ದೇಶ/ವಿದೇಶ
ಭದ್ರತಾ ಮಂಡಳಿಗೆ ಭಾರತ-ಅಮೆರಿಕ ಅಭಿನಂದನೆ
184 ಮತಗಳನ್ನು ಪಡೆಯುವ ಮೂಲಕ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಚುನಾವಣೆಯಲ್ಲಿ ಭಾರತ ವಿಜಯಿಯಾಗಿದ್ದು, ಭದ್ರತಾ ಮಂಡಳಿಯ ಶಾಶ್ವತವಲ್ಲದ ಸದಸ್ಯತ್ವದಲ್ಲಿ ಸ್ಥಾನಪಡೆದಿದೆ.ಇದರಿಂದ ಭಾರತಕ್ಕೆ ವಿಶ್ವಮಟ್ಟದಲ್ಲಿ ರಾಜತಾಂತ್ರಿಕ ವಿಜಯ ಸಿಕ್ಕಂತಾಗಿದೆ.ಸತತ 8 ನೇ ಬಾರಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯತ್ವ ಪಡೆಯುವಲ್ಲಿ ಭಾರತ ಯಶಸ್ವಿಯಾಗಿದೆ.
ಭಾರತದ ಜೊತೆ ಕಾಲುಕೆರೆದು ಜಗಳಕ್ಕೆ ಬಂದಿರುವ ಚೀನಾಕ್ಕೆ ಸದ್ಯಕ್ಕೆ ಭಾರೀ ಹಿನ್ನಡೆ ದೊರೆತಂತಾಗಿದೆ.ಭಾರತಕ್ಕೆ...
ದೇಶ/ವಿದೇಶ
ಸುಶಾಂತ ಆತ್ಮಹತ್ಯೆ; ಆಘಾತ
ಆತ್ಮಹತ್ಯೆ ಮಾಡಿಕೊಂಡಿರುವ ಖ್ಯಾತ ಬಾಲಿವುಡ್ ನಟ ಸುಶಾಂತ ಸಿಂಗ್ ಕೆಲ ತಿಂಗಳಿಂದ ಡಿಪ್ರೆಶನ್ ನಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.ಕಳೆದ ಒಂದು ತಿಂಗಳಿನಲ್ಲಿ ಈ ಲೋಕವನ್ನಗಲಿದ ಶ್ರೇಷ್ಠ ಬಾಲಿವುಡ್ ಕಲಾವಿದರಲ್ಲಿ ಸುಶಾಂತ ನಾಲ್ಕನೆಯವರು. ಕಳೆದ ತಿಂಗಳಲ್ಲಿ ರಿಷಿ ಕಪೂರ್, ಇರ್ಫಾನ್ ಹಾಗೂ ಸಂಗೀತ ನಿರ್ದೇಶಕ ವಾಜಿದ್ ಖಾನ್ ರನ್ನು ದೇಶದ ಚಿತ್ರರಂಗ ಕಳೆದುಕೊಂಡಿದೆ.'ಚಿಚ್ಚೋರೆ' ಎಂಬ ಚಿತ್ರ...
ದೇಶ/ವಿದೇಶ
ಎಸ್ಸಿಎಸ್ಟಿ ಹುದ್ದೆ ಭರ್ತಿಗಾಗಿ ಕೇಂದ್ರ ಮನವಿ
ನವದೆಹಲಿ : ಸುಪ್ರೀಂಕೋರ್ಟ್ ತೀರ್ಪಿಗೆ ಅನುಗುಣವಾಗಿ ಖಾಲಿ ಇರುವ ಹುದ್ದೆಗಳನ್ನು ತುಂಬಲು ಅನುಮತಿ ನೀಡಬೇಕೆಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಿಗಳ ಬಡ್ತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಮನವಿ ಸಲ್ಲಿಸಿದೆ.2019 ರ ಏಪ್ರಿಲ್ 15 ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದಿಂದಾಗಿ 1.3 ಲಕ್ಷ ಎಸ್ಸಿ,ಎಸ್ಟಿ ಉದ್ಯೋಗಿಗಳ...
- Advertisement -
Latest News
ಬಿಜೆಪಿ ಕಾರ್ಯಕರ್ತರ ಸಭೆ
ಸಿಂದಗಿ: ಭಾರತೀಯ ಜನತಾ ಪಾರ್ಟಿಯ ಲೋಕಸಭಾ ಚುನಾವಣೆ 2024ರ ಪ್ರಚಾರಾರ್ಥವಾಗಿ ಯಂಕಂಚಿ ಮಹಾಶಕ್ತಿ ಕೇಂದ್ರದಲ್ಲಿ ಕಾರ್ಯಕರ್ತರ ಸಭೆ ಜರುಗಿತು..ಈ ಸಂದರ್ಭದಲ್ಲಿ ವಿಜಯಪುರ ಲೋಕಸಭಾ ಮೀಸಲು ಕ್ಷೇತ್ರದ...
- Advertisement -