ಸುದ್ದಿಗಳು

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು ಕಾಯಕಕ್ಕೆ ಮಹತ್ವ ಕೊಡೋಣ ದಾಸೋಹ ಮೌಲ್ಯಗಳಿಗೆ ಬೆಲೆ ಕೊಡೋಣ ಮಾನವೀಯತೆಗೆ ಮಹತ್ವ ನೀಡಬೇಕಾಗಿದೆೆ ಎಂದು ಎಚ್.ಜಿ.ಪಪೂ ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲೂಕು ಆಡಳಿತದವತಿಯಿಂದ...

ಕಬ್ಬು ಬೆಳಗಾರರ ಸಮಸ್ಯೆ ಕುರಿತು ವಿತ್ತ ಸಚಿವೆಯ ಭೇಟಿ ಮಾಡಿದ ಕಡಾಡಿ

ದೇಶದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ರಾಷ್ಟ್ರೀಯ ಬಿಜೆಪಿ ಕಿಸಾನ್ ಮೋರ್ಚಾ ಪದಾಧಿಕಾರಿಗಳ ನಿಯೋಗದೊಂದಿಗೆ ನಿರ್ಮಲಾ ಸೀತಾರಾಮನ್ ಅವರ ಭೇಟಿಮೂಡಲಗಿ: ದೇಶದ ಕಬ್ಬು ಬೆಳೆಗಾರ ರೈತರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ಚರ್ಚಿಸುವ ಹಿನ್ನೆಲೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಷ್ಟ್ರೀಯ ಬಿಜೆಪಿ ಕಿಸಾನ್ ಮೋರ್ಚಾ ಪದಾಧಿಕಾರಿಗಳೊಂದಿಗೆ ಸಂಸದ ಈರಣ್ಣ...

ಡೆತ್ ನೋಟ್ ಬರೆದಿಟ್ಟು 10 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಬೀದರ - SORRY ಮಮ್ಮಿ, ಪಪ್ಪಾ i love you ಎಂದು ಡೆತ್ ನೋಟ್ ಬರೆದಿಟ್ಟು 10 ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಜರುಗಿದೆ.ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿರುವ ಹಾಸ್ಟೆಲ್ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿ ಶರತ್ ತಂದೆ ಪರಮೇಶ್ವರ (16) ಆತ್ಮಹತ್ಯೆ ಮಾಡಿಕೊಂಡಿದ್ದಾನೆಸ್ಥಳಕ್ಕೆ ಬಸವಕಲ್ಯಾಣ ನಗರ...

ಕರಲಿಂಗಣ್ಣವರಿಗೆ ಹಂಪಿ ಕನ್ನಡ ವಿವಿ ಡಾಕ್ಟರೇಟ್

ಹುನಗುಂದ: ಕನ್ನಡ ವಿಶ್ವವಿದ್ಯಾಲಯ ಹಂಪಿ, ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದಿಂದ ಮಂಜುನಾಥ ಎಂ ಕರಿಲಿಂಗಣ್ಣವರ ಅವರಿಗೆ ಪಿಎಚ್.ಡಿ ಪದವಿ ಘೋಷಣೆ ಮಾಡಿದೆ.ಡಾ. ಎಂ ಮಲ್ಲಿಕಾರ್ಜುನ ಗೌಡ ಅವರ ಮಾರ್ಗದರ್ಶನದಲ್ಲಿ ‘ಕನ್ನಡ ಕಥಾಸಾಹಿತ್ಯ ಕುರಿತ ವಿಮರ್ಶೆಗಳ ತಾತ್ವಿಕ ಅಧ್ಯಯನ’ ಮಹಾಪ್ರಬಂಧವನ್ನು ಮಂಡಿಸಿರುವ ಮಂಜುನಾಥ ಎಂ ಕರಿಲಿಂಗಣ್ಣವರ ಅವರಿಗೆ ಕನ್ನಡ ವಿಶ್ವವಿದ್ಯಾಲಯ ಹಂಪಿ, ಕನ್ನಡ ಸಾಹಿತ್ಯ ಅಧ್ಯಯನ...

