ಸಂಪಾದಕೀಯ

ಮೂಡಲಗಿ ತಾಲೂಕಿನತ್ತ ಸುಳಿಯದ ಮುಖ್ಯಮಂತ್ರಿ

ನಾಡದೊರೆಗೆ ಮನದಟ್ಟು ಮಾಡಿಕೊಡಲು ತಾಲೂಕಾಡಳಿತ ವಿಫಲಮೂಡಲಗಿ - ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹಲವಾರು ಹಳ್ಳಿಗಳು ಮಹಾಪೂರಕ್ಕೆ ತುತ್ತಾಗಿವೆ, ಎಕರೆಗಟ್ಟಲೆ ಬೆಳೆ ನಾಶವಾಗಿದೆ, ಹಲವಾರು ಮನೆಗಳು ಬಿದ್ದಿದ್ದು ಜನತೆ ಬೀದಿಗೆ ಬಂದಿದ್ದಾರೆ, ಗರ್ಭಿಣಿ ಮಹಿಳೆಯರು ಚಿಕ್ಕಮಕ್ಕಳು ಮಹಾಪೂರದ ಹೊಡೆತಕ್ಕೆ ಹೈರಾಣಾಗಿ ಹೋಗಿದ್ದಾರೆ ಇದನ್ನೆಲ್ಲ ನೋಡಲು ಮೊದಲೇ ಯಾವ ನಾಯಕರೂ ಬಂದಿರಲಿಲ್ಲ, ನಾಡದೊರೆಯಾದರೂ ಬರುತ್ತಾರೆ ಎಂಬ...

ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೊಂದು ಬಹಿರಂಗ ಪತ್ರ 

    ಹಣಕಾಸು ಸಚಿವರು, ಅಹಿಂದ ಎಂಬ ಬಡ ವರ್ಗದ ಅಧಿಕೃತ ವಕ್ತಾರರೆಂದು ತಮ್ಮನ್ನೇ ತಾವು ಕರೆದುಕೊಳ್ಳುವ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯನವರೇ ನಿಮಗೆ ನಮಸ್ಕಾರಗಳು.   ತಾವೇನೋ ಅಧಿಕಾರದ ಗದ್ದುಗೆ ಹಿಡಿಯಲೆಂದು ಬಡವರ ಉದ್ಧಾರದ ಘೋಷಣೆಗಳನ್ನು ಮಾಡಿ ಮಹಿಳೆಯರಿಗೆ ತಿಂಗಳಿಗೆ ಎರಡು ಸಾವಿರ ರೂಪಾಯಿ, ಉಚಿತ ಕರೆಂಟ್,  ಉಚಿತವಾದ ಬಸ್, ಹತ್ತು ಕೆಜಿ ಅಂತ ಹೇಳಿ ಐದು...

ಬೆಳಗಾವಿ ಪ್ರವಾಹ : ಸಮೀಪ ಸುಳಿಯದ ಜಿಲ್ಲೆಯ ಜನನಾಯಕರು

ಸಂತ್ರಸ್ತರ ಸಂಕಷ್ಟಗಳು ತೀರುವುದ್ಯಾವಾಗ ?ಮೂಡಲಗಿ - ಬೆಳಗಾವಿ ಜಿಲ್ಲೆಯ ವಿವಿಧ ಪಕ್ಷಗಳ ಶಾಸಕರು, ಸಂಸದರು ಅಲ್ಲದೆ ಉಸ್ತುವಾರಿ ಸಚಿವರು ಕೂಡ ಅದೆಂಥ ಘನಂದಾರಿ ಜನಸೇವೆಯಲ್ಲಿ ತೊಡಗಿದ್ದಾರೋ ಏನೋ ಆದರೆ ಮಹಾ ಪ್ರವಾಹದಿಂದ ತೊಂದರೆಗೊಳಗಾದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನತ್ತ ತಿರುಗಿ ನೋಡಲೂ ಅವರಲ್ಲಿ ಸಮಯವಿಲ್ಲದಾಗಿದೆ.ಪ್ರತಿಸಲ ಹೆಚ್ಚು ಕಡಿಮೆ ಇದೇ ತಿಂಗಳಲ್ಲಿ ವರ್ಷಾಧಾರೆಯಿಂದ ಜಿಲ್ಲೆಯ ಘಟಪ್ರಭಾ,...

