ಲೇಖನ

ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಯವರ ಛಾಯಾ ಚಿತ್ರಗಳೆ ವನ್ಯಜೀವಿ ಛಾಯಾಗ್ರಹಣ ಮಾಡಲು ಸ್ಪೂರ್ತಿ – ವನ್ಯಜೀವಿ ಛಾಯಾಗ್ರಾಹಕ ವಿನಾಯಕ್ ಗುಜ್ಜಾರ್

ವನ್ಯಜೀವಿ ಸಪ್ತಾಹ 2021 - ಭಾರತದಲ್ಲಿ ಈ ವರ್ಷ, ಅಕ್ಟೋಬರ್ 2 ರಿಂದ 8 ರವರೆಗೆ ವನ್ಯಜೀವಿ ಸಪ್ತಾಹ ವನ್ನು ಆಚರಿಸಲಾಯಿತು, ಈ ಆಚರಣೆಯು ದೇಶದಲ್ಲಿರುವ ವೈವಿಧ್ಯಮಯ ಪ್ರಾಣಿಗಳನ್ನು ಸಂರಕ್ಷಿಸುವ ಗುರಿಯನ್ನು ಹೊಂದಿದೆ. ಈ ಸಂದರ್ಭದಲ್ಲಿ ಪತ್ರಿಕೆಯ ಓದುಗರಿಗೆ ಈ ವಿಶೇಷ ಲೇಖನ.ವನ್ಯಜೀವಿ ಸಪ್ತಾಹ ದಂದು ವನ್ಯಜೀವಿಗಳನ್ನು ಸಂರಕ್ಷಿಸಲು ಪ್ರತಿಜ್ಞೆ ಮಾಡೋಣ, ವನ್ಯಜೀವಿ ರಕ್ಷಣೆಗೆ...

ನವರಾತ್ರಿಯ ಮೂರನೇ ದಿನದ ಅವತಾರ; ಚಂದ್ರ ಘಂಟಾ ದೇವಿ

ನವರಾತ್ರಿಯ ಮೂರನೇ ದಿನದ ಅವತಾರ ಚಂದ್ರ ಘಂಟಾ ದೇವಿ ವಧುವಿನಂದದಿ ವಸ್ತ್ರ ಧರಿಸಿದ ಸುಧೆಯು ಭಕುತರ ತಾಯಿ ಪಾರ್ವತಿ ನಿಧಿಯು ಶಿವನಿಗೆ ಚಂದ್ರಘಂಟಾ ದೇವಿಗೊಂದಿಪೆನು/ ನಿದಿರೆಯಿಲ್ಲದ ಹಸಿವು ಕಾಣದ ಮಧುರ ಸಂಗಮಗೊಳುವ ತವಕದಿ ಮದುವೆ ಕನ್ಯೆಯು ಚಂದ್ರಘಂಟಾ ದೇವಿಗೊಂದಿಪೆನು//೧ ನೈಜ ರೂಪದಿ ಹರನು ಬರುತಿರೆ ರಾಜಮಾತೆಯು ಮೂರ್ಚೆ ಹೋಗಲು ರಾಜಪುತ್ರನ ವೇಷದಿಂದಲಿ ಶಿವನು ಕಾಣಿಸಲು/ ಜಾಜಿ ಮಲ್ಲಿಗೆ ಹೂವ ಮುಡಿಯುತ ತೇಜ‌ ರೂಪದಿ ದೇವಿ ಪಾರ್ವತಿ ರಾಜವೈಭವದಿಂದ ಮದುವೆಯ ಮಾಡಿಕೊಂಡಿರಲು/೨ ಸುತ್ತ ಕಾಡುವ ದುಷ್ಟರಳಿಸಲು ಹತ್ತು...

