ಸುದ್ದಿಗಳು
ಶಿವಯೋಗಿ ಸಿದ್ದರಾಮೇಶ್ವರರ ತತ್ವಗಳನ್ನು ಪಾಲಿಸಿದರೆ ನೆಮ್ಮದಿಯುತ ಬದುಕು: ಡಾ. ರಾಜಶೇಖರ ಬಿರಾದಾರ
ಬೆಳಗಾವಿ: ಸೊನ್ನಲಿಗೆ ಸಿದ್ದರಾಮೇಶ್ವರರು ತಮ್ಮ ಜೀವನ ಹಾಗೂ ವಚನಗಳ ಮೂಲಕ ಭಕ್ತಿ, ಜ್ಞಾನ, ಅಧ್ಯಾತ್ಮ, ಕಾಯಕನಿಷ್ಠೆ, ದಾಸೋಹ, ಅಂತರಂಗ ಶುದ್ಧಿ, ನಡೆನುಡಿ ಸಾಮರಸ್ಯ, ಪರೋಪಕಾರ, ಡಾಂಬಿಕತೆ ಮತ್ತು ಮೂಢನಂಬಿಕೆ ವಿರೋಧ, ವೈಚಾರಿಕತೆಯಂತಹ ಸಾರ್ವತ್ರಿಕ ಆದರ್ಶಗಳನ್ನು ಪ್ರತಿಪಾದಿಸಿದರು. ಅವರ ತತ್ವಗಳನ್ನು ಪಾಲಿಸಿದರೆ ನೆಮ್ಮದಿಯುತ ಬದುಕು ನಮ್ಮದಾಗುತ್ತದೆ ಎಂದು ಯರಗಟ್ಟಿಯ ಸಿ.ಎಂ ಮಾಮನಿ ಸರಕಾರಿ ಪ್ರಥಮ ದರ್ಜೆ...
ಸುದ್ದಿಗಳು
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಈರಣ್ಣ ಕಡಾಡಿ ಶುಭಾಶಯ
ಯುವಕರಾದ ನಿತಿನ್ ನಬಿನ್ ಅವರನ್ನು ಭಾರತೀಯ ಜನತಾ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡುವ ಮೂಲಕ ನಿಷ್ಠಾವಂತ, ಸದಾ ಕ್ರಿಯಾಶೀಲರಾಗಿರುವ ಕಾರ್ಯಕರ್ತರಿಗೆ ಬಿಜೆಪಿ ಸದಾ ಮನ್ನಣೆ ನೀಡುತ್ತದೆ ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.ಪ್ರಕಟಣೆಯೊಂದರಲ್ಲಿ ಅವರು, ಯುವಕರಿಗೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ನೀಡಿರುವುದು ಎಲ್ಲರಿಗೂ ಹರ್ಷ ತಂದಿದೆ. ಉತ್ಸಾಹಶೀಲರನ್ನು...
ಸುದ್ದಿಗಳು
ಗಡಿಗಳನ್ನು ಮೀರಿ ಹರಿದ ಭಕ್ತಿ: ಓಮಾನ್ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ವೈಭವ
ಗಡಿಗಳನ್ನು ಮೀರಿ ಹರಿಯುವ ಭಕ್ತಿಯ ಹರಿವು ಮಸ್ಕಟ್ನಲ್ಲಿ ಮತ್ತೆ ಒಮ್ಮೆ ತಿರುಮಲೆಯ ಸಾನ್ನಿಧ್ಯವನ್ನು ಮೂಡಿಸಿತು. ದಾರ್ಸೈಟ್ನ ಶ್ರೀ ಕೃಷ್ಣ ಮಂದಿರದಲ್ಲಿ ನೆರವೇರಿದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಕೇವಲ ಒಂದು ಧಾರ್ಮಿಕ ಸಮಾರಂಭವಲ್ಲ; ಅದು ಸಂಸ್ಕೃತಿ, ಶ್ರದ್ಧೆ ಮತ್ತು ಆಂತರಿಕ ಶಾಂತಿಯ ಸಂಭ್ರಮವಾಗಿತ್ತು. ಮಸ್ಕಟ್ನ ದಾರ್ಸೈಟ್ನ ಶ್ರೀ ಕೃಷ್ಣ ಮಂದಿರ ಸಭಾಂಗಣದಲ್ಲಿ ಶ್ರೀ ...
