ಆರೋಗ್ಯ
ಕೊರೋನಾ ಚಿಕಿತ್ಸೆ ಪಡೆಯುತ್ತಿರುವ ಪತ್ರಕರ್ತರೊಬ್ಬರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.
ಎಲ್ಲರಿಗೂ ನಮಸ್ಕಾರ, ಕೊರೋನಾ ಸೋಂಕಿತನಾಗಿ ಮೂರನೇ ದಿವಸದ ಚಿಕಿತ್ಸೆ ಪಡೀತಾ ಇರೋ ನಾನು ಇಲ್ಲಿ ನನಗನಿಸಿದ ಕೆಲ ಅನಿಸಿಕೆಗಳನ್ನು ಹಂಚಿಕೊಳ್ತಾ ಇದ್ದೀನಿ.1) ಕೊರೊನಾ ಇದು ಒಬ್ಬ ಸಾಮಾನ್ಯ ಆರೋಗ್ಯವಂತನ ಒಂದು ಸಣ್ಣ ರೋಮವನ್ನೂ ಅಲುಗಾಡಿಸಲು ಆಗದ ನಿಷ್ಕೃಷ್ಠ , ದುರ್ಬಲ ವೈರಾಣು.2) ಈಗಾಗಲೇ ಎಷ್ಟೋ ಜನರ ದೇಹವನ್ನು ಹೊಕ್ಕು ಅವರ ಅರಿವಿಗೆ ಬಾರದೆ ಹೊರಟು ಹೋಗಿರಬಹುದಾದ...
ಆರೋಗ್ಯ
ಮಾಸ್ಕ್ ಧರಿಸುವ ಮೊದಲು ಈ ಆಂಶಗಳನ್ನು ತಿಳಿಯಿರಿ
ಕೊರೋನಾ ಎಂಬ ಮಹಾಮಾರಿಯ ವಿರುದ್ಧ ಹೋರಾಡಲು ಮುಖಕ್ಕೆ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯಂತ ಪರಿಣಾಮಕಾರಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ.ಇವು ವೈರಾಣು ಒಬ್ಬರಿಗೆ ಹರಡದಂತೆ ಸಹಕಾರಿಯಾಗುತ್ತವೆ. ಆದರೆ ಎಲ್ಲ ಮಾಸ್ಕ್ ಗಳು ಹಾಗಲ್ಲ.ಪ್ರತಿದಿನ ನೀವು ಮನೆಯಿಂದ ಹೊರಬರಬೇಕಾದರೆ ಮಾಸ್ಕ್ ಧರಿಸಲೇಬೇಕು. ಪೊಲೀಸರು ಕೂಡ ಮಾಸ್ಕನ್ನು ಕಡ್ಡಾಯ ಮಾಡಿ ಬಿಟ್ಟಿದ್ದಾರೆ. ಆದ್ದರಿಂದ ಮಾಸ್ಕ್...
ಆರೋಗ್ಯ
ಮೂಗಿನಲ್ಲಿ ತುಪ್ಪ ಹಾಕಿಕೊಳ್ಳಿ ಅನೇಕ ಪ್ರಯೋಜನಗಳುಂಟು !!
ಮಾನವ ಶರೀರದ ದೋಷಗಳಾದ ವಾತ, ಪಿತ್ತ ದೋಷಗಳನ್ನು ಸಮತೋಲಿತವಾಗಿ ಇಡಲು ತುಪ್ಪ ಪ್ರಮುಖ ಪಾತ್ರ ವಹಿಸುತ್ತದೆಯೆಂದು ಆಯುರ್ವೇದ ಹೇಳುತ್ತದೆ. ತುಪ್ಪವನ್ನು ಮೂಗಿನಲ್ಲಿ ಹಾಕುವ ನಸ್ಯ ಥೆರಪಿ ಈ ದೋಷಗಳನ್ನು ಸಮತೋಲಿತವಾಗಿ ಕಾಪಾಡುತ್ತವೆ ಎನ್ನಲಾಗಿದೆ.ವಾತ ಹಾಗೂ ಪಿತ್ತ ದೋಷದ ಸಂಕೇತಗಳಾದ ಮೈಗ್ರೇನ್, ಮಾನಸಿಕ ಗೊಂದಲ, ಉದ್ವೇಗ, ಖಿನ್ನತೆ, ಫೋಬಿಯಾ, ನಿದ್ರಾಹೀನತೆ ಇವುಗಳಲ್ಲಿ ತುಪ್ಪವನ್ನು ಮೂಗಿನಲ್ಲಿ ಹಾಕುವ...
- Advertisement -
Latest News
ಬಿಜೆಪಿ ಕಾರ್ಯಕರ್ತರ ಸಭೆ
ಸಿಂದಗಿ: ಭಾರತೀಯ ಜನತಾ ಪಾರ್ಟಿಯ ಲೋಕಸಭಾ ಚುನಾವಣೆ 2024ರ ಪ್ರಚಾರಾರ್ಥವಾಗಿ ಯಂಕಂಚಿ ಮಹಾಶಕ್ತಿ ಕೇಂದ್ರದಲ್ಲಿ ಕಾರ್ಯಕರ್ತರ ಸಭೆ ಜರುಗಿತು..ಈ ಸಂದರ್ಭದಲ್ಲಿ ವಿಜಯಪುರ ಲೋಕಸಭಾ ಮೀಸಲು ಕ್ಷೇತ್ರದ...
- Advertisement -