ಖಂಡ್ರೆ ವಿರುದ್ಧ ಮಾತನಾಡಿದರೆ ನಾಲಿಗೆ ಕತ್ತರಿಸುವೆ – ಕಾಂಗ್ರೆಸ್ ಕಾರ್ಯಕರ್ತನ ವಿಡಿಯೋ

ಬೀದರ - ನಗರದ ಪಾಪನಾಶ ಶಿವಲಿಂಗ ‌ದೇವಸ್ಥಾನದ ಅಭಿವೃದ್ಧಿ ವಿಚಾರದಲ್ಲಿ ಇತ್ತೀಚೆಗೆ ಭಗವಂತ ಖೂಬಾ v/s ಖಂಡ್ರೆ ಟಾಕ್‌ವಾರ್ ನಡೆದ ಘಟನೆ ಇನ್ನೂ ಹಸಿರಾಗಿದೆಈ ಹಿನ್ನೆಲೆಯಲ್ಲಿ ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ನೇರಾನೇರ ಜೀವ ಬೆದರಿಕೆ ಹಾಕಿದ್ದಾನೆ.ಕೆಲದಿನದ ಹಿಂದೆ ಸಚಿವ ಈಶ್ವರ ಖಂಡ್ರೆ ಕುರಿತಾಗಿ ಅವಾಚ್ಯ ಪದಬಳಸಿ ನಿಂದಿಸಿದ್ದ...

ಸರ್ಕಾರದ್ದು ತುಷ್ಟೀಕರಣ ರಾಜಕಾರಣ; ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ: ಸಂಸದ ಈರಣ್ಣ ಕಡಾಡಿ ಆಕ್ರೋಶ

ಮೂಡಲಗಿ: ರಾಜ್ಯ ಕಾಂಗ್ರೆಸ್ ಸರ್ಕಾರವು ರೈತರು ಮತ್ತು ಹಿಂದುಳಿದ ವರ್ಗಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಅಲ್ಪಸಂಖ್ಯಾತರ ಓಲೈಕೆಗಾಗಿ ಸಾಲದ ಬಡ್ಡಿ ಮನ್ನಾ ಮಾಡುವ ಮೂಲಕ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.2013-14 ರಿಂದ 2018-19ರ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ನೀಡಲಾದ ಸಾಲಗಳ ಮೇಲಿನ...

ಕೆ. ಹಿರಿಹಳ್ಳಿ ಗ್ರಾಮದಲ್ಲಿ ದನಗಳ ಜಾತ್ರೆ, ರಾಜ ಸತ್ಯವ್ರತ ನಾಟಕ

ಹಾಸನ ತಾಲ್ಲೂಕು ಶಾಂತಿಗ್ರಾಮ ಹೋಬಳಿ ಕೆ. ಹಿರಿಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯಸ್ವಾಮಿ ಮತ್ತು ಶ್ರೀ ಶನೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ದಿನಾಂಕ 7-2-2026 ರಿಂದ 4ನೇ ವರ್ಷದ ದನಗಳ ಜಾತ್ರೆ ಆರಂಭವಾಗಿದೆ.ಈ ಪ್ರಯುಕ್ತ ತಾ. 13 - 2 - 2026ರಂದು ಸಂಜೆ 7 ಗಂಟೆಗೆ ಭಾರತೀಶ ಚಾಮಡಿಹಳ್ಳಿ ನಿರ್ದೇಶನದಲ್ಲಿ ಚಿಗುರು ಜಾನಪದ ಕಲಾ...

