ಲೇಖನ

ಕನ್ನಡ ಕಾಯುವ ಶರಣ ಚಿಂಚಣಿ ಪೂಜ್ಯ ಅಲ್ಲಮಪ್ರಭು ಮಹಾಸ್ವಾಮಿಜಿ

೧೨ ನೇ ಶತಮಾನದ ಸರಳ ,ಸಮಾನ ಮತ್ತು ಮಾನವೀಯತೆಯನ್ನು ಸಾರುವ ವಚನಸಾಹಿತ್ಯ ಕ್ರಾಂತಿಯ ಪರಿಣಾಮವಾಗಿ ಸಮಾಜದಲ್ಲಿ ಒಂದು ಹೊಸ ಸಂಚಲನವೇ ಉಂಟಾಯಿತು.ಆ ಸಂಚಲನಕ್ಕೆ ಕಾರಣರು ಬಸವಾದಿ ಶಿವಶರಣರು.ಸಮಸ್ತ ಸಮಾಜವು ಅವನತಿಯ ಹಾದಿ ಹಿಡಿದಾಗ ಶರಣರು ಸಮಾಜದಲ್ಲಿ ಸಮಾನತೆಯನ್ನು ತರುವುದಕ್ಕಾಗಿ ಪ್ರಯತ್ನಿಸಿದ ಫಲವಾಗಿ ಕನ್ನಡದಲ್ಲಿ ವಚನಸಾಹಿತ್ಯ ಜನ್ಯತಾಳಿತು ಇದು ಕನ್ನಡದ ಬೆಳವಣಿಗೆಗೆ ನಾಂದಿ ಹಾಡಿತು.ಹಲವಾರು ಶರಣ...

ಲೋಕದ ಡೊಂಕು ತಿದ್ದುವುದಕ್ಕಿಂತ ನಿನ್ನ ಡೊಂಕು ತಿದ್ದಿಕೋ: ಶ್ರೀ ಸಂತೋಷ ಬಿದರಗಡ್ಡೆ

ಆತ್ಮೀಯರೇ,ಇಂದು ಈ ಮಾತು ಅಕ್ಷರಶಃ ಸತ್ಯ. ನಾವು ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಬದಲಾಗಿ ಬೇರೊಬ್ಬರನ್ನು ತಿದ್ದುತ್ತಿದ್ದೇವೆ.ವೃತ್ತಿ ಮತ್ತು ಪ್ರವೃತ್ತಿಯನ್ನು ಸಂತೃಪ್ತವಾಗಿ ಬದುಕಿನ ಯಶಕ್ಕೆ ಅಳವಡಿಕೊಂಡವರು.ಗೆಳೆಯರ ಗುಂಪಿನಲ್ಲಿ ಸದಾಕಾಲವೂ ಸಾಹಿತ್ಯವನ್ನೇ ಗುನುಗುನಿಸುತ್ತಿರುವ ಅವರು ಭಾರತೀಯ ಸೃಜನಶೀಲ ಕನ್ನಡ ಸಾಹಿತ್ಯ ಬಳಗ ಹಾವೇರಿ ಜಿಲ್ಲೆಯ ಜಿಲ್ಲಾಧ್ಯಕ್ಷರು. ಸಂತೋಷ ಬಿದರಗಡ್ಡೆ ಇವರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಗಡ್ಡೆಯ ಜಮೀನ್ದಾರ ದಿ...

