ಸಂಪಾದಕೀಯ

ಸಂಪಾದಕೀಯ

ಕಳೆದ ಮೂರ್ನಾಲ್ಕು ದಿನಗಳಿಂದ ನಮ್ಮ Times of ಕರ್ನಾಟಕ ಪ್ರಕಟವಾಗಿಲ್ಲ ಎಂಬುದನ್ನು ತಾವು ಗಮನಸಿರಬೆಕು. ಹಲವಾರು ಓದುಗರು ಫೋನ್ ಮಾಡಿ ವಿಚಾರಿಸಿದರು.ತಾಂತ್ರಿಕ ಕಾರಣಗಳಿಂದ ನಮ್ಮ ವೆಬ್ ಸೈಟ್ ತೆರೆದುಕೊಳ್ಳುತ್ತಿರಲಿಲ್ಲ. ಇದರಿಂದ ಸುದ್ದಿ, ಬರಹಗಳನ್ನು ಪ್ರಕಟಿಸಲು ಆಗಲಿಲ್ಲ. ಕೆಲವು ಜ್ವಲಂತ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದು ಹೊರಟ ನಮ್ಮ ಪ್ರಯತ್ನಗಳಿಗೆ ತಣ್ಣೀರು ಬಿತ್ತು.ಟೈಮ್ಸ್... ಬಂದ್...

ಸದಾಶಯ: ಜನತೆಯ ಬಾಳು ಬೆಳಗಲಿ ದೀಪದ ಹಬ್ಬ

ಒಂದು ಸಣ್ಣ ಹಣತೆ ಒಂದಿಡೀ ಪ್ರಮಾಣದ ಕತ್ತಲೆಯನ್ನೇ ಹೊಡೆದೋಡಿಸುತ್ತದೆ. ಇದನ್ನೇ ನಮ್ಮೆಲ್ಲರ ಬದುಕಿಗೆ ಜನನ ಹೋಲಿಸಿಕೊಂಡರೆ ನಮ್ಮಗಳ ಬದುಕಿಗೆ ಇಂಥ ಹಣತೆಗಳು ಇಂದಿನ ಜಗತ್ತಿನಲ್ಲಿ ಹಲವಾರು ಬೇಕಾಗಬಹುದು. ಅಷ್ಟೊಂದು ಪ್ರಮಾಣದಲ್ಲಿ ಕತ್ತಲೆಯೇ ತುಂಬಿಕೊಂಡಿದೆ ಬದುಕಿನಲ್ಲಿ.ಹುಟ್ಟಿದಾರಂಭದಿಂದ ಹಿಡಿದು ಬೆಳೆದು ಬದುಕಿನ ಜಟಕಾ ಬಂಡಿಯ ಬಾರುಕೋಲು ಹಿಡಿಯುವ ತನಕ ಹಲವಾರು ರೀತಿಯ ಏರುಪೇರುಗಳು ಮನುಷ್ಯನನ್ನು ನಜ್ಜುಗುಜ್ಜು ಮಾಡುತ್ತವೆ....

ಮರುಗಿದ ಜೀವಿಯ ದುಡ್ಡು ಸುಖ ನೀಡೀತೆ?

ಈ ಮಾತು ಈಗ ನಿಜವಾಗುತ್ತಿದೆ. ಯಾರನ್ನು ನಾವು ಇಷ್ಟು ಶತಮಾನಗಳ ಕಾಲ ರಕ್ಷಕ ದೇವರೆಂದುಕೊಂಡು ಬಂದಿದ್ದೆವೋ ಅವರೆಲ್ಲ ಈಗ ಈ ಕೊರೋನಾ ಕಾಲದಲ್ಲಿ ಕೇವಲ ಸೈನಿಕರಾಗಿದ್ದಾರಷ್ಟೆ ಆದರೆ ರಕ್ಷಣೆಯ ಕೆಲಸ ಅವರಿಂದ ಆಗುತ್ತಿಲ್ಲ. ಈ ಮಾತು ಯಾಕೆ ಬಂತೆಂದರೆ ಒಂದೆರಡು ಉದಾಹರಣೆಗಳನ್ನು ನೋಡೋಣ ಬನ್ನಿ.ಒಬ್ಬ ವ್ಯಕ್ತಿ ತನಗೆ ತೀವ್ರ ಎದೆ ನೋವೆಂದು ಖಾಸಗಿ ಆಸ್ಪತ್ರೆಗೆ...

ದೇಶಹಿತದ ವಿಷಯದಲ್ಲಿ ಒಗ್ಗಟ್ಟೇಕೆ ಸಾಧ್ಯವಾಗುತ್ತಿಲ್ಲ ?

