ಪ್ರಬಂಧ
1956 ನೇ ಇಸ್ವಿ ನವ್ಹೆಂಬರ 1 ರಂದು ಆಂಧ್ರ, ತಮಿಳುನಾಡು, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಹಂಚಿ ಹೋಗಿದ್ದ ಬಹುತೇಕ ಕನ್ನಡ ಪ್ರದೇಶಗಳು ಒಂದುಗೂಡಿ ವಿಶಾಲ ಮೈಸೂರು ಆಗಿ ರೂಪಗೊಂಡು ಕರ್ನಾಟಕ ಏಕೀಕರಣ ಕನಸು ನನಸಾದ ದಿನ. ವಿಶಾಲ ಮೈಸೂರು ಎಂದೇ ಆರಂಭಗೊಂಡ ಈ ಪ್ರದೇಶ ಕರ್ನಾಟಕ ಎಂಬ ಮೂಲ ನಾಮವನ್ನು ಪಡೆಯಲು ಒಂದು...
ಲೇಖನ
ಬಾರಿಸು ಕನ್ನಡದ ಡಿಂಡಿಮವ ತಲೆ ಎತ್ತಿ ಹಾರಿಸು ಕನ್ನಡದ ಬಾವುಟವ
ಕಪ್ಪು ಮಣ್ಣಿನ ಫಲವತ್ತತೆಯ ನಾಡು , ನೂರಾರು ರಾಜ್ಯ ವಂಶ ಪರಂಪರೆ ಆಳ್ವಿಕೆಯ ಬೀಡು,ಬೆಲ್ಲದ ಸಿಹಿಯ ಹೂರಣದ ಕರುನಾಡು, ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ನಾಡು, ಲಕ್ಷಾಂತರ ಕವಿ ಸಾಹಿತಿಗಳ ಪದಪುಂಜಗಳಲ್ಲಿ ಕಲೆ , ಸಂಸ್ಕೃತಿ , ವೈಭವದ ಚಿತ್ತಾರವನ್ನು ವರ್ಣಿಸಿದ ನಾಡು, ಕೋಟ್ಯಂತರ ಜನರ ಪ್ರೀತಿ ಅಭಿಮಾನ ಗೌರವದ ನಾಡು, ಪುಣ್ಯ...
ಲೇಖನ
ಕರ್ನಾಟಕ ರಾಜ್ಯೋತ್ಸವ ಒಂದು ನೆನಪು; ಕನ್ನಡ ತಾಯಿ ಭುವನೇಶ್ವರಿಯ ಅವತಾರಗಳು
ಕರ್ನಾಟಕ ಏಕೀಕರಣಕ್ಕಾಗಿ ಅಹರ್ನಿಶಿ ಶ್ರಮಿಸಿದ ಕಟ್ಟಾ ಕನ್ನಡಿಗ,ತಮ್ಮ ಜೀವಮಾನದಲ್ಲಿ ಕನ್ನಡ ಯುವಕರಿಗೆ ಸೆಲೆಯಾಗಿದ್ದ ಅಂದಾನಪ್ಪ ದೊಡ್ಡ ಮೇಟಿಯವರು ರಚಿಸಿದ ಕರ್ನಾಟಕ ಮಹಿಮ್ನಃ ಸ್ತೋತ್ರ ಗ್ರಂಥದಿಂದ ಆಯ್ದ ಭಾಗಗಳು.ಖ್ಯಾತ ಸಾಹಿತಿ ಅನಕೃ ಅವರು ಮುನ್ನುಡಿ ಬರೆದ ಈ ಗ್ರಂಥದಲ್ಲಿ ಕನ್ನಡ ನಾಡ ತಾಯಿ ಭುವನೇಶ್ವರಿ ಶ್ರೀದೇವಿ ಬೇರೆ ಬೇರೆ ರೂಪಗಳಲ್ಲಿ ರಾಜ್ಯಾದ್ಯಂತ ಪ್ರಕಟವಾಗಿದ್ದಾಳೆಂಬುದನ್ನು ತುಂಬ ಮಾರ್ಮಿಕವಾಗಿ...