ಇಂದು ಸ್ವಾತಂತ್ರ್ಯ ಹೋರಾಟಗಾರರಾದ ಲಾಲಾ ಲಜಪತ್ ರಾಯ್ ರವರ ಪುಣ್ಯ ಸ್ಮರಣೆ

ಆರ್ಯ ಸಮಾಜದಲ್ಲಿ ನಿಷ್ಠೆ ಹೊಂದಿದ್ದ ಲಾಲಾ ಲಜಪತ ರಾಯ್.  ಅವರು ತಾವು ವಿದ್ಯಾರ್ಥಿಯಾಗಿದ್ದ ‘ಆರ್ಯ ಗೆಜೆಟ್’ನ ಸಂಪಾದಕರಾಗಿದ್ದರು.ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿದ ಮೇಲೆ ಅವರು ಪಂಜಾಬಿನಲ್ಲಿ ಸ್ವಾತಂತ್ರ್ಯ ಹೋರಾಟವನ್ನು ಪ್ರಾರಂಭಿಸಿದರು. ಇದರಿಂದಾಗಿ ಬ್ರಿಟಿಷ್ ಆಡಳಿತ ಅವರನ್ನು ಬರ್ಮಾದ ಮಂಡಾಲೈ ಎಂಬಲ್ಲಿಗೆ ಗಡೀಪಾರು ಮಾಡಿತ್ತು.ಕೆಲವು ತಿಂಗಳ ನಂತರದಲ್ಲಿ ಲಾರ್ಡ್ ಮಿಂಟೋ ಅವರಿಗೆ ಲಾಲಾ ಲಜಪತ ರಾಯ್...

ಸರಸ ಸಂಭ್ರಮ

ಜ್ವಾಳಾ ತಿಂದವ ತ್ವಾಳಾ !ಪ್ರೊ. ಜಿ. ಎಚ್. ಹನ್ನೆರಡುಮಠ            ಬೆಂಗ್ಳೂರಿಗೆ ಬಂದು ಸ್ಯಾಂಡ್ವಿಚ್ಚು, ಮ್ಯಾಗಿ, ಪೀಜಾ ತಿಂದರೂ ಹುಬ್ಬಳ್ಳಿಯ ಮಾದ್ಲಿ- ಹುರಕ್ಕಿಹೋಳ್ಗಿ- ಕರ್ಚೀಕಾಯಿ- ಗೋದಿಹುಗ್ಗಿ ಮರೆಯಲು ಸಾಧ್ಯವಾಗುತ್ತಲೇ ಇಲ್ಲ ! ಏನು ಮಾಡಲಿ ? ಬೆಂಗಳೂರು ….”ಐಟಿ ಕಿಂಗ್ಡಂ”…. “ಗಾರ್ಡನ್ ಸಿಟಿ ಆಫ್ ಇಂಡಿಯಾ”…. “ಸಿಲಿಕಾನ್ ವ್ಯಾಲಿ”…. ಅಂತ...

ದೀಪಾವಳಿ ಕಾರ್ತಿಕ ಮಾಸದ ಮಹತ್ವ

ಕಾರ್ತಿಕ ಮಾಸ ಮನುಷ್ಯ ಮತ್ತು ದೇವರ ನಡುವಿನ ಸೂಕ್ಷ್ಮ ಪ್ರಜ್ಞೆಯ ಸೇತುವೆ. ದೀಪಾವಳಿಯ ನಂತರ ಕಾರ್ತಿಕ ಮಾಸವು ಶುರುವಾಗುತ್ತದೆ. ಸೂರ್ಯನು ದ್ವಾದಶ ರಾಶಿಗಳಲ್ಲಿ ಸಂಚರಿಸುತ್ತಾನೆ. ಪ್ರತಿಯೊಂದು ರಾಶಿಯಲ್ಲಿ ಸಂಚರಿಸುವಾಗ ತನ್ನದೇ ಆದ ಪ್ರಭಾವವನ್ನು ಪ್ರತ್ಯೇಕವಾಗಿ ಬೀರುತ್ತಾನೆ.ಕಾರ್ತಿಕ ಪೌರ್ಣಮಿಯಂದು ಚಂದ್ರನ ಬೆಳಕು ಎಂದಿಗಿಂತಲೂ ಪ್ರಕಾಶಮಾನವಾಗಿರುತ್ತದೆ. ಚಂದ್ರನು ಭೂಮಿಯ ಸಮೀಪದಲ್ಲಿರುತ್ತಾನೆ. ಹಾಗಾಗಿ ಎಂದಿಗಿಂತಲೂ ಶೇ. 7ರಷ್ಟು ಹೆಚ್ಚು...

