ಲೇಖನ
Mahatma Gandhiji Information in Kannada- ಮಹಾತ್ಮ ಗಾಂಧಿ
ಮಹಾತ್ಮ ಗಾಂಧಿ ಅವರು ಭಾರತದ ಸ್ವಾತಂತ್ರ್ಯ ಚಳವಳಿಯ ನೇತಾರ ಹಾಗೂ ಪ್ರಪಂಚದ ಮೇಲೆ ಅತ್ಯಂತ ಪ್ರಭಾವ ಬೀರಿದ ಅಹಿಂಸಾತ್ಮಕ ನಾಗರಿಕ. ಭಾರತ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನೇ ತೇಯ್ದ ಮಹಾತ್ಮ.ಗಾಂಧಿಯವರು ಬ್ರಿಟಿಷ್ ಆಡಳಿತದ ವಿರುದ್ಧ ಭಾರತದ ಅಹಿಂಸಾತ್ಮಕ ಸ್ವಾತಂತ್ರ್ಯ ಚಳವಳಿಯ ನಾಯಕತ್ವ ವಹಿಸಿದ್ದರು. ಮುಂಚೆ ದಕ್ಷಿಣ ಆಫ್ರಿಕಾದಲ್ಲಿ ಭಾರತೀಯರ ನಾಗರಿಕ ಹಕ್ಕುಗಳಿಗಾಗಿ ಪ್ರತಿಪಾದಿಸಿದರು. ಅವರ ಹೋರಾಟ...
ಲೇಖನ
Kittur Rani Chennamma Information in Kannada-ವೀರ ಮಹಿಳೆ ಚೆನ್ನಮ್ಮರಾಣಿ
ಕರ್ನಾಟಕವು ವೀರ ಮಹಿಳೆ ಹಾಗೂ ವೀರ ಯೋಧರಿಗೆ ಜನ್ಮ ಕೊಟ್ಟು ಅವರ ರೋಮಾಂಚನ ಕೃತಿಗಳಿಂದ ಹೆಸರು ವಾಸಿಯಾಗಿದೆ. ಅಂಥವರಲ್ಲಿ ಜನ್ಮ ಭೂಮಿಯ ರಕ್ಷಣೆಗಾಗಿ ಪ್ರಾಣವನ್ನೇ ಮುಡಿಪಾಗಿಟ್ಟು ತನ್ನ ಮತ್ತು ತನ್ನ ನಾಡಿನ ಕೀರ್ತಿಯನ್ನು ಅಮರವಾಗಿರಿಸಿದ ವೀರ ಮಹಿಳೆ ಕಿತ್ತೂರ ಚೆನ್ನಮ್ಮಳೂ ಒಬ್ಬಳು.ವೀರ ವೀರಪ್ಪ ಕಿತ್ತೂರ ದೊರೆ ಮಲ್ಲಸರ್ಜನ ತಂದೆ 1749 ರಿಂದ 1782 ರವರೆಗೆ...
ಲೇಖನ
ಜಾತ್ಯತೀತ ಬುದ್ಧಿಜೀವಿಗಳ ಲಜ್ಜೆಗೇಡಿತನ
ನಮ್ಮ ದೇಶದ ಜಾತ್ಯತೀತ ಬುದ್ಧಿಜೀವಿಗಳೆಂಬ ಒಂದು ವರ್ಗವು ತಮ್ಮ ಮಾನ ಮರ್ಯಾದೆಯನ್ನೆಲ್ಲ ಗಂಟು ಮೂಟೆ ಕಟ್ಟಿ ಮೂಲೆಗೆ ಎಸೆದಿದೆಯೆಂಬುದು ಸಾಬೀತಾಗಿದೆ. ಜಮ್ಮು ಕಾಶ್ಮೀರದಲ್ಲಿ ಪಂಡಿತರನ್ನು ಗುರಿ ಮಾಡಿ ಕೊಲ್ಲುತ್ತಿರುವ ಉಗ್ರಗಾಮಿಗಳ ವಿರೋಧ ಮಾಡಿ ಒಂದೇ ಒಂದು ಮಾತು ಹೇಳದಷ್ಟು ನಸುಗುನ್ನಿಗಳಾಗಿದ್ದಾರೆ ಈ ಬುದ್ಧಿಜೀವಿಗಳು.ಅಕಸ್ಮಾತ್ ಈ ಪಂಡಿತರ ಜಾಗದಲ್ಲಿ ಒಬ್ಬನೇ ಒಬ್ಬ ಮುಸ್ಲಿಮ್ ನೇನಾದರೂ ಸತ್ತಿದ್ದರೆ...
