ಸುದ್ದಿಗಳು

ಬಿಜೆಪಿ ಮಂಡಲ ನೂತನ ಪದಾಧಿಕಾರಿಗಳಿಗೆ ಸನ್ಮಾನ

ಸಿಂದಗಿ: ಪಟ್ಟಣದ ವೈಷ್ಣವಿ ಹೋಟೆಲಿನಲ್ಲಿ ಸಿದ್ದು ಗೌಡ ಪಾಟೀಲ್ ಇವರ ಪರಿವಾರ ವತಿಯಿಂದ ಬಿಜೆಪಿ ಮಂಡಲದ ನೂತನ ಪದಾಧಿಕಾರಿಗಳಿಗೆ  ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಶಾಸಕ ರಮೇಶ ಭೂಸನೂರ  ಮಾತನಾಡಿ, ಮಂಡಲ ಪದಾಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿ ಇರುವುದರಿಂದ ಬರುವ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾದ ರಮೇಶ ಜಿಗಜಿನಗಿಯವರ ಗೆಲುವಿಗೆ ಸಿಂದಗಿಯಿಂದ ಅತಿ ಹೆಚ್ಚು ಮತಗಳನ್ನು...

ಬೀದರ್‌ನಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆ

ತೆಂಗಿನ ಮರಕ್ಕೆ ಸಿಡಿಲು ಬಿದ್ದು ಮರಕ್ಕೆ ಬೆಂಕಿ.. ಬೀದರ: ಅಚಾನಕ್ಕಾಗಿ ಗುಡುಗು ಸಿಡಿಲಿನಿಂದ ಕೂಡಿದ ಭಾರೀ ಮಳೆ ಹಾಗೂ ತೆಂಗಿನ ಮರಕ್ಕೆ ಬಡಿದ ಸಿಡಿಲಿಗೆ ಸುಟ್ಟು ಹೋದ ತೆಂಗಿನ‌‌ ಮರ. ಈ ಘಟನೆಯಿಂದಾಗಿ ಬೀದರ ಜಿಲ್ಲೆಯಲ್ಲಿ ತಂಪು ವಾತಾವರಣದ ಜೊತೆ ಆತಂಕದ ವಾತಾವರಣವೂ ಸೃಷ್ಟಿಯಾಯಿತು.ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕೊಸಮ್ ಗ್ರಾಮದಲ್ಲಿ ಘಟನೆ ಸಿಡಿಲು ಬಿದ್ದು...

ಸುಖಕರ ಜೀವನಕ್ಕೆ ಆರೋಗ್ಯವೇ ಭಾಗ್ಯ – ಡಾ. ಮಂಜುನಾಥ

ಮೋರಟಗಿ : ಮನುಷ್ಯ ಎಷ್ಟು ವರ್ಷ ಬದುಕಿದ್ದಾನೆ ಎನ್ನುವುದು ಮುಖ್ಯವಲ್ಲ, ಎಷ್ಟು ಅರೋಗ್ಯವಂತನಾಗಿ ಬದುಕಿದ್ದಾನೆ ಎನ್ನುವುದು ಮುಖ್ಯ, ಅರೋಗ್ಯ ಭಾಗ್ಯಕಿಂತ ಇನ್ನೊಂದು ಭಾಗ್ಯವಿಲ್ಲ, ಸುಖಕರ ಜೀವನಕ್ಕೆ ಅರೋಗ್ಯವೇ ಭಾಗ್ಯ ಎಂದು ವೈದ್ಯಾಧಿಕಾರಿ ಡಾ. ಮಂಜುನಾಥ್ ಟಿ. ಡಿ.ಹೇಳಿದರು.ಸೋಮವಾರ ಗ್ರಾಮದ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಜುವಾರಿ ಫರ್ಮ್ ಹಬ್ ಲಿಮಿಟೆಡ್ ಜೈಕಿಸಾನ್ ಜಂಕ್ಷನ್ ಮೋರಟಗಿ ಇವರ...

ಶ್ರೀ ಶಾಂತವೀರರ ಬದುಕೇ ಒಂದು ಇತಿಹಾಸ – ರುದ್ರಮುನಿ ಶ್ರೀಗಳು

ಸಿಂದಗಿ- ಮಾನವೀಯತೆಗೆ ಹೊಸ ಭಾಷೆ ಬರೆದ ಸಿಂದಗಿಯ ಸಿರಿ ಶ್ರೀ ಶಾಂತವೀರ ಪಟ್ಟಾಧ್ಯಕ್ಷರ ಬದುಕೇ ಒಂದು ಇತಿಹಾಸ ಎಂದು ಯಂಕಂಚಿ ಹಿರೇಮಠದ ಶ್ರೀ ಅಭಿನವ ರುದ್ರಮನಿ ಶಿವಾಚಾರ್ಯರು ಹೇಳಿದರು.ಅವರು ಪಟ್ಟಣದ ಊರಿನ ಹಿರಿಯಮಠದಲ್ಲಿ ಗುರುವಾರ ನಡೆದ ಶ್ರೀ ಶಾಂತವೀರ ಪಟ್ಟಾಧ್ಯಕ್ಷರ 44 ನೇ ಪುಣ್ಯ ಸ್ಮರಣೋತ್ಸವ ಮತ್ತು ಗದುಗಿನ ತೋಂಟದಾರ್ಯ ಮಠದ ಲಿಂ ಡಾ.ಸಿದ್ದಲಿಂಗ...

