ಸಂಪಾದಕೀಯ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸಾಯಿಟಿ ಅವ್ಯವಹಾರಕ್ಕೆ ಠೇವಣಿದಾರರ ಬಲಿ

 ಕರ್ನಾಟಕ ಸರಕಾರ ಬಡವರ ಪರ ಕಾಳಜಿ ಎಂದೆನ್ನುವುದು ಸಂಪೂರ್ಣ ಸುಳ್ಳಾಗಬಾರದು. ನಾಡು ಕಂಡ ಅತ್ಯಂತ ಭ್ರಷ್ಟ ಸರಕಾರ ಇದಾಗಬಾರದು. ಸಹಕಾರ ಕ್ಷೇತ್ರ,ಕಂದಾಯ ಇಲಾಖೆ ಮಂತ್ರಿಗಳು ಜನರ ಹಣವನ್ನು ಕೊಳ್ಳೆ ಹೊಡೆಯಲು ಬಿಟ್ಟು ಮೋಜು ನೋಡುತ್ತಿದ್ದಾರೆ.ಬಹು ಕೋಟಿ ವಂಚನೆ ಹಗರಣದ ಬೆಳಗಾವಿ ಮೂಲದ ಸಂಗೊಳ್ಳಿ ರಾಯಣ್ಣ ಸಹಕಾರಿ ಸಂಸ್ಥೆಯಲ್ಲಿ ಸಾವಿರಾರು ಜನರು ತಮ್ಮ ಉಳಿತಾಯಕ್ಕಾಗಿ ಭವಿಷ್ಯಕ್ಕಾಗಿ...

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸಾಯಿಟಿಯ ಠೇವಣಿದಾರರ ಹಣ ಸರ್ಕಾರ ವಾಪಸ್ ಕೊಡಿಸಬೇಕು

ಕರ್ನಾಟಕ ಸರಕಾರ ಬಡವರ ಪರ ಕಾಳಜಿ ಎಂದೆನ್ನುವುದು ಸಂಪೂರ್ಣ ಸುಳ್ಳಾಗಿದೆ. ನಾಡು ಕಂಡ ಅತ್ಯಂತ ಭ್ರಷ್ಟ ಸರಕಾರ ಇದಾಗಿದೆ ಎಂದರೆ ತಪ್ಪಲ್ಲ. ಸಹಕಾರ ಕ್ಷೇತ್ರ, ಕಂದಾಯ ಇಲಾಖೆಯ ಮಂತ್ರಿಗಳು ಜನರ ಹಣವನ್ನು ಕೊಳ್ಳೆ ಹೊಡೆಯಲು ಬಿಟ್ಟು ಮೋಜು ನೋಡುತ್ತಿದ್ದಾರೆ.ಬಹು ಕೋಟಿ ವಂಚನೆ ಹಗರಣದ ಬೆಳಗಾವಿ ಮೂಲದ ಸಂಗೊಳ್ಳಿ ರಾಯಣ್ಣ ಸಹಕಾರಿ ಸಂಸ್ಥೆಯಲ್ಲಿ ಸಾವಿರಾರು ಜನರು...

ಶ್ರೀರಂಗಪಟ್ಟಣದ ಕಾವೇರಿ ತೀರ ಸ್ವಚ್ಛವಾಗಲಿ

ಮಂಡ್ಯ ಜಿಲ್ಲೆಯ ಖ್ಯಾತ ಪ್ರವಾಸಿ ತಾಣವಾದ ಶ್ರೀ ರಂಗ ಪಟ್ಟಣದ ಶ್ರೀ ರಂಗನಾಥ ಮಂದಿರ ಪಕ್ಕದ ಕಾವೇರಿ ಸ್ನಾನ ಘಟ್ಟವು ಪವಿತ್ರವಾಗಿರಬೇಕಾದುದು ತೀರಾ ಅಪವಿತ್ರವಾಗಿ ಸನಾತನ ಭಕ್ತಿಗೆ ಅಪಚಾರವಾಗುತ್ತಿದೆ.ಶ್ರೀ ರಂಗ ದೇವಸ್ಥಾನಕ್ಕೆ ಬರುವವರು ಪವಿತ್ರ ಕಾವೇರಿ ನದಿಯಲ್ಲಿ ಸ್ನಾನ ಮಾಡಬೇಕೆಂಬುದು ಪ್ರತೀತಿ. ಆದರೆ ನದಿಯ ತೀರವನ್ನು ನೋಡಿದರೆ ವಾಕರಿಕೆ ಬರುವಂತಾಗುತ್ತದೆ. ನದಿ ತೀರದಲ್ಲಿ ಶ್ರೀ...

