ಸುದ್ದಿಗಳು
ಪರಿಶ್ರಮವಿಲ್ಲದೇ ಶ್ರೇಯಸ್ಸು ಸಿದ್ಧಿಸದು : ಶ್ರೀ ರಂಭಾಪುರಿ ಜಗದ್ಗುರುಗಳು.
ಸಿಂದಗಿ; ಸಂಪತ್ತಿಗಾಗಿ ಎಲ್ಲರ ಹೋರಾಟ. ಆದರೆ ಭೌತಿಕ ಸಂಪತ್ತು ಶಾಶ್ವತವಲ್ಲ. ಅಧ್ಯಾತ್ಮ ಸಂಪತ್ತು ಶಾಶ್ವತ. ನಿರಂತರ ಪರಿಶ್ರಮ ಮತ್ತು ಪ್ರಯತ್ನ ಇಲ್ಲದೇ ಜೀವನದಲ್ಲಿ ಶ್ರೇಯಸ್ಸು ಸಿದ್ಧಿಸದು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಶುಕ್ರವಾರ ನಗರದ ಆದಿಶೇಷ ಸಂಸ್ಥಾನ ಹಿರೇಮಠದ ೩೦ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಡಾ||ಚಂದ್ರಶೇಖರಸ್ವಾಮಿ ಅವರ...
ಸುದ್ದಿಗಳು
ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ….
ಬಾಗಲಕೋಟೆ : ಜಿಲ್ಲೆಯ ಕಮತಗಿ ಪಟ್ಟಣದ ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಅವರು ಕಳೆದ ಸೆಪ್ಟಂಬರ್ 5 ರಂದು ಹೃದಯಾಘಾತದಿಂದ ನಿಧನರಾಗಿದ್ದರು. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರವನ್ನು ನೀಡಲಾಯಿತು.ಬಾಗಲಕೋಟೆ ಮತಕ್ಷೇತ್ರದ ಶಾಸಕ ಎಚ್.ವೈ.ಮೇಟಿಯವರ ಮನವಿಯ ಮೇರೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮೃತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ 2 ಲಕ್ಷ ರೂ....
ಸುದ್ದಿಗಳು
ಬೆಳಗಾವಿ - ಕನಾ೯ಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಫೆಬ್ರುವರಿ ಒಂದರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕನ್ನಡ ನುಡಿ ವೈಭವ ೨೦೨೬ರ ಸವಾ೯ಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಸಾಹಿತಿ ಮತ್ತು ಲೇಖಕಿಯರ ಸಂಘದ ಮಾಜಿ ಅಧ್ಯಕ್ಷರಾದ ಡಾ.ಹೇಮಾವತಿ ಸೊನೊಳ್ಳಿಯವರಿಗೆ ದಿ.೨೩ರಂದು ಸತ್ಕರಿಸಿ ಆಹ್ವಾನ ನೀಡಲಾಯಿತು.ಕರ್ನಾಟಕ ರಾಜ್ಯ ಬರಹಗಾರರ ಬೆಳಗಾವಿ...
ಸುದ್ದಿಗಳು
ಮರಡಿನಾಗಲಾಪೂರ ಶಾಲೆಯಲ್ಲಿ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ಲೋಕಾರ್ಪಣೆ
ಮರಡಿನಾಗಲಾಪೂರ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ನೇಸರಗಿ ಹೋಬಳಿಯ ಮರಡಿನಾಗಲಾಪೂರ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಪ್ರಧಾನ ಗುರುಮಾತೆ ಶ್ರೀಮತಿ ದಮಯಂತಿ ಪ್ರಹ್ಲಾದಗೌಡ ಪಾಟೀಲ(ನೇಸರಗಿ) ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಗ್ರಂಥ ಲೋಕಾರ್ಪಣೆಗೊಳಿಸಿದ ಶಾಲೆಯ ಹಳೆಯ ವಿದ್ಯಾರ್ಥಿ,...
