ಸುದ್ದಿಗಳು
ಮೂಡಲಗಿ - ಫೆ.೧ ರಂದು ರವಿವಾರ ಮುಂಜಾನೆ ೧೦ ಘಂಟೆಗೆ ಕನ್ನಡ ಸಾಹಿತ್ಯ ಪರಿಷತ್ತು ,ಮೂಡಲಗಿ ಹಾಗೂ ಎಮ್ ಐ ಕೆ ಪಿ ಯು ಕಾಲೇಜು, ಯಾದವಾಡ ಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ೪೭ ನೇ "ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ" ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಟ್ಟದ ಕವಿಗೊeಷ್ಟಿ ಆಯೋಜಿಸಲಾಗಿದೆ.ಆಸಕ್ತರು ತಮ್ಮ ಹೆಸರುಗಳನ್ನು ಕಾರ್ಯಕ್ರಮದ...
ಸುದ್ದಿಗಳು
ಶಿಡ್ಲಘಟ್ಟ ಪ್ರಕರಣ : ಯಾರೇ ಇದ್ದರೂ ನಿರ್ದಾಕ್ಷಿಣ್ಯ ಕ್ರಮ – ಸಲೀಂ ಅಹ್ಮದ
ಬೀದರ - ಮಹಿಳೆಯರ ಮೇಲೆ ಯಾರೇ ಅನ್ಯಾಯ ಮಾಡಿದರೂ, ತಪ್ಪು ಮಾಡಿದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಶಿಡ್ಲಘಟ್ಟ ಪ್ರಕರಣದಲ್ಲಿ ಈಗಾಗಲೇ ಎಫ್ಆಯ್ಆರ್ ಆಗಿದೆ ಎಷ್ಟೇ ದೊಡ್ಡ ವ್ಯಕ್ತಿಯಾದರೂ ಪೊಲೀಸರು ಬಂಧಿಸುತ್ತಾರೆ ಕ್ರಮ ಜರುಗಿಸುತ್ತಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ ಹೇಳಿದರು.ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಯಾರನ್ನೂ ಸಮರ್ಥನೆ ಮಾಡುವುದಿಲ್ಲ...
ಸುದ್ದಿಗಳು
ಮಕ್ಕಳಲ್ಲಿ ಸಂಸ್ಕಾರದ ಗುಣಗಳು ಕಡಿಮೆಯಾಗುತ್ತಿರುವುದು ವಿಷಾದನೀಯ – ಕಲಶೆಟ್ಟಿ
ಸಿಂದಗಿ-ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು ಇಂದು ಸಂಸ್ಕಾರದ ಗುಣಗಳು ಮಕ್ಕಳಲ್ಲಿ ಕಡಿಮೆಯಾಗುತ್ತಿರುವುದು ವಿಷಾದನೀಯ ಎಂದು ನಿವೃತ್ತ ಉಪನ್ಯಾಸಕ ಎಸ್.ಎಸ್.ಕಲಶೆಟ್ಟಿ ಹೇಳಿದರು.ಅವರು ಪಟ್ಟಣದ ಶ್ರೀ ಸಾತವೀರೇಶ್ವರ ಸಭಾಭವನದಲ್ಲಿ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಶ್ರೀ ಪದ್ಮರಾಜ ಪಬ್ಮಿಕ್(ಸಿಬಿಎಸ್ಸಿ)ಶಾಲೆ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಪಾಲಕರು ಮತ್ತು ಶಿಕ್ಷಕರು ಮಕ್ಕಳಿಗೆ ಹೆಚ್ಚು ಸಂಸ್ಕಾರ...
ಸುದ್ದಿಗಳು
ಮನುಕುಲದ ಉದ್ಧಾರಕ್ಕಾಗಿ ವಚನಗಳು ಇವೆ – ಶಾಸಕ ಮನಗೂಳಿ
ಸಿಂದಗಿ; ೧೨ ನೇ ಶತಮಾನದಲ್ಲಿ ಶರಣರು ಸಂತರು ಜನಜಾಗೃತಿ ಮಾಡುವ ಮೂಲಕ ಮನಕುಲವನ್ನು ಉದ್ದಾರ ಮಾಡಲು ವಚನಗಳನ್ನು ಬರೆದಿದ್ದಾರೆ ಅವುಗಳನ್ನು ಓದುವ ಪ್ರವೃತ್ತಿಯನ್ನು ಬೆಳೆಸುವ ಕಾರ್ಯಕ್ಕೆ ಪಾಲಕರು ಮುಂದಾಗಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡ ಶಿವಯೋಗಿ ಸಿದ್ದರಾಮೇಶ್ವರ ೮೫೪ನೇ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿ, ಇಂದಿನ ಯುವಜನತೆ...
