಾಧ್ಯಾಪಕರಾಗಿ ಮೈಸೂರಿನ ‘ಮಹಾರಾಜಾ’ ಕಾಲೇಜನ್ನು ಸೇರಿದ ಇವರು, 1955ರಲ್ಲಿ ಅದೇ...

Idagunji Ganapati History & Information in Kannada- ಇಷ್ಟಾರ್ಥ ಸಿದ್ದಿಸುವ ಇಡಗುಂಜಿ ಗಣಪತಿ

  ನಾರದ ಮುನಿಗಳೇ ಪ್ರತಿಷ್ಠಾಪಿಸಿದ ವಿನಾಯಕನಿರುವ ಪುಣ್ಯಕ್ಷೇತ್ರ ಇಡಗುಂಜಿ ಇಡಗುಂಜಿ ಉತ್ತರ ಕರ್ನಾಟಕದ ಪವಿತ್ರ ಗಣಪತಿ ಕ್ಷೇತ್ರ. ಸಿದ್ಧಿಪ್ರದ ಅಷ್ಟಕ್ಷೇತ್ರಗಳಲ್ಲಿ ಒಂದೆಂದು ಖ್ಯಾತವಾದ ಇಲ್ಲಿ ಗೋಕರ್ಣದಲ್ಲಿರುವಂತೆಯೇ ಇರುವ ದ್ವಿಭುಜ ಗಣಪ ನೆಲೆಸಿದ್ದಾನೆ.ಗೋಕರ್ಣದಿಂದ 65 ಕಿ.ಮೀ, ಹೊನ್ನಾವರದಿಂದ ಕೇವಲ 15ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ ಎಂದು ಹೆಸರು ಹೇಗೆ...

ವಿಶ್ವ ಮಾನವ ದಿನ

ರಾಷ್ಟ್ರ ಕವಿ ಕುವೆಂಪುರವರ ಒಂದು ಮಾತು "ಮಾನವ ಹುಟ್ಟುತ್ತ ವಿಶ್ವ ಮಾನವ ಬೆಳೆಯುತ್ತ ಅಲ್ಪ ಮಾನವ".ಈ ಮಾತು ಅಕ್ಷರಶಃ ನಿಜ.ಮಗುವಿದ್ದಾಗ ಮಾನವನಿಗೆ ಯಾವುದೇ ಬಂಧನಗಳಿರುವುದಿಲ್ಲ. ಆದರೆ ಬೆಳೆಯುತ್ತ ಹೋದಂತೆ ಬಂಧನದಲ್ಲಿ ಸಿಲುಕುತ್ತಾನೆ. ಕಾರಣ ಅವನ ಅನಿಯಮಿತ ಆಸೆಗಳು.ಮಾನವ ತನ್ನ ಆಸೆಗಳನ್ನು ಪೂರೈಸುವ ಸಲುವಾಗಿ ಏನನ್ನಾದರೂ ಮಾಡಲು ಅವಕಾಶ ಹುಡುಕಿಕೊಳ್ಳುತ್ತಿದ್ದಾನೆ.ಮಾನವ ತನ್ನ ಸ್ವಾರ್ಥ ಸಾಧನೆಗೆ ಯಾರನ್ನಾದರೂ...

