ಸಿನಿಮಾ

‘ದೇಸಾಯಿ’ ಉತ್ತರ ಕರ್ನಾಟಕದ ಜವಾರಿ ಭಾಷೆಯ ಸದಭಿರುಚಿಯ ಚಲನಚಿತ್ರ

ಶ್ರೀ ವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್’ ಲಾಂಛನದಲ್ಲಿ ಮಹಾಂತೇಶ ವಿ ಚೋಳಚಗುಡ್ಡ ಕಥೆ ಬರೆದು ನಿರ್ಮಿಸಿರುವ ಚಿತ್ರ, ‘ದೇಸಾಯಿ. ಈ ಸಿನಿಮಾಕ್ಕೆ ನಾಗಿರೆಡ್ಡಿ ಭಡ ನಿರ್ದೇಶನ ಮಾಡಿರುವರು. ‘ಲವ್ ೩೬೦’ ಖ್ಯಾತಿಯ ಪ್ರವೀಣ್ ಕುಮಾರ್ ಹಾಗೂ ರಾಧ್ಯಾ ಜೋಡಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಮಹಾಂತೇಶ ಕೂಡಾ ಕೋಚ್ ಪ್ರಮುಖ ಪಾತ್ರ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಲಕ್ಷ್ಮಣ ಸವದಿ...

ಕೂಡು ಕುಟುಂಬದ ಜೀವನದಲ್ಲಿ ಅರಳಿದ “ದೇಸಾಯಿ”

ಜೂನ್ ೧೬ ರವಿವಾರ ಹುಬ್ಬಳ್ಳಿಯಲ್ಲಿ ನನ್ನ ಸಂಪಾದಕತ್ವದಲ್ಲಿ ಗಾಣಿಗರ ಹೆಜ್ಜೆಗಳು' ಕೃತಿ ಲೋಕಾರ್ಪಣೆ ಸಂದರ್ಭದಲ್ಲಿ ದೇಸಾಯಿ ಚಲನಚಿತ್ರ ನಟ ನಿರ್ಮಾಪಕ ಮಹಾಂತೇಶ ಚೊಳಚಗುಡ್ಡ ಅವರು ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವ ಮೂಲಕ ನನ್ನ ಕೃತಿ ಕುರಿತು ಹಾಗೂ ಚಲನಚಿತ್ರ ಕುರಿತು ಮಾತನಾಡಿದರು. ಆಗ ನಾನು ಅವರ ಜೊತೆಗೆ ದೇಸಾಯಿ ಕುರಿತು ಮಾತನಾಡಿದಾಗ ಕತೆಯ ತಿರುಳನ್ನು...

ಬಾಲಿವುಡ್ ನಟಿ ವಿದ್ಯಾ ಬಾಲನ್ ಹೆಸರಿನಲ್ಲಿ ನಕಲಿ ಖಾತೆ: ಚಿತ್ರರಂಗದಲ್ಲಿ ಕೆಲಸ ಕೊಡಿಸುವ ಆಮಿಷ, ಲಕ್ಷಾಂತರ ರೂಪಾಯಿ ವಸೂಲಿ!

ಮುಂಬೈ: ಬಾಲಿವುಡ್ ನಟಿ ವಿದ್ಯಾ ಬಾಲನ್ ಅವರ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ತೆರೆದು ಜನರಿಂದ ಹಣ ವಸೂಲಿ ಮಾಡುತ್ತಿದ್ದ ದಂಧೆಕೋರರ ವಿರುದ್ಧ ಪ್ರಕರಣ ದಾಖಲಾಗಿದೆ. ಏನಾಯ್ತು? ಒಬ್ಬ ಅಪರಿಚಿತ ವ್ಯಕ್ತಿ ವಿದ್ಯಾ ಬಾಲನ್ ಅವರ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ತೆರೆದಿದ್ದಾರೆ. ಖಾತೆಯಲ್ಲಿ ವಿದ್ಯಾ ಬಾಲನ್ ಅವರ ಫೋಟೋಗಳನ್ನು ಬಳಸಿಕೊಂಡು ಜನರನ್ನು ನಂಬಿಸಲು ಪ್ರಯತ್ನಿಸಿದ್ದಾರೆ. ...

Geeta Serial: ಗೀತಾ ಧಾರಾವಾಹಿಯಿಂದ ಹೊರನಡಿಯುತ್ತಿದ್ದಾರಾ ನಟಿ ಭವ್ಯ ಗೌಡ?