ಕನ್ನಡಪರ ಹೋರಾಟಗಾರ ಶ್ರೀ ಬಾಬುರಾಜ ರುದ್ರಗೌಡ ಪಾಟೀಲ(ಬಿ.ಆರ್)

ಕನ್ನಡ ನಾಡು ಹೆಮ್ಮೆಯ ಬೀಡು.ಸುದೀಘ೯ ಇತಿಹಾಸವನ್ನು ಹೊಂದಿದ ಸಮೃದ್ದ ಸಿರಿವಂತ ನಾಡು.ತನ್ನದೇಯಾದ ಸಂಸ್ಕೃತಿ ಪರಂಪರೆಯನ್ನು ಹೊಂದಿರುವ ವಿಶಾಲ ಭೂಪ್ರದೇಶವುಳ್ಳ ಬೀಡು.ಇದರಲ್ಲಿ ಉತ್ತರ ಕರ್ನಾಟಕ ಕನ್ನಡದ ಪ್ರಭಾವಿ ನೆಲ.ಇಲ್ಲಿ ಸಾವಿರಾರು ಶರಣರೂ ಕವಿಗಳೂ ಆಗಿ ಹೋಗಿದ್ದಾರೆ. ಗಡಿನಾಡು ಬೆಳಗಾವಿ ಜಿಲ್ಲೆ ಕನ್ನಡ ನಾಡಿನ ಅವಿಭಾಜ್ಯ ಅಂಗ. ಇದು ಕನ್ನಡದ ಭದ್ರ ನೆಲೆ.ಇಂತಹ ಗಡಿನಾಡಿನಲ್ಲಿ ಕನ್ನಡ ಬೆಳೆಸಿದವರಲ್ಲಿ...

ಆಯಿತ್ತು ಬಸವಾ ನಿನ್ನಿಂದ ಗುರುಸ್ವಾಯತವೆನಗೆ….

ವಿಳಾಸವದನು ಬಸವಣ್ಣ ಆಯಿತ್ತು ಬಸವಾ ನಿನ್ನಿಂದ ಗುರುಸ್ವಾಯತವೆನಗೆ, ಆಯಿತ್ತು ಬಸವಾ ನಿನ್ನಿಂದ ಲಿಂಗಸ್ವಾಯತವೆನಗೆ, ಆಯಿತ್ತು ಬಸವಾ ನಿನ್ನಿಂದ ಜಂಗಮಸ್ವಾಯತವೆನಗೆ, ಆಯಿತ್ತು ಬಸವಾ ನಿನ್ನಿಂದ ಪ್ರಸಾದಸ್ವಾಯತವೆನಗೆ, ಇಂತೀ ಚತುರ್ವಿಧ ಸ್ವಾಯತವನು ನೀನೆ ಮಾಡಿದೆಯಾಗಿ ನಮ್ಮ ಗುಹೇಶ್ವರಲಿಂಗಕ್ಕೆ ವಿಳಾಸವಾದೆಯಲ್ಲಾ ಸಂಗನಬಸವಣ್ಣಾ. ಅಲ್ಲಮ ಪ್ರಭುದೇವರ ವಚನ ಸವಸಂ : 2, ವಚನ-908 ಪುಟ-271.ಆಯಿತ್ತು ಬಸವಾ ನಿನ್ನಿಂದ ಗುರುಸ್ವಾಯತವೆನಗೆ, ಭಾರತೀಯ ಮತ್ತು ಜಗತ್ತಿನ ಎಲ್ಲಾ ಧಾರ್ಮಿಕ ಆಧ್ಯಾತ್ಮಿಕ ಆಚರಣೆ ತತ್ವ ಸಿದ್ಧಾಂತಗಳಲ್ಲಿ ಗುರು ಎಂಬುದು ಪರಕೀಯ ಶಕ್ತಿ ವ್ಯಕ್ತಿ . ಗುರು...