ನವರಾತ್ರಿಯ ಮೊದಲ ದಿನ

ನವರಾತ್ರಿಯ ಮೊದಲ ದಿನ ಪೂಜೆಗೊಳ್ಳುವ ದುರ್ಗಾದೇವಿಯ ಅವತಾರ ಎಂದರೆ ಶೈಲಪುತ್ರಿ. ಈಕೆಯ ಬಗ್ಗೆ ಇರುವ ಮನೋಹರವಾದ ಕತೆ ಹಾಗೂ ಈಕೆಯನ್ನು ಪೂಜಿಸುವ ಕ್ರಮವನ್ನು ಈಗ ತಿಳಿಯೋಣ.ಅಶ್ವಯುಜ ಮಾಸದ ಶುಕ್ಲ ಪಾಡ್ಯಮಿಯಿಂದ ದಶಮಿಯವರೆಗೂ ಒಂಭತ್ತು ದಿನಗಳ ಕಾಲ ಆಚರಿಸಲ್ಪಡುವ ಹಬ್ಬವೇ ನವರಾತ್ರಿ (Navratri). ನವರಾತ್ರಿಯ ಈ ದಿನಗಳಲ್ಲಿ ದುರ್ಗಾಮಾತೆಯನ್ನು ನವ ಅವತಾರಗಳಲ್ಲಿ ಪೂಜಿಸುವುದು ಹಿಂದಿನಿಂದಲೂ ನಡೆದು...

ಶಿಸ್ತುಬದ್ಧ ಆರ್ ಎಸ್ ಎಸ್ ಪಥಸಂಚಲನ; ಟೀಕಾಕಾರರಿಗೆ ಉತ್ತರ

ಶಿಸ್ತುಬದ್ಧ, ಲಯಬದ್ಧ ನಡಿಗೆ, ದ್ವೇಷದ ಮಾತುಗಳಿಲ್ಲ, ಪ್ರಚೋದನಾತ್ಮಕ ಘೋಷಣೆಗಳಿಲ್ಲದೆ ಹೆಜ್ಜೆ ಹೆಜ್ಜೆಗೂ ಭಾರತಾಂಬೆಯ ಸ್ಮರಣೆಯೊಂದಿಗೆ ನಿನ್ನೆ ಬೀದರ ನಗರದಲ್ಲಿ ನಡೆದ ಆರ್ ಎಸ್ ಎಸ್ ಸಂಘಟನೆಯ ಪಥ ಸಂಚಲನ ಟೀಕಾಕಾರರಿಗೆ ಸಮರ್ಥ ಉತ್ತರ ನೀಡುವಂತಿತ್ತು.ಕೊರೋನಾದ ಸಂಕಷ್ಟವನ್ನು ಎದುರಿಸಲು ಪ್ರತಿಯೊಬ್ಭರೂ ಮಾಸ್ಕ್ ಧರಿಸಿ ಶಿಸ್ತುಬದ್ಧ ಚಲನೆಯೊಂದಿಗೆ ಹೊರಟ ಕಕಾಣುತ್ತಿಲ್ಲಆರ್ ಎಸ್ ಎಸ್ ಎಂಬ ದೇಶಭಕ್ತ ಸಂಘಟನೆಯ...

ನವರಾತ್ರಿ ದೇವಿ ಪುರಾಣ ಪಾರಾಯಣಕ್ಕೆ ಸಜ್ಜಾದ ಅಮ್ಮಲಜೇರಿಯವರ ಮನೆ

ವಿಶೇಷ ವರದಿ: ಗುರು ಅರಳಿಮರದಬಾಗಲಕೋಟ:ಮನೆಯ ಮುಂಬಾಗಿಲಿನಲ್ಲಿ ಕಂಗೊಳಿಸುತ್ತಿರುವ ನಾನಾ ಬಗೆಯ ವಿದ್ಯುತ್ ದೀಪಾಲಂಕಾರ,ತಳಿರು ತೋರಣ,ಮನೆಯ ಒಳಗಡೆ ಭವ್ಯವಾಗಿ ನಿರ್ಮಿಸಲಾಗಿರುವ ಮಂಟಪ ಇದೆಲ್ಲ ಕಂಡು ಬಂದಿದ್ದು ರಬಕವಿ-ಬನಹಟ್ಟಿ ತಾಲೂಕಿನ ರಾಂಪುರ ಗ್ರಾಮದಲ್ಲಿ. ಹೌದು,ಮನೆಯಲ್ಲಿ ಏನು ವಿಶೇಷ ಅಂತೀರಾ..?ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಆಚರಿಸಲಾಗುವ ಶ್ರೀ ದೇವಿ ನವರಾತ್ರಿ ಉತ್ಸವಕ್ಕೆ ರಬಕವಿ ಬನಹಟ್ಟಿ ತಾಲೂಕಿನ ರಾಂಪುರದ...