ವಾರದ ಸಾಮೂಹಿಕ ಪ್ರಾಥ೯ನೆ ಮತ್ತು ಕಣ್ಣಿಗೆ ಹನಿ ಹಾಕುವ ವಿಶೇಷ ಕಾಯ೯ಕ್ರಮ

ಬೆಳಗಾವಿ - ಲಿಂಗಾಯತ ಸಂಘಟನೆ ಡಾ ಫ ಗು ಹಳಕಟ್ಟಿ ಭವನ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿ. 17.ರಂದು ವಾರದ ಸಾಮೂಹಿಕ ಪ್ರಾರ್ಥನೆ ನಡೆಯಿತು.ಆರಂಭದಲ್ಲಿ ಮಹಾದೇವಿ ಅರಳಿ ಅವರು ಪ್ರಾಥ೯ನೆ ನಡೆಸಿಕೊಟ್ಟರು ಆನಂದ ಕಕಿ೯, ಜಯಶ್ರೀ ಚಾವಲಗಿ, ಸುವರ್ಣ ಗುಡಸ,ಗೀತಾ ದೇಯಣ್ಣವರ (ಪಾಟೀಲ)ವಿ ಕೆ ಪಾಟೀಲ ಮುಂತಾದವರು ವಚನ ಗಾಯನ ಮಾಡಿದರು     ಕಣ್ಣಿನ...

ಹೊಸಪುಸ್ತಕ ಓದು: ಸಂಶೋಧಕರಿಗೊಂದು ಅಮೂಲ್ಯ ಆಕರ ಗ್ರಂಥ

ಸಂಶೋಧಕರಿಗೊಂದು ಅಮೂಲ್ಯ ಆಕರ ಗ್ರಂಥಪುಸ್ತಕದ ಹೆಸರು : ಪ್ರಸಾದ ವರ್ಗೀಕೃತ ಲೇಖನ ಸೂಚಿ ಸಂಪಾದಕರು : ಡಾ. ಎಸ್. ಆರ್. ಗುಂಜಾಳ ಪ್ರಕಾಶಕರು : ಜಗದ್ಗುರು ಶ್ರೀ ಶಿವರಾತ್ರೀಶ್ವರ ಗ್ರಂಥಮಾಲೆ, ಮೈಸೂರು, ೨೦೨೩ ಪುಟ : ೨೭೮ ಬೆಲೆ : ರೂ. ೨೦೦ಡಾ. ಎಸ್. ಆರ್. ಗುಂಜಾಳ ಅವರು ಸಂಪಾದಿಸಿದ ‘ಪ್ರಸಾದ ವರ್ಗೀಕೃತ...

ನಮ್ಮೆಲ್ಲರ ರಾಜರತ್ನ, ಯುವರತ್ನನ ಜನ್ಮದಿನ, ನಾಡಿನ ಜನತೆಗೆ ಸ್ಫೂರ್ತಿ ದಿನ! ( ಮಾರ್ಚ್ 17 )

ಸರ್ಕಾರದಿಂದ ಪುನೀತ್‌ ರಾಜ್‌ಕುಮಾರ್‌ಗೆ ಮತ್ತೊಂದು ಗೌರವ........ಅಕ್ಟೋಬರ್ 29 ರಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ನಮ್ಮ ಪ್ರೀತಿಯ ಅಪ್ಪು ನಮ್ಮನ್ನು ಅಗಲಿ ನಮ್ಮೆಲ್ಲರ ಹೃದಯದಲ್ಲಿ ಕೊನೆವರೆಗೂ ಮಾಸದ ನೋವು ಹುಟ್ಟಿದ ದಿನ. ಆದರೂ ಅವರ ನೆನಪು ಮಾತ್ರ ಕಿಂಚಿತ್ತೂ ಮಾಸಿಲ್ಲ. ಕನ್ನಡಿಗರ ಮನೆ ಮನಗಳಲ್ಲಿ ಅವರು ಚಿರಸ್ಥಾಯಿಯಾಗಿ ನೆಲೆಸಿದ್ದಾರೆ.ವೈಯಕ್ತಿಕ ಹಾಗೂ ಸಾಮಾಜಿಕ ಕಾರ್ಯಗಳಿಂದಾಗಿ...

ಬೆಳಗೆರೆ ಎಂಬ ಅಕ್ಷರ ಮಾಂತ್ರಿಕನಿಗೊಂದು ಬಹಿರಂಗ ಪತ್ರ….

