ದೇಶ/ವಿದೇಶ
ಉತ್ತರಾಖಂಡದಲ್ಲಿ ಹಿಮಸುನಾಮಿ: ೨೦೦ ಜನ ಸಾವಿನ ಸಂದೇಹ
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾರಿ ಹಿಮ ಸುನಾಮಿ ಸಂಭವಿಸಿದ್ದು ಉಂಟಾದ ಪ್ರವಾಹದಲ್ಲಿ ಎಂಟು ಜನ ಪ್ರಾಣ ಕಳೆದುಕೊಂಡಿದ್ದು ಇನ್ನೂ ಸುಮಾರು ಇನ್ನೂರಕ್ಕೂ ಹೆಚ್ಚು ಜನ ಕಾಣೆಯಾಗಿದ್ದಾರೆ.ಉತ್ತರಾಖಂಡದ ಧೌಲಿ ನದಿ ಏಕಾಏಕಿ ಉಕ್ಕಿ ಹರಿದ ಪರಿಣಾಮ ಸಮೀಪದ ವಿದ್ಯುತ್ ಘಟಕ ಕೊಚ್ಚಿಕೊಂಡು ಹೋಗಿದೆ. ಅಲ್ಲಿ ಕೆಲಸ ಮಾಡುತ್ತಿದ್ದ ೧೫೦ ಕ್ಕೂ ಹೆಚ್ಚು ಜನರು ಸುರಂಗವೊಂದರಲ್ಲಿ ಸಿಲುಕಿಕೊಂಡು...
ದೇಶ/ವಿದೇಶ
ಬಂಗಾಳ ; ಬಿಜೆಪಿಗೆ ೨೦೦ ಸ್ಥಾನ ಗೆಲ್ಲುವ ಗುರಿ
ಪಶ್ಚಿಮ ಬಂಗಾಳದಲ್ಲಿ ೨೯೪ ಸ್ಥಾನಗಳಿಗಾಗಿ ಇಷ್ಟರಲ್ಲಿಯೇ ವಿಧಾನಸಭಾ ಚುನಾವಣೆ ನಡೆಯಲಿದ್ದು ಕನಿಷ್ಠ ೨೦೦ ಸ್ಥಾನ ಗೆಲ್ಲುವ ಹುಮ್ಮಸ್ಸಿನೊಂದಿಗೆ ಭಾರತೀಯ ಜನತಾಪಕ್ಷ ಚುನಾವಣಾ ಅಖಾಡಕ್ಕೆ ಇಳಿದಂತಾಗಿದೆ.ಸದ್ಯ ಚುನಾವಣಾ ಪೂರ್ವ ಬೃಹತ್ ರ್ಯಾಲಿಯಲ್ಲಿ ಭಾಗವಹಿಸಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಬಂಗಾಲದಲ್ಲಿ ಈ ಸಲ ಕಮಲ ಅರಳುತ್ತದೆ ಎಂದಿದ್ದಾರೆ.ಬಂಗಾಲದಲ್ಲಿ ರೈತರನ್ನು ಶೋಷಿಸಲಾಗುತ್ತಿದೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ....ಇದೆಲ್ಲವನ್ನೂ...