ಸುದ್ದಿಗಳು
ನಾಗನೂರು ಪ್ರೀಮಿಯರ್ ಲೀಗ್ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ - ನಮ್ಮ ದೇಶದಲ್ಲಿರುವ ಕ್ರಿಕೆಟ್ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ. ಪ್ರಪಂಚದಾದ್ಯಂತ ಪಸರಿಸಿರುವ ಕ್ರಿಕೆಟ್ ಆಟವು ಪ್ರತಿ ಹಳ್ಳಿ- ಹಳ್ಳಿಗೂ, ಗಲ್ಲಿ- ಗಲ್ಲಿಗೂ ಬೆಳೆದಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು.ಇಲ್ಲಿಗೆ ಸಮೀಪದ ನಾಗನೂರ ಪಟ್ಟಣದ ಹೊರವಲಯದ ಸರ್ಕಾರಿ ಮಾಧ್ಯಮಿಕ ಶಾಲೆಯ ಆವರಣದಲ್ಲಿ ಗುರುವಾರ ನಾಗನೂರ ಪ್ರಿಮಿಯರ್...
ಸುದ್ದಿಗಳು
ಬಳ್ಳಾರಿ ಬಳಿಕ ಬೀದರ್ ನಲ್ಲೂ ಬ್ಯಾನರ್ ಜಟಾಪಟಿ
ಸಚಿವ ರಹೀಂ ಖಾನ್ ಭಾವಚಿತ್ರ ಇದ್ದ ಬ್ಯಾನರ್ ಕಿತ್ತು ಬಿಸಾಡಿದ ದಲಿತ ಮುಖಂಡ.ಬೀದರ - ಬ್ಯಾನರ್ ಕಟ್ಟುವ ವಿಷಯದ ಕುರಿತಂತೆ ಬಳ್ಳಾರಿಯಲ್ಲಿ ನಡೆದ ಸಂಘರ್ಷ ಇನ್ನೂ ಹಸಿರಾಗಿರುವಾಗಲೇ ಬೀದರನಲ್ಲೂ ಬ್ಯಾನರ್ ಗಲಾಟೆಯೊಂದು ನಡೆದಿದ್ದು ದಲಿತ ಪರ ಸಂಘಟನೆ ಮತ್ತು ರಹೀಂಖಾನ್ ನಡುವೆ ಬ್ಯಾನರ್ ಜಟಾಪಟಿ ನಡೆದಿದೆ.ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಬ್ಯಾನರ್ ಮೇಲೆಯೇ ಸಚಿವ...
ಸುದ್ದಿಗಳು
ಹಾಲು ಒಕ್ಕೂಟದ ಬೆಳವಣಿಗೆಗೆ ರೈತರು ಕೈಜೋಡಿಸಬೇಕು – ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಉತ್ತಮ ಗುಣಮಟ್ಟದ ಹಾಲನ್ನು ಪೂರೈಕೆ ಮಾಡಿ ಒಕ್ಕೂಟದ ಬೆಳವಣಿಗೆಗೆ ಹೈನುಗಾರ ರೈತರು ಕೈ ಜೋಡಿಸುವಂತೆ ಬೆಮುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ರೈತರಲ್ಲಿ ಕೋರಿದರು.ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಗುರುವಾರ, ರೈತ ಕುಟುಂಬಗಳಿಗೆ 5.70 ಲಕ್ಷ ರೂಪಾಯಿಗಳ ಚೆಕ್ ವಿತರಿಸಿ ಮಾತನಾಡಿದ ಅವರು, ಗ್ರಾಹಕರಿಂದ ನಂದಿನಿ ಹಾಲು ಮತ್ತು ಇತರೆ ಸಿಹಿ...