ಆರ್ಥಿಕ ಹೊರೆಯಾದ ಹೆಚ್ಚುವರಿ ವಿಶ್ವ ವಿದ್ಯಾಲಯಗಳು

ಹಿಂದಿನ ಸರಕಾರ ಇದ್ದ ಸಮಯದಲ್ಲಿ ಜಿಲ್ಲೆಗೊಂದು ವಿಶ್ವ ವಿದ್ಯಾಲಯ ರೀತಿಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಿಶ್ವ ವಿದ್ಯಾಲಯ ಸ್ಥಾಪಿಸಿ ಯಾವುದೇ ಮೂಲಭೂತ ಸವಲತ್ತು ಸೌಕರ್ಯ ಇಲ್ಲದ ಅತ್ಯಂತ ಕಳಪೆ ಗುಣಮಟ್ಟದ ಕಟ್ಟಡದಲ್ಲಿ ವಿಶ್ವ ವಿದ್ಯಾಲಯಗಳನ್ನು ತರಾತುರಿಯಲ್ಲಿ ಸ್ಥಾಪಿಸಿ ಅನೇಕ ಕುಲ ಸಚಿವರನ್ನು ಶೈಕ್ಷಣಿಕ ಹಾಗೂ ಸೇವಾ ಜೇಷ್ಠತೆ ಅರ್ಹತೆಯನ್ನು ನೋಡದೆ ನೇಮಕಾತಿ ಮಾಡಿ ಸ್ನಾತಕೊತ್ತರ...

ಪ್ರವಾಹದಲ್ಲಿ ಕೊಚ್ಚಿ ಹೋದ ಕುಟುಂಬ : ಪ್ರಕೃತಿಯ ಜೊತೆ ಚೆಲ್ಲಾಟವೇಕೆ ?

ಜಲಪಾತ ವೀಕ್ಷಿಸಲು ಹೋಗಿದ್ದ ಮುಂಬೈ ಮೂಲದ ಕುಟುಂಬವೊಂದು ಪ್ರವಾಹದಲ್ಲಿ ಕೊಚ್ಚಿ ಹೋದ ದಾರುಣ ಘಟನೆಯ ವಿಡಿಯೋ ಒಂದು ಎಲ್ಲೆಡೆ ವೈರಲ್ ಆಗುತ್ತಿದ್ದು ಪ್ರಕೃತಿಯ ಜೊತೆ ಚೆಲ್ಲಾಟವಾಡುವವರಿಗೆ ಯಾವಾಗ ಎಚ್ಚರಿಕೆ ಮೂಡುವುದೋ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ.ಮಹಾರಾಷ್ಟ್ರದ ಪುಣೆ ಸಮೀಪದ ಲೋನಾವಾಲಾದ ಪ್ರಕೃತಿ ಸೌಂದರ್ಯ ಸವಿಯಲು ಬಂದಿದ್ದ ಕುಟುಂಬವೊಂದು ಜಲಪಾತದ ವೀಕ್ಷಣೆಗೆ ಹೋಗಿದ್ದು ನದಿಯ ತೀರದಲ್ಲಿ...

ಕಾಂಗ್ರೆಸ್ ಬಣ್ಣ ಬಯಲಾಗುತ್ತಿದೆ

    ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸಂಸದರಾಗಿ ಪ್ರಮಾಣವಚನ ಸ್ವೀಕಾರ ಮಾಡುವಾಗ ಕಾಂಗ್ರೆಸ್ ನ ರಾಹುಲ್ ಗಾಂಧಿ ಹಾಗೂ ಇತರರು ಕೈಯಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ನಡೆಸುತ್ತಿದ್ದುದು ತೀರಾ ನಾಟಕೀಯ ಹಾಗೂ ನಾಚಿಕೆಗೇಡಿನ ಸಂಗತಿ. ಅದೂ ರಾಹುಲ್ ಗಾಂಧಿಯ ಅಜ್ಜಿ ಸಂವಿಧಾನವನ್ನು ಎಲ್ಲಾ ರೀತಿಯಲ್ಲೂ ಮಗ್ಗುಲು ಮುರಿದು ತುರ್ತು ಪರಿಸ್ಥಿತಿ ಹೇರಿ...

ಮೂಡಲಗಿಯ ಸಮಗ್ರ ಅಭಿವೃದ್ಧಿಯಾಗುವುದು ಯಾವಾಗ ?