ಬೆಳಗಾವಿ ನಗರಕ್ಕೆ 100 ಎಲೆಕ್ಟ್ರಿಕ್ ಬಸ್‌ಗಳ ಮಂಜೂರಾತಿ: ಸಂಸದ ಈರಣ್ಣ ಕಡಾಡಿ

ಮೂಡಲಗಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 'ಪಿಎಂ-ಇ ಬಸ್ ಸೇವಾ' ಯೋಜನೆಯಡಿ ಬೆಳಗಾವಿ ನಗರದ ಸಾರಿಗೆ ವ್ಯವಸ್ಥೆಯನ್ನು ಆಧುನೀಕರಿಸಲು ಹಾಗೂ ಪರಿಸರ ಮಾಲಿನ್ಯ ತಡೆಗಟ್ಟಲು ಕೇಂದ್ರ ಸರ್ಕಾರವು 100 ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಪಿಎಂ-ಇ ಬಸ್ ಸೇವಾ ಯೋಜನೆಯಡಿ ಬೆಳಗಾವಿ...

ಐತಿಹಾಸಿಕ ಹಿನ್ನೆಲೆಯುಳ್ಳ ಗ್ರಾಮದಲ್ಲಿ ಶತಮಾನಗಳ ಹಿಂದಿನ ಅವಶೇಷಗಳು ಪತ್ತೆ

ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಪತ್ತೆಯಾದ ಅವಶೇಷಗಳು.ಬೀದರ -  ಹಿಂದೂ ಸಮಾವೇಶದ ಹಿನ್ನೆಲೆ ಅಡುಗೆ ಕಾರ್ಯಕ್ಕೆ ಜಾಗ ಸ್ವಚ್ಚಗೊಳಿಸುವಾಗ ಭವಾನಿ ದೇವಸ್ಥಾನದ ಹಿಂದುಗಡೆ ಪ್ರಾಚೀನ ಅವಶೇಷಗಳು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಕುತೂಹಲ ಉಂಟಾಗಿದೆ.ಭವಾನಿ ದೇಗುಲದ ಹಿಂಭಾಗದಲ್ಲಿ ಶಿವಲಿಂಗ, ನಾಗ ಸರ್ಪ, ಶಿಲಾಶಾಸನ ಐದು ಹೆಡೆಯ ನಾಗಮೂರ್ತಿ, ಶಿವಲಿಂಗ, ಶಿಲಾ ಶಾಸನ, ಹಾಗೂ ಸರ್ಪ ರೂಪದ ಶಿಲ್ಪ...

ರಾಮಚಂದ್ರಪ್ಪ ಮುಕ್ಕಣ್ಣವರ ಅಪ್ರತಿಮ ಭಜನಾ ಕಲಾವಿದ –  ಮಲ್ಲಯ್ಯ ಸ್ವಾಮೀಜಿ

ಮೂಡಲಗಿ: ‘ಭಜನಾ ಕಲಾವಿದ ರಾಮಚಂದ್ರಪ್ಪ ಮುಕ್ಕಣ್ಣವರ ಸಂಗೀತ, ಭಜನೆಯಲ್ಲಿ ತಮ್ಮ ಬದುಕನ್ನು ಕಂಡುಕೊಂಡಿದ್ದರು’ ಎಂದು ಘೋಡಗೇರಿಯ ಮಲ್ಲಯ್ಯ ಸ್ವಾಮೀಜಿ ಹೇಳಿದರು.ತಾಲ್ಲೂಕಿನ ಗುಜನಟ್ಟಿ ಗ್ರಾಮದಲ್ಲಿ ನಿಂಗಮ್ಮ ದೇವಸ್ಥಾನದ ಆವರಣದಲ್ಲಿ ಕಲಾವಿದರು ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ಭಜನಾ ರತ್ನ ದಿ. ರಾಮಚಂದ್ರಪ್ಪ ಮುಕ್ಕಣ್ಣವರ ಅವರ ೧೨ನೇ ವರ್ಷದ ಪುಣ್ಯಸ್ಮರಣೆ ಹಾಗೂ ಗುಜನಟ್ಟಿ ಗಾಯನ ವೈಭವ ಕಾರ್ಯಕ್ರಮದ ಸಾನ್ನಿಧ್ಯವಹಿಸಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group