ಲೇಖನ

ಪಾಲಕರೇ , ನಿಮ್ಮ ಮಗುವನ್ನು ಶಾಲೆಗೆ ಸೇರಿಸಬೇಕೇ ?

ಮಕ್ಕಳ ಶಿಕ್ಷಣ ; ಪಾಲಕರ ಗಮನಕ್ಕಾಗಿ..... ಪಾಲಕರೇ ,ನಿಮ್ಮ ಮಕ್ಕಳ ಪ್ರಾಥಮಿಕ ಶಿಕ್ಷಣ ಕುರಿತು ನೀವು ತಿಳಿದು ಕೊಳ್ಳಲೇ ಬೇಕಾದ ಕೆಲ ಸತ್ಯ ಸಂಗತಿಗಳು ಇಲ್ಲಿವೆ . ದಯವಿಟ್ಟು ಓದಿ ತಿಳಿದುಕೊಳ್ಳಿ.ಬೆಳೆಯುವ ಮಕ್ಕಳ ಮೆದುಳಿನ ವಿಕಾಸ ಮಾತೃಭಾಷಾ ಶಿಕ್ಷಣದಿಂದ ಮಾತ್ರ ಸಾಧ್ಯ. ಇದು ವೈಜ್ಞಾನಿಕ ಸತ್ಯ ಇದು ನಿಮಗೆ ಸತ್ಯ ಅನಿಸಬೇಕಾದರೆ ಸರಕಾರಿ ಶಾಲೆಯಲ್ಲಿ...

ಮಾತನಾಡುವ ಮುನ್ನ ಎಚ್ಚರವಿರಲಿ

*ಮಾತೇ ಜ್ಯೋತಿರ್ಲಿಂಗ* ಮಾತು ಎನ್ನುವುದು ಮನುಜನಿಗೆ ದೇವನಿತ್ತ ಅಮೂಲ್ಯವಾದ ವರ. ಎಲ್ಲ ಜೀವಿಗಳಿಗಿಂತ ಭಿನ್ನ ಎನಿಸಿಕೊಂಡಿದ್ದು ಈ ಕಾರಣಕ್ಕೆ. ಮನುಜಕುಲದ ಹುಟ್ಟಿನೊಂದಿಗೆ ಮಾತು ಹುಟ್ಟಲಿಲ್ಲ, ಪ್ರಕೃತಿಯ ಮಡಿಲಲ್ಲಿ ಮನುಜಕುಲದ ಬೆಳವಣಿಗೆಯೊಂದಿಗೆ ಮಾನವನ ಬುದ್ಧಿಮಟ್ಟ ವೃದ್ಧಿಸಿದಂತೆ, ಮನುಷ್ಯ ಹಲವು ರೀತಿಯಲ್ಲಿ ಬೆಳೆಯತೊಡಗಿದ. ಹಕ್ಕಿಗಳ ಕೂಗು, ನದಿ ತೊರೆಗಳ ಶಬ್ದ, ಗಾಳಿಯ ಝೇಂಕಾರ ಮುಂತಾದ ಧ್ವನಿಗಳನ್ನು ಕೇಳುತ್ತಾ ಅವುಗಳಿಗೆ...
- Advertisement -spot_img

Latest News

ಮೂಡಲಗಿ : ಜಿಲ್ಲಾಮಟ್ಟದ ಬಾಲಕ ಹಾಗೂ ಬಾಲಕಿಯರ ಹ್ಯಾಂಡ್‌ಬಾಲ್ ಕ್ರೀಡಾಕೂಟ

ಮೂಡಲಗಿ - ಕ್ರೀಡೆ ಎಂಬುದನ್ನು ಗ್ರೀಕ್ ದೇಶದಲ್ಲಿ ಮನರಂಜನೆಗಾಗಿ ಬಳಸುತ್ತಿದ್ದರು ಆದರೆ ಈಗ ಮಕ್ಕಳು ಸದೃಢವಾದ ದೇಹವನ್ನು ಮತ್ತು ಜ್ಞಾನದ ಗ್ರಹಿಕೆಯು ಹೆಚ್ಚಾಗಬೇಕಾದರೆ ಮೊದಲು ಕ್ರೀಡೆಯಲ್ಲಿ...
- Advertisement -spot_img
error: Content is protected !!
Join WhatsApp Group