ಸುದ್ದಿಗಳು
ಅಲ್ಲಮರ ವಚನ ವಿಶ್ಲೇಷಣೆ ; ಉಳಿ ಮುಟ್ಟದ ಲಿಂಗ
ಎನಗೊಂದು ಲಿಂಗ ನಿನಗೊಂದು ಲಿಂಗ. ಮನೆಗೊಂದು ಲಿಂಗವಾಯಿತ್ತು, ಹೋಯಿತ್ತಲ್ಲಾ ಭಕ್ತಿ ಜಲವ ಕೂಡಿ, ಉಳಿ...
ಸುದ್ದಿಗಳು
ಅಪ್ರಾಪ್ತ ಸೋದರಿಯ ಬೆನ್ನು ಬಿದ್ದ ಯುವಕನ ಕೊಲೆ
ಘಟಪ್ರಭಾ : ತನ್ನ ಅಪ್ರಾಪ್ತ ತಂಗಿಯ ಹಿಂದೆ ಪ್ರೀತಿಗೆ ಬಿದ್ದ ಯುವಕನನ್ನು ಯುವತಿಯ ಅಪ್ರಾಪ್ತ ವಯಸ್ಸಿನ ಅಣ್ಣನೇ ಕೊಲೆ ಮಾಡಿರುವ ಘಟನೆ ಸಮೀಪದ ರಾಜಾಪೂರ ಗ್ರಾಮದಲ್ಲಿ ನಡೆದಿದೆಕೊಲೆಯಾದ ಯುವಕ ಮಂಜುನಾಥ ಸುಭಾಷ ಎಣ್ಣೆ(23) ಎಂದು ತಿಳಿದು ಬಂದಿದೆ. ಸೋಮವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಗ್ರಾಮದ ವಿಠಲ ದೇವರ ಪೂಜೆ ಮಾಡಲು ಹೋದಾಗ ದೇವಸ್ಥಾನದ...
ಸುದ್ದಿಗಳು
ವೇಮನ ಒಬ್ಬ ದಾರ್ಶನಿಕ ಕವಿ-ಸಾಹಿತಿ ಸಂಗಮೇಶ ಗುಜಗೊಂಡ
ಮೂಡಲಗಿ: ಜಾತಿ, ಮತ-ಪಂಥ ಕಾಂದಾಚಾರಗಳನ್ನು ಖಂಡಿಸುತ್ತಾ ಜೀವನದ ಪರಮ ಸತ್ಯಗಳನ್ನು ನಿರ್ಭೀತಿಯಿಂದ ಸಾರಿದ ವೇಮನ ಒಬ್ಬ ದಾರ್ಶನಿಕ ಕವಿ ಎಂದು ನಿವೃತ್ತ ಪ್ರಾಚಾರ್ಯ ಹಾಗೂ ಮಕ್ಕಳ ಸಾಹಿತಿ ಪ್ರೊ.ಸಂಗಮೇಶ ಗುಜಗೊಂಡ ಹೇಳಿದರುಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಎಸ್.ಎಸ್.ಆರ್.ಪದವಿ ಪೂರ್ವ ಮತ್ತು ಪ್ರೌಢ ಶಾಲೆ, ಬಿ.ಪಿ ಇಡಿ, ಎಮ್.ಪಿ.ಇ.ಡಿ...
