ಸಿನಿಮಾ
Nannaki (ನನ್ನಾಕಿ) Full Movie Leaked Online To Download in HD- Mallu Jamakhandi
Nannaki Full Movie Leaked Online To Download in HD
ಏಪ್ರಿಲ್ 21, 2023 ರಂದು, ರೇಖಾ ದಾಸ್, ಬಾಬಣ್ಣ, ಮಲ್ಲು ಜಮಖಂಡಿ, ಶಿವಗಂಗಾ ಮತ್ತು ಆನಂದ್ ಹುನ್ನೂರು ಸೇರಿದಂತೆ ಪ್ರತಿಭಾವಂತ ತಾರಾಗಣವನ್ನು ಒಳಗೊಂಡ ನನ್ನಾಕಿ ಚಿತ್ರಮಂದಿರಗಳಲ್ಲಿ ತನ್ನ ಚೊಚ್ಚಲ ಪ್ರವೇಶವನ್ನು ಮಾಡಿತು. ಈ ಚಿತ್ರವು ಸಿನಿಪ್ರಿಯರಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ.
ನನ್ನಾಕಿ ಒಂದು ಆಕರ್ಷಕ...
ಸಿನಿಮಾ
SHOCKING: ಅನುಷ್ಕಾ ಶೆಟ್ಟಿ (Anushka Shetty) ಸೀಕ್ರೆಟ್ ವೆಡ್ಡಿಂಗ್! ಏನಾಯಿತು ಎಂಬುದು ಇಲ್ಲಿದೆ!
ಅನುಷ್ಕಾ ಶೆಟ್ಟಿ (Anushka Shetty), ದಕ್ಷಿಣ ಭಾರತದ ಜನಪ್ರಿಯ ಚಲನಚಿತ್ರ ನಟಿಯಾಗಿದ್ದು, ಚಲನಚಿತ್ರೋದ್ಯಮದಲ್ಲಿ, ವಿಶೇಷವಾಗಿ ತೆಲುಗು ಚಿತ್ರರಂಗದಲ್ಲಿ ಅಪಾರ ಯಶಸ್ಸನ್ನು ಸಾಧಿಸಿದ್ದಾರೆ. 40 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ ಹೊರತಾಗಿಯೂ, ಅನುಷ್ಕಾ ಶೆಟ್ಟಿ ಹಿರಿತೆರೆಯಲ್ಲಿ ತನ್ನ ಅಭಿನಯದಿಂದ ಪ್ರೇಕ್ಷಕರನ್ನು ಆಕರ್ಷಿಸುತ್ತಲೇ ಇರುತ್ತಾಳೆ. ಅವರ ವೈಯಕ್ತಿಕ ಜೀವನವು ಆಗಾಗ್ಗೆ ಮಾಧ್ಯಮದ ಊಹಾಪೋಹಗಳ ವಿಷಯವಾಗಿದ್ದರೂ, ನಟಿ ಇತ್ತೀಚೆಗೆ ರಹಸ್ಯವಾಗಿ...
ಸಿನಿಮಾ
Haripriya and Vasishta Simha: ದಂಪತಿಗಳು ಹೇಳ್ದೆ ಕೇಳ್ದೆ ಹನಿಮೂನ್ ಗೆ ಹೋಗಿರೋದು ಎಲ್ಲಿಗೆ ಗೊತ್ತಾ? ಈಗಲೇ ನೋಡಿ
ಕನ್ನಡ ಚಿತ್ರರಂಗದ ಖ್ಯಾತ ನಟರಾದ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಕಳೆದ ವರ್ಷ ರಹಸ್ಯವಾಗಿ ಮದುವೆ ಮಾಡಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದರು. ಲಾಕ್ಡೌನ್ ಸಮಯದಲ್ಲಿ ದಂಪತಿಗಳು ಪ್ರೀತಿಯಲ್ಲಿ ಸಿಲುಕಿದ್ದು, ಅವರ ಕಥೆಯು ಯಾವುದೇ ಕಾಲ್ಪನಿಕ ಕಥೆಗಿಂತ ಕಡಿಮೆಯಿಲ್ಲ.
ಲಾಕ್ಡೌನ್ ಸಮಯದಲ್ಲಿ ಅವರಿಬ್ಬರ ನಡುವೆ ಆತ್ಮೀಯತೆ ಬೆಳೆಯಿತು, ವಶಿಷ್ಠ ಅವರು ಹರಿಪ್ರಿಯಾಗೆ ನಾಯಿಮರಿಯನ್ನು ಉಡುಗೊರೆಯಾಗಿ ನೀಡಿದರು. ದಂಪತಿಗಳು ಜನವರಿಯಲ್ಲಿ...
