ಸುದ್ದಿಗಳು

ತೆರಿಗೆಗಳ ಬಗ್ಗೆ ಎಲ್ಲರಲ್ಲಿ ಅರಿವು ಮುಖ್ಯ : ಪ್ರೊ. ಎಂ.ವಾಯ್. ಕಂಬಾರ

ಮೂಡಲಗಿ: ಸರಕು ಮತ್ತು ಸೇವಾ ತೆರಿಗೆ ಚೌಕಟ್ಟು ಭಾರತದಲ್ಲಿ ಜುಲೈ 1, 2017 ರಿಂದ ಜಾರಿಗೆ ಬಂದಿರುವ ಏಕರೂಪದ, ಗುರಿ-ಆಧಾರಿತ, ಪರೋಕ್ಷ ತೆರಿಗೆ ವ್ಯವಸ್ಥೆಯಾಗಿದೆ. ಇದು ಹಿಂದಿನ ಅನೇಕ ಕೇಂದ್ರ ಮತ್ತು ರಾಜ್ಯ ತೆರಿಗೆಗಳನ್ನು ಒಂದೇ ತೆರಿಗೆಯಲ್ಲಿ ವಿಲೀನಗೊಳಿಸಿತು ಎಂದು ಮೂಡಲಗಿಯ ಶ್ರೀ ಶ್ರೀ ಶ್ರೀಪಾದಬೋಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ....

ದರ ನಿಗದಿ : ಎರಡು ದಿನ ಗಡುವು ತೆಗದುಕೊಂಡ ಸಕ್ಕರೆ ಸಚಿವರು

ಮೂಡಲಗಿ: ಕಬ್ಬಿನ ದರ ನಿಗದಿ ಕುರಿತಂತೆ  ತಾಲೂಕಿನ ಗುರ್ಲಾಪೂರ ಕ್ರಾಸದಲ್ಲಿ ನಡೆಯುತ್ತಿರುವ ರೈತರ ಹೋರಾಟದ ಸ್ಥಳಕ್ಕೆ ಅಳೆದು ತೂಗಿ ಭೇಟಿಯಾದ ಸಕ್ಕರೆ ಸಚಿವ ಶಿವಾನಂದ ಪಾಟೀಲ ರೈತರ ಬೇಡಿಕೆಯ ದರ ನಿಗದಿಗೆ ಪ್ರಯತ್ನ ಮಾಡುವುದಾಗಿ  ಎರಡು ದಿನಗಳ ಗಡುವು ತೆಗೆದುಕೊಂಡಿದ್ದಾರೆಸಕ್ಕರೆ ಸಚಿವರ ಜೊತೆಯಲ್ಲಿ ಡಿಸಿ ಮೊಹಮ್ಮದ್ ರೋಶನ್, ಎಸ್.ಪಿ.ಗುಳೇದ ಇದ್ದರು. ಮೊದಲು ರೈತರನ್ನು ಕ್ಷಮೆಯಾಚಿಸಿದ...

ಕಬ್ಬು ದರ ನಿಗದಿ ವಿಚಾರ ; ಜಿಲ್ಲಾಧಿಕಾರಿ ನೇತೃತ್ವದ ಸಭೆ ವಿಫಲ

ಬೀದರ - ಸಕ್ಕರೆ ಕಾರ್ಖಾನೆಗಳ ಮಾಲೀಕರ ವಿರುದ್ಧ ಬೀದರ್ ಜಿಲ್ಲೆಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದು ಪ್ರತಿ ಟನ್‌ ಕಬ್ಬಿಗೆ 3,500 ರೂ. ದರ‌ ನಿಗದಿ ಪಡಿಸುವಂತೆ ಬೇಡಿಕೆಯ ಜಿಲ್ಲಾಧಿಕಾರಿಗಳ ನೇತೃತ್ವದ ಸಭೆ ವಿಫಲಗೊಂಡಿದೆ.ಕಾರ್ಖಾನೆಗಳು ಕಬ್ಬಿನ ರಿಕವರಿ ಕಡಿಮೆ ತೋರಿಸಿ ರೈತರಿಗೆ ಮೋಸ ಮಾಡುತ್ತಿದ್ದಾರೆ. ಕಳೆದ ವರ್ಷ ಪ್ರತಿ ಟನ್‌ಗೆ 2,600 ರಿಂದ 2650 ಖರೀದಿಸಿದ್ದ...

