ಸುದ್ದಿಗಳು

ಬೆಳಗಾವಿ ಜಿಲ್ಲಾ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ್ ಆಯ್ಕೆ

ಜಿಲ್ಲಾ ಕೃಷಿಕ ಚುನಾವಣೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರವೇಶ ; ಎಲ್ಲ ಸ್ಥಾನಗಳೂ ಅವಿರೋಧ ಆಯ್ಕೆ ರಾಜ್ಯ ಪ್ರತಿನಿಧಿಯಾಗಿ ಬಾಳಪ್ಪ ಬೆಳಕೂಡ ಆಯ್ಕೆ ಬೆಳಗಾವಿ- ಸಹಕಾರ ವಲಯದ ಜಿಲ್ಲಾ ಹಾಲು ಒಕ್ಕೂಟ (ಬೇಮೂಲ್), ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಸಹಕಾರ ಯೂನಿಯನ್, ಎಸ್ಎಲ್ಡಿಪಿ, ಮಾರ್ಕೆಟಿಂಗ್ ಸೊಸಾಯಿಟಿ ಸೇರಿದಂತೆ ಎಲ್ಲ ಸಹಕಾರಿ ರಂಗದ ಅಧಿಕಾರ ಚುಕ್ಕಾಣಿಯಲ್ಲಿ ಮಹತ್ತರ ಪಾತ್ರ ವಹಿಸಿರುವ...

ಧೂಮ್ ಚಲನಚಿತ್ರ ಮೀರಿಸಿದ ಬೀದರ ಶೂಟೌಟ್ ಪ್ರಕರಣ

ಬೀದರ - ಸಂಕ್ಷಿಪ್ತವಾಗಿ ಹೇಳಬೇಕೆಂದರೆ ನಗರದಲ್ಲಿ ದರೋಡೆ ಘಟನೆ ಬಗ್ಗೆ.. ರಾಜಕಾರಣಿಯಿಂದ ಹಿಡಿದು ಎಡಜಿಪಿ ತನಕ ಎಲ್ಲರೂ ವಿಭಿನ್ನ ದೃಷ್ಟಿಕೋನದ ಅಭಿಪ್ರಾಯ ವ್ಯಕ್ತಪಡಿಸಿದ್ದು ಘಟನೆ ತೀವ್ರ ಗಾಂಭೀರ್ಯ ಪಡೆದುಕೊಳ್ಳುತ್ತಿದೆ. ನಡು ಬೀದಿಯಲ್ಲಿ ತುಪಾಕಿ ಹಿಡಿದು ರಕ್ತದೊಕುಳಿ ಎಬ್ಬಿಸಿ ಹತ್ಯೆ ಮಾಡಿ ಹೆಣದ ಮುಂದೆ ಹಣ ತುಂಬಿದ ಪೆಟ್ಟಿಗೆ ಹೆಣಗಾಡುತ್ತ ಸಾಗಿಸಿದ ಖತರನಾಕ್ ಖದೀಮರು ಇನ್ನೂ ಅಂದರ್...

ಯುವ ಪ್ರಶಸ್ತಿಗೆ ರಮೇಶ ಕಮತಗಿ ಆಯ್ಕೆ

ಬಾಗಲಕೋಟೆ : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಕೊಡಮಾಡುವ ರಾಜ್ಯ ಯುವ ಪ್ರಶಸ್ತಿಗೆ ಜಿಲ್ಲೆಯ ಕಮತಿಗಿಯ ಯುವಕ ರಮೇಶ ಕಮತಗಿ, ಆಯ್ಕೆಗೊಂಡಿದ್ದಾರೆ ಈ ಆಯ್ಕೆಯು  ಅವರ ಅಭಿಮಾನಿಗಳಿಗೆ ಸಂತಸವನ್ನುಂಟು ಮಾಡಿದೆ ಆಯ್ಕೆಗೊಂಡ ರಮೇಶ ಕಮತಗಿ ಮಾತನಾಡಿ ಆಯ್ಕೆ ಮಾಡಿದ ಎಲ್ಲರಿಗೂ ಅಭಿನಂದಿಸಿದರಲ್ಲದೆ ಮತ್ತಷ್ಟು ಜವಾಬ್ದಾರಿಯನ್ನೂ ಕೂಡ ಹೆಚ್ಚಿಸಿದೆ. ಎಂದರು. ಪ್ರಶಸ್ತಿ ಪ್ರದಾನ ಕಾರ್ಯಕ್ರಮ ದಿನಾಂಕ 18-01-2024...

