ಕಥೆ

ಮಕ್ಕಳ ಕತೆ ; ಹಸಿವು ಮತ್ತು ಪ್ರಾಣ

ಒಂದು ಅಡವಿಯಲ್ಲಿ ಮೂರು ಮಂಗಗಳು ವಾಸವಾಗಿದ್ದವು. ತಂದೆ ಮಂಗ , ಮಗ ಮಂಗ , ಮತ್ತು ಮರಿ ಮಗಳು ಮಂಗಗಳು. ಅವು ತುಂಬಾ ಪ್ರೀತಿಯಿಂದ ಜೀವಿಸುತ್ತಿದ್ದವು. ಅಷ್ಟೇ ಕೀಟಲೆಯನ್ನು ಮಾಡುತ್ತಿದ್ದವು. ಮಗ ಮಂಗ ತಂಗಿಯನ್ನು ಗೋಳೋ ಎಂದು ಹೊಯ್ಯುತ್ತಿತ್ತು. ತಲೆ ಕೂದಲ ಜಗ್ಗುವುದು, ಬಾಲ ಎಳೆಯುವುದು ಓಡುತ್ತಾ ಹೋಗಿ ಅದರ ಕೈಯೊಳಗಿನ ರೊಟ್ಟಿಯ ತುಂಡನ್ನು...

ಮಿನಿ ಕಥೆ: ನಾನು ಯಾರು ಪಾಲಿಗೆ ?

ನಾನು ಯಾರು ಪಾಲಿಗೆ? ಮನೆಯ ಹಿರಿಯ ವಯೋಸಹಜದಿಂದಾಗಿ ತೀರಿಕೊಳ್ಳುತ್ತಾನೆ . ಆತ ತನ್ನ ಹಿಂದೆ ಪತ್ನಿ , ನಾಲ್ಕು ಜನ ಗಂಡು ಮಕ್ಕಳನ್ನು ಅಗಲಿರುತ್ತಾನೆ.ಆತ ಸತ್ತ ನಂತರ ದಿನಕಾರ್ಯ ಮಾಡಿ ಮುಗಿಸುತ್ತಾರೆ. ನಾಲ್ಕು ಜನ ಗಂಡು ಮಕ್ಕಳು ಹಾಗೂ ಅವರನ್ನು ಹೆತ್ತು ಹೊತ್ತ ಅವರ ವೃದ್ಧ ತಾಯಿ ಒಂದೆಡೆ ಸೇರುತ್ತಾರೆ. ನಾಲ್ಕು ಜನ ಪುತ್ರರಲ್ಲಿ ಎಲ್ಲರೂ...

ವಿದ್ಯುತ್ ಸ್ಪರ್ಶಿಸಿ ಚಿರತೆ ಸಾವು

ವಿಜಯಪುರ - ಜಿಲ್ಲೆಯ ಶಂಬೆವಾಡ, ಕುಮಸಗಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಹಾವಳಿ ಇಟ್ಟಿದ್ದ ಚಿರತೆಯು ಸಿಂದಗಿ ತಾಲೂಕಿನ ದೇವರ ನಾವದಗಿ ಬಳಿ ವಿದ್ಯುತ್ ತಂತಿ ಸ್ಪರ್ಶಿಸಿ ಸಾವಿಗೀಡಾಗಿದೆ.ದೇವರನಾವದಗಿ ಬಳಿಯ ಜಮೀನೊಂದರಲ್ಲಿ ಚಿರತೆ ಕಳೆಬರ ಪತ್ತೆಯಾಗಿದೆ. ಕೆಲವು ದಿನಗಳಿಂದ ಅಲ್ಲಲ್ಲಿ ಕಾಣಿಸಿಕೊಂಡಿದ್ದ ಚಿರತೆ ಜಾನುವಾರುಗಳನ್ನ ತಿಂದು ಹಾಕಿತ್ತು.ಚಿರತೆ ಹಾವಳಿಗೆ ಜನ ಬೆಚ್ಚಿಬಿದ್ದಿದ್ದರು. ಮೊನ್ನೆಯಷ್ಟೆ ಅರಣ್ಯ ಇಲಾಖೆ...

ಹೀಗೊಂದು ಕಥೆ; ನರಕ ಎಲ್ಲಿ ಅತ್ಯುತ್ತಮವಾಗಿದೆ ?

ನರಕ ಎಲ್ಲಿ ಅತ್ಯುತ್ತಮವಾಗಿದೆ ? ಒಮ್ಮೆ ಓರ್ವ ಸತ್ತ ಮೇಲೆ ನರಕಕ್ಕೆ ಹೋದ. ಅಲ್ಲಿ ಅವನಿಗೆ ಒಂದು ಬ್ಯಾನರಿನಲ್ಲಿ ಹೀಗೆ ಬರೆದಿರುವುದು ಕಾಣುತ್ತದೆ. ಅದೆಂದರೆ , " ಇಲ್ಲಿ ಬರುವವರು ವಿಶ್ವದಲ್ಲಿನ ಯಾವುದೇ ದೇಶದ 'ನರಕ'ದಲ್ಲಿ ಮುಕ್ತವಾಗಿ ಪ್ರವೇಶ ಪಡೆಯಬಹುದು " ಎಂದು ಬರೆಯಲಾಗಿತ್ತು.ಈತ ಯೋಚಿಸ ತೊಡಗಿದ.....ಹ್ಞಾಂ... ಜೀವಂತ ಇದ್ದಾಗ ಅಮೇರಿಕಾ ನೋಡಲು ಆಗಲಿಲ್ಲ. ಇದೀಗ ಸತ್ತಮೇಲೆ ಅಲ್ಲಿನ...

ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆ ಶಿವಮೊಗ್ಗ: ಕಿರುಗಥೆಗಳು

ವಿದೇಶಿ ವ್ಯಾಮೋಹ ಜಲಜಮ್ಮ ಮತ್ತು ಶ್ರೀ ಪತಿರಾಯರಿಗೆ ಇಬ್ಬರು ಮಕ್ಕಳು ರಾಯರಿಗೆ ಮೊದಲಿನಿಂದಲೂ ವಿದೇಶಿ ವ್ಯಾಮೋಹ ಜಾಸ್ತಿ ಕೈತುಂಬ ಸಂಬಳ ಶಿಸ್ತಿನ ಜೀವನ ನಮ್ಮ ದೇಶದಲ್ಲಿ ಎನಿದೆ ದುಡಿಮೆಗೆ ತಕ್ಕ ಪಗಾರ ಯಾರೂ ಕೊಡುವುದಿಲ್ಲ ಎನ್ನುವರು,, ಗುಮಾಸ್ತರಾದ ಅವರ ಸಂಬಳ ಅಷ್ಟಕಷ್ಟೇ ಹೀಗಾಗಿ ಮಕ್ಕಳಿಬ್ಬರನ್ನು ಇಂಗ್ಲೀಷ್ ಸ್ಕೂಲಿಗೆ ಸೇರಿಸಿದರು ಅದಕ್ಕಾಗಿ ತಾವು ಉಪವಾಸ ಇದ್ದು ಹೊಟ್ಟೆಬಟ್ಟೆ...

ಮಕ್ಕಳ ಕಥೆ: ರಾಜನಾಗಲು ಯೋಗ್ಯನಾರು?

ರಾಜನಾಗಲು ಯೋಗ್ಯನಾರು? ಒಂದಾನೊಂದು ಊರಿನಲ್ಲಿ ಒಬ್ಬ ರಾಜನಿದ್ದನು. ಆ ರಾಜನಿಗೆ ಐದು ಜನ ಮಕ್ಕಳಿದ್ದರು. ಅದರಲ್ಲಿ ಮೂರು ಜನ ಹೆಣ್ಣುಮಕ್ಕಳು ಹಾಗೂ ಇಬ್ಬರು ಗಂಡು ಮಕ್ಕಳು. ರಾಜ ಮತ್ತು ಅವನ ಮಕ್ಕಳು ರಾಜಧಾನಿಯಲ್ಲಿ ಸಂತೋಷದಿಂದ ಕಾಲ ಕಳೆಯುತ್ತಿದ್ದರು.ಮದುವೆಯ ವಯಸ್ಸಾದಂತೆ ಇಬ್ಬರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳಿಗೆ ರಾಜ ಮದುವೆ ಮಾಡಿದನು. ಕೊನೆಯವಳು ಮಾತ್ರ...

ಶ್ರೀ ವಿಶ್ವೇಶತೀರ್ಥ ಉವಾಚಿತ ಕಥೆಗಳ ಸಂಗ್ರಹಗಳು

ಕಥೆಗಳೆಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ? ಯಾರಾದರೂ ಕಥೆ ಹೇಳುತ್ತಾರೆಂದರೆ ಹಸುಗೂಸುಗಳಿಂದ ಹಿಡಿದು ಹಣ್ಣುಹಣ್ಣು ಮುದುಕರವರೆಗೆ ಎಲ್ಲರೂ ಕಿವಿಗೊಟ್ಟು ಕುಳಿತುಕೊಳ್ಳುತ್ತಾರೆ!ಕಥೆ ಕೇಳುವುದಕ್ಕೂ ಇಷ್ಟ; ಕೇಳುವವರಿದ್ದರೆ ಹೇಳುವುದಕ್ಕೂ ಖುಷಿಕೊಡುವ ಸಂಗತಿ.ಎಂಟುದಶಕಗಳ ಸಂನ್ಯಾಸಜೀವನ ನಡೆಸಿದ್ದ ಪೇಜಾವರಮಠದ ಪೂಜ್ಯ ವಿಶ್ವೇಶತೀರ್ಥ ಸ್ವಾಮಿಜೀ, ತಮ್ಮ ಸಾವಿರಾರು ಆಶೀರ್ವಚನ- ಪ್ರವಚನಗಳಲ್ಲಿ ಹೇಳಿದ ಕಥೆಗಳು ಸಾವಿರಾರು. ಅವೆಲ್ಲವೂ ಕೂಡ ಭಾರತೀಯ ಸಂಸ್ಕೃತಿ, ಪರಂಪರೆ,...