ಮೂಡಲಗಿಯಲ್ಲಿ ಸಕ್ಕರೆ ಸಚಿವರ ಶವಯಾತ್ರೆ ನಡೆಸಿದ ರೈತರು

ಮೂಡಲಗಿ:- ಕಳೆದ ಏಳು ದಿನಗಳಿಂದ ಕಬ್ನಿನ ದರಕ್ಕಾಗಿ ರೈತರು ನಡೆಸುತ್ತಿರುವ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು ನಗರದ ಸಹಕಾರಿ ಸಂಘಗಳು,ವ್ಯಾಪಾರಸ್ಥರು ಮತ್ತು ಸ್ಥಳೀಯರಿಂದ ಸ್ವಯಂಪ್ರೇರಿತ ಅಂಗಡಿಗಳನ್ನು ಬಂದಮಾಡಿ ರೈತರ ಹೋರಾಟಕ್ಕೆ ಬೆಂಬಲ ಘೋಷಿಸಿದ್ದಲ್ಲದೆ ಇದುವರೆಗೂ ಇತ್ತ ಕಡೆ ತಲೆ ಹಾಕದ ಸಕ್ಕರೆ ಸಚಿವರ ಅಣಕು ಶವಯಾತ್ರೆ ಮಾಡಲಾಯಿತು.ಮೂಡಲಗಿ ಕಲ್ಮೇಶ್ವರ ವೃತ್ತದಿಂದ ಗುರ್ಲಾಪೂರ ಕ್ರಾಸದವರೆಗೆ "ಬೈಕ್...

ಸೈಬರ್ ಮೋಸಗಳಿಂದ ಎಚ್ಚರವಿರಿ : ಪ್ರೊ. ಆರ್.ಎಸ್. ಪಂಡಿತ

ಕಲ್ಲೋಳಿ: ಸೈಬರ್ ಜಾಗೃತಿ ಎಂದರೆ ಡಿಜಿಟಲ್ ಜಗತ್ತಿನಲ್ಲಿ ಸುರಕ್ಷಿತವಾಗಿರಲು ಮತ್ತು ಸೈಬರ್ ಅಪರಾಧಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಅಗತ್ಯವಿರುವ ಅರಿವು ಮತ್ತು ಜ್ಞಾನವಾಗಿದೆ ಎಂದು  ಎಸ್.ಆರ್.ಇ.ಎಸ್. ಪ್ರಥಮ ದರ್ಜೆ ಕಾಲೇಜಿನ ಗಣಕಶಾಸ್ತ್ರ ಪ್ರಾಧ್ಯಾಪಕ ಆರ್.ಎಸ್. ಪಂಡಿತ ಹೇಳಿದರು.ಅವರು ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಐಕ್ಯೂಎಸಿ ಘಟಕ ಹಾಗೂ...

ನಿವೃತ್ತ ಶಿಕ್ಷಕಿಯನ್ನು ತಬ್ಬಿಕೊಂಡು ಗಳಗಳನೆ ಅತ್ತ ವಿದ್ಯಾರ್ಥಿಗಳು

ಬೀದರ - ನಮ್ಮನ್ನು ಬಿಟ್ಟು ಹೋಗ ಬೇಡಿ ಮೇಡಂ ಎಂದು ನಿವೃತ್ತ ಶಿಕ್ಷಕಿಯನ್ನು ತಬ್ಬಿಕೊಂಡು ಗಳಗಳನೆ ಅತ್ತ ವಿದ್ಯಾರ್ಥಿನಿಯರು೮ ವರ್ಷ ಕನ್ನಡ ಶಿಕ್ಷಿಕಿಯಾಗಿ ಬೀದರ್ ತಾಲೂಕಿನ ಮನ್ನಳ್ಳಿ ಗ್ರಾಮದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಕನ್ನಡ ಶಿಕ್ಷಕಿ ವೇದಾವತಿ ಮಠಪತಿ ಎಂಬ ಶಿಕ್ಷಕಿ ಸೇವಾ ನಿವೃತ್ತಿ ಹೊಂದಿ ಶಾಲೆ...

ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆ – ಡಾ. ಹನಗಂಡಿ

ಮೂಡಲಗಿ: ಮಕ್ಕಳ ಹಕ್ಕುಗಳ ರಕ್ಷಣೆಯ ಜತೆಗೆ ಅವರ ಸುರಕ್ಷತೆ, ಭದ್ರತೆ ಹಾಗೂ ದೇಶದ ಉತ್ತಮ ಪ್ರಜೆಯಾಗಿ ರೂಪಿಸುವುದು ಎಲ್ಲರ ಜವಾಬ್ದಾರಿ ಯಾಗಿದೆ ಎಂದು ಪ್ರಾಚಾರ್ಯ ಡಾ. ಸುರೇಶ ಹನಗಂಡಿ ಹೇಳಿದರು.ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಐಕ್ಯೂಎಸಿ ಹಾಗೂ ಅಮ್ಮಾ ಫೌಂಡೇಶನ್, ಘಟಪ್ರಭಾ...