ದೀಪಾವಳಿಯಲ್ಲಿ ಆತ್ಮನಿರ್ಭರ ಭಾರತ ಮಾಡೋಣ ಬನ್ನಿ

 " ಇದು ದೀಪಗಳ ಹಬ್ಬ , ದೀಪಗಳನ್ನು ಬೆಳಗೋಣ " "ದೀಪಗಳ ಹಬ್ಬ ದೀಪಾವಳಿ " " ವೋಕಲ್ ಫಾರ್ ಲೋಕಲ್  ಮಂತ್ರ "  ಬೆಳಕಿನ ಹಬ್ಬ ಪರಿಸರ ಸ್ನೇಹಿ ಯಾಗಿದ್ದರೆ ಮನಸ್ಸಿಗೆ ಮುದ ಹಾಗೂ ಪರಿಸರಕ್ಕೂ ಒಳ್ಳೆಯದು.ಹಬ್ಬದಂದು ಹಚ್ಚುವ  ದೀಪದಲ್ಲಿ  ವೈವಿಧ್ಯತೆ ಇರಲಿ . ಬೆಂಗಳೂರು ನಗರದ ಶ್ರೀನಿವಾಸ  ನಗರದ  ಪ್ರಮುಖ  ರಸ್ತೆಯ ಬದಿಯಲ್ಲಿ ಇರುವ ಪುಟ್...

ಕನ್ನಡದ ಕಟ್ಟಾಳು ದಿ.ಪರಗೌಡ ಶಿವಗೌಡ ಪಾಟೀಲ

*ಕನ್ನಡ ರಾಜ್ಯೋತ್ಸವ ನಿಮಿತ್ಯ ನಿಪ್ಪಾಣಿ ಪರಿಸರದಲ್ಲಿ ಕನ್ನಡ ಬೆಳೆಸಿದ ಹಿರಿಯರ ಸ್ಮರಣೆಯ ಲೇಖನ* 💛🇧🇯🇧🇯❤️❤️🇧🇯🇧🇯💛ಗಡಿನಾಡಿನ ಹೆಬ್ಬಾಗಿಲು ನಿಪ್ಪಾಣಿ ನಗರವು ಕನ್ನಡದ ಅವಿಭಾಜ್ಯ ಅಂಗ.ಈ ನಗರದಲ್ಲಿ ಕನ್ನಡದ ರಥ ಎಳೆದ ಹಿರಿಯರಲ್ಲಿ ದಿವಂಗತ ಪರಗೌಡ ಶಿವಗೌಡ ಪಾಟೀಲ ಒಬ್ಬರು.ಶ್ರೀಯುತರಿಗೆ ನನ್ನ ಭಕ್ತಿಯ ಪ್ರಣಾಮಗಳು. ಶ್ರೀಯುತ ಪರಗೌಡ ಪಾಟೀಲರು ೧೯೦೧ರಲ್ಲಿ ಚಿಂಚಣಿ ಗ್ರಾಮದ ಬಸವತತ್ವ ಮನೆತನದ ಆದಶ೯ ದಂಪತಿಗಳಾದ  ಶಿವಗೌಡ...

ಕನ್ನಡದ ತೇರೆಳೆವ ಆಟೋಚಾಲಕ ರವಿ ಕುಮಾರ್!!

ಬೆಂಗಳೂರು : ನವೆಂಬರ್ ತಿಂಗಳು ಪೂರ್ತಿ ಕರುನಾಡಿನಲ್ಲಿ ಕನ್ನಡದ ಹಬ್ಬ , ಕನ್ನಡ ಡಿಂಡಿಮ , ಸಿಲಿಕಾನ್ ಸಿಟಿ ಯಿಂದ ಹಿಡಿದು ಕರ್ನಾಟಕದ ಎಲ್ಲೆಡೆ ಕನ್ನಡ ರಾಜ್ಯೋತ್ಸವದ ಮೆರುಗು ಹಾಗೂ ಕನ್ನಡದ ಕಂಪು - ಕನ್ನಡದ ಇಂಪಿನ ಬಗ್ಗೆ ಮಾತು ಹಾಗೂ ನವೆಂಬರ್ ಮಾಸ ಪೂರ್ತಿ ಕನ್ನಡದ ,ಕನ್ನಡಿಗರ ಹಬ್ಬ - ಕರುನಾಡಿನಲ್ಲಿ !!ಬೆಂಗಳೂರು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group