ಕಾಂಗ್ರೆಸ್ ಸಚಿವರ ಪ್ರಶ್ನೆಗಳಿಗೆ ಬಿಜೆಪಿ ಯಾಕೆ ಉತ್ತರಿಸಬಾರದು ?

     ಇ ತ್ತೀಚೆಗೆ ಕಾಂಗ್ರೆಸ್ ಸರ್ಕಾರದಲ್ಲಿ ಏನೇ ಹಗರಣಗಳು ನಡೆದರೂ, ಏನೇ ಅಪಸವ್ಯಗಳು ನಡೆದರೂ ಅದನ್ನು ಸಮರ್ಥಿಸಿಕೊಳ್ಳುವ ಕಾಂಗ್ರೆಸ್ ನಾಯಕರ ಒಂದೇ ವರಾತ ಏನೆಂದರೆ, ಹಾಗೆ ಅದು ಬಿಜೆಪಿ ಆಡಳಿತದಲ್ಲಿಯೂ ನಡೆದಿತ್ತು ಎಂಬುದು ! ಇದು ಒಂದು ರೀತಿಯಲ್ಲಿ ಹೊಟ್ಟೆ ನೋವೆಂದು ಶಾಲೆಗೆ ಹೋಗದ ಅಕ್ಕನ ನೆಪದಿಂದ ತಾನೂ ಶಾಲೆಗೆ ಚಕ್ಕರ್ ಹಾಕುವ...

ಶಾಲೆಯ ಅಮೂಲ್ಯ ರತ್ನಗಳಿಗೆ ಭರವಸೆ ದೊರಕಲಿ

ಮೂಡಲಗಿ - ಇದೇ ತಿಂಗಳಿನಲ್ಲಿ ಒಂದೇ ವಾರದ ಅವಧಿಯಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಎರಡು ಖಾಸಗಿ ಶಾಲೆಗಳ ವಾಹನಗಳು ಅಪಘಾತಕ್ಕೆ ಈಡಾಗಿರುವ ಕಳವಳಕಾರಿ ಘಟನೆ ಮೂಡಲಗಿ ತಾಲೂಕಿನಲ್ಲಿ ಜರುಗಿದೆ.ಶಾಲಾ ವಾಹನಗಳಲ್ಲಿ ಅಮೂಲ್ಯ ರತ್ನಗಳು ಸಂಚರಿಸುತ್ತವೆ. ಅದಕ್ಕೆಂದೇ ವಾಹನಗಳ ಹಿಂದೆ ' ಅಮೂಲ್ಯ ರತ್ನಗಳಿವೆ ಸಾಕಷ್ಟು ಅಂತರ ಕಾಯ್ದುಕೊಳ್ಳಿ' ಎಂದು ಬರೆದಿರುವುದನ್ನು ನಾವು ನೋಡುತ್ತೇವೆ. ಹೀಗೆ...

ಮೂಡಲಗಿಗೆ ಯಾಕೆ ಬರೋದಿಲ್ಲ ಕನ್ನಡ ಜ್ಯೋತಿ ರಥ ಯಾತ್ರೆ ?