ಬಸವ ತತ್ವ ರಕ್ಷಣೆಗೆ ಚಿತ್ತರಗಿ ಮಠದ ಕಾರ್ಯ ಶ್ಲಾಘನೀಯ

ಹುನಗುಂದ: ಬಸವ ತತ್ವವನ್ನು ಉಳಿಸಿ ಬೆಳೆಸಿದ ಚಿತ್ತರಗಿ ಇಳಕಲ್ಲಿನ ಶ್ರೀ ವಿಜಯ ಮಹಾಂತೇಶ್ವರ ಮಠದ, ಕಾರ್ಯ ರಾಜ್ಯದ ಮಠಗಳಲ್ಲಿ ಪ್ರಮುಖವಾಗಿದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.ಅವರು ತಾಲ್ಲೂಕಿನ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಮೂಲ ಮಠ ಚಿತ್ತರಗಿ ಪರಮ ತಪಸ್ವಿ ಲಿಂ.ಚಿತ್ತರಗಿ ಶ್ರೀ...

ರೈತರ ಕಬ್ಬಿಗೆ ರೂ.೩೫೦೦ ದರ ನೀಡಿ – ಧರ್ಮಣ್ಣ ಬಿರಾದಾರ

ಸಿಂದಗಿ: ರಾಜ್ಯದಲ್ಲಿ ಅತೀವೃಷ್ಟಿಯಿಂದ ಎಲ್ಹ ಹಾನಿಯಾಗಿ ರೈತರು ಸಂಕಷ್ಟ ಎದುರಿಸುವಂತಾಗಿದ್ದು ಅಲ್ಪ ಸ್ವಲ್ಪ ಇರುವ ಕಬ್ಬಿಗೆ ಈ ಜಿಲ್ಲೆಯಲ್ಲಿರುವ ಎಲ್ಲ ಕಾರ್ಖಾನೆಗಳು ರೂ. ೩೫೦೦ ವೈಜ್ಞಾನಿಕ ಬೆಂಬಲ ಬೆಲೆ ನೀಡಿ ರೈತರ ಕಷ್ಟಕ್ಕೆ ಆಸರೆಯಾಗಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸೀರು ಸೇನೆ ಉತ್ತರ ವಲಯ ಅಧ್ಯಕ್ಷ ಧರ್ಮಣ್ಣ ಬಿರಾದಾರ ಒತ್ತಾಯಿಸಿದರು.ಪಟ್ಟಣದ...

ಎಚ್ ಮೇಟಿಗೆ ಶೃದ್ಧಾಂಜಲಿ ಸಲ್ಲಿಸಿದ ಮನಗೂಳಿ

ಸಿಂದಗಿ; ಕಾಂಗ್ರೆಸ್ ಪಕ್ಷದ ಹಿರಿಯರು ಮಾಜಿ ಸಚಿವ ಎಚ್.ವೈ.ಮೇಟಿ ಅವರು ಮೊದಲ ಬಾರಿಗೆ ಗುಳೇದಗುಡ್ಡ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು, ನಮ್ಮ ತಂದೆಯವರಿಗೆ ತುಂಬಾ ಆತ್ಮೀಯರಾಗಿದ್ದರು ನಮ್ಮ ಬಗ್ಗೆ ಅತಿಯಾದ ಕಾಳಜಿ ವಹಿಸುತ್ತಿದ್ದರು, ಅವರ ಜೀವನ ಸಮಾಜಕ್ಕೆ ಮಾತ್ರ ಸೀಮಿತವಾಗಿರಲಿಲ್ಲ ಎಲ್ಲ ಸಮಾಜದೊಂದಿಗೆ ಆತ್ಮೀಯತೆ ಹೊಂದಿದ್ದರು. ಇದು ಬರಿ ಕಾಂಗ್ರೆಸ್ ಪಕ್ಷಕ್ಕೆ ಅಷ್ಟೇ ನಷ್ಟ ಆಗಿಲ್ಲಾ...
- Advertisement -spot_img

Latest News

ತೆರಿಗೆಗಳ ಬಗ್ಗೆ ಎಲ್ಲರಲ್ಲಿ ಅರಿವು ಮುಖ್ಯ : ಪ್ರೊ. ಎಂ.ವಾಯ್. ಕಂಬಾರ

ಮೂಡಲಗಿ: ಸರಕು ಮತ್ತು ಸೇವಾ ತೆರಿಗೆ ಚೌಕಟ್ಟು ಭಾರತದಲ್ಲಿ ಜುಲೈ 1, 2017 ರಿಂದ ಜಾರಿಗೆ ಬಂದಿರುವ ಏಕರೂಪದ, ಗುರಿ-ಆಧಾರಿತ, ಪರೋಕ್ಷ ತೆರಿಗೆ ವ್ಯವಸ್ಥೆಯಾಗಿದೆ. ಇದು...
- Advertisement -spot_img
error: Content is protected !!
Join WhatsApp Group