ಸಿನಿಮಾ
ಮಾನವೀಯತೆ ಮೆರೆವ ಸಾಹಿತ್ಯ ಮೂಡಿಬರಲಿ- ಡಾ.ಸಂಗಮನಾಥ ಲೋಕಾಪೂರ
ಮೂಡಲಗಿ: ಇಂದಿನ ಜನಾಂಗ ತಂತ್ರಜ್ಞಾನದ ಜೊತೆಗೆ ಓದಿನತ್ತ ಬರಬೇಕು, ಬರಹಗಾರರು ಮಾನವೀಯತೆ ಮೆರೆವ ಸಾಹಿತ್ಯವನ್ನು ನಾಡಿಗೆ ನೀಡಬೇಕಿದೆ ಎಂದು ಧಾರವಾಡದ ಹಿರಿಯ ಕಥೆಗಾರ ಹಾಗೂ ಚಿಂತಕ ಡಾ.ಸಂಗಮನಾಥ ಲೋಕಾಪೂರ ಹೇಳಿದರು.
ಪಟ್ಟಣದ ಚೈತನ್ಯ ಗ್ರೂಪ್ ಹಾಗೂ ಗೋಕಾವಿ ಗೆಳೆಯರ ಬಳಗ ಸಂಯುಕ್ತಾಶ್ರಯದಲ್ಲಿ ಚೈತನ್ಯ ಆಶ್ರಮ ವಸತಿ ಶಾಲಾ ಸಭಾಂಗಣದಲ್ಲಿ ಸಾಹಿತಿ ಹಾಗೂ ಕಲಾವಿದ ಜಯಾನಂದ ಮಾದರ...
ಸಿನಿಮಾ
ಕಾಂತಾರ; ಒಂದು ದಂತಕತೆ
ಪ್ರಕೃತಿ ಮತ್ತು ಮನುಷ್ಯರ ನಡುವಿನ ಸಂಘರ್ಷವನ್ನು ೧೮೭೦ ಮತ್ತು ೧೯೭೦ ಹಾಊ ೧೯೯೦ ರ ಮೂರು ಅವಧಿಯನ್ನು ಆಯ್ದುಕೊಂಡು ಭೂಮಿ ಅಸ್ತಿತ್ವದ ಕುರಿತು ಕತೆಯೊಂದು ಕಾಂತಾರದಲ್ಲಿ ತೆರೆದುಕೊಂಡಿದೆ. ಇಲ್ಲಿ ತುಳುನಾಡಿನ ಸಾಂಸ್ಕೃತಿಕ ಪರಿಸರವನ್ನು ದೃವಾರಾಧನೆ ಕಂಬಳದಂತಹ ಸಾಂಸ್ಕೃತಿಕ ಸಂಗತಿಗಳೊಡನೆ ಅಲ್ಲಿನ ಜನರ ಆಡು ಭಾಷೆ ವೇಷಭೂಷಣಗಳೊಂದಿಗೆ ತೆರೆಗೆ ತರಲಾಗಿದೆ. ಕಾಡು ಜನರು ಮತ್ತು ಅರಸೊತ್ತಿಗೆ...
ಸಿನಿಮಾ
ರಾಮಾಚಾರಿ 2.0 ಚಿತ್ರದಲ್ಲಿ ಜಮಾಪುರುದ ಅಚ್ಚು ಮಂಜು
ರಿವೈಂಡ್ ಖ್ಯಾತಿಯ ನಟ ಅಲ್ಟಿಮೇಟ್ ಸ್ಟಾರ್ ತೇಜ್ ಅವರ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸೈಂಟಿಫಿಕ್ ಥ್ರಿಲ್ಲರ್ ಕಥೆ ಇರುವ ರಾಮಾಚಾರಿ 2.0 ಚಿತ್ರದಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಮಾಪುರು ಕಲಾವಿದ ಅಚ್ಚು ಮಂಜು ಅವರು ನಾಯಕ ಸ್ನೇಹಿತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಚಿತ್ರದ ಚಿತ್ರೀಕರಣವು ಭರದಿಂದ ಸಾಗಿದೆ.
ಈ ಚಿತ್ರದಲ್ಲಿ ದೊಡ್ಡ ತಾರಾಬಳಗ ಇದೆ...
ಸಿನಿಮಾ
777 Charlie (ಚಾರ್ಲಿ) Kannada Full Movie Download in HD Leaked Online
777 Charlie ಮುಂಬರುವ ಭಾರತೀಯ ಕನ್ನಡ ಭಾಷೆಯ ಸಾಹಸ ಹಾಸ್ಯ-ನಾಟಕ ಚಲನಚಿತ್ರವಾಗಿದ್ದು, ಕಿರಣರಾಜ್ ಕೆ ನಿರ್ದೇಶಿಸಿದ್ದಾರೆ. ಇದರಲ್ಲಿ ರಕ್ಷಿತ್ ಶೆಟ್ಟಿ, ಸಂಗೀತಾ ಶೃಂಗೇರಿ ಮತ್ತು ರಾಜ್ ಬಿ. ಶೆಟ್ಟಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಈ ಚಿತ್ರವನ್ನು ರಕ್ಷಿತ್ ಶೆಟ್ಟಿ ಮತ್ತು ಜಿಎಸ್ ಗುಪ್ತಾ ಅವರು Paramvah Studios ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ. 777 Charlie ಕಥಾವಸ್ತುವು...