ದೇಶ/ವಿದೇಶ
ನೌಕಾಪಡೆಗೆ ಹೊಸ ಸುಧಾರಿತ ಜಲಾಂತರ್ಗಾಮಿ ನೌಕೆ
ಶಬ್ದಸಂವೇದಿಯಾಗಿರುವ ಸುಧಾರಿತ ಜಲಾಂತರ್ಗಾಮಿ ನೌಕೆ "ವಾಗೀರ್" ಅನ್ನು ಇಂದು ಲೋಕಾರ್ಪಣೆಗೊಳಿಸುವ ಮೂಲಕ ನೌಕಾಪಡೆಯ ಸೇವೆಗೆ ನೀಡಲಾಯಿತು.ಮುಂಬೈನ ಮಜಗಾಂವ್ ಬಂದರಿನಲ್ಲಿ ಗುರುವಾರದಂದು ವಾಗೀರ್ ಅನ್ನು ಸೇವೆಗೆ ಅಣಿಗೊಳಿಸಲಾಯಿತು.ರಾಜ್ಯ ರಕ್ಷಣಾ ಸಚಿವ ಶ್ರೀಪಾದ ನಾಯಕ ಅವರ ಪತ್ನಿ ವಿಜಯಾ ಅವರು ಈ ಜಲಾಂತರ್ಗಾಮಿ ಯನ್ನು ಲೋಕಾರ್ಪಣೆಗೊಳಿಸಿದರು. ಶ್ರೀಪಾದ ನಾಯಕ ಅವರು ವಿಡಿಯೋ...
ದೇಶ/ವಿದೇಶ
ಸದ್ದು ಗದ್ದಲವಿಲ್ಲದೆ ನಮ್ಮ ಗೃಹ ಸಚಿವರು ಕಾಶ್ಮೀರದಲ್ಲಿ ಕೈಗೊಂಡ ಈ ಕ್ರಮಗಳನ್ನು ನೋಡಿ
ನಮ್ಮ ಕೇಂದ್ರ ಗೃಹ ಸಚಿವ ಅಮಿತ್ ಷಾರಿಗೆ ಕೊರೋನಾ ಆದಾಗ ಸುಮ್ಮನೇ ಇದ್ದಾರೆ ಎಂದು ನಾವೆಲ್ಲರೂ ಅಂದುಕೊಂಡಿದ್ದೆವಲ್ಲವೆ ? ಆದರೆ ಅದು ಸುಮ್ಮನೆ ಕೂಡ್ರುವ ಜಾಯಮಾನವಲ್ಲ.ಮೊದಲೇ ದೇಶಭಕ್ತಿಯ ರಕ್ತ ನರನಾಡಿಗಳಲ್ಲಿ ಹರಿಯುತ್ತಿದೆ. ಎರಡು ಸಲ AIIMs ಆಸ್ಪತ್ರೆಯ ಬಾಗಿಲು ತಟ್ಟಿ ಕೊರೋನಾವನ್ನು ಬಗ್ಗು ಬಡಿದು ಬಂದ ಇವರಿಗೆ ದೇಶದ್ರೋಹಿಗಳು ಯಾವ ಲೆಕ್ಕ ?ಕಳೆದ ಹತ್ತು...
ದೇಶ/ವಿದೇಶ
ಸಿಯಾಚಿನ್, ಲಡಾಖ್ ಚಳಿ ; ಯೋಧರೀಗ ನಡುಗಬೇಕಾಗಿಲ್ಲ !
ಒಂದು ಕ್ಷಣ ನೆನೆಸಿಕೊಳ್ಳಿ. ಕೇವಲ ಸೊನ್ನೆ ಡಿಗ್ರಿಗೆ ತಾಪಮಾನ ಇಳಿದಾಗ ಸಣ್ಣಗೆ ನಡುಗುವ ನಾವು ಒಳ್ಳೆಯ ಕಂಬಳಿಯನ್ನು ಹೊದ್ದು ಮಲಗಲು ಓಡುತ್ತೇವೆ.ಈ ರೀತಿಯಾಗಿ ನಾವು ಸುರಕ್ಷಿತವಾಗಿ ಮನೆಯಲ್ಲಿ, ಸಮಾಜದಲ್ಲಿ ಇದ್ದೇವೆ ಎಂದರೆ ಅದಕ್ಕೆ ಕಾರಣ ಗಡಿಯಲ್ಲಿ ನಿಂತು ಹಗಲಿರುಳು ದೇಶವನ್ನು ಕಾಯುತ್ತಿರುವ ನಮ್ಮ ಸೈನಿಕರು ಬಿಸಿಲು, ಮಳೆ, ಚಳಿಯೆನ್ನದೆ ಕಣ್ಣು ಮಿಟುಕಿಸದೆ ಯಾವ ಕ್ಷಣದಲ್ಲಿ...