ಮೂಡಲಗಿ - ಮಂಡ್ಯದಲ್ಲಿ ನಡೆಯಲಿರುವ ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುವ ಕನ್ನಡ ಜ್ಯೋತಿ ಹೊತ್ತ ಕನ್ನಡಮ್ಮನ ರಥ ಯಾತ್ರೆಯು ಬೆಳಗಾವಿಯ ಎಲ್ಲ ತಾಲೂಕು ಸ್ಥಳಗಳಿಗೆ ಆಗಮಿಸುತ್ತಿದ್ದು ಅದರಲ್ಲಿ ಮೂಡಲಗಿಯ ಹೆಸರಿಲ್ಲದೇ ಇರುವುದು ಖಂಡನೀಯ.ಇದು ಯಾರ ನಿರ್ಲಕ್ಷ್ಯದಿಂದ ಹೀಗಾಯಿತು ಎಂಬುದಕ್ಕೆ ತಾಲೂಕಾಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್...

ರೈತನಿಗೆ ಅನ್ಯಾಯವಾಗದಂತೆ ನಡೆದುಕೊಳ್ಳಬೇಕಾಗಿದೆ

ರೈತನಿಗೆ ಅನ್ಯಾಯವಾಗಬಾರದಂತೆ ನಡೆದುಕೊಳ್ಳಬೇಕಾಗಿದೆನಮ್ಮ ದೇಶದಲ್ಲಿ ಅನ್ನದಾತನೆಂದು ಕರೆಯಲ್ಪಡುವ ರೈತನಿಗೆ ಇನ್ನೊಂದು ಹೆಸರೆಂದರೆ ದೇಶದ ಬೆನ್ನೆಲುಬು ಅಂತ ಇದೆ. ಆದರೆ ಇಂದಿನ ಭ್ರಷ್ಟ ರಾಜಕೀಯ ವ್ಯವಸ್ಥೆ, ಭ್ರಷ್ಟ ಆಡಳಿತ ವ್ಯವಸ್ಥೆ ರೈತನ ಬೆನ್ನೆಲುಬನ್ನೇ ಮುರಿದು ಹಾಕಿದೆಯೆಂದರೆ ತಪ್ಪಾಗಲಾರದು. ಇದಕ್ಕೆ ಕಾರಣವೆಂದರೆ ಸರ್ಕಾರ ರೈತನ ಹೆಸರಿನಲ್ಲಿ ಜಾರಿಗೆ ತರುವ ಅನೇಕ ಯೋಜನೆಗಳ ಅರಿವು ರೈತನಿಗೆ ಇರದೇ ಇರುವುದು...

ಮೂಡಲಗಿ : ಮೀಸಲಿದ್ದರೂ ಸಾಮಾನ್ಯ ವರ್ಗಕ್ಕೆ ಸಿಗದ ಪುರಸಭೆ ಅಧ್ಯಕ್ಷ ಸ್ಥಾನ !

ಮೂಡಲಗಿ-ಗುರ್ಲಾಪೂರ ಜನರಲ್ ಕೆಟಗರಿಯಲ್ಲಿ ನೀರವ ಮೌನಮೂಡಲಗಿ - ಸ್ಥಳೀಯ ಪುರಸಭೆಯ ಅಧ್ಯಕ್ಷ ಸ್ಥಾನವು ಸಾಮಾನ್ಯ (ಜನರಲ್) ಕೆಟಗರಿಯ ಅಭ್ಯರ್ಥಿಗೇ ಮೀಸಲು ಎಂದು ಸರ್ಕಾರದ ಆದೇಶವಿದ್ದರೂ ಮೂಡಲಗಿ ಪುರಸಭಾ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯೇತರ ಕೆಟಗರಿಯ ಅಭ್ಯರ್ಥಿಗೆ ಹೋಗಿದ್ದರಿಂದ ಮೂಡಲಗಿ, ಗುರ್ಲಾಪೂರದ ಜನತೆ ಹುಬ್ಬೇರಿಸುವಂತಾಗಿದೆ.ಅಧ್ಯಕ್ಷರಾಗಿ ಶ್ರೀಮತಿ ಖುರಶಾದ ಬೇಗಂ ನದಾಫ, ಉಪಾಧ್ಯಕ್ಷರಾಗಿ ಶ್ರೀಮತಿ ಭೀಮವ್ವ ದುರಗಪ್ಪ ಪೂಜೇರಿ...