ಹಾಯ್ ಬಾಸ್ ಹ್ಯಾಗಿದೀರಿ?? ಐ ಹೋಪ್ ಆಲ್ ಈಜ್ ವೆಲ್…ಅರೇ, ಇವತ್ತು ನಿಮ್ ಬರ್ತಡೆ ಅಲ್ವಾ??  ಮರೆತೆ ಬಿಟ್ಟಿದ್ದೆ ಅನ್ನಿಸಿದ ತಕ್ಷಣ ನೀವಿಲ್ಲದ ನಾನು ಅದೆಷ್ಟು ಅಬ್ಬೇಪಾರಿಯಾಗಿ ಬದುಕಿನ ಅಜಾಗರೂಕತೆಗೆ ಜಾರಿದ್ದೇನೆ ಅನ್ನಿಸಿದ್ದು ಇವತ್ತಷ್ಟೇ.. ನನ್ನ ಬದುಕಿನ ಮೂವತ್ತೊಂಭತ್ತು ಚಿಲ್ಲರೆ ವರ್ಷಗಳಲ್ಲಿ ನನಗೆ ತಿಳಿವಳಿಕೆ ಅನ್ನುವದು ಆರಂಭ ಆದಾಗಿನಿಂದ ಇಲ್ಲಿಯವರೆಗೆ ಮೆಚ್ಚಿಕೊಂಡ ಮತ್ತು ದುಡ್ಡು ಕಾಸು...

ಬಂಡಾಯ ಅಭ್ಯರ್ಥಿಯಾಗಿ ಈಶ್ವರಪ್ಪ ಬೆಳಗಾವಿಗೆ ಬರಲಿ

ಮೂಡಲಗಿ - ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಲಾಭವಾಗಬೇಕಾದರೆ ಬಿಜೆಪಿ ಮುಖಂಡ ಈಶ್ವರಪ್ಪ ಅವರು ಬಂಡಾಯ ಅಭ್ಯರ್ಥಿಯಾಗಿ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸಬೇಕಿ ಎಂದು ತಾಲೂಕಿನ ಸಾಮಾಜಿಕ ಕಾರ್ಯಕರ್ತ, ವಕೀಲ ಮಲ್ಲಿಕಾರ್ಜುನ ಚೌಕಾಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೆಳಗಾವಿ ಟಿಕೇಟ್ ಜಗದೀಶ ಶೆಟ್ಟರ್ ಗೆ ಬಹುತೇಕ ಅಂತಿಮ ಆದಂತಿದೆ. ಇದರೊಂದಿಗೆ ಗೆಲುವು ಕಬ್ಬಿಣದ...

ಬಿಜೆಪಿ ಅಭ್ಯರ್ಥಿ ಘೋಷಣೆಯಾದ ಬೆನ್ನಲ್ಲೆ ಕೇಂದ್ರ ಸಚಿವ ಭಗವಂತ ಖೂಬಾರಿಂದ ಟೆಂಪಲ್ ರನ್

ಬೀದರ: ಬೀದರ್ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾದ ಬೆನ್ನಲ್ಲೆ ಭಗವಂತ ಖೂಬಾ ಅವರು ಹಲವು ದೇವಸ್ಥಾನಗಳಿಗೆ ಭೇಟು ಕೊಟ್ಟು ದೇವರ ದರ್ಶನ ಮಾಡಿದರು.ತೆಲಂಗಾಣ ರಾಜ್ಯದ ಜಹೀರಾಬಾದ್‌ನ ಐತಿಹಾಸಿಕ ಸ್ಥಳ, ಝರಾಸಂಗಮದ ಸಂಗಮನಾಥ್ ದೇವಸ್ಥಾನ ಹಾಗೂ ರೇಜಂತಲ್‌ನಲ್ಲಿರುವ ಸಿದ್ದಿವಿನಾಯಕ ದೇವಸ್ಥನಕ್ಕೆ ಭೇಟಿ ನೀಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮಲ್ಲಯ್ಯಗಿರಿ ಆಶ್ರಮದ ಬಸವಲಿಂಗ ಅವಧೂತ ಶ್ರೀಗಳಿಗೆ...
- Advertisement -

Latest News

ಬಿಜೆಪಿ ಮಂಡಲ ನೂತನ ಪದಾಧಿಕಾರಿಗಳಿಗೆ ಸನ್ಮಾನ

ಸಿಂದಗಿ: ಪಟ್ಟಣದ ವೈಷ್ಣವಿ ಹೋಟೆಲಿನಲ್ಲಿ ಸಿದ್ದು ಗೌಡ ಪಾಟೀಲ್ ಇವರ ಪರಿವಾರ ವತಿಯಿಂದ ಬಿಜೆಪಿ ಮಂಡಲದ ನೂತನ ಪದಾಧಿಕಾರಿಗಳಿಗೆ  ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ...
- Advertisement -
close
error: Content is protected !!
Join WhatsApp Group