ನಾವು ಕೇಳಿರುತ್ತೇವೆ ; ಜಪಾನೀಯರು ತಮ್ಮ ಪ್ರಧಾನಿಯ ಒಂದು ಕೆಲಸವನ್ನು ವಿರೋಧಿಸುತ್ತಾರೆ ಆದರೆ ದೇಶದ ಕುರಿತ ಅವರ ಒಂದು ಕರೆಗೆ ಒಂದೇ ದನಿಯೆಂಬಂತೆ ಬೆಂಬಲ ನೀಡುತ್ತಾರೆ. ಅಮೇರಿಕನ್ನರು ಟ್ರಂಪ್ ಅವರನ್ನು ಕೆಲವು ವಿಷಯಗಳಲ್ಲಿ ವಿರೋಧಿಸುತ್ತಾರೆ ಆದರೆ ದೇಶದ ಭದ್ರತೆ ವಿಷಯ ಬಂದಾಗ ಬೇಷರತ್ ಬೆಂಬಲ ಟ್ರಂಪ್ ಗೇ ನೀಡುತ್ತಾರೆ.ಆದರೆ ನಮ್ಮ ದೇಶದಲ್ಲಿ ? ದೇಶದ...

ಚಿಪ್ಪು ಕಳಚಿದ ಆಮೆಯಂತಾಗದಿರಲಿ ಬದುಕು

ನಮ್ಮ ಪುರಸಭೆಯ ಆರೋಗ್ಯಾಧಿಕಾರಿಗಳು ವಾಟ್ಸಪ್ ನಲ್ಲಿ ಚಿತ್ರವೊಂದನ್ನು ಹಂಚಿಕೊಂಡಿದ್ದರು. ಆಮೆಯು ತನ್ನ ಚಿಪ್ಪನ್ನು ಕಳಚಿಕೊಂಡು ಅದರ ಮೇಲೆ ಹತ್ತಿ ನಿಂತು ಬೀಗುತ್ತಿರುವ ಚಿತ್ರ. ಅದನ್ನು ಅವರಿಗೆ ಯಾರು ಕಳಿಸಿದ್ದರೋ ಗೊತ್ತಿಲ್ಲ ಅವರು ಮಾತ್ರ ತಮ್ಮ ಕರ್ತವ್ಯ ಮಾಡಿದ್ದಾರೆ ಎಲ್ಲರಿಗೂ ಅದನ್ನು ಹಂಚಿ ಎಚ್ಚರಿಸುವ ಮೂಲಕ.ಚಿಪ್ಪು ಕಳಚಿಕೊಂಡು ತಾನೇನೋ ಸ್ವಾತಂತ್ರ್ಯ ಗಳಿಸಿಕೊಂಡಂತೆ ಆಮೆ ಭಾವಿಸಿದರೆ ಹಾನಿ...

ಕುಡಿಯೂದ ಬಿಡಬೇಕು, ಆದ್ರೆ ಆಗ್ತಾ ಇಲ್ಲ…

ಹೀಗೆಂದು ಎಷ್ಟು ಸಲ ಅಂದುಕೊಂಡಿರುತ್ತಾರೆ ಕುಡಿಯುವವರು. ಎಷ್ಟು ಸಲ ಏನು ಪ್ರತಿ ದಿನವೂ ಅಂದುಕೊಂಡೇ ಇರುತ್ತಾರೆ. ಬೆಳಗಿನಿಂದ ಸಂಜೆಯವರೆಗೂ ಅವರ ತಲೆಯಲ್ಲಿ ಇವತ್ತಿನಿಂದ ಕುಡಿಯಬಾರದು ಎಂಬ ಯೋಚನೆಯೇ ಇರುತ್ತದೆ. ಸಂಜೆಯ ಹೊತ್ತಿಗೆ ಸ್ವಲ್ಪ ಎಡ ಮಿದುಳು ಒಂದು ಕ್ಷಣ ಕೆಲಸ ನಿಲ್ಲಿಸಿ ಮತ್ತೆ ಮುಂದುವರೆಸುತ್ತದೆ. ಮತ್ತದೇ ಲೋಕ ; ಬಾಟ್ಲು, ಗ್ಲಾಸು, ಸಾರಾಯಿ ಘಾಟು.....ಇದು...
- Advertisement -spot_img

Latest News

ಮೂಡಲಗಿ : ಜಿಲ್ಲಾಮಟ್ಟದ ಬಾಲಕ ಹಾಗೂ ಬಾಲಕಿಯರ ಹ್ಯಾಂಡ್‌ಬಾಲ್ ಕ್ರೀಡಾಕೂಟ

ಮೂಡಲಗಿ - ಕ್ರೀಡೆ ಎಂಬುದನ್ನು ಗ್ರೀಕ್ ದೇಶದಲ್ಲಿ ಮನರಂಜನೆಗಾಗಿ ಬಳಸುತ್ತಿದ್ದರು ಆದರೆ ಈಗ ಮಕ್ಕಳು ಸದೃಢವಾದ ದೇಹವನ್ನು ಮತ್ತು ಜ್ಞಾನದ ಗ್ರಹಿಕೆಯು ಹೆಚ್ಚಾಗಬೇಕಾದರೆ ಮೊದಲು ಕ್ರೀಡೆಯಲ್ಲಿ...
- Advertisement -spot_img
error: Content is protected !!
Join WhatsApp Group