ದೇಶ/ವಿದೇಶ
ಆತ್ಮಹತ್ಯೆ ಮಾಡಿಕೊಂಡಿರುವ ಖ್ಯಾತ ಬಾಲಿವುಡ್ ನಟ ಸುಶಾಂತ ಸಿಂಗ್ ಕೆಲ ತಿಂಗಳಿಂದ ಡಿಪ್ರೆಶನ್ ನಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.ಕಳೆದ ಒಂದು ತಿಂಗಳಿನಲ್ಲಿ ಈ ಲೋಕವನ್ನಗಲಿದ ಶ್ರೇಷ್ಠ ಬಾಲಿವುಡ್ ಕಲಾವಿದರಲ್ಲಿ ಸುಶಾಂತ ನಾಲ್ಕನೆಯವರು. ಕಳೆದ ತಿಂಗಳಲ್ಲಿ ರಿಷಿ ಕಪೂರ್, ಇರ್ಫಾನ್ ಹಾಗೂ ಸಂಗೀತ ನಿರ್ದೇಶಕ ವಾಜಿದ್ ಖಾನ್ ರನ್ನು ದೇಶದ ಚಿತ್ರರಂಗ ಕಳೆದುಕೊಂಡಿದೆ.'ಚಿಚ್ಚೋರೆ' ಎಂಬ ಚಿತ್ರ...
ದೇಶ/ವಿದೇಶ
ಎಸ್ಸಿಎಸ್ಟಿ ಹುದ್ದೆ ಭರ್ತಿಗಾಗಿ ಕೇಂದ್ರ ಮನವಿ
ನವದೆಹಲಿ : ಸುಪ್ರೀಂಕೋರ್ಟ್ ತೀರ್ಪಿಗೆ ಅನುಗುಣವಾಗಿ ಖಾಲಿ ಇರುವ ಹುದ್ದೆಗಳನ್ನು ತುಂಬಲು ಅನುಮತಿ ನೀಡಬೇಕೆಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಿಗಳ ಬಡ್ತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಮನವಿ ಸಲ್ಲಿಸಿದೆ.2019 ರ ಏಪ್ರಿಲ್ 15 ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದಿಂದಾಗಿ 1.3 ಲಕ್ಷ ಎಸ್ಸಿ,ಎಸ್ಟಿ ಉದ್ಯೋಗಿಗಳ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



