ಸುದ್ದಿಗಳು

ಪುಸ್ತಕ ಪರಿಚಯ

ಪುಸ್ತಕದ ಹೆಸರು :- "ಬಸವ ಜನ್ಮಸ್ಥಳ ಬಸವನಬಾಗೇವಾಡಿ ಕ್ಷೇತ್ರ ಚರಿತ್ರೆ"ಲೇಖಕರು :- ಮುರುಗೇಶ ಸಂಗಮ (೯೪೪೯೪೩೭೬೦೪) ಬೆಲೆ :- ೧೧೦ನಮ್ಮ ಜ್ಞಾನ ವಿಸ್ತರವಾಗಬೇಕಾದರೆ ಪುಸ್ತಕ ಓದುವ ಹವ್ಯಾಸ ತೊಡಗಿಸಿಕೊಳ್ಳಬೇಕು. ಇದರಿಂದ ಪ್ರಪಂಚದ ಮತ್ತು ನಮ್ಮ ಸುತ್ತಮುತ್ತಲಿನ ವಿಷಯ ತಿಳಿಯುತ್ತದೆ. ಕಣ್ಣುಗಳು ಚಿಕ್ಕದಾಗಿದ್ದರೂ ಇಡೀ ಲೋಕವನ್ನೆಲ್ಲ ನೋಡುವ ಹಾಗೂ ಅನುಭವ ಪಡೆಯುತ್ತದೆ. ಹಾಗೇ "ಬಸವ ಜನ್ಮಸ್ಥಳ ಬಸವನಬಾಗೇವಾಡಿ...

ದಾಸಸಾಹಿತ್ಯವು ಇಂದಿಗೂ ಉಳಿದು ಬರುವಲ್ಲಿ ಮಹಿಳೆಯರ ಪಾತ್ರ ದೊಡ್ಡದು

ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್ ಶುಭಾರಂಭ         ಮಹಿಳಾ ಹರಿದಾಸರ ಸಾಹಿತ್ಯದ ಸಂಗ್ರಹ, ಸಂಘಟನೆ, ಸಂವಾದ, ಸಮಾವೇಶ, ಪ್ರಕಟಣೆ, ಗೌರವ ಪ್ರಶಸ್ತಿ ಮುಂತಾದ ಕಾರ್ಯಕ್ರಮಗಳ ಚಾಲನೆ ಹಾಗೂ ಜಾಗೃತಿ ಮೂಡಿಸುವ ದಿಶೆಯಲ್ಲಿ  ಕಾಲಕ್ಕೆ  ತಕ್ಕಂತೆ  ಒದಗುವ ಎಲ್ಲ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಎಲ್ಲ ದಿಕ್ಕುಗಳಲ್ಲಿ ಅದರ ರಕ್ಷಣೆ, ಅನುಷ್ಠಾನ ಮತ್ತು ಅಭಿವೃದ್ಧಿಯನ್ನು ಮಾಡುವ ಉದ್ದೇಶ್ಯದಿಂದ ರೂಪುಗೊಂಡಿರುವ “ಮೈತ್ರೇಯೀ ಮಹಿಳಾ ಹರಿದಾಸ ಟ್ರಸ್ಟ್” ನ ಸಂಸ್ಥಾಪನಾ ಸಮಾರಂಭವನ್ನು ನಗರದ ಬಸವನಗುಡಿ ನ್ಯಾಷನಲ್‌ ಕಾಲೇಜು ಎದುರಿನ ಶ್ರೀ ಉತ್ತರಾದಿ  ಮಠದ ದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಆಯೋಜಿಸಲಾಗಿತ್ತು.ಭುವನಗಿರಿ ಮಠದ ಪೂಜ್ಯ ಶ್ರೀ ಸುವಿದ್ಯೇಂದ್ರ ತೀರ್ಥ ಶ್ರೀಪಾದರು ದಿವ್ಯ ಸಾನ್ನಿಧ್ಯ ವಹಿಸಿ “ಮೈತ್ರೇಯೀ ಮಹಿಳಾ  ಹರಿದಾಸ ಟ್ರಸ್ಟ್”ಅನ್ನು ದೀಪ ಬೆಳಗಿಸಿ – ಸಂಸ್ಥೆಯ ಲಾಂಛನ ಅನಾವರಣ ಮಾಡಿ ಉಧ್ಘಾಟಿಸಿ ಮಾತನಾಡುತ್ತ ಹರಿದಾಸಸಾಹಿತ್ಯ ಪರಂಪರೆಯು  ಸಾಮಾನ್ಯರಿಗೂ ತಾತ್ವಿಕ ವಿಚಾರಗಳನ್ನು...

