ಲೇಖನ

ಪುಸ್ತಕ ಪರಿಚಯ

ಪುಸ್ತಕದ ಹೆಸರು : *ದಿಲ್ಲಿ ಕಸ ಮತ್ತು ಇತರ ಕಥೆಗಳು*ಲೇಖಕರು : ಆಗುಂಬೆ ಎಸ್. ನಟರಾಜ್ಮೊದಲ ಮುದ್ರಣ : 2020, ಪುಟ 2.8, ಬೆಲೆ ರೂ. 150=00ಪ್ರಕಾಶಕರು : ಎ.ಎಸ್.ಬಿ. ಮೆಮೋರಿಯಲ್ ಟ್ರಸ್ಟ್ (ರಿ) ಬೆಂಗಳೂರು.ಅನ್ವೇಷಕ ಪ್ರವಾಸಿ ಆಗುಂಬೆ ನಟರಾಜ್ ಅವರು 1939 ರಲ್ಲಿ ಜನಿಸಿದರು. ಕೆನರಾ ಬ್ಯಾಂಕಿನಿಂದ ನಿವೃತ್ತರು 82 ವಯಸ್ಸಿನಲ್ಲಿ ಕಥಾ...

ಝಾನ್ಸಿ ರಾಣಿ ಲಕ್ಷ್ಮೀಬಾಯಿಯ ಸವಿನೆನಪು

ಕಾರ್ಯೇಷು ದಾಸಿ :ಕರಣೇಶು ಮಂತ್ರಿ ಭೋಜ್ಯೇಶು ಮಾತಾ, ರೂಪೇಶು ಲಕ್ಷ್ಮಿ, ಶಯನೇಶು ರಂಭಾ: ಕ್ಷಮಯಾ ಧರಿತ್ರಿ, ಸತ್ಕರ್ಮ ಯುಕ್ತ ಕುಲ ಧರ್ಮಪತ್ನಿಯಾಗಿ ಭರತ ಕುಲ ಸ್ತ್ರೀ ನಿನಗಿಂದು ನಮನ.ಭಾರತದ ಸ್ವತಂತ್ರ ಹೋರಾಟದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಶೂರತನ ಮೆರೆದ ಮಹಿಳೆಯರಲ್ಲಿ ಒಬ್ಬಳಾದ ಝಾನ್ಸಿರಾಣಿ ಮಹಿಳಾ ಕುಲದ ಧೀರತ್ವದ ಕಳಶವಾಗಿ ಅಚ್ಚಳಿಯದೆ ಭಾರತೀಯರ ಮನದಲ್ಲಿ ನೆಲೆಸಿದ್ದಾಳೆ.ಕಾಶಿಯ ವಾರಣಾಸಿಯ...

ಪಾಲಕರೇ , ನಿಮ್ಮ ಮಗುವನ್ನು ಶಾಲೆಗೆ ಸೇರಿಸಬೇಕೇ ?

ಮಕ್ಕಳ ಶಿಕ್ಷಣ ; ಪಾಲಕರ ಗಮನಕ್ಕಾಗಿ..... ಪಾಲಕರೇ ,ನಿಮ್ಮ ಮಕ್ಕಳ ಪ್ರಾಥಮಿಕ ಶಿಕ್ಷಣ ಕುರಿತು ನೀವು ತಿಳಿದು ಕೊಳ್ಳಲೇ ಬೇಕಾದ ಕೆಲ ಸತ್ಯ ಸಂಗತಿಗಳು ಇಲ್ಲಿವೆ . ದಯವಿಟ್ಟು ಓದಿ ತಿಳಿದುಕೊಳ್ಳಿ.ಬೆಳೆಯುವ ಮಕ್ಕಳ ಮೆದುಳಿನ ವಿಕಾಸ ಮಾತೃಭಾಷಾ ಶಿಕ್ಷಣದಿಂದ ಮಾತ್ರ ಸಾಧ್ಯ. ಇದು ವೈಜ್ಞಾನಿಕ ಸತ್ಯ ಇದು ನಿಮಗೆ ಸತ್ಯ ಅನಿಸಬೇಕಾದರೆ ಸರಕಾರಿ ಶಾಲೆಯಲ್ಲಿ...

ಮಾತನಾಡುವ ಮುನ್ನ ಎಚ್ಚರವಿರಲಿ

*ಮಾತೇ ಜ್ಯೋತಿರ್ಲಿಂಗ* ಮಾತು ಎನ್ನುವುದು ಮನುಜನಿಗೆ ದೇವನಿತ್ತ ಅಮೂಲ್ಯವಾದ ವರ. ಎಲ್ಲ ಜೀವಿಗಳಿಗಿಂತ ಭಿನ್ನ ಎನಿಸಿಕೊಂಡಿದ್ದು ಈ ಕಾರಣಕ್ಕೆ. ಮನುಜಕುಲದ ಹುಟ್ಟಿನೊಂದಿಗೆ ಮಾತು ಹುಟ್ಟಲಿಲ್ಲ, ಪ್ರಕೃತಿಯ ಮಡಿಲಲ್ಲಿ ಮನುಜಕುಲದ ಬೆಳವಣಿಗೆಯೊಂದಿಗೆ ಮಾನವನ ಬುದ್ಧಿಮಟ್ಟ ವೃದ್ಧಿಸಿದಂತೆ, ಮನುಷ್ಯ ಹಲವು ರೀತಿಯಲ್ಲಿ ಬೆಳೆಯತೊಡಗಿದ. ಹಕ್ಕಿಗಳ ಕೂಗು, ನದಿ ತೊರೆಗಳ ಶಬ್ದ, ಗಾಳಿಯ ಝೇಂಕಾರ ಮುಂತಾದ ಧ್ವನಿಗಳನ್ನು ಕೇಳುತ್ತಾ ಅವುಗಳಿಗೆ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group