ಸುದ್ದಿಗಳು
ವಿಶ್ವಕ್ಕೆ ಭ್ರಾತೃತ್ವದ ಸಂದೇಶ ಸಾರಿದ ಮಹಾ ಸಂತ ವಿವೇಕಾನಂದರು – ಚೇತನ ಜೋಗನ್ನವರ
ಮೂಡಲಗಿ : ವಿಶ್ವಕ್ಕೆ ಭ್ರಾತೃತ್ವ ಸಂದೇಶ ಸಾರಿದ ಮಹಾನ್ ಸಂತರು ಸ್ವಾಮಿ ವಿವೇಕಾನಂದರು ಅವರೊಬ್ಬ ಪರಿಪೂರ್ಣ ವ್ಯಕ್ತಿ ಯುವಜನರಿಗೆ ಚೈತನ್ಯ ಸ್ವರೂಪಿಯಾಗಿ "ಎಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ" ಎಂಬ ಸಂದೇಶವನ್ನು ಭಾರತಿಯರಲ್ಲಿ ನವ ಚೈತನ್ಯ ತುಂಬುವ ಮಾತು ತಮ್ಮ ಬದುಕಿನ ರೀತಿಯಿಂದಲೇ ಯುವಕರ ಪಾಲಿನ ಸ್ಪೂರ್ತಿಯ ಚಿಲುಮೆಯಾದವರು ಎಂದು ನಾಗನೂರ...
ಸುದ್ದಿಗಳು
ಸೇವೆಯ ಮೌಲ್ಯಗಳಿಗೆ ಸಮರ್ಪಿತ ಬದುಕಿನ ದಾಖಲೆಯಾಗಿ ‘ನಿಸ್ಸ್ವಾರ್ಥ ಸಿರಿ’
ಬೆಂಗಳೂರು: ಮೌಲ್ಯಾಧಾರಿತ ಬದುಕು ಮತ್ತು ಸಮಾಜಮುಖಿ ಸೇವೆಯ ಮೂಲಕ ನಾಡಿನ ಗೌರವಕ್ಕೆ ಪಾತ್ರರಾಗಿರುವ ಡಾ. ಕೆ.ಜಿ. ಲಕ್ಷ್ಮೀನಾರಾಯಣಪ್ಪ ಅವರ ವಜ್ರಪೂರ್ಣ ಸೇವಾ ಬದುಕಿನ ಸ್ಮರಣಾರ್ಥವಾಗಿ ‘ನಿಸ್ಸ್ವಾರ್ಥ ಸಿರಿ’ ಅಭಿನಂದನಾ ಗ್ರಂಥವನ್ನು ನಗರದ ಗಾಂಧಿ ಭವನದಲ್ಲಿ ಲೋಕಾರ್ಪಣೆ ಮಾಡಲಾಯಿತು.ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ನಾಡೋಜ ಡಾ. ಶಿವರಾಜ ವಿ. ಪಾಟೀಲ ಅವರು, “ಡಾ. ಲಕ್ಷ್ಮೀನಾರಾಯಣಪ್ಪ ಅವರ ಬದುಕು ಘೋಷಣೆ...
