ಆರೋಗ್ಯ

ನೀಲಿ ಸೊಪ್ಪು (ಇಂಡಿಗೋ)

ನಮ್ಮ ವಾಡಿಕೆಯಲ್ಲಿ ನೀಲಿ ಸೊಪ್ಪು ಎನ್ನುವುದಕ್ಕಿಂತ ಇಂಡಿಗೋ ಎಂದರೆ ಜನರಿಗೆ ಬೇಗನೆ ಅರ್ಥವಾಗುತ್ತದೆ. ಇದನ್ನು ಸಾಧಾರಣವಾಗಿ ಕೂದಲಿನ ಬಣ್ಣ ಬರಿಸಲು ಹಿಂದೆ ಶಾಯಿ ಎಂದರೆ ಇಂಕ್ ತಯಾರಿಕೆಯಲ್ಲಿ ಉಪಯೋಗಿಸುತ್ತಾರೆ. ಈಗ ಇವೆರಡಕ್ಕೂ ಕೆಮಿಕಲ್ ಪ್ರವೇಶ ಆಗಿದೆ. ಈಗಲೂ ನಾವು ಮನಸ್ಸು ಮಾಡಿದರೆ ಕೆಮಿಕಲ್ ಮುಕ್ತವಾಗಿ ಕೂದಲನ್ನು ಕಪ್ಪಾಗಿಸಬಹುದು. ಇದಕ್ಕೆ ಪ್ರಮುಖ ಪಾತ್ರ ನೀಲಿ ಸೊಪ್ಪು ವಹಿಸುತ್ತದೆ ಬಣ್ಣ ಹಸಿರಾಗಿದ್ದರು...

ಮೆಂತ್ಯ

ಮೆಂತ್ಯ ಬಲ್ಲದವರಿಲ್ಲ. ಸಾಂಬಾರ ಪದಾರ್ಥಗಳಲ್ಲಿ ಮುಖ್ಯವಾದ ಸಾಂಬಾರು ದಿನಸುಗಳಲ್ಲಿ ಒಂದು ಮೆಂತ್ಯ. ಸ್ವಲ್ಪ ಕಹಿ ಗುಣವನ್ನು ಹೊಂದಿದ್ದರು ರುಚಿಯನ್ನು ಕೊಡಬಲ್ಲದು. ಇದರಲ್ಲಿ ಔಷಧೀಯ ಗುಣಗಳು ಇದೆ ನಮ್ಮ ಪೂರ್ವಿಕರು ಆಹಾರವನ್ನು ಔಷಧಿಯನ್ನಾಗಿ ಉಪಯೋಗಿಸುತ್ತಿದ್ದರು. ಈಗ ವಿಪರ್ಯಾಸ ಏನೆಂದರೆ ಕೆಲವು ಮನೆಗಳಲ್ಲಿ ಔಷಧಿಯೇ ಆಹಾರವಾಗಿದೆ. ಮೆಂತ್ಯವನ್ನು ನೆನೆಸಿ ಅರೆದು ಸ್ವಲ್ಪ ನಿಂಬೆರಸ ಸೇರಿಸಿ ಮುಖಕ್ಕೆ ಹಚ್ಚುವುದರಿಂದ...

ನೇರಳೆ

  ಫೆಬ್ರವರಿ ,ಮಾರ್ಚ್, ಎಪ್ರಿಲ್ ತಿಂಗಳು ಗಳಲ್ಲಿ ಸಿಕ್ಕುವ ಹಣ್ಣು ತಿನ್ನಲು ಯೋಗ್ಯ. ಒಂದು ಜಾತಿಯ ನೇರಳೆ ಗಾತ್ರದಲ್ಲಿ ದೊಡ್ಡದಾಗಿ ಬೆಳೆಯುವುದು ಮೇ,ಜೂನ್ ತಿಂಗಳಲ್ಲಿ ಇದು ಗಂಟಲು ನೋವು ಉಂಟುಮಾಡುತ್ತದೆ. ನಮ್ಮಲ್ಲಿ ಇದನ್ನು ಗಂಟಲಗಳಲೆ ಅಂತ ಕರೀತಾರೆ.  ಎಲೆ, ಚಕ್ಕೆ, ಬೀಜ, ಹಣ್ಣು ಗಳಲ್ಲಿ ಔಷಧಿ ಗುಣ ತುಂಬಾ ಇದೆ. ಪಕ್ವಗೊಂಡ ಹಣ್ಣನ್ನು ಸ್ವಚ್ಚ ಮಾಡಿ ನೆರಳಲ್ಲಿ...