ಬೆಳಗಾವಿ ಜಿಲ್ಲೆಯ ವಾಣಿಜ್ಯ ನಗರವಾದ ಮೂಡಲಗಿ ತಾಲೂಕಾ ಪ್ರದೇಶವಾಗಿ ಐದಾರು ವರ್ಷಗಳೇ ಕಳೆದರೂ ನಗರದಲ್ಲಿ ಯಾವುದೇ ಅಭಿವೃದ್ಧಿ ಇಲ್ಲದೆ, ನಗರದಲ್ಲಿ ಸ್ವಚ್ಛತೆ ಶಿಸ್ತು ಯಾವುದೂ ಇಲ್ಲದೆ ಅತ್ಯಂತ ಬೇಕಾಬಿಟ್ಟಿಯಾಗಿ ಬೆಳೆದು ನಿಂತಿದ್ದು ಶಾಸಕರು, ಪುರಸಭೆಯವರು, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ.....ಹೀಗೆ ಎಲ್ಲಾ ಇಲಾಖೆಗಳಿಂದಲೂ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿ ಮೂಡಲಗಿ ಪುರವೆಂಬುದು ಇತ್ತ ನಗರವೂ ಅಲ್ಲದೆ...

ಗ್ಯಾರಂಟಿಗಳು ಮಧ್ಯಮ ವರ್ಗದವರನ್ನು ಕೊಲ್ಲದಿರಲಿ

ಕಾಂಗ್ರೆಸ್ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು        'ನುಡಿದಂತೆ ನಡೆದಿದ್ದೇವೆ, ಖಜಾನೆ ಭರ್ತಿಯಾಗಿದೆ' ಎಂಬ ಮುಖ್ಯ ಸುದ್ದಿಯ ತಲೆಬರಹ ನೋಡಿ ನನ್ನಲ್ಲಿ ರೋಷವುಕ್ಕಿತು. ಈ ಕಾಂಗ್ರೆಸ್ ನವರು ಅಧಿಕಾರಕ್ಕೆ ಬರಲು ಕೆಲವು ಗ್ಯಾರಂಟಿಗಳನ್ನೇನೋ ಕೊಟ್ಟಿದ್ದಾರೆ ಆದರೆ ಅದಕ್ಕೆ ಬದಲಾಗಿ 'ನುಡಿದಂತೆ ನಡೆದಿದ್ದೇವೆ' ಎಂದು ಲಜ್ಜಾಹೀನರಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಜಾಹೀರಾತು ಕೊಡುವುದನ್ನು...

ರಾಜಕಾರಣಿಗಳು ಒಂದೇ ವೇದಿಕೆಯಲ್ಲಿ ಚರ್ಚೆ ನಡೆಸಲಿ

ಚುನಾವಣೆಗಳಲ್ಲಿ ಆಡಳಿತ ಹಾಗೂ ವಿರೋಧ ಪಕ್ಷಗಳು ಪರಸ್ಪರ ಆರೋಪ ಪ್ರತ್ಯಾರೋಪ ಮಾಡುವುದು ಒಂದು ಸಹಜ ಪ್ರಕ್ರಿಯೆ ಎಂಬಂತಾಗಿದೆ. ಇತ್ತೀಚೆಗಂತೂ ಈ ಪ್ರಕ್ರಿಯೆ ನೇರವಾಗಿ ವೈಯಕ್ತಿಕ ಮಟ್ಟಕ್ಕೆ ಇಳಿದು ತನ್ನ ನೈತಿಕತೆ ಕಳೆದುಕೊಂಡಿದೆಯೆನ್ನಬಹುದು. ಇದಕ್ಕೆ ಉದಾಹರಣೆಗಳನ್ನು ಸಾಕಷ್ಟು ಕೊಡಬಹುದು. ಮುಖ್ಯವಾಗಿ ನೋಡುವುದಾದರೆ ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಹಾಗೂ ಬಿಜೆಪಿಯ ನರೇಂದ್ರ ಮೋದಿ ಯವರು ಪರಸ್ಪರ...

2026 ಕ್ಕೆ ಬೆಳಗಾವಿ ಏರ್ ಪೋರ್ಟ್ ನೂತನ ಟರ್ಮಿನಲ್ ಸಿದ್ಧ – ಈರಣ್ಣ ಕಡಾಡಿ

ಬೆಳಗಾವಿ: ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ 357 ಕೋಟಿ ರೂಪಾಯಿ ವೆಚ್ಚದಲ್ಲಿ ಒಟ್ಟು 16,400 ಚದರ ಮೀಟರ್ ವಿಸ್ತೀರ್ಣದಲ್ಲಿ ನೂತನ ಟರ್ಮಿನಲ್ 2026 ರೊಳಗೆ ನಿರ್ಮಾಣವಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.ಶನಿವಾರ ಡಿ-2 ರಂದು ಬೆಳಗಾವಿ ವಿಮಾನ ನಿಲ್ದಾಣ ಮೇಲ್ದರ್ಜೆಗೆ ಏರಿಸುವ ಯೋಜನೆಯ ಕುರಿತು ವಿಮಾನ ನಿಲ್ದಾಣ ಸಲಹಾ ಸಮಿತಿಯ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group