ಸಿನಿಮಾ
“ಉತ್ತರದ ಸಿಂಹ” ಪೋಸ್ಟರ್ ಬಿಡುಗಡೆ
ಧಾರವಾಡ: "ಉತ್ತರದ ಸಿಂಹ" ಕನ್ನಡ ಚಲನಚಿತ್ರ ಸೆಟ್ಟೇರಲು ತಯಾರಿ ನಡೆಯುತ್ತಿದ್ದು ಮೊದಲ ಹೆಜ್ಜೆಯಾಗಿ ಚಿತ್ರ ತಂಡ ಪೋಸ್ಟರ್ ಮತ್ತು ಶೀರ್ಷಿಕೆಯನ್ನು ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಛೇರಿಯಲ್ಲಿ ಸರಳ ಸಮಾರಂಭದ ಮೂಲಕ ಬಿಡುಗಡೆಗೊಳಿಸಲಾಯಿತು.
ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಶಂಕರ್ ಸುಗತೆ, ಕಾರ್ಯದರ್ಶಿ ಮಂಜುನಾಥ ಹಗೆದಾರ, ಕಲಾಸಂಗಮ ಅಧ್ಯಕ್ಷ ಪ್ರಭು ಹಂಚಿನಾಳ,...
ಸಿನಿಮಾ
MovieRulz in Kannada (ಕನ್ನಡ) 2022- Download Latest Kannada Movies
MovieRulz in Kannada: MovieRulz ವೆಬ್ಸೈಟ್ ಪಬ್ಲಿಕ್ ಟೊರೆಂಟ್ ಮ್ಯಾಗ್ನೆಟ್ ವೆಬ್ಸೈಟ್ ಆಗಿದ್ದು ಅದು ಪೈರೇಟೆಡ್ ಚಲನಚಿತ್ರಗಳನ್ನು ಆನ್ಲೈನ್ನಲ್ಲಿ ಸೋರಿಕೆ ಮಾಡುತ್ತದೆ. ಈ ವೆಬ್ಸೈಟ್ನಲ್ಲಿ ನೀವು ಅನೇಕ Pirated ಚಲನಚಿತ್ರಗಳನ್ನು ಕಾಣಬಹುದು ಮತ್ತು ಕನ್ನಡ, ಹಿಂದಿ, ತಮಿಳು, ತೆಲುಗು, ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಹೊಸದಾಗಿ ರಿಲೀಸ್ ಆದ ಚಲನಚಿತ್ರಗಳನ್ನು ಈಜಿ ಆಗಿ ಡೌನ್ಲೋಡ್ ಮಾಡಬಹದು.
ಈ...
ಸಿನಿಮಾ
ಮಾಡೆಲಿಂಗ್ ನಲ್ಲಿ ಮೂಡಲಗಿಗೆ ಎರಡು ಪ್ರಶಸ್ತಿ
ಮೂಡಲಗಿ - ಇತ್ತೀಚೆಗೆ ಮೈಸೂರಿನ ಕಿಂಗ್ಸ್ ಎಲ್ಡೆನ್ ರೆಸಾರ್ಟ್ನಲ್ಲಿ ನಡೆದ ತಿಬ್ಬಾಸ್ ಗ್ರುಪ್ ಅರ್ಪಿಸುವ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ ಸೀಸನ್ 2 ನಲ್ಲಿ ಇದೇ ಮೊದಲ ಬಾರಿಗೆ ತಿಬ್ಬಾಸ್ ಗ್ರೂಪ್ ವತಿಯಿಂದ 16 ವಿಭಾಗಗಳನ್ನು ಪರಿಚಯಿಸಲಾಯಿತು.
ಈ ಸ್ಪರ್ಧೆಯಲ್ಲಿ ಫ್ಯಾಷನ್ ಲೋಕದಲ್ಲೆ ಮೊದಲ ಬಾರಿಗೆ ತಿಬ್ಬಾಸ್ ಗ್ರುಪ್ ಸಂಸ್ಥೆಯು ಫಾರ್ಮರ್ ಥೀಮ್ ಆಯೋಜಿಸಿತ್ತು....
- Advertisement -
Latest News
ಹಾಲವಾಣ(ಹೊಂಗಾರಕ)
ಸಣ್ಣ ವಯಸ್ಸಿನಲ್ಲಿ ಕೈಗೆ ಮದರಂಗಿ ಕಟ್ಟಲು ಬಳಸುತ್ತಿದ್ದ ಎಲೆ ಹಾಲವಣ.
ಇದರ ಬಳಕೆ ಒಂದೇ ಎರಡೇ. ರೈತರ ಹೊಲದಲ್ಲಿ ನೆಟ್ಟು ಎಲೆ ಬಳ್ಳಿ ಮೆಣಸಿನ ಬಳ್ಳಿ ಹಬ್ಬಿಸಲು....
- Advertisement -