ಲೇಖನ
ಶಾಂತತೆ, ಸಮಚಿತ್ತತೆ ; ನಮಗೆ ನಾವೇ ಕೊಟ್ಟುಕೊಳ್ಳಬೇಕಾದ ಕಾಣಿಕೆ
ಮನುಷ್ಯನು (ಜೀವಿಯು) ಭೂ ಲೋಕಕ್ಕೆ ಏಕಾಂಗಿಯಾಗಿ ಬರುತ್ತಾನೆ. ಮರಣಾನಂತರ ಪರಲೋಕಕ್ಕೂ ಏಕಾಂಗಿಯಾಗಿ ಹೊರಡುತ್ತಾನೆ. ತಾನು ಮಾಡಿದ ಪುಣ್ಯ, ಪಾಪಕರ್ಮದ ಫಲವನ್ನು ತಾನೊಬ್ಬನೇ ಅನುಭವಿಸುತ್ತಾನೆ. ತಂದೆ, ತಾಯಿ, ಹೆಂಡತಿ, ಮಕ್ಕಳು, ಬಂಧುಗಳು,ಸ್ನೇಹಿತರು ಇವರೆಲ್ಲ ಸಂಸಾರದಲ್ಲಿ ಕೆಲವು ಕಾಲ ಮಾತ್ರ ಜೊತೆಗಿರುವವರು ಅಷ್ಟೆ. ಇವರು ಯಾರೂ ಜೀವಿಯು ಬರುವಾಗ,ಹೋಗುವಾಗ ಜೊತೆಗೆ ಬರುವುದಿಲ್ಲ.
( ಶ್ರೀಮದ್ಭಾಗವತದಿಂದ )“ನಮಗೆ ನಾವು ಕೊಟ್ಟುಕೊಳ್ಳಬಹುದಾದ...
ಲೇಖನ
ಕರುನಾಡಿನ (ದೇವಿ) ತಾಯಿ ಭುವನೇಶ್ವರಿ
ಭಾರತ ಮಾತೆ ಭಾರತಾಂಬೆ, ಆದರೆ ಕರ್ನಾಟಕ ತಾಯಿ ಭುವನೇಶ್ವರಿ ಆಗಿದ್ದಾಳೆ. ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಿದ್ದಾಪೂರದಲ್ಲಿ ಭುವನೇಶ್ವರಿ ಮೂರ್ತಿ ಇದೆ.“ಜಯ ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ” ಎಂದು ಕುವೆಂಪು ಅವರು ಕಾವ್ಯ ಸೂಕ್ಷ್ಮದಲ್ಲಿ ಸಾರಿದ್ದಾರೆ. ಜಯ ಭಾರತ ಮಾತಾ ಎಂಬುದು ರಾಷ್ಟ್ರವ್ಯಾಪಿ ಚಳವಳಿಯ ಹಿಂದಿ ಮೂಲದ ಪ್ರಯೋಗ ಕನ್ನಡ...
ಲೇಖನ
ಕರಾಳ ದಿನ ಆಚರಣೆ; ಎರಡೂ ರಾಜ್ಯಗಳಿಗೆ ಅವಮಾನ
ಇನ್ನೇನು ನವೆಂಬರ್ ಒಂದು ಬರಲಿದೆ. ಕರ್ನಾಟಕದಲ್ಲಿ ಕನ್ನಡಿಗರು ಕರ್ನಾಟಕ ರಾಜ್ಯೋತ್ಸವ ಆಚರಿಸಲು ಸಂಭ್ರಮದಿಂದ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದರೆ ಅತ್ತ ಬೆಳಗಾವಿ ನಮ್ಮದೆಂದು ಕ್ಯಾತೆ ತೆಗೆಯುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯು ನ.೧ ರಂದು ಕರಾಳ ದಿನ ಆಚರಿಸುತ್ತದೆ. ಹಲವು ವರ್ಷಗಳಿಂದ ಇಂಥ ಒಂದು ಆಭಾಸವನ್ನು ಎಮ್ಈಎಸ್ ಮಾಡುತ್ತ ಬಂದಿದ್ದು ಈ ವರ್ಷ ಅದು ಕನ್ನಡಿಗರನ್ನು ಕೆರಳಿಸಿದೆ.ಅದರಲ್ಲೂ ಇತ್ತೀಚೆಗೆ...
ಲೇಖನ
ಆರೋಗ್ಯಕರ ವಿಚಾರಗಳಿಂದ ಆತ್ಮರಕ್ಷಣೆ ಸಾಧ್ಯವಿದೆ
We Come With Nothing, We go with Nothing, but one Great thing We can achieve in our Beautiful Life is -A Little remembrance in Someone’s Mind and a Small Place in Someone’s Heart.
ಯಾರನ್ನೂ ಓಲೈಸಬೇಕಿಲ್ಲ ಎಂಬ ಸತ್ಯ ತಿಳಿದಾಗಲೆ ನಮ್ಮ ಸ್ವಾತಂತ್ರ್ಯ...
ಲೇಖನ
ಗುರುಹಿರಿಯರ ಆಸ್ತಿ ಬೇಕೋ, ಆರೋಗ್ಯವೋ?