ಸಾಮಾಜಿಕ ಜಾಲತಾಣದಲ್ಲಿ ಇತ್ತೀಚೆಗೆ ಹಂಚಿಕೊಂಡ ಪೋಸ್ಟ್‌ನಲ್ಲಿ, ಗೀತಾ ಪಾತ್ರಕ್ಕೆ ಹೆಸರುವಾಸಿಯಾದ ನಟಿ ಭವ್ಯ ಗೌಡ, ಧಾರಾವಾಹಿಯಿಂದ ತಮ್ಮ ನಿರ್ಗಮನದ ಸುಳಿವು ನೀಡಿದ್ದಾರೆ. ಇದರಿಂದಾಗಿ ಅಭಿಮಾನಿಗಳು ಗೀತಾ ಧಾರಾವಾಹಿಯ ಭವಿಷ್ಯದ ಬಗ್ಗೆ ಕುತೂಹಲದಲ್ಲಿದ್ದಾರೆ. 2020ರ ಜನವರಿ 6 ರಂದು ಪ್ರಥಮ ಪ್ರಸಾರವಾಗಿದ್ದು, ಈಗಾಗಲೇ 1016 ಕಂತುಗಳನ್ನು ಪೂರೈಸಿರುವ ಗೀತಾ ಧಾರಾವಾಹಿ ಅಪಾರ ಜನಪ್ರಿಯತೆಯನ್ನು ಗಳಿಸಿದೆ. ಭಾನುಮತಿ (ಶರ್ಮಿತಾ...

10 ಕೋಟಿ ರೂ.! ಶಾರುಖ್ ಖಾನ್ ಅವರ ಮಗಳು ಸುಹಾನಾ ಖಾನ್ ಅವರ ಇತ್ತೀಚಿನ ಖರೀದಿಗಳು

ಬಾಲಿವುಡ್​ ಬಾದ್​ಶಾ ಶಾರುಖ್​ ಖಾನ್​ ಅವರ ಪುತ್ರಿ ಸುಹಾನಾ ಖಾನ್​ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು 10 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಖರೀದಿಸಿದ್ದಾರೆ ಎಂಬ ವರದಿಗಳು ಹೊರಬಿದ್ದಿವೆ. ವರದಿಗಳ ಪ್ರಕಾರ, ಸುಹಾನಾ ಖಾನ್​ ಅವರು ಮುಂಬೈನ ಅಲಿಬಾಗ್​ನಲ್ಲಿ ಈ ಆಸ್ತಿ ಖರೀದಿಸಿದ್ದಾರೆ. ಈ ಆಸ್ತಿಯಲ್ಲಿ ಒಂದು ಭವ್ಯವಾದ ಬಂಗಲೆ ಮತ್ತು ಈಜುಕೊಳ ಸೇರಿದಂತೆ...

Shahid Kapoor Birthday: ಈ ಬಾಲಿವುಡ್ ಹೀರೊ ಒಟ್ಟು ಆಸ್ತಿ ಎಷ್ಟು ಗೊತ್ತಾ?

ಶಾಹಿದ್ ಕಪೂರ್ ಬಾಲಿವುಡ್ ನ ಬಹು ಬೇಡಿಕೆಯ ನಟರಲ್ಲಿ ಒಬ್ಬರು. ಇಂದು (ಫೆಬ್ರವರಿ 25) ಅವರ ಜನ್ಮದಿನ. ಅವರಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ಎರಡು ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಅವರು ಸಾಕಷ್ಟು ಹಣ ಮಾಡಿದ್ದಾರೆ. ಪ್ರತಿ ಚಿತ್ರಕ್ಕೆ ಭರ್ಜರಿ ಸಂಭಾವನೆ ಪಡೆಯುತ್ತಾರೆ. ಶಾಹಿದ್ ಕಪೂರ್ ಬಾಲಿವುಡ್​ನ ಅತಿ ಹೆಸರಾಂತ ನಟರಲ್ಲಿ ಒಬ್ಬರು. ಅವರು 20 ವರ್ಷಗಳಿಗಿಂತ...

Yuva Movie: ಯುವ ರಾಜ್‌ಕುಮಾರ್ ಅವರ ಚಿತ್ರದ ಕಥೆ ಲೀಕ್ ಆಯ್ತಾ?

ಕನ್ನಡ ಚಲನಚಿತ್ರ "ಯುವ" ಮಾರ್ಚ್ 2024 ರಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದಲ್ಲಿ ಪ್ರಸಿದ್ಧ ಕನ್ನಡ ನಟ ರಾಘವೇಂದ್ರ ರಾಜ್‌ಕುಮಾರ್ ಅವರ ಪುತ್ರ ಯುವ ರಾಜ್‌ಕುಮಾರ್ ನಟಿಸಿದ್ದಾರೆ. ಚಲನಚಿತ್ರದ ಕಥಾವಸ್ತುವು ಕಾಲೇಜು ಗ್ಯಾಂಗ್ ವಾರ್ ಮತ್ತು ಸ್ನೇಹಿತರನ್ನು ರಕ್ಷಿಸಲು ನಾಯಕನ ಹೋರಾಟದ ಸುತ್ತ ಸುತ್ತುತ್ತದೆ. ಅಭಿಮಾನಿಗಳು ಚಲನಚಿತ್ರದ ಬಗ್ಗೆ ಉತ್ಸುಕರಾಗಿದ್ದು, ಅದರ ಬಿಡುಗಡೆಯನ್ನು ಕಾತುರದಿಂದ ನಿರೀಕ್ಷಿಸುತ್ತಿದ್ದಾರೆ. Also...

