ಸುದ್ದಿಗಳು

ಈರಪ್ಪ ಮಾದರ ಅವರಿಗೆ ಜನಪದ ಭೂಷಣ ಪ್ರಶಸ್ತಿ

ಮುಧೋಳ- ಕಳೆದ 30 ವರ್ಷಗಳಿಂದ ಜಾನಪದ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ನಿರಂತರ ಸೇವೆ ಮಾಡುತ್ತಾ ಬಂದಿರುವ ಮುಧೋಳದ ಹಂಚಿನಾಳ ಪುನವ೯ಸತಿ ಕೇಂದ್ರದ ಜನಪದ ಕಲಾವಿದ ಈರಪ್ಪ ಮಾದರ ಅವರಿಗೆ ಶ್ರೀ ಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನವು ನೀಡುತ್ತಿರುವ 2026ರ ರಾಜ್ಯ ಮಟ್ಟದ ಜನಪದ ಭೂಷಣ ಗೌರವ ಪ್ರಶಸ್ತಿಗೆ ಭಾಜನರಾಗಿದ್ದಾರೆ.ತಾಲೂಕಿನ ಪುಣ್ಯ ಕ್ಷೇತ್ರ...

ಬಸ್ ಚಾಲಕರು ಪ್ರಯಾಣಿಕರ ಜೀವ ರಕ್ಷಕರು – ಬಾಲಶೇಖರ ಬಂದಿ

ಮೂಡಲಗಿ: ಮೂಡಲಗಿ ಬಸ್ ನಿಲ್ದಾಣದಲ್ಲಿ ಸಾರಿಗೆ ಇಲಾಖೆಯ ನಿಲ್ದಾಣ ಅಧಿಕಾರಿಗಳು, ಮೂಡಲಗಿಯ ನಿಸರ್ಗ ಫೌಂಡೇಶನ ಹಾಗೂ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶನಿವಾರ ಬಸ್ ಚಾಲಕರನ್ನು ಶಾಲು ಹೊದಿಸಿ, ಸಿಹಿ ವಿತರಿಸಿ ಅವರನ್ನು ಗೌರವಿಸುವ ಮೂಲಕ ಬಸ್ ಚಾಲಕರ ದಿನಾಚರಣೆಯನ್ನು ಆಚರಿಸಿದರು.ಚಾಲಕರಾದ ಎನ್.ಎಲ್. ನದಾಫ, ಬಾಬಾಸಾಹೇಬ ಕಾಂಬಳೆ, ಟಿ.ಎಸ್. ಬಿರಾದಾರ, ಎಂ.ಡಿ. ಹಿಪ್ಪರಗಿ,...

ಅಧಿಕಾರಿಗಳು ತಮ್ಮ ಜೇಬಿನಿಂದ ಬರಗಾಲ ಪರಿಹಾರ ನೀಡಬೇಕು :ಭೀಮಪ್ಪ ಗಡಾದ         

     ೨೩-೨೦೨೪ ರ ಬರಗಾಲದ ಬೆಳೆ ಹಾನಿ ಪರಿಹಾರದಲ್ಲಿಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ   ಮೂಡಲಗಿ - ೨೦೨೩ ರ ಮುಂಗಾರು ಹಂಗಾಮಿನಲ್ಲಿ ಮೂಡಲಗಿ ತಾಲೂಕಿನ ವ್ಯಾಪ್ತಿಯಲ್ಲಿ ಉಂಟಾಗಿದ್ದ ಬರಗಾಲ-ಪರಿಸ್ಥಿತಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಸರ್ಕಾರದಿಂದ ಪರಿಹಾರ ನೀಡುವ ಸಮಯದಲ್ಲಿ ಕಂದಾಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಸೇರಿಕೊಂಡು ೨೫ ಗ್ರಾಮಗಳಲ್ಲಿಯ ಸುಮಾರು ೩೬೮ ಅನರ್ಹ...

ದಿ.೨೭,೨೮ರಂದು ವೀರಭದ್ರೇಶ್ವರ ಜಾತ್ರಾ ಮಹೋತ್ಸವ

ಮೂಡಲಗಿ - ಪಟ್ಟಣದ ಬಳಿಗಾರ ಓಣಿಯ ಶ್ರೀ ಭದ್ರಕಾಳಿ ಸಮೇತ ವೀರಭದ್ರೇಶ್ವರ ನೂತನ ಪಲ್ಲಕ್ಕಿ ಆಗಮನ ಹಾಗೂ ೩೨ನೇ ಜಾತ್ರಾ ಮಹೋತ್ಸವವು ಜ.೨೭ ಹಾಗೂ ೨೮ ರಂದು ಶ್ರೀ ಬಸವ ರಂಗ ಮಂಟಪದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಧರ್ಮಾದಿಕಾರಿ ಈರಯ್ಯಾ ಹಿರೇಮಠ ಹೇಳಿದರು.ಅವರು ಶನಿವಾರ ಪಟ್ಟಣದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾಹಿತಿ ನೀಡುತ್ತಾ,...