ಸಾಧಕಿ ರೂಪಾ ಪಾಟೀಲರಿಗೆ ಸನ್ಮಾನ

ಬೈಲಹೊಂಗಲ- S S L C ಯಲ್ಲಿ 625/625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ದೇವಲಾಪುರ ಸರ್ಕಾರಿ ಪ್ರೌಢ ಶಾಲೆಯ ರೂಪಾ ಚನಗೌಡಾ ಪಾಟೀಲ ಇವರಿಗೆ ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘ ಬೆಳಗಾವಿಯವರು ಸಾಧಕಿಗೆ ಗೌರವ ಸನ್ಮಾನ ಕಾರ್ಯಕ್ರಮವನ್ನು ದಿನಾಂಕ 18-5-2025 ರಂದು ವಾರದ ಸತ್ಸಂಗ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಗಿತ್ತು.ವಚನ ಪ್ರಾರ್ಥನೆಯನ್ನು ಶರಣೆಯರಾದ ಸುನಿತಾ...

ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ

ಸವದತ್ತಿ : ರಾಜ್ಯ ಹಾಗೂ ಕೇಂದ್ರ ಸರಕಾರಗಳು ಶಿಕ್ಷಣದ ಸಲುವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಎಲ್ಲ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಜೊತೆಗೆ 'ನನ್ನ ಶಾಲೆ ನನ್ನ ಜವಾಬ್ದಾರಿ' ಕೂಡ ವಿನೂತನ ಕಾರ್ಯಕ್ರಮ. ಗುಣಮಟ್ಟದ ಶಿಕ್ಷಣ ಹಾಗೂ ವೈಜ್ಞಾನಿಕ ಜ್ಞಾನ ವೃದ್ದಿಗೆ ಎಲ್ಲರ ಸಹಕಾರ ಕೂಡ ಮಹತ್ವದ್ದಾಗಿದೆ ಎಂದು ಶಾಸಕ...

ವ್ಯಕ್ತಿಚಿತ್ರಣ: ಶತಾಯುಷಿ ನಿವೃತ್ತ ಶಿಕ್ಷಕ ಪಾಯಪ್ಪ ಹಂಚಿನಮನಿ

ಜನನ ಮತ್ತು ಬಾಲ್ಯ:ರೈತ ಕುಟುಂಬದಲ್ಲಿ ಪಾಯಪ್ಪ ಹಂಚಿನಮನಿ ಅವರು 1925 ಏಪ್ರಿಲ್ 2ರಂದು ಬೆಳಗಾವಿ ಜಿಲ್ಲೆಯ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಜನಿಸಿದರು. ಬಾಲ್ಯದ ದಿನಗಳಲ್ಲಿ ಗುರುಪುತ್ರಪ್ಪ ಫಡೆಣ್ಣವರ, ನೇಗಿನಹಾಳ ಸರ್, ಹಿರೇಮಠ ಅವರೊಂದಿಗೆ ಆಟವಾಡಿ ಬೆಳೆದವರು. ಅವರ ಬಾಲ್ಯದ ಸ್ನೇಹಿತರೂ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದು, ಈ ಸ್ನೇಹವು ಕೇವಲ ಬಾಲ್ಯದಲ್ಲೇ ಅಲ್ಲ, ಅವರ ವೃತ್ತಿ ಜೀವನದಲ್ಲಿಯೂ...