ಸುದ್ದಿಗಳು
ನೂತನ ಎಸ್. ಪಿ. ಶುಭಾನ್ವಿತರವರಿಗೆ ಸ್ವಾಗತ: ಹೆಚ್. ಎಸ್. ಪ್ರತಿಮಾ ಹಾಸನ್
ಹಾಸನ : ದಿ. 22:01:25 ರಂದು ಎಸ್. ಪಿ. ಕಚೇರಿಯಲ್ಲಿ ಕರ್ನಾಟಕ ಮಾನವ ಹಕ್ಕುಗಳ ಜನ ಸೇವಾ ಸಮಿತಿ(ರಿ) ಹಾಗೂ ಪ್ರತಿಮಾ ಸಾಮಾಜಿಕ, ಸಾಂಸ್ಕೃತಿಕ ಟ್ರಸ್ಟ್ (ರಿ) ಸಹಯೋಗದಲ್ಲಿ ನೂತನವಾಗಿ ಹಾಸನ ಜಿಲ್ಲೆಗೆ ಆಗಮಿಸಿರುವ ಎಸ್. ಪಿ. ಶುಭಾನ್ವಿತ ಮೇಡಂ ರವರನ್ನು ಭೇಟಿಮಾಡಿ ಹಲವಾರು ಸಮಸ್ಯೆಗಳನ್ನು ಚರ್ಚಿಸುತ್ತಾ ಸಮಸ್ಯೆಗಳನ್ನು ಬಗೆಹರಿಸಬೇಕಾಗಿ ವಿನಂತಿಸಿಕೊಳ್ಳಲಾಯಿತು. ನಂತರ ಅವರನ್ನು...
ಸುದ್ದಿಗಳು
ದಾದರ ಎಕ್ಸ್ ಪ್ರೆಸ್ ಗೋಕಾಕದಲ್ಲಿ ನಿಲುಗಡೆ
ಗೋಕಾಕ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈಲು ಪ್ರಯಾಣಿಕರ ಬೇಡಿಕೆಯ ಆಧಾರದ ಮೇಲೆ ಹುಬ್ಬಳ್ಳಿ - ದಾದರ್ ಸೆಂಟ್ರಲ್ ಎಕ್ಸ್ಪ್ರೆಸ್ ರೈಲಿಗೆ (17317/17318) ಗೋಕಾಕ್ ರೋಡ್ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ರೈಲ್ವೆ ಇಲಾಖೆ ಆದೇಶಿಸಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.ನನ್ನ ಮನವಿ ಮೇರೆಗೆ ಗೋಕಾಕ್ ರೋಡ್ ರೈಲ್ವೆ ನಿಲ್ದಾಣಕ್ಕೆ ನಿಲುಗಡೆ ಕಲ್ಪಿಸಿದ ಕೇಂದ್ರ...
ಸುದ್ದಿಗಳು
ಜನಜಾಗೃತಿ ಮೂಡಿಸಿದ ಶರಣ ಅಂಬಿಗರ ಚೌಡಯ್ಯನವರು – ಅಶೋಕ ಮನಗೂಳಿ
ಸಿಂದಗಿ: ಮನುಷ್ಯನ ಹುಟ್ಟು ಸಾವುಗಳ ಮಧ್ಯೆ ಉಸಿರು ಹೋದರು ಹೆಸರು ಉಳಿಯುವ ಕಾರ್ಯ ಮಾಡಿದಂಥವರು ೧೨ನೇ ಶತಮಾನದ ಶರಣರಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರು ಕೂಡಾ ಒಬ್ಬ ವಚನಕಾರರು. ಎಲ್ಲರ ಜಯಂತಿಗಳು ಆಚರಣೆಗೆ ಬರುವುದಿಲ್ಲ ಸಾಧನೆಗಳ ಮೇಲೆ ಜಯಂತಿಗಳನ್ನು ಆಚರಿಸುತ್ತೇವೆ ಅಂತಹ ಶರಣರು ದೇಶವ್ಯಾಪಿ ಸುತ್ತಾಡಿ ವಚನಗಳ ಮೂಲಕ ಜನಜಾಗೃತಿ ಮಾಡಿದವರಲ್ಲಿ ದೊಡ್ಡ ಶರಣರು ಎಂದು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