ಕೃತಿ ಪರಿಚಯ: ಮುನ್ನುಡಿ ಬೆನ್ನುಡಿ ಚೆನ್ನುಡಿ

ಕೃತಿಯ ಹೆಸರು: ಮುನ್ನುಡಿ ಬೆನ್ನುಡಿ ಚೆನ್ನುಡಿಲೇಖಕರು : ಕು.ಗೋಹೆಸರೇ ಸೂಚಿಸುವಂತೆ ಇದು ಹಲವು ಸಾಹಿತ್ಯ ಕೃತಿಗಳಿಗೆ ಬರೆದ ಮುನ್ನುಡಿ ಬೆನ್ನುಡಿಗಳ ಸಂಕಲನ. ಮುನ್ನುಡಿ ಬೆನ್ನುಡಿಗಳನ್ನು ಬರೆಯಲು ಕು.ಗೋ.ಅವರಿಗಿರುವ ಅರ್ಹತೆ ಹಿರಿಯ ಸಾಹಿತಿ ಎನ್ನುವುದು ಮಾತ್ರವಲ್ಲ, ಹೃದಯವಂತ ಸಾಹಿತಿ ಎನ್ನುವುದು ಕೂಡಾ ಆಗಿದೆ. ಸಾಹಿತ್ಯಾಸಕ್ತರಿಗೆ ನಿಸ್ವಾರ್ಥ ಬುದ್ಧಿಯಿಂದ ತಾವು ಓದಿದ ಒಳ್ಳೆಯ ಕೃತಿಗಳನ್ನು ಸದಾ ಹಂಚುತ್ತಿರುವ...

ಮಂಕುತಿಮ್ಮನ ಕಗ್ಗ ಅರ್ಥಾನುಸಂಧಾನ

ಸುಮಾರು ಎಪ್ಪತ್ತೈದು ವರ್ಷಗಳ ಹಿಂದೆ ಡಿವಿಜಿಯವರು ಬರೆದ 945 ಪದ್ಯಗಳ ಸಂಕಲನ ಮಂಕುತಿಮ್ಮನ ಕಗ್ಗ. ನಾಲ್ಕು ಸಾಲಿನಲ್ಲಿ, ವಿಶಿಷ್ಟವಾದ ಲಯದಲ್ಲಿ ಬರೆಯಲ್ಪಟ್ಟ ಈ ಕಗ್ಗಗಳು *ಕನ್ನಡದ ಭಗವದ್ಗೀತೆ* ಯೆಂದೇ ಕರೆಯಲ್ಪಟ್ಟಿವೆ.ಯಾರು ಯಾವುದೇ ಸಂದರ್ಭದಲ್ಲಿ ಓದಿದರೂ ಅವರ ಮನಸ್ಸಿಗೆ ಸಮಾಧಾನವನ್ನು ಸಾಂತ್ವನವನ್ನು ನವಚೈತನ್ಯವನ್ನು ನೀಡಬಲ್ಲವು, ಈ ಕಗ್ಗಗಳು. ಅದಕ್ಕೆ ಕಾರಣ, ಇದರ ಕರ್ತೃ ಡಿವಿಜಿಯವರ ಋಷಿತುಲ್ಯ...