ಮಾವು- ಬೇವು

ಯುಗಾದಿ ಎಂದರೆ ಮಾವು ಬೇವುಗಳ ಸಮಾಗಮ ಮಾವು ಚಿಗುರಿ ಬಿಟ್ಟು ನಳನಳಿಸುತ್ತಿದೆ  ಬೇವು ಹೂ ಬಿಟ್ಟು ಪರಿಮಳ ಸೂಸುತ್ತಿರುತ್ತದೆ. ಎರಡು ವನಸ್ಪತಿಗಳ ಸಂಗಮ. ಮಾವು ಸೌಭಾಗ್ಯ ಸಂಕೇತ ಬೇವು ಆರೋಗ್ಯದ ಸಂಕೇತ. ಇವೆರಡನ್ನು ಮಿಲನ ಮಾಡಿ ಯುಗದ ಆದಿಗೆ ಉಪಯೋಗಿಸಲು ಸೂಚಿಸಿದ ಹಿರಿಯರಿಗೆ ಒಂದು ಸಲಾಂ. ಹಬ್ಬದ ದಿನ ಸಂಭ್ರಮಿಸಿದ ತೋರಣ ವನ್ನು ಔಷಧಿಯಾಗಿಯೂ...

Holi 2023 Tips: ಹೋಳಿ ಹಬ್ಬದ ಖುಷಿಯಲ್ಲಿ ನಿಮ್ಮ ಬಗ್ಗೆ ಕಾಳಜಿ ವಹಿಸಿ, ಸ್ವಲ್ಪ ಎಚ್ಚರ ತಪ್ಪಿದರೆ ಕಣ್ಣು ಮತ್ತು ಚರ್ಮಕ್ಕೆ ಹಾನಿಯಾಗಬಹುದು

Holi 2023 Tips: ಬಣ್ಣಗಳ ಹಬ್ಬವಾದ ಹೋಳಿಯನ್ನು ಬಹಳ ಕಾತುರದಿಂದ ನಿರೀಕ್ಷಿಸಲಾಗುತ್ತಿದೆ. ಬಣ್ಣಗಳು, ಗುಲಾಲ್ ಮತ್ತು ಅಬೀರ್ ಹೋಳಿಗೆ ಸಂಬಂಧಿಸಿವೆ. ಆದರೆ ಬಣ್ಣಗಳೊಂದಿಗೆ ಆಟವಾಡುವಾಗ ಸ್ವಲ್ಪ ಎಚ್ಚರ ತಪ್ಪಿದರೆ ಕಣ್ಣು ಮತ್ತು ಚರ್ಮಕ್ಕೆ ಹಾನಿಯಾಗಬಹುದು. ಹಬ್ಬದ ಮೋಜು ಮಸ್ತಿಯಾಗದಂತೆ, ಸಂತಸ ಅಖಂಡವಾಗಿ ಉಳಿಯಲು ಒಂದಷ್ಟು ಮುಂಜಾಗ್ರತೆ ವಹಿಸುವ ಅಗತ್ಯವಿದೆ. ಕೆಲವು ಸಲಹೆಗಳಿಗೆ ಗಮನ ಕೊಡುವ ಮೂಲಕ, ನೀವು...

ಅತ್ತಿ (ಔದುಂಬರ)

ಅತ್ತಿ(ಔದುಂಬರ) ಹೆಚ್ಚಿನವರು ಹೋಮದಲ್ಲಿ ಮಾತ್ರ ಉಪಯೋಗಿಸುವ  ಒಳ್ಳೆಯ ಔಷಧೀಯ ಗುಣವುಳ್ಳ ಸಸ್ಯ. ಇದರ ಬೇರು ಕಾಂಡ ಎಲೆ ಹಣ್ಣು ಕಾಯಿ ಎಲ್ಲವೂ ಔಷಧೀಯ ಗುಣ ಹೊಂದಿದೆ. ಸೂರ್ಯಾಸ್ತದ ನಂತರ ಬೇರು ಕಡಿದರೆ ಮಾತ್ರ ನೀರು ಬರುತ್ತದೆ. ಉಳಿದಂತೆ ಇದರಲ್ಲಿ ಹಾಲು ಬರುತ್ತದೆ. ಇದು ಈ ಮರದ ವಿಶೇಷ. ಹೀಗೆ ಕಡಿದ ನೀರನ್ನು ಸಂಗ್ರಹಿಸಿ ಶುಧ್ಧೀಕರಣ ಮಾಡಿ...

ಉದ್ದು

ನವಗ್ರಹದಲ್ಲಿ ಶನಿಯ ಪ್ರತೀಕವಾದ ಉದ್ದ ಸ್ವಭಾವದಲ್ಲೂ ಮಂದ. ಜೀರ್ಣಕಾರಿಯಲ್ಲದ ಆಹಾರ ಆದರೂ ಅನೇಕ ಔಷಧೀಯ ಗುಣವನ್ನು ಹೊಂದಿದೆ. ಸಸ್ಯಾಹಾರಿ ಗಳಿಗೆ ಮಾಂಸಾಹಾರದ ಶಕ್ತಿಯನ್ನು ಕೊಡುವ ಉದ್ದು ಅನೇಕರಲ್ಲಿ ತಾಮಸಿಕ ಆಹಾರ ಎನ್ನುವ ಅಭಿಪ್ರಾಯ ಇದೆ. ಉದ್ದಿನ ಹಿಟ್ಟಿನ ಜೊತೆಯಲ್ಲಿ ರೇಷ್ಮೆ ವಸ್ತ್ರದ ಭಸ್ಮವನ್ನು ಸೇರಿಸಿ ನೀರಿನಲ್ಲಿ ಮಿಶ್ರ ಮಾಡಿ ನೆತ್ತಿಗೆ ಲೇಪಿಸುವುದರಿಂದ ಮೂಗಿನಲ್ಲಿ ರಕ್ತಸ್ರಾವ...

