ದೇಶ/ವಿದೇಶ

ಸುಶಾಂತ ಆತ್ಮಹತ್ಯೆ; ಆಘಾತ

ಆತ್ಮಹತ್ಯೆ ಮಾಡಿಕೊಂಡಿರುವ ಖ್ಯಾತ ಬಾಲಿವುಡ್ ನಟ ಸುಶಾಂತ ಸಿಂಗ್ ಕೆಲ ತಿಂಗಳಿಂದ ಡಿಪ್ರೆಶನ್ ನಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.ಕಳೆದ ಒಂದು ತಿಂಗಳಿನಲ್ಲಿ ಈ ಲೋಕವನ್ನಗಲಿದ ಶ್ರೇಷ್ಠ ಬಾಲಿವುಡ್ ಕಲಾವಿದರಲ್ಲಿ ಸುಶಾಂತ ನಾಲ್ಕನೆಯವರು. ಕಳೆದ ತಿಂಗಳಲ್ಲಿ ರಿಷಿ ಕಪೂರ್, ಇರ್ಫಾನ್ ಹಾಗೂ ಸಂಗೀತ ನಿರ್ದೇಶಕ ವಾಜಿದ್ ಖಾನ್ ರನ್ನು ದೇಶದ ಚಿತ್ರರಂಗ ಕಳೆದುಕೊಂಡಿದೆ.'ಚಿಚ್ಚೋರೆ' ಎಂಬ ಚಿತ್ರ...

ಎಸ್ಸಿಎಸ್ಟಿ ಹುದ್ದೆ ಭರ್ತಿಗಾಗಿ ಕೇಂದ್ರ ಮನವಿ

ನವದೆಹಲಿ : ಸುಪ್ರೀಂಕೋರ್ಟ್ ತೀರ್ಪಿಗೆ ಅನುಗುಣವಾಗಿ ಖಾಲಿ ಇರುವ ಹುದ್ದೆಗಳನ್ನು ತುಂಬಲು ಅನುಮತಿ ನೀಡಬೇಕೆಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಿಗಳ ಬಡ್ತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಮನವಿ ಸಲ್ಲಿಸಿದೆ.2019 ರ ಏಪ್ರಿಲ್ 15 ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದಿಂದಾಗಿ 1.3 ಲಕ್ಷ ಎಸ್ಸಿ,ಎಸ್ಟಿ ಉದ್ಯೋಗಿಗಳ...
- Advertisement -spot_img

Latest News

ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.

ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...
- Advertisement -spot_img
error: Content is protected !!
Join WhatsApp Group