Darshan-Vijayalakshmi: ಪತ್ನಿ ವಿಜಯಲಕ್ಷ್ಮಿ ಜೊತೆ ದರ್ಶನ್ ಭರ್ಜರಿ ಡ್ಯಾನ್ಸ್, ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ!

ಕನ್ನಡದ ಸೂಪರ್ ಸ್ಟಾರ್ ದರ್ಶನ್, ಅಭಿಮಾನಿಗಳಿಗೆ ಡ್ಯಾನ್ಸಿಂಗ್ ಡಿ ಬಾಸ್ ಎಂದೇ ಪ್ರೀತಿಯಿಂದ ಕರೆಯಲ್ಪಡುವವರು, ಇತ್ತೀಚೆಗೆ ಸಕಾರಾತ್ಮಕ ಮತ್ತು ಋಣಾತ್ಮಕ ಎರಡೂ ಕಾರಣಗಳಿಂದ ಸುದ್ದಿಯಲ್ಲಿದ್ದಾರೆ. ಹುಟ್ಟುಹಬ್ಬದ ಪಾರ್ಟಿಯಲ್ಲಿ ಪತ್ನಿ ವಿಜಯಲಕ್ಷ್ಮಿಯೊಂದಿಗೆ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಅಭಿಮಾನರಿಂದ ಸಕಾರಾತ್ಮಕ ಪ್ರತಿಕ್ರಿಯೆಗಳನ್ನು ಉಂಟುಮಾಡಿದರೆ, ಅವರ ವೈಯುಕ್ತಿಕ ಜೀವನಕ್ಕೆ ಸಂಬಂಧಿಸಿದ ಗಾಸಿಪ್ ಮತ್ತು ಕಾನೂನು ಸಮಸ್ಯೆಗಳು...

ಬೆಳಗಾವಿ ಸುಂದರಿ ಲಕ್ಷ್ಮಿ ರೈ: ಗ್ಲಾಮರ್ ರಾಣಿಯಿಂದ ನಟಿಯವರೆಗೆ! ಒಂದೇ ಫೋಟೋ ಭೀತಿ ಹುಟ್ಟಿಸಿದ್ದು ಏಕೆ ಗೊತ್ತಾ?

ಬೆಂಗಳೂರು: ಲಕ್ಷ್ಮಿ ರೈ - ಈ ಹೆಸರು ಕೇಳಿದರೆ ಕನ್ನಡ ಸಿನಿ ಪ್ರೇಮಿಗಳಿಗೆ ಖುಷಿ. ಬೆಳಗಾವಿ ಜಿಲ್ಲೆಯ ರಾಯಬಾಗ್‌ನಲ್ಲಿ ಜನಿಸಿದ ಈ ಸುಂದರಿ, ತಮ್ಮ ಅದ್ಭುತ ಸೌಂದರ್ಯ ಮತ್ತು ಅಭಿನಯದ ಮೂಲಕ ಕನ್ನಡ ಚಿತ್ರರಂಗದಲ್ಲಿ ಒಂದು ಗುರುತು ಮೆರೆದಿದ್ದಾರೆ. ಚಿತ್ರರಂಗ ಪ್ರವೇಶ: ಮೇ 9, 1985 ರಂದು ಜನಿಸಿದ ಲಕ್ಷ್ಮಿ ರೈ, 2005 ರಲ್ಲಿ ಶಿವರಾಜ್‌ಕುಮಾರ್‌ ಅಭಿನಯದ...

Dalitha Devobhava: ದಲಿತ ದೇವೋಭವ ಚಿತ್ರದಲ್ಲಿ ಸಂದೀಪ್ ಮಲಾನಿ

ಈಗಾಗಲೇ ಕಬ್ಜ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ಸಂದೀಪ್ ಮಲಾನಿ ಅವರು ಪ್ಯಾನ್ ಇಂಡಿಯಾ ಚಿತ್ರವಾದ ದಲಿತ ದೇವೋಭವ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಮಿಂಚಲಿದ್ದಾರೆ. ಈಗಾಗಲೇ ಅದ್ದೂರಿಯಾಗಿ ಸೆಟ್ ನಿರ್ಮಾಣವಾಗುತ್ತಿದ್ದು ಈ ಚಿತ್ರದ ಚಿತ್ರೀಕರಣವು ಸಪ್ಟೆಂಬರ್ ಮೊದಲ ವಾರ ಆರಂಭವಾಗಲಿದೆ. ಈ ಚಿತ್ರಕ್ಕೆ ನೀಲೇಶ್ ಆರ್ ನಿರ್ದೇಶನ‌ ಮತ್ತು ಸ್ಕ್ರೀನ್ ಪ್ಲೇ ಮಾಡುತ್ತಿದ್ದು ಎಂ ಸಿ ಹೇಮಂತ...
- Advertisement -

Latest News

ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಸಮಾನತೆ ದೊರಕಬೇಕು- ಸಿಡಿಪಿಓ ಶ್ವೇತಾ

ಮೈಸೂರು ನಗರ ವರ್ತಲ ರಸ್ತೆಯಲ್ಲಿರುವ ಮಾರ್ವೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...
- Advertisement -
close
error: Content is protected !!
Join WhatsApp Group