ಬೆಳ್ಳುಳ್ಳಿ; ಅಪಾರ ಗುಣಗಳ ಪದಾರ್ಥ

ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ...

ನವರಾತ್ರಿ ಮತ್ತು ಆಯುರ್ವೇದ; ನವರಾತ್ರಿಗೆ ನವ ಔಷಧಿಗಳು

ನವರಾತ್ರಿಗೆ ನವ ಔಷಧಿಗಳು ನವರಾತ್ರಿ ಹಬ್ಬದ ಮುಖ್ಯ ಉದ್ದೇಶ ದುರ್ಗಾ ಮಾತೆಯ ಒಂಬತ್ತು ಅವತಾರಗಳನ್ನು ವಿಧ ವಿಧವಾಗಿ ಪೂಜಿಸಿ ಭಜಿಸುವ ಆಧ್ಯಾತ್ಮಿಕ ಪವಿತ್ರ ದಿನಗಳು. ದೇವಿಯ ಪುರಾಣ ಓದಿ, ಕೇಳಿ ಪುನೀತರಾಗುವ, ವಿವಿಧ ಭಕ್ಷ್ಯಗಳನ್ನು ದೇವಿಗೆ ಅರ್ಪಿಸುವ ಸಂಭ್ರಮದ ಹಬ್ಬ. ಉಪವಾಸದ ಮೂಲಕ ಆಧ್ಯಾತ್ಮದ ಅನುಭೂತಿ ಅನುಭವಿಸುವ, ಧ್ಯಾನಕ್ಕೆ ಬಹು ಪೂರಕವಾದ ಒಂಭತ್ತು ದಿನಗಳಿವು. ಧ್ಯಾನದ ಮೂಲಕ ಕುಂಡಲಿನಿ...

ಸ್ಮರಣಶಕ್ತಿ ಹೆಚ್ಚಿಸಲು ಬೇಕು ಗಾಢನಿದ್ರೆ

ನನ್ನ ಆತ್ಮೀಯ ಹಿರಿಯ ಮಿತ್ರ ಎನ್.ಜಿ.ತೊಪ್ಪಲದ ನನ್ನೊಂದಿಗೆ ಮೈಸೂರು ವಿಶ್ವವಿದ್ಯಾಲಯಕ್ಕೆ ೨೦೧೩-೧೪ ರಲ್ಲಿ ಬಿ.ಈಡಿ ವ್ಯಾಸಂಗಕ್ಕೆ ಬಂದಿದ್ದರು. ನಾವು ಒಂದೇ ರೂಮಿನಲ್ಲಿದ್ದೆವು.ರಾತ್ರಿ ಊಟವಾದ ನಂತರ ಸ್ವಲ್ಪ ಹೊತ್ತು ರೂಮಿನಿಂದ ಹೊರಗೆ ಸುತ್ತಾಡಿ ಬಂದು ಆ ದಿನ ತರಗತಿಯಲ್ಲಿ ನಡೆದ ಸಂಗತಿಯನ್ನು ಮಾತಾಡ್ತಾ ಮಾತಾಡ್ತ ಇರೋವಾಗಲೇ ಇವರ ಗೊರಕೆ ಆರಂಭವಾಗುತ್ತಿತ್ತು. ಆ ಗೊರಕೆ ಹೇಗಿರುತ್ತಿತ್ತು ಅಂದರೆ ಅಕ್ಕಪಕ್ಕದಲ್ಲಿ...
- Advertisement -

Latest News

ಹಾಲವಾಣ(ಹೊಂಗಾರಕ)

ಸಣ್ಣ ವಯಸ್ಸಿನಲ್ಲಿ ಕೈಗೆ ಮದರಂಗಿ ಕಟ್ಟಲು ಬಳಸುತ್ತಿದ್ದ ಎಲೆ ಹಾಲವಣ. ಇದರ ಬಳಕೆ ಒಂದೇ ಎರಡೇ. ರೈತರ ಹೊಲದಲ್ಲಿ ನೆಟ್ಟು ಎಲೆ ಬಳ್ಳಿ ಮೆಣಸಿನ ಬಳ್ಳಿ ಹಬ್ಬಿಸಲು....
- Advertisement -
close
error: Content is protected !!
Join WhatsApp Group