Happy Christmas 2021- ಕ್ರಿಸ್ ಮಸ್ ದಿನ

ಕ್ರಿಸ್ಮಸ್ ಎಂದರೆ ಕ್ರಿಸ್ತಜಯಂತಿ ಅಥವಾ ಯೇಸುಕ್ರಿಸ್ತನು ಹುಟ್ಟಿದ ಸಂಭ್ರಮದ ದಿನ. ಜಗತ್ತಿನಾದ್ಯಂತ ಪ್ರತಿ ವರ್ಷದ ಡಿಸೆಂಬರ್ ತಿಂಗಳ ಇಪ್ಪತ್ತೈದನೇ ದಿನವನ್ನು ಯೇಸುಕ್ರಿಸ್ತನ ಹುಟ್ಟುಹಬ್ಬವಾಗಿ ಆಚರಿಸಲಾಗುತ್ತದೆ. ಕ್ರೈಸ್ತ ಸುವಾರ್ತೆ(ಗಾಸ್ಪೆಲ್)ಯ ಪ್ರಕಾರ ಯೇಸುಕ್ರಿಸ್ತನು ಮೇರಿ ಮತ್ತು ಜೋಸೆಫರ ಮಗನಾಗಿ ಇಂದು ಇಸ್ರೇಲ್ನಲ್ಲಿರುವ ಬೆತ್ಲಹೆಮ್ ಎಂಬ ಊರಿನಲ್ಲಿ ಹುಟ್ಟಿದ. ಆಗ ಮೇರಿ ಮತ್ತು ಜೋಸೆಫ್ ದಂಪತಿಯು ರೋಮನ್ ಜನಗಣತಿಯಲ್ಲಿ...

ಬಾಲಚಂದ್ರ ಜಾರಕಿಹೊಳಿಯವರಿಗೊಂದು ಬಹಿರಂಗ ಪತ್ರ

ನೀವು ಶಾಸಕರು ಅಕ್ರಮಗಳನ್ನು ತಡೆಯಬೇಕಲ್ಲವೆ ?; ಜನರು ಅಹವಾಲುಗಳನ್ನು ತಿಳಿಸಿದಾಗ ಸಿಡಿಮಿಡಿಗೊಳ್ಳುವುದು ಎಷ್ಟು ಸರಿ ? ಪೀಠಿಕೆ - ನಮ್ಮ ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಜನಪ್ರಿಯ ಶಾಸಕರು. ಬೇರೆ ಎಲ್ಲ ಶಾಸಕರಿಗಿಂತಲೂ ಹೆಚ್ಚಿನ ಜನರು ಇವರ ಹತ್ತಿರ ಅಹವಾಲುಗಳನ್ನು ತೆಗೆದುಕೊಂಡು ಹೋಗುತ್ತಾರೆ. ಮೊನ್ನೆ ನಾವು ಅಧಿವೇಶನ ಸಮಯದಲ್ಲಿ ಶಾಸಕರ ಹತ್ತಿರ ನಮ್ಮ ಸಮಸ್ಯೆಯೊಂದನ್ನು...

ಪುಸ್ತಕ ಪರಿಚಯ: ನಮ್ಮ ರಾಷ್ಟ್ರೀಯ ಹಬ್ಬಗಳು (ದಿನಾಚರಣೆಗಳ ಗುಚ್ಛ)

ಪುಸ್ತಕ: ನಮ್ಮ ರಾಷ್ಟ್ರೀಯ ಹಬ್ಬಗಳು (ದಿನಾಚರಣೆಗಳ ಗುಚ್ಛ)ಲೇಖಕರು: ಶ್ರೀ ಮಹಾಂತೇಶ ಮೆಣಸಿನಕಾಯಿ ಆಂಜನೇಯ ನಗರ, ಬೆಳಗಾವಿ.ಪ್ರಕಾಶಕರು : “ಹೊಂಬೆಳಕು” ಸಾಂಸ್ಕೃತಿಕ ಸಂಘ, ರಾಮತೀರ್ಥ ನಗರ, ಬೆಳಗಾವಿ-15ಅಕ್ಷರ ಜೋಡಣೆ : ಸಂತೋಷ ನಾಯಿಕ ಹಾಗೂ ಮಂಜುನಾಥ ಶಿಲ್ಲೆದಾರಮುಖಪುಟ ವಿನ್ಯಾಸ ಮತ್ತು ಮುದ್ರಣ ಸೇವೆ : ಇಂಪ್ರೇಶನ್ ಮುದ್ರಣಾಲಯ ಗೊಂದಳಿ ಬೀದಿ, ಬೆಳಗಾವಿ.ಪುಟಗಳು: 144ಬೆಲೆ: 150ಆಧುನಿಕ ಜಗತ್ತಿನಲ್ಲಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group