ಕವನ

ಕವನಗಳು

ನಾನು ನಾನಲ್ಲ ಗುರು ಇರದೇ ಗುರಿ ತಲುಪುವ ಗುರೂರು ಎನಗಿಲ್ಲ ಗುರುತಿರದ ದಾರಿಯಲಿ ಗುರಿತಪ್ಪುವ ಆಸೆ ನನಗಿಲ್ಲ ಸತ್ಯವೇ ಹೇಳುವೆನು ನಾನು ನಾನಲ್ಲ... ಹೊತ್ತು ಹೆತ್ತಳೆನಗೆ ನನ್ನ ಪ್ರೀತಿಯ ಅಮ್ಮ ಗುರುತಿಗೊಂದ್ ಹೆಸರು ಉಸುರಿದರು ಕಿವಿಯೊಳಗೆ ನನಗೆ ನನ್ನ ಅತ್ತೆಮ್ಮಾ ಹಸಿದಾಗ ತುತ್ತಿಟ್ಟು ಅಕ್ಕರೆಯ ಮುತ್ತಿಟ್ಟು ನನಗಾಗಿ ತಮ್ಮೆಲ್ಲ ಕನಸುಗಳ ಹೂತಿಟ್ಟು ದುಷ್ಟರ ಕೈಯಿಂದ ಪಾರಾಗುವ ಮತಿ ಕೊಟ್ಟು ಏನೂ ಅರಿಯದ ನನಗೆ ಅರಿವಿನ ಅರಿವೆಯನು ತೊಡಿಸಿದವರು ಬೇರೆ ಗುರಿ ಮುಟ್ಟಲು ನನ್ನೊಳಗೆ ಅಕ್ಷರದ ಗರಿಯಿಟ್ಟವರು ಬೇರೆ ಪ್ರತಿ ಹೆಜ್ಜೆಗೂ, ಪ್ರತಿದಿನವೂ ತರತರಹದ ಪಾಠ ಕಲಿಸಿದವರೆಲ್ಲರೂ ಗುರು ಎನಗೆ ಗುರು ಇರದೇ...

ಕವನಗಳು

ರೈತ ಮಳೆ ಗಾಳಿ ಬಿಸಿಲನು ನೋಡದ ಬಂಡೆಗಲ್ಲು ನನ್ನ ರೈತ ಅವನೇ ನಮಗೆ ಅನ್ನದಾತ. ಬೆವರು ಸುರಿಸಿ ದುಡಿದು ತಾನು ಜಗಕೆ ಅನ್ನ ನೀಡುತಿರುವ ಅನ್ನದಾತನು ಕೋಟಿ ವಿದ್ಯೆಯಲ್ಲಿ ಮೇಟಿವಿದ್ಯೆ ಮೇಲು ಎಂದು ತೋರಿಸಿದಾತನು. ಭೂಮಿತಾಯಿ ಒಡಲು ತುಂಬಿ ಭೂಮಿತಾಯಿ ಮಗನು ಆಗಿ ಮಣ್ಣಿನಲ್ಲಿ ಮಾಣಿಕ್ಯ ತೆಗೆದು ರತ್ನಕಂಬಳಿಯಲ್ಲಿ ಮೆರೆಯುತಿರುವನು. ಬಸವ ಸೇವೆ ಮಾಡುತ ನೀನು ಜಗಮೆಚ್ಚಿದ ಮಗನು ನೀನು ನಿನ್ನ ಋಣವ ತೀರಿಸಲು ನಾವು ಏಳು ಜನ್ಮ ಬೇಕು ನಮಗೆ. ರೈತ ನಿನ್ನ ದುಡಿಮೆಗೆ ಭೂಮಿತಾಯಿ ಒಲಿದು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group