ಲೇಖನ
Maharishi Valmiki Information in Kannada- ಮಹಾಕವಿ ವಾಲ್ಮೀಕಿ
ಅಕ್ಟೋಬರ್ ೨೦ ರಂದು ವಾಲ್ಮೀಕಿ ಜಯಂತಿ.ರಾಮಾಯಣ ಮಹಾಕಾವ್ಯದ ಕರ್ತೃ ವಾಲ್ಮೀಕಿ ಈ ಮೂಲಕ ಸ್ಮರಣೆಯಲ್ಲಿ ಉಳಿದು ಭಾರತೀಯ ಸಂಸ್ಕೃತಿಯ ಮಹಾಕಾವ್ಯದ ನೆನಪನ್ನು ಮತ್ತೆ ಮತ್ತೆ ಮರುಕಳಿಸುವಂತೆ ಮಾಡಿದ್ದು ಸಾರ್ಥಕ.ವಾಲ್ಮೀಕಿಯನ್ನು ನಮ್ಮ ಪರಂಪರೆ ತುಂಬಾ ಗೌರವದಿಂದ ನೆನೆದಿದೆ.ವಾಲ್ಮೀಕಿ ರಾಮಾಯಣವು ಅನೇಕ,ಕಾವ್ಯ ಇತಿಹಾಸಗಳಿಗೆಲ್ಲ ಮೂಲ. ಭಾರತ ಶ್ರೀಲಂಕಾ ದೇಶಗಳ ಮಧ್ಯೆ ರಾಮಾಯಣ ಕಾಲಕ್ಕೆ ನಿರ್ಮಿಸಲಾದ ರಾಮಸೇತುವೆಗೆ ಆಧಾರ...
ಲೇಖನ
ನೊಬೆಲ್ ಪ್ರಶಸ್ತಿ ವಿಜೇತ ವಿಜ್ಞಾನಿ ಸುಬ್ರಮಣ್ಯನ್ ಚಂದ್ರಶೇಖರ್
ಅಕ್ಟೋಬರ್ 19, ನೊಬೆಲ್ ಪ್ರಶಸ್ತಿ ಪಡೆದ ಭಾರತೀಯ ಮೂಲ ಸಂಜಾತ ಪ್ರಖ್ಯಾತ ವಿಜ್ಞಾನಿ ಸುಬ್ರಮಣ್ಯನ್ ಚಂದ್ರಶೇಖರ್ ಅವರ ಜನ್ಮದಿನ.
ಸುಬ್ರಮಣ್ಯನ್ ಚಂದ್ರಶೇಖರ್, ಭಾರತೀಯ ಮೂಲದ ಅಮೇರಿಕ ದೇಶದ ನೋಬೆಲ್ ಪ್ರಶಸ್ತಿ ವಿಜೇತ ಭೌತವಿಜ್ಞಾನಿ. ಗೆಳೆಯರೆಲ್ಲರು ಅವರನ್ನು ಪ್ರೀತಿಯಿಂದ 'ಚಂದ್ರ' ಎಂದೇ ಸಂಬೋಧಿಸುತ್ತಿದ್ದರು. 1985ರಲ್ಲಿ 'ಡಾ. ಚಂದ್ರ' ಮತ್ತು ಅಮೆರಿಕಾದ 'ವಿಲ್ಲಿಫೌಲರ್' ಜಂಟಿಯಾಗಿ 'ನೋಬೆಲ್ ಪ್ರಶಸ್ತಿ'ಯನ್ನು ಹಂಚಿಕೊಂಡರು....
ಲೇಖನ
(ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ವಿಜಯ ದಶಮಿಯ ಗಜಪಥ ಸಂಚಲನ)
ಮೈಸೂರು ದಸರಾ ಅಂದರೆ ನೆನಪಾಗುವುದು ಅಂಬಾರಿ ಮತ್ತು ಆನೆ. ಕೃಷ್ಣದೇವರಾಯ ಒಡೆಯರ್ ಕಾಲದಲ್ಲಿ ಪಿರಿಯಾಪಟ್ಟಣದ ಬೆಟ್ಟದಪುರದ ಬಳಿ ಸೆರೆಸಿಕ್ಕ ಜಯಮಾರ್ತಾಂಡ ಆನೆ ಮೈಸೂರು ದಸರಾದಲ್ಲಿ ಮೊದಲು ಅಂಬಾರಿ ಹೊತ್ತ ಆನೆಯಾಗಿದೆ.ಒಡೆಯರ್ ಕಾಲದಲ್ಲಿ ಪ್ರಾರಂಭವಾದ ಈ ಕೆಲಸ ಅಂದಿನ ವಿಜಯದಶಮಿಯಿಂದ ಅಂದಾಜು 45 ವರ್ಷಗಳ ಕಾಲ...
ಲೇಖನ
ಕರ್ನಾಟಕದಲ್ಲಿ ದಸರ ಎಂದು ಕರೆಯಲಾಗುವ ಹಬ್ಬದಲ್ಲಿ ದೇವಿಯನ್ನು ಆರಾಧಿಸಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ಈ ಹಬ್ಬವನ್ನು ದುರ್ಗಾ ಪೂಜಾ ಎಂದು ಆಚರಿಸಲಾಗುತ್ತದೆ. ನವರಾತ್ರಿಯೆಂದರೆ ಒಂಬತ್ತು (ನವ) ರಾತ್ರಿಗಳು, ಇಲ್ಲಿ ದೇವಿಯ ಒಂಬತ್ತು ವಿಧದ ರೂಪಗಳನ್ನು ಆರಾಧಿಸಲಾಗುತ್ತದೆ. ಹತ್ತನೇಯ ದಿನ 'ವಿಜಯ ದಶಮಿ', ಈ ದಿನ ಶಮಿವೃಕ್ಷಕ್ಕೆ ಪೂಜೆಯನ್ನು ಸಲ್ಲಿಸಿ ಶಮಿ (ಬನ್ನಿ)ಯನ್ನು ವಿನಿಯೋಗ ಮಾಡುವುದು ಕರ್ನಾಟಕದ...
