ಲೇಖನ

ಪುಸ್ತಕ ಪರಿಚಯ: ಇದು ಬರ್ಲಿನ್! ಇದು ಜರ್ಮೇನಿಯ!

ಲೇಖಕರು : ಆಗುಂಬೆ ಎಸ್. ನಟರಾಜ್ಪ್ರಕಾಶಕರು : ಹಂಸ ಪ್ರಕಾಶನ ಬೆಂಗಳೂರು-4 ಪುಟಗಳು : 560, ಬೆಲೆ 300 ರೂಪಾಯಿ. ಮುದ್ರಕರು : ಸ್ನೇಹಾ ಪ್ರಿಂಟರ್ಸ ಬೆಂಗಳೂರು, ಮೊದಲ ಮುದ್ರಣ 2013 ರಕ್ಷಾ ಪುಟ ವಿನ್ಯಾಸ - ನಾರಾಯಣ್ಯಾವ ವ್ಯಕ್ತಿ ಮನೆಯಿಂದ ಹೊರಟು ಅನೇಕ ಆಶ್ಚರ್ಯಗಳಿಂದ ಕೂಡಿದ ವಿಶಾಲ ಜಗತ್ತನ್ನು ನೋಡುವುದಿಲ್ಲವೋ ಅವನು ಬಾವಿಯಲ್ಲಿರುವ ಕಪ್ಪೆಯೇ ಸರಿಅನ್ವೇಷಕ ಪ್ರವಾಸಿ ಆಗುಂಬೆ...

ಜೈನಧರ್ಮದ ವಿಶೇಷ ದಶಲಕ್ಷಣಪರ್ವ: 2 ನೇ ದಿನ 

2 ನೇ ದಿನ ಮಾರ್ಧವ ಧರ್ಮ Humility uttam madhavಮಾರ್ಧವಎಂದರೆ ಗರ್ವ. ಗರ್ವವು ಓರ್ವ ಮಾನವ ಜೀವಿಯನ್ನು ಆಳುವ ಪ್ರವ್ರತ್ತಿಗೆ ತಳ್ಳುತ್ತದೆ. ಧನ ಸಿರಿ ಸಂಪತ್ತು ವಿದ್ಯ ಅದಿಕಾರ ಮದದಿಂದ ಮಾನವ ನಾನೆ ಮೇಲು, ಅವನು ಕೀಳು ನನ್ನ ಆಧೀನ ಎಂದು ತಿಳಿಯುತ್ತಾನೆ. ಇದು ನಿರ್ಜೀವ ವಸ್ತುಗಳು ನನ್ನದೆಂಬ ಹಾಗೂ ನಾನೆ ಶ್ರೇಷ್ಠ ಎನ್ನುವುದರಿಂದ ಬರುತ್ತದೆ. ಲೌಕಿಕ...

ಜೈನಧರ್ಮದ ವಿಶೇಷ ದಶಲಕ್ಷಣಪರ್ವ.

ಸರ್ವಜನ ಹಿತಾಯ ಸರ್ವಜನ ಸುಖಾಯ ಎಂಬ ದ್ಯೇಯ ವಾಕ್ಯದಲ್ಲಿ ಜೀವ ಪ್ರವರ ಮಹತ್ವವನ್ನು ಜೈನಧರ್ಮ ಸಾರುತ್ತದೆ. ಇಂತಹ ಸಂದರ್ಭದಲ್ಲಿ ಈ ಭಾದ್ರಪದ ಮಾಸದ ಪಂಚಮಿಯಿಂದ ಅನಂತ ಚತುರ್ದಶಿಯವರೆಗೆ ಜೈನಧರ್ಮವಿಶೇಷ ಆಚರಣೆ ನಡೆಯುತ್ತದೆ. ಅದು ದಶಲಕ್ಷಣ ಪರ್ವ.ಇಂದು ಮೊದಲ ಧರ್ಮ ಉತ್ತಮ ಕ್ಷಮಾ.(ಸ್ವಯಂಭುವಾ). ಕ್ಷಮೆಯು ಎಲ್ಲ ಜೀವಿಗಳಿಗೆ ಹಿತಕಾರಿ,ಕ್ಷಮೆಯು ಪಾಪ ಪಂಕವಿದುರಿ,ಕೋಪ ತಾಪ ಹಾರಿ, ಕ್ಷಮೆ...