ಪ್ರೊ. ಭೀಮರಾಯ ಬಿರಾದಾರರಿಗೆ ಪಿಎಚ್ ಡಿ

ಸಿಂದಗಿ : ಪಟ್ಟಣದ ಪ್ರೊ. ಭೀಮರಾಯ ರುದ್ರಗೌಡ ಬಿರಾದಾರ ಇವರಿಗೆ ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ ಕರ್ನಾಟಕ ಸುರತ್ಕಲ್ ಮಂಗಳೂರು ವತಿಯಿಂದ ಪಿಎಚ್.ಡಿ ಪದವಿ ನೀಡಿ ಗೌರವಿಸಲಾಗಿದೆರೈತ ಕುಟುಂಬದಲ್ಲಿ ಜನಿಸಿದ ಪ್ರೊ. ಭೀಮರಾಯ ಬಿರಾದಾರ ಅವರು ಭೌತಶಾಸ್ತ್ರ ವಿಷಯದಲ್ಲಿ ಕಾರ್ಬೋನಾಸಿಯಸ್ ಮಟೀರಿಯಲ್ಸ್ ಮೆಟಲ್ ಆಕ್ಸೆಡ್ ಕ್ಲಸ್ಟರ್‌ಯಾಜ ಎಲೆಕ್ಟೊಡ್ ಮಟೀರಿಯಲ್ಸ್ ಫಾರ್ ಎನರ್ಜಿ ಆಂಡ್ ಸೆನ್ಸಿಂಗ್...

ಕಣಚೂರು ಆಯುರ್ವೇದ ಆಸ್ಪತ್ರೆ ಉಚಿತ ಚಿಕಿತ್ಸಾ ಶಿಬಿರ

ಮಂಗಳೂರು- ಮಂಗಳೂರು ನಾಟೇಕಲ್ಲಿನಲ್ಲಿರುವ ಕಣಚೂರು ಆಯುರ್ವೇದ ಆಸ್ಪತ್ರೆ ವತಿಯಿಂದ ಪೈವಳಿಕೆ ಸಮೀಪದ ಚಿಪ್ಪಾರು ಎಂಬಲ್ಲಿ ಆರೋಗ್ಯ ಶಿಕ್ಷಣಾ ವೇದಿಕೆ ಚಿಪ್ಪಾರು ಇದರ ಆಶ್ರಯದಲ್ಲಿ ದಿನಾಂಕ 12 ರ ಮೇ 25 ರಂದು ಉಚಿತ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಯಿತು.ಎಲ್ಲಾ ವಿಧದ ಕಾಯಿಲೆಗಳಿಗೆ ಸಂಬಂದಿಸಿದ ತಜ್ಞ ವೈದ್ಯರು ಆಯಾಯ ರೋಗಿಗಳಿಗೆ ಸೂಕ್ತ ತಪಾಸಣೆ ನಡೆಸಿ ಸ್ಥಳದಲ್ಲಿಯೇ ರಕ್ತ...

ಅಖಿಲ ಭಾರತ ಕವಯಿತ್ರಿಯರ ಸಂಘಟನೆ ರಜತ ಮಹೋತ್ಸವ

ಬೆಳಗಾವಿ - ಅಖಿಲ ಭಾರತ ಕವಯತ್ರಿಯರ ಸಂಘಟನೆ ಬೆಳಗಾವಿ ಸದಸ್ಯರಿಂದ‌ ರಜತ ಮಹೋತ್ಸವ ನಿಮಿತ್ತ ಸಂಗೀತ ಕಾರ್ಯಕ್ರಮ ಸಂಸ್ಥಾಪನಾ ದಿನಾಚರಣೆ ಯನ್ನು ಮೇ 12 ರಂದು ಆಚರಿಸಲಾಯಿತು.25 ನೆ ಸಂಸ್ಥಾಪನಾ ದಿನಾಚರಣೆ, ಬುದ್ದ ಜಯಂತಿ ಮತ್ತು ತಾಯಂದಿರ ದಿನಾಚರಣೆ ಅಂಗವಾಗಿ, ಹಿರಿಯ ಸದಸ್ಯೆ ಸುನಂದಾ ಮುಳೆ,ಲಲಿತಾ ಹಿರೇಮಠ ಸಂಗಡಿಗರು, ಸರ್ವಮಂಗಳ ಅರಳಿಮಟ್ಟಿ, ರಾಜೇಶ್ವರಿ ಹಿರೇಮಠ,...