ಲೇಖನ
ಆತ್ಮವಿಶ್ವಾಸವೊಂದಿದ್ದರೆ ಸಾಕು ಎಲ್ಲವನ್ನೂ ಗೆಲ್ಲಿಸುತ್ತದೆ
ಆತ್ಮವಿಶ್ವಾಸವೊಂದಿದ್ದರೆ ಮುಟ್ಟಿದ್ದೆಲ್ಲ ಚಿನ್ನ ಆಗುತ್ತದೆ. ಅದೊಂದಿದ್ದರೆ ನೂರಾನೆಯ ಬಲ ಇದ್ದ ಹಾಗೆ. ಕಠಿಣತಮವಾದದ್ದು ಅಸಾಧ್ಯವೆನಿಸಿದ್ದು ಸಾಧ್ಯವಾಗುತ್ತೆ. ಅದು ಗೈರಾದರೆ ಎಲ್ಲವೂ ಇದ್ದು ಏನೂ ಇಲ್ಲದಂತೆ. ಅದೊಂದು ತರ ಮಂತ್ರದಂಡ. ಬಯಸಿದ್ದನ್ನು ಪಡೆಯುವಂತೆ ಹುರಿದುಂಬಿಸುತ್ತದೆ. ನಡೆಯುವ ಕಾಲುಗಳಿಗೆ ಹಾರುವ ರೆಕ್ಕೆಗಳನ್ನು ಕಟ್ಟುವ ಅಗಾಧ ಶಕ್ತಿ ಅದಕ್ಕಿದೆ. ಅಂತ ಇನ್ನೂ ಏನೇನನ್ನೋ ಆತ್ಮ ವಿಶ್ವಾಸದ ವೈಶಿಷ್ಟ್ಯತೆಯ ಕುರಿತಾಗಿ...
ಲೇಖನ
ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನ
ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನವು ಹುಡುಗಿಯರು ಎದುರಿಸುತ್ತಿರುವ ಸವಾಲುಗಳನ್ನು ಪರಿಹರಿಸುವ ಅಗತ್ಯತೆ ಮತ್ತು ಹುಡುಗಿಯರ ಸಬಲೀಕರಣ ಮತ್ತು ಅವರ ಮಾನವ ಹಕ್ಕುಗಳನ್ನ ಬಲಪಡಿಸುವ ಅಗತ್ಯತೆಯನ್ನ ಪ್ರತಿಪಾದಿಸುತ್ತಿದೆ.ಭಾರತದ ಅನೇಕ ಭಾಗಗಳಲ್ಲಿ ಈಗಲೂ ಹೆಣ್ಣು ಮಗು ಜನಿಸುವುದು ಬಹುತೇಕ ಕುಟುಂಬಗಳಿಗೆ ಸ್ವಾಗತಾರ್ಹ ಸಂಗತಿಯಲ್ಲ ಎಂಬುದು ಬಹಿರಂಗ ಸತ್ಯ. ಅವಳ ಆಗಮನದಿಂದಲೇ, ಅವಳು ಜೀವನದ ಪ್ರತಿಯೊಂದು ಹಂತದಲ್ಲೂ ತಾರತಮ್ಯ,...
ಲೇಖನ
ಜ್ಞಾನಪೀಠ ವಿಜೇತ ಕವಿ, ಕಡಲ ತೀರದ ಭಾರ್ಗವ ಶಿವರಾಮ ಕಾರಂತರ ಜನುಮ ದಿನ ಇಂದು
ಕಾರಂತರು ಮಾಡಿದ ಕೆಲಸ, ಬರೆದ ಬರಹಗಳನ್ನು ನೋಡಿದರೆ, ಒಬ್ಬರೇ ವ್ಯಕ್ತಿ, ಒಂದೇ ಜೀವನದಲ್ಲಿ ಇಷ್ಟೆಲ್ಲ ಮಾಡಲು ಸಾಧ್ಯವೆ ಎಂದು ಬೆರಗುಪಡುವಂತಾಗುತ್ತದೆ. ಸಮಯದ ಅಭಾವದ ಬಗ್ಗೆ ನಾವೆಲ್ಲ ಗೊಣಗುಟ್ಟುವ ಪರಿಯ ಬಗ್ಗೆ ಡಾ. ಕೋಟ ಶಿವರಾಮ ಕಾರಂತರು ಹೇಳುತ್ತಾರೆ,. “....ನಾನು ಸಮಯದ ಅಭಾವವನ್ನು ಕುರಿತು ಎಂದೂ ನೆಪ ಹೇಳಿದವನಲ್ಲ. ಪ್ರತಿದಿನ ರಾತ್ರಿ ನಾನು ಒಂಭತ್ತು ತಾಸುಗಳ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