ಆರೆಸ್ಸೆಸ್ ನಲ್ಲಿ ಎಲ್ಲ ಬದಲಾಗಿದೆ ಹಿಂದುತ್ವ ಬದಲಾಗಿಲ್ಲ – ಸಂಜಯ ನಾಯಕ

ಮೂಡಲಗಿ - ಬೃಹತ್ ಹಿಂದೂ ಸಮ್ಮೇಳನವು ಯಾವುದೇ ಪಕ್ಷಕ್ಕೆ ಸಂಬಂಧಿಸಿಲ್ಲ ಇದು ಹಿಂದೂ ಹಿತಕ್ಕಾಗಿ ನಡೆಯುತ್ತಿರುವ ಕಾರ್ಯಕ್ರಮ.ಆರೆಸ್ಸೆಸ್ ನಲ್ಲಿ ಅನೇಕ ಬದಲಾವಣೆಗಳಾಗಿವೆ ಆದರೆ ಹಿಂದುತ್ವ ಮಾತ್ರ ಬದಲಾಗಿಲ್ಲ. ನಮ್ಮಲ್ಲಿ ದೈವಭಕ್ತಿಗೆ ಕೊರತೆಯಿಲ್ಲ ಆದರೆ ಕೊರತೆ ಇರುವುದು ದೇಶಭಕ್ತಿಯದು. ಎಲ್ಲರಲ್ಲಿ ದೇಶಭಕ್ತಿ ಹೆಚ್ಚಾದರೆ ಹಿಂದೂಗಳ ವಿರುದ್ಧ ಮಾತನಾಡಲು ಯಾರಿಗೂ ಧೈರ್ಯವಾಗಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ...

ಬೇಡಿದ ವರ ನೀಡುವ ದೇವ ಬಲಭೀಮನು – ಬಾಲಚಂದ್ರ ಜಾರಕಿಹೊಳಿ

ಮೂಡಲಗಿ - ಕುಲಗೋಡದ ಬಲಭೀಮ ದೇವಸ್ಥಾನವು ಹಲವು ಇತಿಹಾಸವನ್ನು ಹೊಂದಿದ್ದು, ಬೇಡಿದವರಿಗೆ ವರವನ್ನು ಕೊಡುವ ಪವಿತ್ರ ದೇವರು ಬಲಭೀಮನು ಎಂದು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು.ಕಳೆದ ಗುರುವಾರ ರಾತ್ರಿ ತಾಲ್ಲೂಕಿನ ಕುಲಗೋಡ ಗ್ರಾಮದ ಬಲಭೀಮ ದೇವಸ್ಥಾನದಲ್ಲಿ ಜರುಗಿದ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಭಾಗದ ಭಕ್ತ...

ಅರಭಾವಿ ಕ್ಷೇತ್ರದ ಆಶೋತ್ತರಗಳಿಗೆ ಸ್ಪಂದಿಸಿದ ತೃಪ್ತಿಯಿದೆ – ಈರಣ್ಣ ಕಡಾಡಿ

ಮೂಡಲಗಿ: ಅರಭಾವಿ ವಿಧಾನಸಭಾ ಮತಕ್ಷೇತ್ರದ ಬಹುತೇಕ ಗ್ರಾಮಗಳ ಜನರ ಆಶೋತ್ತರಳಿಗೆ ಸ್ಪಂದಿಸಿದ್ದೇನೆ, ರಾಜ್ಯಸಭಾ ಸಂಸದರ ಅನುದಾನ ನೀಡಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ತೃಪ್ತಿ ನನಗಿದೆ ಮತ್ತು ಎಲ್ಲ ಗ್ರಾಮಗಳಲ್ಲಿ ಅನುದಾನ ಸದ್ಬಳಕೆಯಾಗಿರುವ ಹೆಮ್ಮೆ ನನಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ 2025-26 ನೇ ಸಾಲಿನ...