ಶತಾಯುಷಿ ನಿವೃತ್ತ ಶಿಕ್ಷಕ ಪಾಯಪ್ಪ ಹಂಚಿನಮನಿ ಗುರುಗಳಿಗೆ ಶಿಷ್ಯಬಳಗದಿಂದ ಸನ್ಮಾನ

ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಶತಾಯುಷಿ ನಿವೃತ್ತ ಪ್ರಾಥಮಿಕ ಶಾಲಾ ಶಿಕ್ಷಕರಾದ ಪಾಯಪ್ಪ ಹಂಚಿನಮನಿ ಗುರುಗಳಿಗೆ ಗ್ರಾಮದ ಎಲ್ಲ ಶಿಷ್ಯಬಳಗದಿಂದ ಭವ್ಯ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ರು.ಈ ಸಂದರ್ಭದಲ್ಲಿ, ಹಂಚಿನಮನಿ ಗುರುಗಳ ಸೇವಾ ಅವಧಿಯಲ್ಲಿ ಅವರು ಸಲ್ಲಿಸಿದ ಮಹತ್ವದ ಸೇವೆಗಳನ್ನು ಹಾಗೂ ವಿವಿಧ ಹುದ್ದೆಗಳಲ್ಲಿ ನೀಡಿದ ಅಮೂಲ್ಯ ಕೊಡುಗೆಯನ್ನು ಡಾ. ಗಜಾನಂದ ಸೋಗಲನ್ನವರ ಪ್ರಾಸ್ತಾವಿಕವಾಗಿ ಸ್ಮರಿಸಿದರು.ಸಂಸ್ಕಾರ ಉಳಿಯಲು ಶಿಕ್ಷಕರ...

ಹೇಮರಡ್ಡಿ ಮಲ್ಲಮ್ಮಳ ತ್ಯಾಗ, ದೈವಭಕ್ತಿಯು ಸಮಾಜಕ್ಕೆ ದೊಡ್ಡ ಸಂದೇಶವಾಗಿದೆ- ಸಚಿವ ರಾಮಲಿಂಗಾರಡ್ಡಿ

ಮೂಡಲಗಿ: 'ಸಮಾಜಕ್ಕೆ ಆದರ್ಶಪ್ರಾಯವಾಗಿರುವ ಮತ್ತು ಸ್ತ್ರೀಲೋಕದ ಕೀರ್ತಿಯನ್ನು ಹೆಚ್ಚಿಸಿರುವ ಮಹಾ ಸಾದ್ವಿ ಹೇಮರಡ್ಡಿ ಮಲ್ಲಮ್ಮಳ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದು ಶ್ಲಾಘನೀಯವಾಗಿದೆ' ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.     ತಾಲ್ಲೂಕಿನ ಯಾದವಾಡದ ಬಳಿಯ ಕಾಮನಕಟ್ಟಿ ಗ್ರಾಮದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮಳ ಮೂರ್ತಿ ಅನಾವರಣಗೊಳಿಸಿ ಮತ್ತು ವೃತ್ತವನ್ನು ಉದ್ಘಾಟಿಸಿ ಸಂಘಟಕರು ನೀಡಿದ ಸನ್ಮಾನವನ್ನು...
- Advertisement -

Latest News

ಪುಸ್ತಕ ಪರಿಚಯ

ಪುಸ್ತಕದ ಹೆಸರು :- "ಬಸವ ಜನ್ಮಸ್ಥಳ ಬಸವನಬಾಗೇವಾಡಿ ಕ್ಷೇತ್ರ ಚರಿತ್ರೆ"ಲೇಖಕರು :- ಮುರುಗೇಶ ಸಂಗಮ (೯೪೪೯೪೩೭೬೦೪) ಬೆಲೆ :- ೧೧೦ನಮ್ಮ ಜ್ಞಾನ ವಿಸ್ತರವಾಗಬೇಕಾದರೆ ಪುಸ್ತಕ ಓದುವ ಹವ್ಯಾಸ...
- Advertisement -
close
error: Content is protected !!
Join WhatsApp Group