ಸುದ್ದಿಗಳು
ಕವನ ರಚನೆ ಬದುಕಿಗೆ ಮರುಸೃಷ್ಟಿ ಆಗಬಲ್ಲುದು – ಸುಮಾ ಕಿತ್ತೂರ
ಲೇಖಕಿಯರ ಸಂಘದಿಂದ ದತ್ತಿನಿಧಿ ಕಾರ್ಯಕ್ರಮ ಹಾಗೂ ಕವಿಗೋಷ್ಠಿಬೆಳಗಾವಿ - ಪ್ರತಿ ಕವಿಯ ಕವಿತೆಗೆ ಒಂದು ಮೌಲ್ಯವಿದೆ ಅದನ್ನು ಆಸಕ್ತಿಯಿಂದ ಕೇಳುವ ಹಾಗೂ ಅದಕ್ಕೆ ಸ್ಪಂದಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ. ಕವನ ರಚನೆ ಎನ್ನುವುದು ಮರುಸೃಷ್ಟಿಯಂತೆ
ಬದುಕಿಗೆ ಹೊಸ ಮಾರ್ಗಸೂಚಿ ಆಗಬಲ್ಲದು. ಹಿರಿಯರ ಬದುಕೆನ್ನುವುದೆ ಒಂದು ತೆರೆದ ಪುಸ್ತಕದ ಬರಹದಂತೆ ಅದನ್ನು ಗಂಭೀರವಾಗಿ ಓದಿ ಅದನ್ನು ಬದುಕಿನಲ್ಲಿ...
ಸುದ್ದಿಗಳು
ಅಕ್ರಮ ಸಾರಾಯಿ ನಿಷೇಧಿಸಲು ಬಾಲಚಂದ್ರ ಜಾರಕಿಹೊಳಿ ಸೂಚನೆ
ಮೂಡಲಗಿ-ಅರಭಾವಿ ಮತಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮ ಸಾರಾಯಿಯನ್ನು ಕೂಡಲೇ ನಿಷೇಧಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳುವಂತೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರದಂದು ನಡೆಸಿದ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರು ಪ್ರತಿಭಟಿಸುವ ಮುನ್ನವೇ ಕಠಿಣ...
ಸುದ್ದಿಗಳು
ಬೀದರನಲ್ಲಿ ತಿತಲಿ ಪಂಚಿ ಜೂಜಾಟ ಜೋರು
ಬೀದರ - ತಿತಲಿ ಪಂಚಿ ಎಂದು ಕರೆಯಲ್ಪಡುವ ಜೂಜಾಟ ರಾಜಾರೋಷವಾಗಿ ಬೀದರ ಜಿಲ್ಲೆಯಲ್ಲಿ ನಡೆಯುತ್ತಿದೆ.ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ತೂಗಾಂವ್ (ಎಚ್) ಗ್ರಾಮದ ಮಹಾಲಕ್ಷ್ಮಿ ಜಾತ್ರೆಯಲ್ಲಿ ತಿತಲಿ ಪಂಚಿ ಜೂಜಾಟ ಜೋರಾಗಿದ್ದು ಜಾತ್ರೆಯಲ್ಲಿ ಯುವತಿಯರ ಡಾನ್ಸ್ ಕಾರ್ಯಕ್ರಮಗಳು ಎಗ್ಗಿಲ್ಲದೆ ನಡೆಯುತ್ತಿವೆ.ಜ.೧೪ ರಿಂದ ೧೯ ರ ವರೆಗೆ ಜಾತ್ರೆ ಇಂದು ಸಂಪನ್ನಗೊಂಡಿತು. ಜಾತ್ರೆಯಲ್ಲಿ ೨೦ ಕ್ಕೂ...
ಸುದ್ದಿಗಳು
ಕಿವುಡು, ಮೂಕರ ವಸತಿ ಶಾಲೆಯಲ್ಲಿ ಪಾಲಕರ ಸಭೆ
ಮುನವಳ್ಳಿ : ಪಟ್ಟಣದ ಶ್ರೀ ವ್ಹಿ ಪಿ ಜೇವೂರ ಸ್ಮಾರಕ ಕಿವುಡು ಮತ್ತು ಮೂಕ ಮಕ್ಕಳ ವಸತಿ ಶಾಲೆಯಲ್ಲಿ ಪಾಲಕರ ಪೋಷಕರ ಸಭೆ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿಗಳು ನಾಮದೇವ ಬಿಲಕರ ರವರು ಪಾಲಕರಿಗೆ ಮಕ್ಕಳ ಕುಂದು ಕೊರತೆಗಳ ಬಗ್ಗೆ ವಿಚಾರಿಸಿದರು.ಸಂಸ್ಥೆಯ ಅಧ್ಯಕ್ಷರಾದ ಪಂಚಪ್ಪ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