ನಿತ್ಯಾವತಾರಿ ಗಣೇಶನ 32 ರೂಪಗಳು

ಗಣಪತಿಯ ಬಗೆ ಬಗೆಯ ಅವತಾರಗಳು ಇವೆ: ಒಟ್ಟಾರೆಯಾಗಿ ಹೇಳಬೇಕೆಂದರೆ 32 ಬಗೆಯ ಅವತಾರಗಳಲ್ಲಿ ಗಣಪತಿಯು ಕಾಣಿಸಿಕೊಂಡಿದ್ದಾನೆ. ಇವುಗಳಲ್ಲಿ ಕೆಲವು ಗಣಪತಿಯ ಜೀವನದ ವಿವಿಧ ಕಾಲ ಘಟ್ಟಗಳನ್ನು ಪ್ರತಿನಿಧಿಸಿದರೆ, ಇನ್ನೂ ಕೆಲವು ಲೋಕ ಕಲ್ಯಾಣಾರ್ಥವಾಗಿ ತಳೆದ ಅವತಾರಗಳಾಗಿವೆ. ಬಾಲ ಗಣಪತಿ ಬಾಲ ಗಣಪತಿ ಹೆಸರೆ ಸೂಚಿಸುವಂತೆ, ಗಣಪತಿಯ ಎಳೆಯ ಮಗುವಿನ ರೂಪ. ಇದರಲ್ಲಿ ಸ್ವಾಮಿಯು ತನ್ನ ಬಾಲ್ಯದ ಸುಂದರವಾದ...

ಮಕ್ಕಳು ಮತ್ತು ಪ್ರಚಲಿತ ಸಾಹಿತ್ಯ : ಒಂದು ಅವಲೋಕನ

"ಅಂದಿನ ಯುವಕರಿಗೆ ಮುಂದೆ ಗುರಿಯಿತ್ತುಹಿಂದೆ ಗುರುವಿದ್ದ ಮುಂದೆ ನುಗ್ಗುತ್ತಿತ್ತು ರಣಧೀರರ ದಂಡು ಇಂದಿನ ಯುವಕರಿಗೆ ಮುಂದೆ ಗುರಿಯಿಲ್ಲ ಹಿಂದೆ ಗುರುವಿಲ್ಲ, ಓಡುತ್ತಿದೆ ನೋಡು ಕುರಿಗಳ ಹಿಂಡು"ಎಂಬ ಕವಿವಾಣಿ ವಾಸ್ತವತೆಯನ್ನು ಬಿಚ್ಚಿಟ್ಟಿದೆ. ಮಕ್ಕಳಿಗೆ ಉತ್ತಮ ಸಂಸ್ಕಾರ, ಶಿಕ್ಷಣ ದೊರೆತರೆ, ಯುವಕರಾದಾಗ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬಲ್ಲರು. ಯುವಜನತೆ ಬೇಜವಾಬ್ದಾರಿಯಿಂದ ವರ್ತಿಸಿದಾಗ ಶಿಕ್ಷಕರು ಮತ್ತು ಪಾಲಕರು ಪರಸ್ಪರ ಆರೋಪಿಸುವುದು ಸಾಮಾನ್ಯವಾಗಿಬಿಟ್ಟಿದೆ. ಪ್ರಾಚೀನ...

ನಾಡ ಪ್ರಭು ಕೆಂಪೇಗೌಡರು

ಬೆಂಗಳೂರು ನಗರವನ್ನು ಸ್ಥಾಪಿಸಿದವರು ಕೆಂಪೇಗೌಡರು. ಒಂದಾನೊಂದು ಕಾಲದಲ್ಲಿ ಈ ಪ್ರದೇಶವು ಜನವಸತಿ ಇಲ್ಲದಿದ್ದಾಗ ಹೊಯ್ಸಳರ ರಾಜ ಎರಡನೇ ವೀರಬಲ್ಲಾಳನು ಇಲ್ಲಿಗೆ ಬಂದಿದ್ದರು. ಅಲ್ಲಿ ಕೇವಲ ಒಂದು ಗುಡಿಸಲು ಆ ಗುಡಿಸಿಲಿನಲ್ಲಿ ಮುದುಕಿಯೊಬ್ಬಳು ವಾಸವಾಗಿದ್ದಳು. ಇವನಿಗೆ ಹಸಿವೆ. ಏನಾದರೂ ತಿನ್ನಲು ಕೊಡು ಎಂದಾಗ ಅವಳು ಅವನಿಗೆ ಬೆಂದಿದ್ದ ಕಾಳನ್ನು ಕೊಟ್ಟಳು. ಈ ಕಾರಣದಿಂದಲೇ ಆ ಸ್ಥಳಕ್ಕೆ...