ದೇಶ/ವಿದೇಶ
ವಜ್ರ ಮಹೋತ್ಸವ ಸಂಭ್ರಮದಲ್ಲಿ ವಿಶ್ವಸಂಸ್ಥೆ
ಆಗ ತಾನೇ ಎರಡನೇ ಮಹಾಯುದ್ಧ ಮುಗಿದಿತ್ತು. ವಿಶ್ವಕ್ಕೆ ಶಾಂತಿಯ ಅಗತ್ಯವಿತ್ತು. ಇದನ್ನು ಮನಗಂಡು 1945ರಲ್ಲಿ ಜಾಗತಿಕ ಸಹಕಾರ, ಶಾಂತಿ ಸ್ಥಾಪನೆ, ಮಾರ್ಗದರ್ಶನ, ವ್ಯಾಪಾರ ವೃದ್ಧಿ, ಪರಸ್ಪರರ ಸಂಬಂಧ ಸುಧಾರಣೆ, ಅಂತಾರಾಷ್ಟ್ರೀಯ ವ್ಯಾಜ್ಯಗಳ ಇತ್ಯರ್ಥದ ಹಲವು ಉದ್ದೇಶಗಳನ್ನು ಇರಿಸಿಕೊಂಡು 'ವಿಶ್ವಸಂಸ್ಥೆ (ಯುನೈಟೆಡ್ ನೇಷನ್ಸ್- UN)' ಜನ್ಮತಾಳಿತು.ವಸುದೈವ ಕುಟುಂಬಕಂ ಎಂಬ ದೃಷ್ಟಿಕೋನದಲ್ಲಿ ಇಡೀ ಜಗತ್ತಿನ ಎಲ್ಲ ರಾಷ್ಟ್ರಗಳನ್ನು...
ದೇಶ/ವಿದೇಶ
ಸಂರಕ್ಷಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ 1993 ರಲ್ಲಿ ಅಮೆರಿಕದ ಸ್ಮಿತ್ ಸೋನಿಯನ್ ವಲಸೆ ಪಕ್ಷಿಗಳ ಕೇಂದ್ರ 'ಜಾಗತಿಕ ವಲಸೆ ಹಕ್ಕಿಗಳ ದಿನ' ಎಂಬ ಕಾರ್ಯಕ್ರಮವನ್ನು ಆರಂಭಿಸಿತು. ನಂತರದ ವರ್ಷಗಳಲ್ಲಿ ಮತ್ತಷ್ಟು ದೇಶಗಳ ಸಂಘಸಂಸ್ಥೆಗಳು ಕೈ ಜೋಡಿಸಿ ಗಮನಸೆಳೆದ ಹಿನ್ನೆಲೆಯಲ್ಲಿ ಸಂಯುಕ್ತ ರಾಷ್ಟ್ರಗಳ ವಲಸೆ ಹಕ್ಕಿಗಳ ಸಂರಕ್ಷಣಾ ಒಪ್ಪಂದದ ಅಡಿಯಲ್ಲಿ 2006 ರಿಂದ ಮೇ ತಿಂಗಳ...