ಸಿಎಂ ಗೆ ಕಡಾಡಿ ಶುಭಾಶಯ

ಬೆಳಗಾವಿ: ರಾಜ್ಯದ ಮುಖ್ಯಮಂತ್ರಿಗಳು ರೈತ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷರು, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರು ಬೆಂಗಳೂರಿನಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿದರು.ಈ ಸಂದರ್ಭದಲ್ಲಿ ಲೋಕೇಶ ಗೌಡ ಸಿ.ವಿ, ಷಣ್ಮುಖ ಗುರಿಕಾರ, ಎಸ್. ಶಿವಪ್ರಸಾದ, ಪ್ರಸನ್ನ್ ಕರಿಕೇರಿ, ಲಲ್ಲೇಶ ರೆಡ್ಡಿ ಇದ್ದರು.

ಕತೆ: ಕೊಬ್ಬಿದ ಗೂಳಿ….

ಕೊಬ್ಬಿದ ಗೂಳಿ.... ಕರಿಯವ್ವ ಕೈಯಲ್ಲಿಯ ಕುಂಡಲಿಯನ್ನು ಅಜ್ಜನ ಮುಂದಿಟ್ಟು , " ಅಜ್ಜಾರ ಈ ಕುಂಡಲಿವೊಳಗ ಮಂಗಳ ದೋಷ ಐತೇನ್ರಿ......! ? " ಎಂದು ಕೇಳಿದಳು.ಚಾಪೆಯ ಮೇಲೆ ಕುಳಿತಂತಹ ಶಾಸ್ತ್ರಿ ಕರಿಯವ್ವನೊಮ್ಮೆ ಕುಂಡಲಿಯನೊಮ್ಮೆ ನೋಡತೊಡಗಿದನು. ಕರಿಯವ್ವ ಅನುಮಾನಿಸುತ್ತಾ ಶಾಸ್ತ್ರಿಯನ್ನು ನೋಡತೊಡಗಿದಳು."ಒಂದ ಕಸಾ ಹೊಡಿತಾರ ಅನ್ನುದಿಲ್ಲ.......ಒಂದ ಪೂಜೆ ಮಾಡಾಕತ್ತಾರನ್ನುದಿಲ್ಲ .... ಏನ ಮಂದ್ಯೋ.......ಏನೋ....... ಪೂಜಾ ಮಾಡಲಿಲ್ಲಾ ಅಂದ್ರ ೨೦೦೦ ರೂ...

ಮಿನಿ ಕತೆ

ಸದ್ದಿಲ್ಲದ ಸುದ್ದಿಗಳು ನರಹರಿರಾಯರು ಕೈಯಲ್ಲಿ ಚೀಲ ಹಿಡಿದುಕೊಂಡು ಗದಗ ಹುಬ್ಬಳ್ಳಿ ತಡೆ ರಹಿತ ಬಸ್ಸನ್ನು ನೋಡುತ್ತಾ ನಿಂತುಕೊಂಡವರು ; ಮೆಲ್ಲನೆ ಮೂಡಿದ ಮಾತಿನತ್ತ ಕಣ್ಣಾದರು."ಎಲ್ಲಿಗಮ್ಮ..........?" ಕಾರಿನ ಹ್ಯಾಂಡಲ್ ಬಲಗಡೆ ತಿರುವುತ್ತಾ ಕೇಳಿದ ಆ ಕಾರಿನ ಚಾಲಕ ಒಬ್ಬ ದಪ್ಪ ಹೆಣ್ಣು ಮಗಳನ್ನು. ಥಳ ಥಳ ಹೊಳೆವ ಕಾರು"ಈಗೀಗ ತಂದಿದ್ದಿರಬಹುದೇ......? " ನರಹರಿ ತರ್ಕಿಸತೊಡಗಿದರು. ಬ್ಲ್ಯಾಕ ಡ್ರಾಪ...
- Advertisement -

Latest News

ನೆಮ್ಮದಿ ದೊರೆಯುವ ಏಕೈಕ ಮಾರ್ಗವೇ ಧ್ಯಾನ – ಈರಣ್ಣ ಕಡಾಡಿ

ಘಟಪ್ರಭಾ: ದುಡ್ಡು ಕೊಟ್ಟು ಜಗತ್ತಿನಲ್ಲಿ ಏನೆಲ್ಲ ಕೊಳ್ಳಬಹುದು. ಆದರೆ ನೆಮ್ಮದಿಯನ್ನು ಮಾತ್ರ ಕೊಳ್ಳಲು ಸಾಧ್ಯವಿಲ್ಲ ಅಂತಹ ನೆಮ್ಮದಿ ದೊರೆಯುವ ಏಕೈಕ ಮಾರ್ಗವೆಂದರೇ ಧ್ಯಾನ. ಆಧುನಿಕ ಯುಗದಲ್ಲಿ...
- Advertisement -
close
error: Content is protected !!
Join WhatsApp Group