ಪುಸ್ತಕ ಪರಿಚಯ

ಪುಸ್ತಕದ ಹೆಸರು: ಇಂಗ್ಲೆಂಡಿನ ರಾಜ ರಾಣಿಯರ ಕಥೆಗಳುಲೇಖಕರು : ಆಗುಂಬೆ ಎಸ್. ನಟರಾಜ್ಪುಟಗಳು : 352+16, ಬೆಲೆ 250/-ಮುದ್ರಣ ವರ್ಷ : ಮೊದಲ ಮುದ್ರಣ 2019ಪ್ರಕಾಶಕರು : ಎ.ಎಸ್. ಬಿ. ಟ್ರಸ್ಟ್ (ರಿ) 947, 1ನೇ ಮಹಡಿ, 3ನೇ ಮುಖ್ಯರಸ್ತೆ, ವಿಜಯನಗರ, ಬೆಂಗಳೂರು-40ಆಗುಂಬೆ ಎಸ್. ನಟರಾಜ್ ಅವರು ಆಗುಂಬೆಯವರು. ಕೆನರಾ ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕರು....

ಪುಸ್ತಕ ಪರಿಚಯ

ಪರಶುರಾಮ ನಾಯಿಕ ಸತ್ ಚಿತ್ ಆತ್ಮ ದರ್ಶನ (The end is the New beginning) ಕೃತಿಯ ಕನ್ನಡ ಅನುವಾದ. ಕನ್ನಡಕ್ಕೆ ಸಂತೋಷ ಕುಮಾರ ಮೂಲ ಲೇಖಕರು ; ಪರಶುರಾಮ ನಾಯಿಕ ಪ್ರಕಾಶಕರು ; ಪದ್ಮಶ್ರೀ ಪ್ರಕಾಶನ ಹೈದರಾಬಾದ ಪ್ರಥಮ ಮುದ್ರಣ 2019 ಪುಟಗಳು 300 + ಬೆಲೆ 399/- (ಅಂತ್ಯವೇ ಹೊಸ ಪ್ರಾರಂಭ )ಕೃತಿಯ ಕನ್ನಡ ಅನುವಾದವನ್ನು ಸಂತೋಷ ಕುಮಾರ...

ಪುಸ್ತಕ ಪರಿಚಯ

ಪುಸ್ತಕ ಹೆಸರು : ಮಕ್ಕಳು ಮತ್ತು ಪ್ರಚಲಿತ ಸಾಹಿತ್ಯ ಲೇಖಕರು : ಸ. ರಾ. ಸುಳಕೂಡೆ ಹಿರಿಯ ಸಾಹಿತಿಗಳು ಬೆಳಗಾವಿ ಸ್ನೇಹಾ ಪ್ರಿಂಟರ್ಸ್ ಬೆಲೆ : 130/- ರಕ್ಷಾಪುಟ : ನಾರಾಯಣ.ಆತ್ಮೀಯರೆ, ಇಲ್ಲಿ ಸೇರಿದ ನನ್ನ ಸಾಹಿತ್ಯಕ ಬಳಗಕ್ಕೆ ವಂದನೆಗಳು. ಇಂದು ತುಂಬಾ ಸಂತಸದ ದಿನ ಏಕೆಂದರೆ ನಮ್ಮೆಲ್ಲರಿಗೂ ಹಿರಿಯರಾದ ಸ.ರಾ. ಸುಳಕೂಡೆ ಸರ್ ಅವರ *“ಮಕ್ಕಳು ಮತ್ತು ಪ್ರಚಲಿತ”*...

ಪುಸ್ತಕ ಪರಿಚಯ

ಪುಸ್ತಕದ ಹೆಸರು : ನಾವು ಮತ್ತು ಪ್ರಜ್ಞೆ ಲೇಖಕರು: ಆಗುಂಬೆ ಎಸ್. ನಟರಾಜ ಪ್ರಕಾಶಕರು: ಹಂಸ ಪ್ರಕಾಶನ ಬೆಂಗಳೂರು 40 ಮುದ್ರಕರು : ಸ್ನೇಹಾ ಪ್ರಿಂಟರ್ಸ 40 ರಕ್ಷಾ ಪುಟ ವಿನ್ಯಾಸ : ನಾರಾಯಣ್ ಛಾಯಾಕ್ಷರ ಜೋಡಣೆ ವರ್ಷಿಣೆ ಗ್ರಾಫಿಕ್ಸ್. ಪುಟಗಳು : 242+10 = 252 ಬೆಲೆ : 200.00 ರೂಪಾಯಿಆಗುಂಬೆ ಎಸ್. ನಟರಾಜ್‍ರ ಚಿಂತನಪರ "ನಾವು ಮತ್ತು ಪ್ರಜ್ಞೆ "...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group