ದೇಶ/ವಿದೇಶ
ಚೀನಾ ಜೊತೆಗಿನ ಸಂಘರ್ಷದ ಹೊರತಾಗಿಯೂ ಭಾರತದ ಇಂಜಿನಿಯರ್ ಗಳು ಪೂರ್ವ ಲಡಾಕ್ ನ ಗಲವಾನ್ ನದಿಯ ಮೇಲೆ 60 ಮೀಟರ್ ಉದ್ದದ ಸೇತುವೆ ನಿರ್ಮಾಣ ಕಾರ್ಯ ಮುಗಿಸಿದ್ದಾರೆ.ಈ ಸೇತುವೆಯಿಂದಾಗಿ ಭಾರತದ ಯೋಧರು ನದಿಯನ್ನು ಸುಲಭವಾಗಿ ದಾಟಿ ದಾರ್ಬುಕ್ ನಿಂದ ದಕ್ಷಿಣದ ಕೊನೆಯ ಪೋಸ್ಟ್ ಆದ ದೌಲತ್ ಬೇಗ್ ಓಲ್ಡೀ ವರೆಗಿನ 255 ಕಿ. ಮೀ...
ದೇಶ/ವಿದೇಶ
App ಡಿಲೀಟ್ ಮಾಡೋಣ; ಚೀನಾ ವಿರುದ್ಧ ಹೋರಾಡೋಣ
ಚೀನಾದ ವಿಷಯದಲ್ಲಿ ನಾವು ದೇಶಕ್ಕೆ ಸಲ್ಲಿಸಬೇಕಾದ ಸೇವೆಯೆಂದರೆ ಚೀನಾಕ್ಕೆ ಸಂಬಂಧಪಟ್ಟ ಎಲ್ಲ App ಗಳನ್ನು Uninstall ಮಾಡುವುದು.ನಾವು ಕಣ್ಣು ಹಾಕಿಕೊಂಡಿರುವುದರಿಂದ ಲ* ಚೀನಾವು ಅದರಿಂದ ಬಿಲಿಯನ್ನುಗಟ್ಟಲೆ ಗಳಿಸಿ ಹಣವನ್ನು ನಮ್ಮ ದೇಶದ ವಿರುದ್ಧವೇ ಬಳಸುತ್ತಿದೆ ಆದ್ದರಿಂದ ನಾವೆಲ್ಲ ಕೂಡಲೇ ಮಾಡಿ ತಕ್ಕ ಪಾಠ ಕಲಿಸಬೇಕಾಗಿದೆ ಅವರ ಜೊತೆಗೆ ಸಂಬಂಧಿಸಿದ ಎಲ್ಲ ವಸ್ತುಗಳನ್ನು ಕೂಡ ಹರಿಸಬೇಕಾಗಿದೆ.
ನಮ್ಮ...
ದೇಶ/ವಿದೇಶ
ಭದ್ರತಾ ಮಂಡಳಿಗೆ ಭಾರತ-ಅಮೆರಿಕ ಅಭಿನಂದನೆ
184 ಮತಗಳನ್ನು ಪಡೆಯುವ ಮೂಲಕ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಚುನಾವಣೆಯಲ್ಲಿ ಭಾರತ ವಿಜಯಿಯಾಗಿದ್ದು, ಭದ್ರತಾ ಮಂಡಳಿಯ ಶಾಶ್ವತವಲ್ಲದ ಸದಸ್ಯತ್ವದಲ್ಲಿ ಸ್ಥಾನಪಡೆದಿದೆ.ಇದರಿಂದ ಭಾರತಕ್ಕೆ ವಿಶ್ವಮಟ್ಟದಲ್ಲಿ ರಾಜತಾಂತ್ರಿಕ ವಿಜಯ ಸಿಕ್ಕಂತಾಗಿದೆ.ಸತತ 8 ನೇ ಬಾರಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯತ್ವ ಪಡೆಯುವಲ್ಲಿ ಭಾರತ ಯಶಸ್ವಿಯಾಗಿದೆ.
ಭಾರತದ ಜೊತೆ ಕಾಲುಕೆರೆದು ಜಗಳಕ್ಕೆ ಬಂದಿರುವ ಚೀನಾಕ್ಕೆ ಸದ್ಯಕ್ಕೆ ಭಾರೀ ಹಿನ್ನಡೆ ದೊರೆತಂತಾಗಿದೆ.ಭಾರತಕ್ಕೆ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