ಮೂಡಲಗಿ ತಾಲೂಕಿನತ್ತ ಸುಳಿಯದ ಮುಖ್ಯಮಂತ್ರಿ

ನಾಡದೊರೆಗೆ ಮನದಟ್ಟು ಮಾಡಿಕೊಡಲು ತಾಲೂಕಾಡಳಿತ ವಿಫಲಮೂಡಲಗಿ - ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹಲವಾರು ಹಳ್ಳಿಗಳು ಮಹಾಪೂರಕ್ಕೆ ತುತ್ತಾಗಿವೆ, ಎಕರೆಗಟ್ಟಲೆ ಬೆಳೆ ನಾಶವಾಗಿದೆ, ಹಲವಾರು ಮನೆಗಳು ಬಿದ್ದಿದ್ದು ಜನತೆ ಬೀದಿಗೆ ಬಂದಿದ್ದಾರೆ, ಗರ್ಭಿಣಿ ಮಹಿಳೆಯರು ಚಿಕ್ಕಮಕ್ಕಳು ಮಹಾಪೂರದ ಹೊಡೆತಕ್ಕೆ ಹೈರಾಣಾಗಿ ಹೋಗಿದ್ದಾರೆ ಇದನ್ನೆಲ್ಲ ನೋಡಲು ಮೊದಲೇ ಯಾವ ನಾಯಕರೂ ಬಂದಿರಲಿಲ್ಲ, ನಾಡದೊರೆಯಾದರೂ ಬರುತ್ತಾರೆ ಎಂಬ...

ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೊಂದು ಬಹಿರಂಗ ಪತ್ರ 

    ಹಣಕಾಸು ಸಚಿವರು, ಅಹಿಂದ ಎಂಬ ಬಡ ವರ್ಗದ ಅಧಿಕೃತ ವಕ್ತಾರರೆಂದು ತಮ್ಮನ್ನೇ ತಾವು ಕರೆದುಕೊಳ್ಳುವ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯನವರೇ ನಿಮಗೆ ನಮಸ್ಕಾರಗಳು.   ತಾವೇನೋ ಅಧಿಕಾರದ ಗದ್ದುಗೆ ಹಿಡಿಯಲೆಂದು ಬಡವರ ಉದ್ಧಾರದ ಘೋಷಣೆಗಳನ್ನು ಮಾಡಿ ಮಹಿಳೆಯರಿಗೆ ತಿಂಗಳಿಗೆ ಎರಡು ಸಾವಿರ ರೂಪಾಯಿ, ಉಚಿತ ಕರೆಂಟ್,  ಉಚಿತವಾದ ಬಸ್, ಹತ್ತು ಕೆಜಿ ಅಂತ ಹೇಳಿ ಐದು...
- Advertisement -spot_img

Latest News

ಮೂಡಲಗಿ : ಜಿಲ್ಲಾಮಟ್ಟದ ಬಾಲಕ ಹಾಗೂ ಬಾಲಕಿಯರ ಹ್ಯಾಂಡ್‌ಬಾಲ್ ಕ್ರೀಡಾಕೂಟ

ಮೂಡಲಗಿ - ಕ್ರೀಡೆ ಎಂಬುದನ್ನು ಗ್ರೀಕ್ ದೇಶದಲ್ಲಿ ಮನರಂಜನೆಗಾಗಿ ಬಳಸುತ್ತಿದ್ದರು ಆದರೆ ಈಗ ಮಕ್ಕಳು ಸದೃಢವಾದ ದೇಹವನ್ನು ಮತ್ತು ಜ್ಞಾನದ ಗ್ರಹಿಕೆಯು ಹೆಚ್ಚಾಗಬೇಕಾದರೆ ಮೊದಲು ಕ್ರೀಡೆಯಲ್ಲಿ...
- Advertisement -spot_img
error: Content is protected !!
Join WhatsApp Group