ಸುದ್ದಿಗಳು
ಪೂ ಚಂ ತೇ ಅವರ ಸಿದ್ಧಾಂತ ಮೌಲ್ಯಗಳ ಪ್ರತಿಬಿಂಬ ಲಾಲ್ ಬಾಗ್ ಫಲ ಪುಷ್ಪ ಪ್ರದರ್ಶನ : ಡಿ. ಕೆ.ಶಿವಕುಮಾರ
ಬೆಂಗಳೂರು ನಗರದ ಲಾಲ್ ಬಾಗ್ ನಲ್ಲಿ ಜನವರಿ 15 ರಿಂದ 26ರ ವರೆಗೆ ಏರ್ಪಡಿಸಲಾಗಿರುವ ಫಲ ಪುಷ್ಪ ಪ್ರದರ್ಶನವನ್ನು ಡಿ. ಕೆ. ಶಿವಕುಮಾರ್ ಅವರು ಬುಧವಾರ ಉದ್ಘಾಟಸಿದರು.ಈ ಸಂದರ್ಭದಲ್ಲಿ ಅವರು ಮಾತನಾಡುತ್ತ, ಪೂರ್ಣ ಚಂದ್ರ ತೇಜಸ್ವಿ ಅವರ ಸಿದ್ಧಾಂತ ಮೌಲ್ಯಗಳ ಪ್ರತಿಬಿಂಬ ಲಾಲ್ ಬಾಗ್ ಫಲ ಪುಷ್ಪ ಪ್ರದರ್ಶನವಾಗಿದೆ. ಬೆಂಗಳೂರು ನಗರ ಉದ್ಯಾನ ನಗರಿ...
ಸುದ್ದಿಗಳು
ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್
ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಫಾ.ಡಾ.ಅಗಸ್ಟೀನ್ ಜಾರ್ಜ್ ಅವರು ಅಭಿಪ್ರಾಯಪಟ್ಟರು.ಬೆಂಗಳೂರಿನ ಕೆ.ನಾರಾಯಣಪುರದಲ್ಲಿರುವ ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಜಯಂತಿಯನ್ ವಿಸ್ತರಣಾ ಸೇವೆಗಳು(ಎನ್ಸಿಸಿ, ಎನ್ಎಸ್ಎಸ್, ವೈಆರ್ಸಿ, ಕೆಸಿಡಿಸಿ, ಯುಬಿಎ, ಸಿಎಸ್ಎ, ಮತ್ತು ಸಿಸಿಇ)...
ಸುದ್ದಿಗಳು
ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ವ್ಯಕ್ತಿ ದಾರುಣ ಸಾವು
ಬೀದರ - ಮಕರ ಸಂಕ್ರಾಂತಿ ನಿಮಿತ್ತ ಗಾಳಿಪಟ ಹಾರಿಸುತ್ತಿರುವ ಸಂದರ್ಭದಲ್ಲಿ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ ಯುವಕ ಸಂಜಿಕುಮಾರ ಎಂಬುವವರ ಕುತ್ತಿಗೆಗೆ ಗಾಳಿ ಪಟದ ಮಾಂಜಾ(ಚೀನಿ ಮಾಂಜಾ) ದಾರ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.ಚಿಟಗುಪ್ಪ ತಾಲೂಕಿನ ಬಂಬುಳಗಿ ಗ್ರಾಮದ ಸಂಜಕುಮಾರ ಗುಂಡಪ್ಪ (48) ಮೃತರು ಎಂದು ತಿಳಿದು ಬಂದಿದೆ. ಮೃತರಿಗೆ ಪತ್ನಿ, ಪುತ್ರ...
ಸುದ್ದಿಗಳು
ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ
ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ ಜ್ಞಾನ ಗಂಗೋತ್ರಿಯ ಶಾಲೆಯ ಸಾಧನೆ ಶ್ಲಾಘನೀಯ. ಗ್ರಾಮೀಣ ಪ್ರದೇಶದ ಬಡ ಹಾಗೂ ಪ್ರತಿಭಾವಂತ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಈ ಸಂಸ್ಥೆಯ ಕೊಡುಗೆ ಅಪಾರವಾಗಿದೆಎಂದು ಮೂಡಲಗಿ ಬಿಇಒ...
Latest News
ಕವಿಗೋಷ್ಠಿಗೆ ಆಹ್ವಾನ
ಮೂಡಲಗಿ - ಫೆ.೧ ರಂದು ರವಿವಾರ ಮುಂಜಾನೆ ೧೦ ಘಂಟೆಗೆ ಕನ್ನಡ ಸಾಹಿತ್ಯ ಪರಿಷತ್ತು ,ಮೂಡಲಗಿ ಹಾಗೂ ಎಮ್ ಐ ಕೆ ಪಿ ಯು ಕಾಲೇಜು,...