ಹಿರಿಯರ ಆಸ್ತಿಯಲ್ಲಿ ನ್ಯಾಯವಾಗಿ ನಮಗೆ ಬರುವ ಪಾಲನ್ನು ಪಿತೃಗಳ ಆಶೀರ್ವಾದ ಎಂದು ಪಡೆದು ಅವರ ಹೆಸರಲ್ಲಿ ಧರ್ಮ ಕಾರ್ಯ ನಡೆಸುತ್ತಿದ್ದರೆ ಯಾವುದೇ ಸಮಸ್ಯೆಗೆ ಅವಕಾಶವಿರುವುದಿಲ್ಲ.ಬಂದರೂ ಪರಿಹಾರ ನಮ್ಮೊಳಗೆ ನಮ್ಮ ಹತ್ತಿರವೆ ಇರುತ್ತದೆ. ಆದರೆ ಆಸ್ತಿಗಾಗಿ ಹೋರಾಟ ಮಾಡಿ, ಮನೆಯವರನ್ನೇ ದ್ವೇಷ ಮಾಡುತ್ತಾ ಮುಂದೆ ನಡೆದರೆ ಆಪತ್ತು ಕಟ್ಟಿಟ್ಟ ಬುತ್ತಿ. ಇದು ಮಕ್ಕಳು ಮೊಮ್ಮಕ್ಕಳವರೆಗೆ ಹೋಗುವ...
ಲೇಖನ
Shri Siddheswara Swamiji Information in Kannada- ಶ್ರೀ ಸಿದ್ಧೇಶ್ವರ ಸ್ವಾಮಿಗಳು
ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರೇ ಶ್ರೀ ಸಿದ್ಧೇಶ್ವರ ಸ್ವಾಮಿಗಳವರು.ಇವರು ಸಂತರಷ್ಟೇ ಅಲ್ಲ ಜ್ಞಾನೋಪಾಸಕರು ಕೂಡ. ಸಂತರು ನಾಡಿನಲ್ಲಿ ಬಹಳ ಜನ ಇದ್ದರು, ಈಗಲೂ ಇದ್ದಾರೆ. ಆದರೆ ಜ್ಞಾನಯೋಗಿಗಳು ಬಹಳ ಅಪರೂಪ. ಅಂಥವರಲ್ಲೊಬ್ಬರು ಶ್ರೀ ಸಿದ್ಧೇಶ್ವರ ಸ್ವಾಮಿಗಳು.ಬಿಜಾಪುರ(ವಿಜಯಪುರ)ದ ಜ್ಞಾನಯೋಗಾಶ್ರಮ ಜನತೆಗೆ ಜ್ಞಾನದಾಸೋಹ ನೀಡುವ ವಿಶಿಷ್ಟ ಕೇಂದ್ರ. ಗದುಗಿನ ಶಿವಾನಂದ...
ಲೇಖನ
ಶಿಕ್ಷಣದಲ್ಲಿ ಸತ್ಯ ತಿಳಿಸಲು ಶಿಕ್ಷಕರಲ್ಲಿ ಸತ್ಯ ಜ್ಞಾನವಿರಬೇಕು
ಸತ್ಯವೇ ದೇವರೆನ್ನುತ್ತಾರೆ ಮಹಾತ್ಮರು.ಸತ್ಯದ ಹಾದಿಯಲ್ಲಿ ನಡೆಯುವ ಜನರಿಗೆ ಅಡ್ಡಿ ಆತಂಕ ಸಮಸ್ಯೆಗಳು ಅವಶ್ಯಕವಾಗಿ ಎದುರಾಗುತ್ತವೆ. ಆದರೆ ಪರಮಾತ್ಮನು ಅವರ ಜೀವನ ದೋಣಿಯನ್ನು ಎಂದೂ ಮುಳುಗಲು ಬಿಡುವುದಿಲ್ಲ ಕಾರಣ ಸತ್ಯವೇ ದೇವರು.ಸತ್ಯ ಹರಿಶ್ಚಂದ್ರನ ಕಥೆ ಸತ್ಯವಾಗಿದ್ದರೂ ಇಂದಿನ ಎಷ್ಟೋ ಜನರಿಗೆ ಇದು ಅಸತ್ಯದ ಕಟ್ಟು ಕಥೆ ಎನಿಸುತ್ತದೆ. ಕಾರಣ ಸತ್ಯವನ್ನು ನುಡಿಯಲಾಗಲಿ, ಸತ್ಯದಲ್ಲಿ ನಡೆಯುವುದಾಗಲಿ ಇಂದು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