ಮರೆಯಲಾಗದ ರತ್ನ , ಲಾಲ್ ಬಹದ್ದೂರ್ ಶಾಸ್ತ್ರಿ

ಉತ್ತರ ಪ್ರದೇಶದ ವಾರಣಾಸಿಯಿಂದ ಏಳು ಕಿಲೋ ಮೀಟರ್ ದೂರದಲ್ಲಿರುವ ಪುಟ್ಟ ಹಳ್ಳಿ ಮುಗಲ್ಸರಾಯಿಯಲ್ಲಿ ಅಕ್ಟೋಬರ್ ೨, ೧೯೦೪ ರಂದು ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಜನಿಸಿದರು. ಲಾಲ್ ಬಹದ್ದೂರ್ ಶಾಸ್ತ್ರಿಯವರ ತಂದೆ ಒಬ್ಬ ಶಾಲಾ ಶಿಕ್ಷಕರಾಗಿದ್ದರು. ತಂದೆ ಶಾರದ ಪ್ರಸಾದ ಶ್ರೀವಾತ್ಸವ.ತಾಯಿ ರಾಮದುಲಾರಿ ದೇವಿ. ಶಾಸ್ತ್ರಿಯವರು ಒಂದೂವರೆ ವರ್ಷದವರಿದ್ದಾಗಲೇ ಅವರ ತಂದೆ ತೀರಿಕೊಂಡರು. ಆಗ...

ದಣಿವರಿಯದ ಬರಹಗಾರ,ಆದರ್ಶ ಶಿಕ್ಷಕ ಪರಮೇಶ್ವರಯ್ಯ ಸೊಪ್ಪಿಮಠ

2006 ರಲ್ಲಿ ಧಾರವಾಡದಲ್ಲಿ ಶಂಕರ ಹಲಗತ್ತಿಯವರು ಗುಬ್ಬಚ್ಚಿ ಗೂಡು ಬಳಗದ ಬರಹಗಾರ ಸಭೆಯೊಂದನ್ನು ಧಾರವಾಡದಲ್ಲಿ ಆಯೋಜಿಸಿದ್ದರು. ಅಂದು ರಾಜ್ಯದ ವಿವಿಧೆಡೆಯಿಂದ ಶಿಕ್ಷಕ ಸಾಹಿತಿಗಳು ಆಗಮಿಸಿದ್ದರು. ಅದರಲ್ಲಿ ಮಿತ್ರ ಪರಮೇಶ್ವರಯ್ಯ ಬಂದಿದ್ದರು. ಪೋನ್ ಮೂಲಕ ಮಾತನಾಡುತ್ತಿದ್ದ ನಾವಿಬ್ಬರೂ ಅಂದು ಮುಖಾಮುಖಿ ಪರಿಚಿತರಾದೆವು. ಸದಾ ನಾಡಿನ ವಿವಿಧ ಪತ್ರಿಕೆಗಳಲ್ಲಿ ಸ್ನೇಹಿತನ ಬರಹಗಳನ್ನು ಓದಿ ಆ ಬರಹಗಳ ಬಗ್ಗೆ...

“ಲೂಸಿ ಸಾಲ್ಡಾನಾ ಗುರುಮಾತೆಯ ಬದುಕು ಬರಹ”-ಸ್ತ್ರೀ ಕುಲದ ಹೆಮ್ಮೆ

“ಲೂಸಿಸಾಲ್ಡಾನಾ ಗುರುಮಾತೆಯ ಬದುಕುಬರಹ” ಇದು ಶ್ರೀ ವೈ.ಬಿ.ಕಡಕೋಳ ಅವರ ಸಂಪಾದಿತ ಕೃತಿ. ಕತೆಯಲ್ಲ ಜೀವನ, ಅಮೃತಧಾರೆ, ಒಂಟಿ ಪಯಣ, ಮನೆಮದ್ದು, ಅಡಿಗೆ ವೈವಿಧ್ಯ ಈ ಐದು ಕೃತಿಗಳನ್ನು ಒಂದಡೆ ಸುಂದರವಾಗಿ ಸಂಕಲಿಸಿದ್ದಾರೆ. ಇದು 2021ರಲ್ಲಿ ಎಸ್.ಎಲ್.ಎನ್. ಪಬ್ಲಿಕೇಷನ್ ಬೆಂಗಳೂರಿನಿಂದ ಪ್ರಕಟವಾಗಿದೆ. 700 ಪುಟದ ಹರವು ಪಡೆದಿದೆ.ಕಡಕೋಳ ಅವರು ಕ್ರೀಯಾಶೀಲ ಶಿಕ್ಷಕರು. ಸಾಹಿತ್ಯವನ್ನು ಹವ್ಯಾಸವಾಗಿ ಆರಾಧಿಸುತ್ತ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group