ಬೀದರ ಪೊಲೀಸರ ಭರ್ಜರಿ ಕಾರ್ಯಾಚರಣೆ ; ಬೆಳಿಗ್ಗೆ ದರೋಡೆ, ಸಂಜೆ ದರೋಡೆಕೋರರು ಅಂದರ್

ಬೀದರ - ನಗರದ ಎಸ್ ಬಿಐ ಮುಂದೆ ಸಿಎಂಸಿ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿ ಹಾಡಹಗಲೇ ೯೩ ಲಕ್ಷ ದರೋಡೆ ಮಾಡಿದ ದುಷ್ಕರ್ಮಿಗಳನ್ನು ಬೀದರ ಪೊಲೀಸರು ಹನ್ನೆರಡು ತಾಸಿನೊಳಗೇ ಬೇಟೆಯಾಡಿ ಹಿಡಿದಿದ್ದಾರೆ.     ದಾಳಿಯಲ್ಲಿ ಒಬ್ಬ ದರೋಡೆಕೋರನಿಗೆ ಕಾಲಿಗೆ ಗುಂಡು ತಗುಲಿದ್ದು ಇನ್ನೊಬ್ಬ ಪರಾರಿಯಾಗಿದ್ದಾನೆ. ಲೂಟಿಯಾಗಿದ್ದ ಎಲ್ಲಾ ೯೩ ಲಕ್ಷ ಹಣವನ್ನು ವಶಪಡಿಸಿಕೊಳ್ಳಲಾಗಿದೆಯೆಂದು ಬೀದರ...

ಸ್ವಾರ್ಥಕ್ಕಾಗಿ ಕಾಂಗ್ರೆಸ್ ನಿಂದ ಸಂವಿಧಾನ ತಿದ್ದುಪಡಿ – ಪಿ ಎಚ್ ಪೂಜಾರ

ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ, ಅಟಲ್ ಬಿಹಾರಿ ವಾಜಪೇಯಿವರು ಜನರ ಕಲ್ಯಾಣಕ್ಕಾಗಿ, ದೇಶದ ಹಿತಕ್ಕಾಗಿ ಸಂವಿಧಾನ ತಿದ್ದುಪಡಿ ಮಾಡಿದರೆ ಕಾಂಗ್ರೆಸ್ ಪಕ್ಷದ ನಾಯಕರು ದಲಿತರು, ಹಿಂದುಳಿದವರು ಪ್ರಧಾನಿಯಾಗಬಾರದು, ಇವರನ್ನು ಆಡಳಿತದಿಂದ ದೂರ ಇಡಬೇಕು ಎಂಬ ಕುಹಕ ಬುದ್ದಿಯನ್ನು ಉಪಯೋಗಿಸಿ ತಮ್ಮ ಸ್ವಾರ್ಥ ರಾಜಕಾರಣಕ್ಕೆ ಸಂವಿಧಾನವನ್ನು ತಿದ್ದುಪಡಿ ಮಾಡಿಕೊಂಡರು ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ...

ಬೆಂಗಳೂರು ನಗರ ಜಿಲ್ಲಾ ಪಂಚಾಯತ್  ಸಿಇಒ ರಿಂದ ಕಾಕೋಳು ಸರ್ಕಾರಿ ಶಾಲೆಯ ಕ್ಯಾಲೆಂಡರ್ ಬಿಡುಗಡೆ

      ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸಿಎಸ್ಆರ್ ಅನುದಾನದಡಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಸಂಬಂಧ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೊನ್ನೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕಾಕೋಳು ಗ್ರಾಮದ ಪಿಎಂ ಶ್ರೀ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯನ್ನು ದತ್ತು ಪಡೆದುಕೊಂಡಿರುವ ಪಾಂಚಜನ್ಯ ...

ಜ.೧೯ರಂದು ಸ್ವರಾಲಯ  ಸಂಸ್ಥೆಯಿಂದ ಪುಸ್ತಕ ಬಿಡುಗಡೆ, ಸಂಗೀತ ಚಿಕಿತ್ಸೆ, ಶ್ರೀ ತ್ಯಾಗರಾಜ ಹಾಗೂ ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವ

ಮೈಸೂರು -ನಗರದ ರಾಮಕೃಷ್ಣನಗರದಲ್ಲಿರುವ ಸ್ವರಾಲಯ ಸಂಗೀತ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಜ.೧೯ರಂದು ಭಾನುವಾರ ಮಧ್ಯಾಹ್ನ ೩ ಗಂಟೆಗೆ ಜಯಲಕ್ಷ್ಮಿ ಪುರಂನಲ್ಲಿರುವ ಮಹಾಜನ ಎಜುಕೇಷನ್ ಸೊಸೈಟಿ ಅಲ್ಯೂಮ್ನಿ ಅಸೋಸಿಯೇಷನ್ ಸಭಾಂಗಣದಲ್ಲಿ ಜ್ಯೂನಿಯರ್ ವಿಭಾಗದ ಪ್ರಶ್ನೋತ್ತರ ಪತ್ರಿಕೆಗಳ ಪುಸ್ತಕ ಬಿಡುಗಡೆ ಸಮಾರಂಭ, ಸಂಗೀತ ಚಿಕಿತ್ಸೆಯ ಪ್ರಾತ್ಯಕ್ಷಿಕೆ ಹಾಗೂ ಶ್ರೀ ತ್ಯಾಗರಾಜ...

ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ; ಸಿಬ್ಬಂದಿ ಗುಂಡೇಟಿಗೆ ಬಲಿ

ಬೀದರ - ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ಕಚೇರಿಯ ಮುಂದೆ ಸಿನಿಮೀಯ ಮಾದರಿಯಲ್ಲಿ ಹಣ ದರೋಡೆ ನಡೆದಿದ್ದು ದುಷ್ಕರ್ಮಿಗಳು ಹಾರಿಸಿದ ಗುಂಡಿಗೆ ಸಿಎಂಸಿ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ. ಹಾಡುಹಗಲೇ ಕ್ಷಣಾರ್ಧದಲ್ಲಿ ನಡೆದ ಈ ಹಗಲುದರೋಡೆಯಲ್ಲಿ ಸಿಎಂಸಿ ವಾಹನದಲ್ಲಿ ತರಲಾಗಿದ್ದ ೯೫ ಲಕ್ಷ ಹಣವನ್ನು ಎಗರಿಸಿ ದರೋಡೆಕೋರರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬೀದರ...

ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಅಂಗಮಣಿ ಉತ್ಸವ

ಮೇಲುಕೋಟೆಯ ಶ್ರೀ ಚೆಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ಅಂಗಮಣಿ ಉತ್ಸವ (ತವರಿನ ಉತ್ಸವ) ಇತ್ತೀಚೆಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ  ಜಾತ್ರೆಯು ನೆರವೇರಿತು. ಮೊದಲನೇ ಸ್ಥಾನಿಕರು ಹಾಗೂ ಮೂರನೇ ಸ್ಥಾನಿಕ ತಿರುನಾರಾಯಣೈಂಗಾರ್ ಮನೆಯಲ್ಲಿ ಎಲ್ಲ ವಿಧವಾದ ಪೂಜಾ ವಿಧಿ ವಿಧಾನಗಳು ಸಂಪ್ರದಾಯದಂತೆ ನೆರವೇರಿದವು. ಈ ಸಂದರ್ಭದಲ್ಲಿ ಕರಗಂ ರಾಮಪ್ರಿಯ, ಕರಗಂ ರಂಗಪ್ರಿಯ ಹಾಗೂ ಮೈಸೂರು ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಲಕ್ಷ್ಮಿ...

ಕಲ್ಪತರು ನಾಡಿನಲ್ಲಿ ಜ.18, 19ರಂದು ಎರಡು ದಿನ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಉದ್ಘಾಟನೆ ಬೆಂಗಳೂರು: ಕಲ್ಪತರು ನಾಡು ತುಮಕೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಸಂಘಟನೆ ವತಿಯಿಂದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಜ.18 ಮತ್ತು 19 ರಂದು ಎರಡು ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ. ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು,...
- Advertisement -

Latest News

ಬೆಳಗಾವಿ ಜಿಲ್ಲಾ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ್ ಆಯ್ಕೆ

ಜಿಲ್ಲಾ ಕೃಷಿಕ ಚುನಾವಣೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರವೇಶ ; ಎಲ್ಲ ಸ್ಥಾನಗಳೂ ಅವಿರೋಧ ಆಯ್ಕೆ ರಾಜ್ಯ ಪ್ರತಿನಿಧಿಯಾಗಿ ಬಾಳಪ್ಪ ಬೆಳಕೂಡ ಆಯ್ಕೆ ಬೆಳಗಾವಿ- ಸಹಕಾರ ವಲಯದ ಜಿಲ್ಲಾ...
- Advertisement -
close
error: Content is protected !!
Join WhatsApp Group