ಬೆಳಗಾವಿ : ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಶನ್ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಗಾವಿ : ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಷನ್‌ನ 9ನೇ ವಾರ್ಷಿಕ ಮಹಾಸಭೆಯನ್ನು ಬೆಳಗಾವಿಯ ಶಹಾಪುರದ ದೈವಜ್ಞ ಮಂಗಲ ಕಾರ್ಯಾಲಯದಲ್ಲಿ ನಡೆಯಿತು.ಸಭೆಯಲ್ಲಿ 150 ಕ್ಕೂ ಹೆಚ್ಚು ಆಜೀವ ಸದಸ್ಯರು ಭಾಗವಹಿಸಿದ್ದರು. ಕಾರ್ಯದರ್ಶಿ ಸೌರಭ್ ರೇವಣಕರ್ ವರದಿಯನ್ನು ಮಂಡಿಸಿದರು. ಖಜಾಂಚಿ ಪ್ರಶಾಂತ್ ರೇವಣಕರ್ ಲೆಕ್ಕಪತ್ರ ಪುಸ್ತಕಗಳು ಮತ್ತು ಬ್ಯಾಲೆನ್ಸ್ ಶೀಟ್ ಅನ್ನು ಮಂಡಿಸಿದರು. ಅಧ್ಯಕ್ಷ ವೈಭವ ವೆರ್ಣೇಕರ ಸಂಘದ...

ಮಕ್ಕಳಿಗೆ ಸಂಸ್ಕಾರ ನೀಡಿ ಹಾಗೂ ಮಾನವೀಯ ಗುಣಗಳಿಗೆ ಆದ್ಯತೆ ನೀಡಿ- ಕುಲಸಚಿವ  ಸಂತೋಷ ಕಾಮಗೊಂಡ

ಮೂಡಲಗಿ: - ಮಕ್ಕಳಿಗೆ ತಂದೆ ತಾಯಿಗಳು ಸಂಸ್ಕಾರ ಮತ್ತು ಮಾನವೀಯ ಗುಣಗಳಿಗೆ ಆದ್ಯತೆ ನೀಡಬೇಕು ಇಂದಿನ ಒತ್ತಡ ದಿನಗಳಲ್ಲಿ ಪಾಲಕರು ಮಕ್ಕಳ ಜೊತೆಗೆ ಸಮಯ ಹಂಚಿಕೊಳ್ಳುವಂತೆ ಪ್ರಯತ್ನಿಸಬೇಕು ವಿದ್ಯಾರ್ಥಿಗಳು ಬಡತನವಿದೆ ಎಂಬ ಒತ್ತಡ ನಮ್ಮನ್ನು ಸಾಧಕರನ್ನಾಗಿ ಮಾಡಲು ದಾರಿಯನ್ನು ಒದಗಿಸುತ್ತದೆ. ಬಡತನವನ್ನು ಸಿರಿತನ ತರುವಂತಹ ಸಾಧನೆ ನಮ್ಮದಾಗಿರಬೇಕು, ನಮ್ಮಲ್ಲಿ ಕೋಟಿ ಇಲ್ಲದಿದ್ದರು ಪರವಾಗಿಲ್ಲ ಸರಕಾರದ...

ವ್ಯಸನ ಮುಕ್ತಿ ಕೇಂದ್ರದಲ್ಲಿ ವ್ಯಕ್ತಿ ಸಾವು ; ಪ್ರತಿಭಟನೆ

ಸಿಂದಗಿ: ಪಟ್ಟಣದ ವೈಷ್ಣವಿ ವ್ಯಸನ ಮುಕ್ತ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ವ್ಯಕ್ತಿವೋರ್ವ ಮೃತಪಟ್ಟ ಆಘಾತಕಾರಿ ಘಟನೆ. ಮೃತನ ಕುಟುಂಬಸ್ಥರು ವ್ಯಸನ ಮುಕ್ತ ಕೆಂದ್ರದ ಮುಂದೆ ಶವವಿಟ್ಟು ಆಕ್ರೋಶ ಹೊರ ಹಾಕಿ ಈ ಕೆಂದ್ರವನ್ನು ನಡೆಸುತ್ತಿರುವವರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಮಾಡಿದ ಸಿಂದಗಿ ನಗರದಲ್ಲಿ ನಡೆದಿದೆ.ಹೌದು ಡಾ. ಮಂಜುಳಾ ಸಿದ್ದು ಮುರುಡಿ ಎಂಬುವವರಿಗೆ ಸೇರಿದ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group